Saturday, June 27, 2026

ಸಿನಿಮಾ

‘Kanneri’ ಸಿನಿಮಾಗೆ ಸಾಥ್ ಕೊಟ್ಟ ವಸಿಷ್ಠ ಸಿಂಹ‌… ಕಾಣದ ಊರಿಗೆ ಸಾಂಗ್ ರಿಲೀಸ್..!

ಕನ್ನಡ ಚಿತ್ರರಂಗದಲ್ಲಿ  ಶೀರ್ಷಿಕೆಯಿಂದಲೇ ಗಮನ ಸೆಳೆದಿರುವ ನೈಜ ಘಟನೆ ಆಧಾರಿತ ಮಹಿಳಾ ಪ್ರಧಾನ ಸಿನಿಮಾ 'ಕನ್ನೇರಿ' (Kanneri). ಈಗಾಗಲೇ ಕನ್ನೇರಿ ಸಿನಿಮಾದ ಕೆಲ ಹಾಡುಗಳು ಕೇಳುಗರ ಮನ ಮುಟ್ಟಿದ್ದು, ಈಗ ಕಾಣದ ಊರಿಗೆ ಎಂಬ ಹಾಡನ್ನು ಕಂಚಿನ ಕಂಠದ ಗಾಯಕ ವಸಿಷ್ಠ ಸಿಂಹ (Vasishta Simha) ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಹಾರೈಸಿದ್ದಾರೆ. ಕೋಟಿಗಾನಹಳ್ಳಿ ರಾಮಯ್ಯ...

“Badava Rascal” ಗೆ ಐವತ್ತರ ಸಂಭ್ರಮ, ಸಹಕಾರ ನೀಡಿದವರಿಗೆ ಸನ್ಮಾನಿಸಿದ ಡಾಲಿ..!

ತಮ್ಮ ನಟನೆಯ ಮೂಲಕ ಹೆಸರಾಗಿದ್ದ ಡಾಲಿ ಧನಂಜಯ (Dhananjay), "ಬಡವ ರಾಸ್ಕಲ್" ಚಿತ್ರದಿಂದ ನಿರ್ಮಾಪಕರಾದರು. ಕಳೆದವರ್ಷದ ಅಂತ್ಯದಲ್ಲಿ ತೆರೆಕಂಡು ಯಶಸ್ವಿ ಪ್ರದರ್ಶನ ಕಂಡ ಧನಂಜಯ್ ಅಭಿನಯದ "ಬಡವ ರಾಸ್ಕಲ್" ಚಿತ್ರ ಐವತ್ತು ದಿನಗಳನ್ನು ಪೂರೈಸಿದೆ. ಈ ಸಂಭ್ರಮವನ್ನು ಹಂಚಿಕೊಳ್ಳಲು ಡಾಲಿ, ಸುಂದರ ಸಮಾರಂಭವೊಂದನ್ನು ಆಯೋಜಿಸಿದ್ದರು. ಕಾರ್ಮಿಕರು, ತಂತ್ರಜ್ಞರು, ಕಲಾವಿದರು, ಪ್ರದರ್ಶಕರು, ಸ್ನೇಹಿತರು ಹೀಗೆ ಸುಮಾರು...

Ram Pothineni – Boyapati srinu ಕಾಂಬಿನೇಷನ್ ನಲ್ಲಿ ಪ್ಯಾನ್ ಇಂಡಿಯಾ ಸಿನಿಮಾ..!

ಪ್ಯಾನ್-ಇಂಡಿಯಾ ಚಲನಚಿತ್ರಕ್ಕಾಗಿ (pan-India movie) ನಿರ್ದೇಶಕ ಬೋಯಾಪತಿ ಶ್ರೀನು (Boyapati Srinu), ಹೀರೋ ರಾಮ್ ಪೋತಿನೇನಿ (Ram Pothineni) ಮತ್ತು ನಿರ್ಮಾಪಕ ಶ್ರೀನಿವಾಸ ಚಿತ್ತೂರಿ (Producer Srinivasa Chittoori) ಜೊತೆಗೂಡಿದ್ದಾರೆ. ಇದನ್ನು ಕ್ರೇಜಿ ಮಾಸ್ ಕಾಂಬಿನೇಷನ್ (Crazy Mass Combination) ಎಂದು ಹೇಳಲಾಗುತ್ತಿದೆ. ಈ  ಕಾಂಬಿನೇಷನ್ ನಲ್ಲಿ ಅದ್ಧೂರಿಯಾಗಿ ನಿರ್ಮಾಣವಾಗಲಿರುವ ಚಿತ್ರದ ಬಗ್ಗೆ ಔಪಚಾರಿಕ...

Majestic ಚಿತ್ರಮಂದಿರದಲ್ಲಿ ರೀರಿಲೀಸ್ ವೈಭವ..!

2O ವರ್ಷಗಳ ನಂತರ ಮತ್ತೆ ಮೆಜೆಸ್ಟಿಕ್ ಬಿಗ್ ಸ್ಕ್ರೀನ್ ನಲ್ಲಿ ವಿಜೃಂಬಿಸ್ತಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ (Challenging Star Darshan) ಫೆಬ್ರವರಿ 16ರ ತಮ್ಮ ಹುಟ್ಟುಹಬ್ಬಕ್ಕೆ ಅಭಿಮಾನಿಗಳನ್ನು ಭೇಟಿಯಾಗಿರಲಿಲ್ಲ ಆದರೆ ದರ್ಶನ್ ನಾಯಕನಾಗಿ ಅಭಿನಯಿಸಿದ ಮೊದಲ ಚಿತ್ರ ಮೆಜೆಸ್ಟಿಕ್ ಇವತ್ತು ಪ್ರಸನ್ನ ಚಿತ್ರಮಂದಿರಲ್ಲಿ ತೆರೆಕಂಡಿದ್ದು ಡಿ ಬಾಸ್ ಫ್ಯಾನ್ಸ್ (D Boss Fans) ಫುಲ್...

Bytwo love : ರಾಜ್ಯಾದ್ಯಂತ ಶುರುವಾಯಿತು ಬೈಟೂ ಲವ್ ಹವಾ..!

ಭಾರೀ ನಿರೀಕ್ಷೆ ಮೂಡಿಸಿದ್ದ ಬೈ ಟೂ ಲವ್ ಇವತ್ತು ರಿಲೀಸ್ ಆಗಿದೆ. ಧನ್ವೀರ್-ಶ್ರೀಲೀಲಾ (Dhanveer-SriLeela) ಜೋಡಿಯಾಗಿರೋ ಚಿತ್ರದ ಹಾಡುಗಳು ಸೂಪರ್‌ಹಿಟ್ ಆಗಿತ್ತು. ಟ್ರೈಲರ್ (Trailer) ನೋಡಿ ಥ್ರಿಲ್ ಆಗಿದ್ದವರು ಫಸ್ಟ್ ಡೇ ಫಸ್ಟ್ ಶೋ (First Day First Show) ಸಿನಿಮಾ ನೋಡೋಕೆ ಬಂದಿದ್ರು. ಮೆಜೆಸ್ಟಿಕ್‌ನ ಮುಖ್ಯಚಿತ್ರಮಂದಿರ ಅನುಪಮದಲ್ಲಿ ಧನ್ವೀರ್-ಶ್ರೀಲೀಲಾ ಎಂಟ್ರಿಗೆ ಅಭಿಮಾನಿಗಳು ಫುಲ್...

ಚೆನ್ನೈನ ಖ್ಯಾತ ಅಭಿಷೇಕ್ ಫಿಲಂಸ್ ನಿಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಿತ್ರ ನಿರ್ಮಾಣ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದಲ್ಲಿ ನೂತನ ಚಿತ್ರವೊಂದು ಆರಂಭವಾಗುತ್ತಿದೆ. ಚೆನೈನ ಖ್ಯಾತ ಅಭಿಷೇಕ್ ಫಿಲಂಸ್ ಸಂಸ್ಥೆ ಲಾಂಛನದಲ್ಲಿ ರಮೇಶ್ ಪಿ ಪಿಳ್ಳೈ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.ಫೆಬ್ರವರಿ 16 ದರ್ಶನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಪೋಸ್ಟರ್ ಬಿಡುಗಡೆ ಮಾಡಿ ನಿರ್ಮಾಪಕರು ಶುಭ ಕೋರಿದ್ದಾರೆ ಹಾಗೂ ಹೆಚ್ಚಿನ ಮಾಹಿತಿಯನ್ನು‌ ಸದ್ಯದಲ್ಲೇ ತಿಳಿಸುವುದಾಗಿ ಹೇಳಿದ್ದಾರೆ. https://www.youtube.com/watch?v=j2zE13WHg78 https://www.youtube.com/watch?v=TQsUbnDrI8s https://www.youtube.com/watch?v=w5cgaBnK3gQ

ಪುನೀತ್ ರಾಜ್ ಕುಮಾರ್ ಅವರ ಬಯೋಗ್ರಫಿ “ನೀನೇ ರಾಜಕುಮಾರ”

ಆತ್ಮೀಯ ಮಾಧ್ಯಮ ಬಂಧುಗಳೆ,ಸಿನಿಮಾ ರಂಗಕ್ಕೆ ಪತ್ರಕರ್ತರ ಕೊಡುಗೆ ಎಷ್ಟಿದೆಯೋ, ಸಿನಿಮಾ ರಂಗದವರಿಂದ ಪತ್ರಿಕೋದ್ಯಮಕ್ಕೂ ಅಷ್ಟೇ ಕೊಡುಗೆ ಇದೆ. ಇದೊಂದು ಕೊಡುಕೊಳ್ಳುವಿಕೆಯ ಸಂಬಂಧ. ಹಾಗಾಗಿ ಈ ರಂಗದಿಂದ ಯಾರನ್ನೇ ಕಳೆದುಕೊಂಡರೂ, ನಮ್ಮವರನ್ನೇ ಕಳೆದುಕೊಂಡಷ್ಟು ನೋವು, ಸಂಕಟ.ಪುನೀತ್ ರಾಜ್ ಕುಮಾರ್ ನಿಧನರಾದಾಗ ಪ್ರತಿಯೊಬ್ಬರೂ ತಮ್ಮದೇ ಆದ ರೀತಿಯಲ್ಲಿ ಕಂಬನಿ ಮಿಡಿದಿದ್ದಾರೆ. ಪತ್ರಕರ್ತ ಮಿತ್ರರು ಎಷ್ಟೊಂದು ಸಂಕಟ ಪಟ್ಟಿದ್ದಾರೆಂದು...

“ಕಾಟನ್ ಪೇಟೆ ಗೇಟ್” ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣ

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ಕೊಟ್ಟಿರುವ ಆರ್ ಎಸ್ ಪ್ರೊಡಕ್ಷನ್ಸ್ ಸಂಸ್ಥೆ ಮೂಲಕ ಆರ್ ಶ್ರೀನಿವಾಸ್ ನಿರ್ಮಿಸುತ್ತಿರುವ ಇಪ್ಪತ್ತನೆಯ ಚಿತ್ರ "ಕಾಟನ್ ಪೇಟೆ ಗೇಟ್" . ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ. ಬೆಂಗಳೂರು, ಹೈದರಾಬಾದ್ ನಲ್ಲಿ ಚಿತ್ರೀಕರಣ ನಡೆದಿದೆ. ಕನ್ನಡ ಹಾಗೂ...

ಸದ್ದು ಮಾಡುತ್ತಿದೆ “ವರದ” ಚಿತ್ರದ ಟ್ರೇಲರ್, ಇದೇ 18 ರಂದು ಚಿತ್ರ ಬಿಡುಗಡೆ

ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ "ವರದ" ಚಿತ್ರದ ಟ್ರೇಲರ್ ಗೆ ಬಾರಿ ಮೆಚ್ಚುಗೆ ವ್ಯಕ್ತವಾಗಿದೆ. ಚಿತ್ರ ಸಹ ಇದೇ 18 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಕುರಿತು ಮಾಹಿತಿ ನೀಡಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು. "ರಾಬರ್ಟ್" ಸಿನಿಮಾ ನಂತರ ನನ್ನ ಅಭಿನಯದ "ವರದ" ಚಿತ್ರ ಇದೇ ಶುಕ್ರವಾರ ಬಿಡುಗಡೆಯಾಗುತ್ತಿದೆ.ಈ ಚಿತ್ರದಲ್ಲಿ ಆಕ್ಷನ್ ಸನ್ನಿವೇಶಗಳ ಜೊತೆಗೆ, ಕೌಟುಂಬಿಕ...

ನೊಂದ ಮನಸ್ಸುಗಳಿಗೆ ಹತ್ತಿರವಾದ ಕಿರಣ್ ರಾಜ್

ನಾವು‌ ದುಡಿದಿದ್ದನ್ನು‌ ನಮ್ಮ ನಿತ್ಯ‌ಜೀವನಕ್ಕೆ ಎಷ್ಟು ಬೇಕೋ ಅಷ್ಟು ಇಟ್ಟುಕೊಂಡು, ಮಿಕ್ಕ ಹಣದಿಂದ ನೊಂದ ಮನಸ್ಸುಗಳಿಗೆ ಸಹಾಯ ಮಾಡಬೇಕೆಂಬ ಗುಣವಿರಬೇಕು ಎನ್ನುತ್ತಾರೆ ನಟ ಕಿರಣ್ ರಾಜ್. ಕಳದೆರಡು ವರ್ಷಗಳಿಂದ ಕೊರೋನ ಕೊಟ್ಟ ಕಾಟ ಅಷ್ಟಿಷ್ಟಲ್ಲ.ಎರಡುವರ್ಷಗಳಿಂದ ಎಷ್ಟೋ ‌ಜನರ ಜೀವನ‌ ಏರುಪೇರಾಗಿದೆ.ಬಹುತೇಕ ಜನರು ದಿನನಿತ್ಯದ ಜೀವನ ನಡೆಸುವುದು ಕಷ್ಟವಾಗಿದೆ. ಇಂತಹ ಸಂದರ್ಭದಲ್ಲಿ ಕಷ್ಟದಲ್ಲಿರುವ ಜನರಿಗೆ ಕೈಲಾದಷ್ಟು ಸಹಾಯ...
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img