ಮಾರ್ಚ್ ಹದಿನೇಳರಂದು ವಿಶ್ವದಾದ್ಯಂತ ತೆರೆಕಂಡು ಭರ್ಜರಿ ಯಶಸ್ಸು ಕಾಣುತ್ತಿರುವ ಚಿತ್ರ ಪುನೀತ್ ರಾಜಕುಮಾರ್ ಅಭಿನಯದ "ಜೇಮ್ಸ್". ದುರಾದೃಷ್ಟವಶಾತ್ ಚಿತ್ರಕ್ಕೆ ಡಬ್ಬಿಂಗ್ ನೀಡುವುದಕ್ಕೆ ಮೊದಲೇ ಅಪ್ಪು ಎಲ್ಲರನ್ನೂ ಬಿಟ್ಟು ದೂರವಾದರು. ನಂತರ ಶಿವರಾಜಕುಮಾರ್, ಪುನೀತ್ ಅವರ ಪಾತ್ರಕ್ಕೆ ಧ್ವನಿ ನೀಡಿದ್ದರು. ಶಿವಣ್ಣ ಧ್ವನಿ ನೀಡಿದಾಗ ಅಭಿಮಾನಿಗಳು ಸಂತಸ ಪಟ್ಟಿದ್ದರು.
ಇದೇ 22 ರ ಶುಕ್ರವಾರದಿಂದ "ಜೇಮ್ಸ್" ಚಿತ್ರದಲ್ಲಿ...
ಶ್ರೀಮತಿ ಬಿ.ಜಿ.ಗೀತಾ ಅವರು ಜನಮಿತ್ರ ಮೂವೀಸ್ ಮೂಲಕ ನಿರ್ಮಿಸಿ, ಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿರುವ ‘ತಾಯಿ ಕಸ್ತೂರ್ಗಾಂಧಿ’ ಕನ್ನಡ ಚಿತ್ರವು 12ನೇ ದಾದಾ ಸಾಹೇಬ್ ಫಾಲ್ಕೆ ಅಂತರರಾಷ್ಟ್ರೀಯ ಚಿತ್ರೋತ್ಸವದ ಸ್ಫರ್ಧಾ ವಿಭಾಗಕ್ಕೆ ಆಯ್ಕೆಯಾಗಿದೆ. ಅಲ್ಲದೆ, ಈಗಾಗಲೇ ಲಾಸ್ ಏಂಜಲೀಸ್ ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಭಾಗವಹಿಸಿದೆ.
ದೆಹಲಿಯ ಸಂಸ್ಥೆಯೊಂದು ದಾದಾ ಸಾಹೇಬ್ ಫಾಲ್ಕೆ ಅವರ ಜನ್ಮದಿನದಂದು ಹನ್ನೊಂದು ವರ್ಷಗಳಿಂದ ಈ...
ತಮ್ಮ ಅಭಿನಯದ ಮೂಲಕ ಮನೆಮಾತಾಗಿದ್ದ ದುನಿಯಾ ವಿಜಯ್, "ಸಲಗ" ಮೂಲಕ ನಿರ್ದೇಶಕರಾಗೂ ಯಶಸ್ವಿಯಾದರು.
ವಿಜಯ್ ಅವರ ಎರಡನೇ ನಿರ್ದೇಶನದ "ಭೀಮ" ಚಿತ್ರದ ಮುಹೂರ್ತ ಸಮಾರಂಭ ಬಂಡಿ ಮಾಕಾಳಮ್ಮ ದೇವಸ್ಥಾನದಲ್ಲಿ ಅದ್ದೂರಿಯಾಗಿ ನಡೆಯಿತು. ನಟರಾದ ಶ್ರೀನಗರ ಕಿಟ್ಟಿ, ಡಾಲಿ ಧನಂಜಯ, ನಿರ್ಮಾಪಕರಾದ ಕೆ.ಪಿ.ಶ್ರೀಕಾಂತ್, ನಾಗಿ ಮುಂತಾದ ಗಣ್ಯರು ಈ ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.
"ಸಲಗ" ನಂತರ...
ಧ್ರುವ ಸರ್ಜಾ ಯುದ್ಧಕ್ಕಿಳೀತಿದ್ದಾರೆ. ಯುದ್ಧದಲ್ಲಿ ಧ್ರುವ ಅರ್ಜುನನಾದ್ರೆ ಪ್ರೇಮ್ ಶ್ರೀಕೃಷ್ಣ. ಯಾವ ಪ್ರೇಮ್ ಅನ್ಕೊತಿದ್ದೀರಾ..? ಇನ್ಯಾರು ನಮ್ಮ ಜೋಗಿ ಪ್ರೇಮ್. ಹೌದು ಧ್ರುವ ಸರ್ಜಾ ಮುಂದಿನ ಸಿನಿಮಾ ಅನೌನ್ಸ್ ಆಗಿದೆ. ಟೈಟಲ್ ಫಿಕ್ಸ್ ಆಗದಿದ್ರೂ ಹಿಂದಿನಿAದಲೂ ಈ ಸಿನಿಮಾದ ಟೈಟಲ್ ಯುದ್ಧ ಅನ್ನೋ ಸುದ್ದಿ ಚಾಲ್ತಿಯಲ್ಲಿದೆ.
ಇಲ್ಲಿ ಯುದ್ಧ ಮಾಡೋಕೆ ಧ್ರುವ ಸರ್ಜಾ ಇನ್ನೂ ತಯಾರಾಗಬೇಕು,...
ಸಿನಿಮಾ ಪತ್ರಕರ್ತನಾಗಿ ಗುರುತಿಸಿಕೊಂಡಿರುವ ಯತಿರಾಜ್, ಈಗ ನಿರ್ದೇಶಕ ಹಾಗೂ ಕಲಾವಿದನಾಗೂ ಚಿರಪರಿಚಿತ. ಪ್ರಸ್ತುತ ಯತಿರಾಜ್ ನಿರ್ದೇಶಿಸಿ , ನಾಯಕನಾಗೂ ನಟಿಸುತ್ತಿರುವ "ಮಾಯಾಮೃಗ" ಚಿತ್ರದ ಚಿತ್ರೀಕರಣ ಶ್ರೀರಂಗಪಟ್ಟಣದ ಬಳಿಯ ಹಳ್ಳಿಯೊಂದರಲ್ಲಿ ಆರಂಭವಾಯಿತು. ಸ್ಥಳೀಯ ಮುಖಂಡರಾದ ರಾಜಣ್ಣ, ಜಯಣ್ಣ ಮುಂತಾದವರು ಚಿತ್ರೀಕರಣ ಆರಂಭದ ವೇಳೆ ಉಪಸ್ಥಿತರಿದ್ದು, ಶುಭ ಕೋರಿದರು. ಶ್ರೀರಂಗಪಟ್ಟಣದ ಸುತ್ತಮುತ್ತ ಇಪ್ಪತ್ತೈದು ದಿನಗಳ ಒಂದೇ ಹಂತದ...
ಏಪ್ರಿಲ್ 24 ವರನಟ ಡಾ||ರಾಜಕುಮಾರ್ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಏಪ್ರಿಲ್ 28 ಗರುವಾರ ಸಂಜೆ 6.30ಕ್ಕೆ ಗಾನಗಂಧರ್ವ ಡಾ||ರಾಜಕುಮಾರ್ ನೆನಪಿನಲ್ಲಿ "ಮೈ ನೇಮ್ ಇಸ್ ರಾಜ್" ಎಂಬ ಸಂಗೀತ ಸಂಜೆ ಕಾರ್ಯಕ್ರಮ ನಡೆಯಲಿದೆ. ಕೆಲವು ವರ್ಷಗಳ ಹಿಂದೆ "ಸರಿಗಮಪ" ಮೂಲಕ ಮರಿ ಅಣ್ಣವ್ರು ಅಂತಲೇ ಹೆಸರಾಗಿದ್ದ ಮನೋಜವಂ ಅತ್ರೇಯ ಸಾರಥ್ಯದಲ್ಲಿ ಈ ಸಂಗೀತ ಕಾರ್ಯಕ್ರಮ...
ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನೀಡಿರುವ ಖ್ಯಾತ ನಿರ್ದೇಶಕ ಎನ್ ಓಂಪ್ರಕಾಶ್ ರಾವ್ ನಿರ್ದೇಶನದ " ಚಂದ್ರಲೇಖ ರಿಟರ್ನ್ಸ್" ಚಿತ್ರ ಮೇ 25 ರಂದು ಆರಂಭವಾಗಲಿದೆ. ಇದು ಓಂಪ್ರಕಾಶ್ ರಾವ್ ಅವರ ನಿರ್ದೇಶನದ 48ನೇ ಚಿತ್ರ.
"ಲವ್ ಮಾಕ್ಟೇಲ್" ಚಿತ್ರದ ಮೂಲಕ ಜನಪ್ರಿಯರಾಗಿರುವ ಅಭಿ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ನೂತನ ಪ್ರತಿಭೆ ಭೂಮಿಕ...
"ಗೋಧಿಬಣ್ಣ ಸಾಧಾರಣ ಮೈಕಟ್ಟು" ಖ್ಯಾತಿಯ ಹೇಮಂತ್ ರಾವ್ ನಿರ್ಮಾಣದ, " ಗುಲ್ಟು " ಚಿತ್ರದ ಮೂಲಕ ಹೆಸರಾಗಿರುವ ಜನಾರ್ದನ್ ಚಿಕ್ಕಣ್ಣ ನಿರ್ದೇಶನದ ರಂಗಾಯಣ ರಘು ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿರುವ "ಅಜ್ಞಾತವಾಸಿ" ಚಿತ್ರದ ಮುಹೂರ್ತ ಸಮಾರಂಭ ಧರ್ಮಗಿರಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು.
ರಂಗಾಯಣ ರಘು ಅವರೊಂದಿಗೆ ಈ ಚಿತ್ರದಲ್ಲಿ ಪಾವನ ಗೌಡ ಹಾಗೂ ಸಿದ್ದು ಮೂಲಿಮನಿ...
ಕೆಜಿಎಫ್ ರ್ತಿದ್ದ ಹಾಗೇ ಕನ್ನಡ ಚಿತ್ರಗಳ ಬಗ್ಗೆ ನಿರೀಕ್ಷೆ ಗರಿಗೆದರಿದೆ. ಹಾಗೆ ನೋಡಿದ್ರೆ ಕೆಜಿಎಫ್ ಕ್ರೇಜ್ನ್ನ ಯಾವ ಸಿನಿಮಾಗಳೂ ಎನ್ಕ್ಯಾಷ್ ಮಾಡಿಕೊಳ್ಳಲೇ ಇಲ್ಲ. ಕೆಜಿಎಫ್ ಜೊತೆ ಕಿಚ್ಚನ ವಿಕ್ರಾಂತ್ ರೋಣ ಟೀಸರ್ ಬರುತ್ತೆ ಅಂತ ನಿರೀಕ್ಷೆ ಇಟ್ಟರೂ ಬರಲಿಲ್ಲ. ಚಾರ್ಲಿ-೭೭೭ ಸಿನಿಮಾ ಕೂಡ ತಯಾರಿ ಮಾಡಿಕೊಳ್ಳೋದ್ರಲ್ಲಿ ಹಿಂದೆ ಬಿದ್ರಾ ಗೊತ್ತಿಲ್ಲ. ಆದ್ರೆ ಸದಾ ಅಲರ್ಟ್...
ಕೆಜಿಎಫ್ ನಾಲ್ಕು ದಿನದಲ್ಲಿ ೪೦೦ ಕೋಟಿ ಗಳಿಸಿದೆ, ಒಂದು ಕನ್ನಡ ಸಿನಿಮಾ ಕೂಡ ಲಕ್ಷಗಳಂತೆ ಕೋಟಿಗಳನ್ನು ಗಳಿಸಬಹುದು ಅಂತ ಪ್ರೂವ್ ಮಾಡಿದ ಸಿನಿಮಾ ಕೆಜಿಎಫ್. ಅದಕ್ಕಿಂತ ಮೊದಲಿಗೆ ಹೋಗಿ ಹೇಳೋದಾದ್ರೆ ಲಕ್ಷಗಳಂತೆ ಕೋಟಿಗಳನ್ನ ಸುರಿಯಬಹುದು ಅಂತ ತೋರಿಸಿಕೊಟ್ಟ ಸಿನಿಮಾ ಕೂಡ ಕೆಜಿಎಫ್. ಕೆಜಿಎಫ್ ನುಗ್ತಿರೋ ಸ್ಪೀಡ್ ನೋಡಿದ್ರೆ ಎಲ್ಲಾ ದಾಖಲೆಗಳೂ ಉಡೀಸ್ ಆಗ್ತವೇನೋ ಅನ್ನಿಸ್ತಿದೆ.
ಸದ್ಯ...