ನವದೆಹಲಿ: ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಶುಕ್ರವಾರದಂದು ರಾತ್ರಿ ತಾನು ಮತ್ತು ಪತಿ ನಿಕ್ ಜೋನಾಸ್ ಬಾಡಿಗೆ ತಾಯ್ತನದ ಮೂಲಕ ಮಗುವನ್ನು ಸ್ವಾಗತಿಸಿದ್ದಾರೆ.ಈ ಸಂಗತಿಯನ್ನು ಅವರು ತಮ್ಮ ಇನ್ಸ್ಟಾಗ್ರಾಮ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ. "ನಾವು ಬಾಡಿಗೆಗೆ ಮಗುವನ್ನು ಸ್ವಾಗತಿಸಿದ್ದೇವೆ ಎಂದು ಖಚಿತಪಡಿಸಲು ನಮಗೆ ತುಂಬಾ ಸಂತೋಷವಾಗುತ್ತಿದೆ.ಈ ವಿಶೇಷ ಸಮಯದಲ್ಲಿ ನಾವು ನಮ್ಮ ಕುಟುಂಬದ ಮೇಲೆ ಕೇಂದ್ರೀಕರಿಸುತ್ತಿರುವುದರಿಂದ...
ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ RRR ಬಿಡುಗಡೆಗೆ ಹೊಸ ದಿನಾಂಕ ನಿಗದಿಯಾಗಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ RRR ಸಿನಿಮಾ ಜನವರಿ 7ರಂದು ಅದ್ಧೂರಿಯಾಗಿ ಐದು ಭಾಷೆಯಲ್ಲಿ ತೆರೆಗೆ ಬರಬೇಕಿತ್ತು ರಿಲೀಸ್ ಆಗಬೇಕಿತ್ತು. ರಾಜ್ಯ ರಾಜ್ಯ ಸುದ್ದಿ ಚಿತ್ರತಂಡ ಭರ್ಜರಿ ಪ್ರಚಾರ ನಡೆಸಿತ್ತು. ಇನ್ನೇನು ಸಿನಿಮಾ ರಿಲೀಸ್ ಮಾಡಬೇಕು ಎನ್ನುವಷ್ಟರಲ್ಲಿ ಕೊರೋನಾ ಸೋಂಕು ಪ್ರಕರಣ ಹೆಚ್ಚಾಗಿತ್ತು....
ಕನ್ನಡ ಚಿತ್ರರಂಗಕ್ಕೆ ವಿಭಿನ್ನ ಚಿತ್ರಗಳನ್ನು ನೀಡಿರುವ ದಯಾಳ್ ಪದ್ಮನಾಭನ್ ನಿರ್ಮಿಸಿ, ನಿರ್ದೇಶಿಸಿರುವ "ಒಂಭತ್ತನೇ ದಿಕ್ಕು" ಚಿತ್ರ ಜನವರಿ 28ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಲೂಸ್ ಮಾದ ಯೋಗಿ - ಅದಿತಿ ಪ್ರಭುದೇವ ನಾಯಕ - ನಾಯಕಿಯಾಗಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ
ಸಾಯಿಕುಮಾರ್, ಹಿರಿಯನಟ ಅಶೋಕ್, ಸುಂದರ್, ಸಂಪತ್ ಕುಮಾರ್, ರಮೇಶ್ ಭಟ್, ಶೃತಿ ನಾಯಕ್, ಪ್ರಶಾಂತ್ ಸಿದ್ದಿ,...
ತುಂಬಾ ದಿನಗಳ ಬಳಿಕ, ಮೊನ್ನೆ ಆ್ಯಂಕರ್ ಅನುಶ್ರೀ ಇನ್ಸ್ಟಾಗ್ರಾಮ್ನಲ್ಲಿ ಲೈವ್ಗೆ ಬಂದಿದ್ರು. ಆಗ ಅನುಶ್ರೀಗೆ ಫ್ಯಾನ್ಸ್ ಸುಮಾರು ಪ್ರಶ್ನೆಗಳನ್ನ ಕೇಳಿದ್ರು. ಜೊತೆಗೆ ಅದಿಕಪ್ರಸಂಗತನ ಮಾತುಗಳನ್ನೂ ಆಡಿದ್ದಾರೆ. ಅದಕ್ಕೆ ಅನುಶ್ರೀ ತಾಳ್ಮೆಯಿಂದಲೇ ಉತ್ತರಿಸಿದ್ದಾರೆ. ಆದ್ರೆ ಉತ್ತರ ಸ್ವಲ್ಪ ಖಾರವಾಗಿಯೇ ಇತ್ತು. ಲೈವ್ ಬಂದಿದ್ದು ಯಾಕೆ ಅನ್ನೋ ಪ್ರಶ್ನೆಗೆ, ಯಾವುದಕ್ಕೂ ಗ್ಯಾರಂಟಿ ಇಲ್ಲಾ. ಅದಕ್ಕೆ ಲೈವ್ ಬಂದಿದ್ದೀನಿ....
ತಮ್ಮ ಅಮೋಘ ಅಭಿನಯದ ಮೂಲಕ ಜನಮನಸೂರೆಗೊಂಡಿರುವ, ಕಳೆದ 54 ವರ್ಷಗಳಿಂದ ಕನ್ನಡ ಕಲಾದೇವಿಗೆ ಸೇವೆ ಸಲ್ಲಿಸುತ್ತಾ ಬಂದಿರುವ ಪ್ರಣಯರಾಜ ಶ್ರೀನಾಥ್ ಅವರ ಕನಸಿನ ಕೂಸು "ಆರ್ಟ್ ಎನ್ ಯು".
ಈ ಸಂಸ್ಥೆಯ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನಡೆಯಿತು. ಖ್ಯಾತ ನಟ ಉಪೇಂದ್ರ ಈ ಸಂಸ್ಥೆಯನ್ನು ಉದ್ಘಾಟಿಸಬೇಕಿತ್ತು. ಆದರೆ ಅನಿವಾರ್ಯ ಕಾರಣದಿಂದ ನಾನು ಬರಲಿಕ್ಕೆ ಆಗುತ್ತಿಲ್ಲ. ಶ್ರೀನಾಥ್...
ಸಚಿತ್ ಫಿಲಂಸ್ ಬ್ಯಾನರ್ ನಲ್ಲಿ ಮೂಡಿಬರುತ್ತಿರುವ ವಿಭೀನ್ನ ರೀತಿಯ ಒಂದು ಚಲನಚಿತ್ರ `ನಾಚಿ'. ಗೂಳಿಗಟ್ಟಿ, ಹಾಲು ತುಪ್ಪ ಮತ್ತು ಉಡುಂಬಾ ಸಿನಿಮಾಗಳಲ್ಲಿ ನಾಯಕ ನಟರಾಗಿ ನಟಿಸಿದ್ದ ಪವನ್ ಶೌರ್ಯ. ಇವರು ಈಗ ನಾಚಿ ಚಿತ್ರದಲ್ಲಿ ನಾಯಕ ನಟರಾಗಿ ನಟಿಸುತ್ತಿದ್ದಾರೆ. ಇವರು ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಗರಡಿಯಲ್ಲಿ ಕೆಲಸ ಕಲಿತ್ತು,ನಂತರ ಯುಗಯುಗಗಳೇ ಸಾಗಲಿ,ಉಡ, ಮಾವಳಿ, ಮಿಲ್ಟಿ,...
ಸಿನಿಮಾ : ಚಂದನವನದ ಬ್ಯುಸಿ ತಾರೆ ಪ್ರಜ್ವಲ್ ದೇವರಾಜ್ ಒಂದರ ನಂತರ ಮತ್ತೋಂದು ಚಿತ್ರಗಳಿಗೆ ಸಹಿ ಹಾಕುತ್ತಿದ್ದಾರೆ. ಆ ಸಾಲಿಗೆ ಹೆಸರಿಡದ ಚಿತ್ರವೊಂದನ್ನು ಒಪ್ಪಿಕೊಂಡಿದ್ದಾರೆ. ಮಂಗಳವಾರ ಬಂಡಿ ಮಹಾಕಾಳಮ್ಮ ದೇವಸ್ಥಾನದಲ್ಲಿ ಸ್ಕ್ರಿಪ್ಟ್ ಪೂಜೆ ಸಮಾರಂಭವು ಸರಳವಾಗಿ ನಡೆಯಿತು. ಈ ಚಿತ್ರವನ್ನು ಫಿಲ್ಮಿ ಫೆಲೋ ಸ್ಟುಡಿಯೋಸ್ ಅರ್ಪಿಸುತ್ತಿದ್ದು, ಆಲ್ ಓಶನ್ ಮಿಡಿಯಾ ಪ್ರೈ.ಲಿಮಿಟೆಡ್ ಮತ್ತು ಮಾತ...
ಪ್ರದೀಪ್ ರಾಜ್ ಸ್ಯಾಂಡಲ್ ವುಡ್ನ ಪ್ರತಿಭಾವಂತ ನಿರ್ದೇಶಕರುಗಳಲ್ಲಿ ಒಬ್ಬರು. ಯಶ್ ಅಭಿನಯದ "ಕಿರಾತಕ" ಮತ್ತು ದುನಿಯಾ ವಿಜಯ್ ಅಭಿನಯದ ರಜಿನಿಕಾಂತ ಸಿನಿಮಾಗಳನ್ನು ನಿರ್ದೇಶಿಸಿದ್ದರು.
ಪ್ರದೀಪ್ ರಾಜ್ ಇಂದು ಬೆಳಗಿನ ಜಾವ ಸುಮಾರು ಮೂರು ಗಂಟೆಯ ವೇಳೆಗೆ ಇಹಲೋಕ ತ್ಯಜಿಸಿದ್ದಾರೆ. ಪ್ರದೀಪ್ ಅವರಿಗೆ ಕೇವಲ 46 ವರ್ಷ. ಕಳೆದ 15 ವರ್ಷಗಳಿಂದ ಡಯಾಬಿಟಿಸ್ ನಿಂದ ಬಳಲುತ್ತಿದ್ದರು ಹಾಗೂ...
ರಾಜ್ ಬಿ ಶೆಟ್ಟಿಗೆ ಮತ್ತು ರಿಷಬ್ ಶೆಟ್ಟಿ ಅಭಿನಯದ 'ಗರುಡ ಗಮನ ವೃಷಭ ವಾಹನ' ಸಿನಿಮಾ ಜೀ5 ಒಟಿಟಿಯಲ್ಲಿ ಧಮಾಲ್ ಸೃಷ್ಟಿಸ್ತಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಜೀ5 ಒಟಿಟಿಗೆ ಎಂಟ್ರಿ ಕೊಟ್ಟ ಈ ಸಿನಿಮಾ ಮೂರೇ ದಿನದಲ್ಲಿ ದಾಖಲೆ ಬರೆದಿದೆ. 'ಗರುಡ ಗಮನ ವೃಷಭ ವಾಹನ' ಸಿನಿಮಾ ಮೊದಲು ಮೂರು ದಿನಗಳಲ್ಲಿಗಲ್ಲಿ ಬರೋಬ್ಬರಿ 8...
ಇತ್ತೀಚಿಗೆ ಅಮೇಜಾನ್ ಪ್ರೈಮ್ನಲ್ಲಿ ಬಿಡುಗಡೆಯಾದ ಚಿತ್ರಗಳಲ್ಲಿ ಎಲ್ಲರಿಂದಲೂ ಹೆಚ್ಚು ಮೆಚ್ಚುಗೆ ಪಡೆದ ಸಿನಿಮಾ ಅಂದ್ರೆ ಜೈ ಭೀಮ್. ಕನ್ನಡ, ಹಿಂದಿ, ತೆಲುಗು, ತಮಿಳು ಭಾಷೆಯಲ್ಲಿ ರಿಲೀಸ್ ಆಗಿದ್ದ ಜೈ ಭೀಮ್ ಚಿತ್ರದಲ್ಲಿ ನಟ ಸೂರ್ಯಾ ವಕೀಲನ ಪಾತ್ರ ವಹಿಸಿದ್ದರು. ಪೊಲೀಸರಿಂದ ದಲಿತರಿಗಾಗುವ ಶೋಷಣೆ ವಿರುದ್ಧ ಹೋರಾಡುವ ವಕೀಲ, ಒಂದು ರೂಪಾಯಿ ಪಡೆಯದೇ, ನ್ಯಾಯ ದೊರಕಿಸಿಕೊಡುತ್ತಾನೆ....
Shivamoggaದಲ್ಲಿಂದು ಮಾಧ್ಯಮದ ಜತೆ ಮಾತನಾಡಿದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ, ಹಾಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಆರ್ಎಸ್ಎಸ್ ವಿರುದ್ಧ ಮಾತನಾಡಿದ್ರೆ,...