Thursday, June 25, 2026

ಸಿನಿಮಾ

Dhanveer Gowda : “ವಾಮನ’ನ ಅವತಾರದಲ್ಲಿ ಶೋಕ್ದಾರ್”

ಬಜಾರ್ ಹೀರೋ(Bazaar Hero)ಶೋಕ್ದಾರ್ ಧನ್ವೀರ್ ಗೌಡ(Dhanveer Gowda) ನಟನೆಯ ಮೂರನೇ ಸಿನಿಮಾ ಅನೌನ್ಸ್(Cinema Announces) ಆಗಿದೆ. ಬಜಾರ್‌ ಸಿನಿಮಾ ಮೂಲಕ ಬಣ್ಣದ ಲೋಕದಲ್ಲಿ ಅದೃಷ್ಟ ಪರೀಕ್ಷೆಗಿಳಿದ ಧ್ವನೀರ್,‌ ಮೊದಲ ಸಿನಿಮಾದಲ್ಲಿಯೇ ಸಕ್ಸಸ್ ಸಿಕ್ಸರ್ ಬಾರಿಸಿದಾಗಿದೆ. ಸದ್ಯ ಬೈ ಟು ಲವ್(Bye to Love)ಗೆ ಎದುರು ನೋಡುತ್ತಿರುವ ಧ್ವನೀರ್ ಮೂರನೇ ಸಿನಿಮಾದ ಟೈಟಲ್ ಹಾಗೂ ಫಸ್ಟ್...

(Hoysala) ಸಂಕ್ರಾತಿ ಪ್ರಯುಕ್ತ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟ ಡಾಲಿ

ನಟ ರಾಕ್ಷಸ ಡಾಲಿ ಧನಂಜಯ್ ಬಡವ ರಾಸ್ಕಲ್ ಸಿನಿಮಾದಿಂದ ತುಂಬಾ ಬ್ಯೂಸಿಯಾಗಿದ್ರೂ, ಈಗ ಮಕರ ಸಂಕ್ರಾoತಿ ಪ್ರಯುಕ್ತ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ .ಡಾಲಿ ತಮ್ಮ ಹೊಸ ಚಿತ್ರದ ಟೈಟಲ್ ಅನ್ನು ಇಂದು ಘೋಷಣೆ ಮಾಡಿಕೊಂಡಿದ್ದಾರೆ. ಇವರ ಹೊಸ ಚಲನಚಿತ್ರ ಹೊಯ್ಸಳ ಮತ್ತೊಂದು ಖುಷಿ ವಿಚಾರವೆಂದರೆ ಡಾಲಿ 25 ಸಿನಿಮಾಗೆ ಕಾಲಿಡುತ್ತಿದ್ದಾರೆ. ಈ ಟೈಟಲ್...

“Jaya he”,ದೇಶಕಾಯೋ ಸೈನಿಕನಿಗೊಂದು ಸಲಾಮ್..

www.karnatakatv.com:ನಾವೇಲ್ಲಾ ಇಂದು ನೆಮ್ಮದಿಯಾಗಿ ಇರಲು ಮುಖ್ಯಕಾರಣವೆಂದರೆ ಅದು ಸೈನಿಕರು. ಬಿಸಿಲು,ಮಳೆ,ಗಾಳಿ,ಚಳಿ ಯಾವುದನ್ನು ಲೆಕ್ಕಿಸದೆ ಗಡಿಯಲ್ಲಿನಿಂತು ದೇಶದೊಳಗಿರುವ ಜನರನ್ನು ರಕ್ಷಿಸುವ ಸೈನಿಕನ ತ್ಯಾಗ ಪರಿಶ್ರಮಕ್ಕೆ ಒಂದು ಸಲಾಮ್ ಹೇಳಲೆಂದೇ ಬಂದಿದೆ "ಜಯಹೇ" ಕನ್ನಡ ಆಲ್ಬಮ್ ಸಾಂಗ್. ಸೈನಿಕರು ನಮಗಾಗಿ ಮಾಡಿರುವ ತ್ಯಾಗ,ಬಲಿದಾನ ಇವೆಲ್ಲವುಗಳಿಗೆ ಒಂದು ಕೃತಗ್ನತೆ ಸಲ್ಲಿಸಲು ಈ ಹಾಡನ್ನು ರಚಿಸಿದ್ದಾರೆ. ಒಂದು ಸುಂದರ ಪರಿಕಲ್ಪನೆಯೊಂದಿಗೆ...

Actor Arjun Sarjaಗೆ Me Too ಆರೋಪದಿಂದ ರಿಲೀಪ್..

ಬೆಂಗಳೂರು : ನಟಿ ಶ್ರುತಿ ಹರಿಹರನ್(Sruthi Hariharan) ರವರು ಬಹು ಭಾಷಾ ನಟ ಅರ್ಜುನ್ ಸರ್ಜಾ (Arjun Sarja)ರ ಮೇಲೆ ಮೀ ಟೂ (Me too) ಆರೋಪ ಮಾಡಿದ್ದರು. ಈ ಆರೋಪ ಸಂಭಂದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಆರಂಭಿಸಿದ ಪೊಲೀಸರು ನ್ಯಾಯಲಾಯಕ್ಕೆ ಬಿ ರಿಪೋರ್ಟ್ (B Report) ಸಲ್ಲಿಸಿದ್ದರು....

Oscar Award ವಿನ್ನಿಂಗ್ ಸಿನಿಮಾ ಎಂದ ನಿರ್ದೇಶಕ ದೇವ ಕಟ್ಟ..!

ಸಿನಿಮಾ : ಸ್ಯಾಂಡಲ್​ವುಡ್​​ನಲ್ಲಿ ವಿಭಿನ್ನ ಕಂಟೆಂಟ್ ಮೂಲಕ ಪ್ರೇಕ್ಷಕರ ಮನಗೆದ್ದ ಗರುಡ ಗಮನ ವೃಷಭ ವಾಹನ ಸಿನಿಮಾ(Garuda is the focus of Taurus Vehicle Cinema)ಜೀ5ನಲ್ಲಿ ಇಂದಿನಿಂದ ಸ್ಟ್ರೀಮ್ ಆಗಲಿದೆ. ಕಳೆದ‌ ನವೆಂಬರ್ 19ರಂದು ಥಿಯೇಟರ್ ಗೆ ಲಗ್ಗೆ ಇಟ್ಟ 'ಗರುಡ ಗಮನ ವೃಷಭ ವಾಹನ' ಸಿನಿಮಾವು ನೋಡುಗರಿಂದ ಸಖತ್ ಮೆಚ್ಚುಗೆ ಪಡೆದುಕೊಂಡಿತ್ತು....

Shokiwala ಸೆನ್ಸಾರ್ ಪರೀಕ್ಷೆಯಲ್ಲಿ ಪಾಸ್… U/A ಸರ್ಟಿಫಿಕೇಟ್ ಪಡೆದ ಕೃಷ್ಣ ಅಜಯ್ ರಾವ್.

ಅಜಿಯ್ ರಾವ್ ನಟನೆಯ ಶೋಕಿವಾಲ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ U/A ಸರ್ಟಿಫಿಕೇಟ್ ಸಿಕ್ಕಿದೆ. ಈ ಚಿತ್ರ ಜನರ ಮುಂದೆ ಬಂದು ಗೆಲುವ ಪರೀಕ್ಷೆಗೆ ತಯಾರಿ ನಡೆಸುತ್ತಿದೆ. ಜನವರಿಯಲ್ಲಿ ಚಿತ್ರಮಂದಿರಕ್ಕೆ ತರುವ ಎಲ್ಲಾ ಸಾಧ್ಯತೆಗಳು ಇವೆ ಎಂದು ಚಿತ್ರತಂಡದವರು ತಿಳಿಸಿದ್ದಾರೆ. ಈ ಸಿನಿಮಾದ ಲಿರಿಕಲ್ ವೀಡಿಯೋ ರೀಲಿಸ್ ಆಗಿ ಎಲ್ಲರ ಕಡೆಯಿಂದಲೂ ತುಂಬಾ ಚೆನ್ನಾಗಿ...

Dharma Keerthiraj ನಾಯಕನಾಗಿ ನಟಿಸಿರುವ”ಸುಮನ್” ಚಿತ್ರದ ಹಾಡುಗಳು ಬಿಡುಗಡೆ..!

sandalwood : ಧರ್ಮ ಕೀರ್ತಿರಾಜ್(Dharma Keerthiraj) ನಾಯಕನಾಗಿ ನಟಿಸಿರುವ "ಸುಮನ್"(suman) ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಎಸ್ ಆರ್ ವಿ ಥಿಯೇಟರ್(S R V Theater)ನಲ್ಲಿ ನಡೆಯಿತು. ಎ.ಶಾಂತ್ ಕುಕ್ಕೂರ್ ಸಾಹಿತ್ಯದ ಹಾಗೂ ಜುಬಿನ್ ಪಾಲ್ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳನ್ನು ಖ್ಯಾತ ನಿರ್ದೇಶಕ ನಂದಕಿಶೋರ್ ಬಿಡುಗಡೆ ಮಾಡಿದರು. ಅವರ ತಂದೆ ಕೀರ್ತಿ ರಾಜ್...

“Sarvasya Natyam” ನಲ್ಲಿ ರಿಶಿಕುಮಾರ ಸ್ವಾಮಿ..!

ಸಿನಿಮಾ : ಬಿಗ್ ಬಾಸ್ ಮೂಲಕ ಅಪಾರ ಜನಮನ್ನಣೆ ಪಡೆದುಕೊಂಡಿರುವ ಶ್ರೀ ಯೋಗೇಶ್ವರ ರಿಶಿಕುಮಾರಸ್ವಾಮಿ(Sri Yogeshwara Rishikumaraswamy)(ಕಾಳಿ ಮಠ) ಮುಖ್ಯಪಾತ್ರದಲ್ಲಿ ನಟಿಸಿರುವ "ಸರ್ವಸ್ಯ ನಾಟ್ಯಂ" ಚಿತ್ರದ ಹಾಡುಗಳ ಬಿಡುಗಡೆ ಇತ್ತೀಚೆಗೆ ನೆರವೇರಿತು.ಕುಂಚಿಘಟ್ಟ ಮಾಹಾಸಂಸ್ಥಾನದ ಶ್ರೀಹನುಮಂತನಾಥ ಮಹಾಸ್ವಾಮಿಗಳು,  ಕುಣಿಗಲ್ ನ ಹರೇಶಂಕರ ಮಹಾಸಂಸ್ಥಾನದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು, ವಿವಿಧ ಕ್ಷೇತ್ರದ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರ ಉಪಸ್ಥಿತಿಯಲ್ಲಿ...

ನಾನು ಬದಲಾಗಿದ್ದೀನಿ ಅಪ್ಪನ ಕನಸು ಈಡೇರಿಸುವೆ ​: ಹುಚ್ಚ ವೆಂಕಟ್

ಬೆಂಗಳೂರು: ನಗರದ ಪ್ರೆಸ್​​ ಕ್ಲಬ್ (press club​) ಗೆ ಬಂದ ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ (Venkat) ಇಂದು ದಿಢೀರ್​ ಸುದ್ದಿಗೋಷ್ಠಿ ನಡೆಸಿದ್ದಾರೆ. ಬಹಳ ದಿನಗಳ ನಂತರ ಮಾಧ್ಯಮಗಳ ಮುಂದೆ ಬಂದ ನಟ ಹುಚ್ಚ ವೆಂಕಟ್, ಇಷ್ಟು ದಿನ ಏನ್ಮಾಡ್ತಿದ್ದೆ, ಮುಂದೇನ್ ಮಾಡ್ತೀನಿ ಎಂಬುದರ ಬಗ್ಗೆ ವಿವರಿಸಿದ್ದಾರೆ. ಇವರ ಮಾತುಗಳನ್ನ ಕೇಳಿ ವೆಂಕಟ್ ಸಂಪೂರ್ಣ ಬದಲಾಗಿದ್ದಾರೆ. ನನ್...

Coronaದಿಂದ ಚಿತ್ರರಂಗ 5000 ಕೋಟಿ ಅತಂತ್ರ

ಬೆಂಗಳೂರು : ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಮ,ತ್ತು ಒಮಿಕ್ರಾನ್ ಹೆಚ್ಚುತಲೇ ಇವೆ. ಇದರಿಂದ ಅನೇಕ ಜನರ ಜೀವನ ದಾರಿಗೆ ಬಂದಿದ್ದೆ. ಅದರಲ್ಲಿ ಒಂದು ಕನ್ನಡ ಚಿತ್ರರಂಗವಾಗಿದೆ. ಕೊರೊನಾ ಬಂದಿದ್ದರಿಂದ ಚಲನಚಿತ್ರ ಮಂದಿರಗಳಿಗೆ 50-50 ಅವಕಾಶ ನೀಡಿದ್ದರಿಂದ, ಅನೇಕ ಸಿನಿಮಾಗಳು ಅಷ್ಟೇನು ಸಂಪಾದನೆ ಮಾಡುತ್ತಿಲ್ಲ, ಇದರಿಂದ ಚಲನಚಿತ್ರಕ್ಕೆ ಹಾಕಿದ ಬಂಡವಾಳವು  ಕಾಣದಾಗಿದ್ದಾರೆ. ಇದರ ಪರಿಣಾಮ...
- Advertisement -spot_img

Latest News

Shivamogga: ಮುಸ್ಲಿಂರ ಓಲೈೆಕೆಗಾಗಿ ಕಾಂಗ್ರೆಸ್‌ನವರು RSS ವಿರುದ್ದ ಮಾತನಾಡುತ್ತಿದ್ದಾರೆ: ಅರಗ ಜ್ಞಾನೇಂದ್ರ

Shivamoggaದಲ್ಲಿಂದು ಮಾಧ್ಯಮದ ಜತೆ ಮಾತನಾಡಿದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ, ಹಾಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್‌ ವಿರುದ್ಧ ಮಾತನಾಡಿದ್ರೆ,...
- Advertisement -spot_img