ಸಿನಿಮಾ : RRR ಸಿನಿಮಾ ಜನವರಿ 7ರಂದು ಸಂಕ್ರಾಂತಿ ಹಬ್ಬದ ಪ್ರಯುಕ್ತ ರಿಲೀಸ್ ಮಾಡಲು ಸಿದ್ಧವಾಗಿತ್ತು. ಆದರೆ ಇದೀಗ ಸಿನಿಮಾ ರಿಲೀಸ್ ಡೇಟ್(Release date) ಅನ್ನು ಮುಂದೂಡಲಾಗಿದೆ. ಈ ಸಿನಿಮಾ 400 ಕೋಟಿ ಬಜೆಟ್ ನಲ್ಲಿ ತಯಾರಾದ ಸಿನಿಮಾ, ಈ ಸಿನಿಮಾದಲ್ಲಿ ಇಬ್ಬರು ಸ್ಟಾರ್ ನಟರು ಆದಂತಹ ರಾಮಚರಣ್(Ramacharan)ಹಾಗೂ ಜೂನಿಯರ್ NTR ಅಭಿನಯಿಸಿದ್ದಾರೆ. ಅದೇ...
ಸ್ಯಾಂಡಲ್ ವುಡ್ : ಇನ್ನೇನು ಹೊಸವರ್ಷದ ಸ್ವಾಗತಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ. ಇದೇ ವೇಳೆ ಸ್ಯಾಂಡಲ್ವುಡ್ ನ ಅನೇಕ ಸಿನಿಮಾಗಳ ಪೋಸ್ಟರ್ ಗಳು ರಿಲೀಸ್ ಮಾಡಲಿದ್ದಾರೆ. ಇನ್ನು ಕರುನಾಡಿನ ಎಲ್ಲಾ ಅಭಿಮಾನಿಗಳಿಗೂ ಸಂತೋಷದ ಸುದ್ದಿ ಎಂದರೆ, ಅದರಲ್ಲೂ ಪುನೀತ್ ರಾಜಕುಮಾರ್(puneeth rajkumar) ಅಭಿಮಾನಿಗಳಿಗೆ ಇದು ಹಬ್ಬದ ಊಟವೇ ಎಂದು ಹೇಳಬಹುದು. ಅದು ಏನೆಂದರೆ ಪುನೀತ್ ರಾಜಕುಮಾರ್...
ಫಸ್ಟ್ ರ್ಯಾಂಕ್ ರಾಜು ಖ್ಯಾತಿಯ ಗುರುನಂದನ್ ಅಭಿನಯದ ರಾಜು ಜೇಮ್ಸ್ ಬಾಂಡ್ ಚಿತ್ರದ ಟೀಸರ್ ಇದೇ 30ನೇ ತಾರೀಖು ಬೆಳಿಗ್ಗೆ 11:11ಕ್ಕೆ ರಿಳಿಸ್ ಆಗ್ತಿದೆ. ನಾಯಕ ಗುರುನಂದನ್ ಹುಟ್ಟುಹಬ್ಬದ ಪ್ರಯುಕ್ತ ರಿಲೀಸ್ ಆಗ್ತಿರೋ ಈ ಬರ್ತ್ ಡೇ ಟೀಸರ್ನ ಅಮೇರಿಕಾದ ನಯಾಗರಾ ಫಾಲ್ಸ್ ಬಳಿ ರಿಲೀಸ್ ಮಾಡ್ತಿರೋದು ವಿಶೇಷ. ಅಮೇರಿಕಾ ಕನ್ನಡಿಗರೆಲ್ಲಾ ಸೇರಿಕೊಂಡು ರಾಜು...
ಸ್ಯಾಂಡಲ್ ವುಡ್ ನ ಬಹುಬೇಡಿಕೆ ಹಾಸ್ಯ ಕಲಾವಿದರ ಬಳಗದಲ್ಲಿ ಗುರುತಿಸಿಕೊಂಡಿರುವ ಕಾಮಿಡಿ ಕಿಲಾಡಿ ಖ್ಯಾತಿಯ ಶಿವರಾಜ್ ಕೆ.ಆರ್.ಪೇಟೆ (Shivraj KR Pete) ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ಧಮಾಕಾ ಸಿನಿಮಾದ ಬೊಂಬಾಟ್ ಟ್ರ್ಯಾಕ್ ನಂಬರ್ ರಿಲೀಸ್ ಆಗಿದೆ. ತುಕಾಲಿ ಜೀವನ ಅನ್ನೋ ಕಚಗುಳಿ ಇಡುವ ಹಾಡು ಆನಂದ್ ಯೂಟ್ಯೂಬ್ ನಲ್ಲಿ ರಿಲೀಸ್ ಆಗಿದ್ದು, ಭಾರೀ ಸದ್ದು ಮಾಡುತ್ತಿದೆ....
ಸಿನಿಮಾ : ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ (Puneet Rajkumar) ನಮ್ಮನ್ನಗಲಿ ಇಂದಿಗೆ ಎರಡು ತಿಂಗಳುಗಳಾಗಿವೆ. ಕಡೆಯದಾಗಿ ಜೇಮ್ಸ್ (James Cinema) ಸಿನಿಮಾದಲ್ಲಿ ನಟಿಸಿದ್ದರು. ಜೇಮ್ಸ್ ನಂತರ ದಿನಕರ್ ತೂಗೂದೀಪ (Dinakar Thoogudeepa) ಜೊತೆ ಸಿನಿಮಾ ಮಾಡಲು ಮುಂದಾಗಿದ್ದರು. ದಿನಕರ್ ಜೊತೆ ಒಂದೊಳ್ಳೆ ಸಿನಿಮಾ ಮಾಡಾಲು ರೆಡಿಯಾಗಿದ್ದ ಅಪ್ಪು ಸಿನಿಮಾ ಬಗ್ಗೆ ಎಲ್ಲಾ ವಿಷಯಗಳನ್ನು...
ಕಳೆದ ಕೆಲ ತಿಂಗಳುಗಳಿಂದ ನಾನ್ ಸ್ಟಾಪ್ ಶೂಟಿಂಗ್ ಹಾಗೂ ಪ್ರಮೋಷನ್ಸ್ ಒತ್ತಡದಿಂದ ಅತಿಯಾದ ಆಯಾಸಕ್ಕೆ ಓಳಗಾಗಿದ್ದು, ಕಳೆದೆರಡು ದಿನಗಳಿಂದ ಶೀತ ಜ್ವರದಿಂದ ಬಳಲುತ್ತಿದ್ದಾರೆ. ಶಿವಮೊಗ್ಗಕ್ಕೆ ಏಕ್ ಲವ್ ಯಾ ಚಿತ್ರದ ಪ್ರಚಾರಕ್ಕೆ ಹೋಗಿ ಬಂದ ಮೇಲೆ ಆಸ್ಪತ್ರೆಗೆ ದಾಖಲಾಗಿದ್ದ ರಚಿತಾರಾಮ್ ಇಂದು ಡಿಸ್ಚಾರ್ಜ್ ಆಗಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಅಂದ್ಹಾಗೆ ರಚಿತಾ ರಾಮ್ ಅಭಿನಯದ...
ಎಲ್ಲರ ಅಚ್ಚುಮೆಚ್ಚಿನ ಧಾರಾವಾಹಿಯಾಗಿರುವ ಕನ್ನಡತಿ ಧಾರಾವಾಹಿಯಲ್ಲಿ ಮಹತ್ವದ ಪಾತ್ರದ ಬದಲಾವಣೆಯಾಗಿದೆ. ಧಾರಾವಾಹಿಯಲ್ಲಿ ಸಾನಿಯಾ ಪಾತ್ರ ನಿರ್ವಹಿಸುತ್ತಿದ್ದ ರಮೋಲಾ ಧಾರಾವಾಹಿ ತೊರೆದಿದ್ದು, ಆ ಸ್ಥಾನಕ್ಕೆ ಆರೋಹಿ ಬಂದಿದ್ದಾರೆ. ಕಲರ್ಸ್ ಕನ್ನಡದಲ್ಲಿ ಬರುತ್ತಿದ್ದ ಹೂಮಳೆ ಧಾರಾವಾಹಿಯಲ್ಲಿ ನಾಯಕಿ ನಟಿಯ ಅತ್ತಿಗೆಯ ಪಾತ್ರದಲ್ಲಿ ಮಿಂಚಿದ್ದ ಆರೋಹಿ, ಈಗ ಸಾನಿಯಾ ಆಗಿ ಮಿಂಚೋಕ್ಕೆ ಬರ್ತಿದ್ದಾರೆ.
https://youtu.be/CWzIkBz7VQ0
ಇನ್ನು ಯಾಕೆ ರಮೋಲಾ ಕನ್ನಡತಿ ಧಾರಾವಾಹಿಯಿಂದ...
www.karnatakatv.net:ಬೆಳಗಾವಿಯಲ್ಲಾದ ಘಟನೆಗಳ ಕುರಿತು ಡಿಸೆಂಬರ್ 31ಕ್ಕೆ ಕರ್ನಾಟಕ ಬಂದ್ಗೆ ಕರೆಕೊಟ್ಟಿವೆ ಕನ್ನಡಪರ ಸಂಘಟನೆಗಳು, ಇದಕ್ಕೆ ಅನೇಕ ಸಂಘ ಸಂಸ್ಥೆಗಳು ಬೆಂಬಲ ಕೋರಿವೆ ಮತ್ತು ಪರ ವಿರೋದದ ಚರ್ಚೆಗಳು ಕೇಳಿ ಬರುತ್ತಿವೆ. 31ಕ್ಕೆ ಆಗುತ್ತಿರುವ ಬಂದ್ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿoದ ನೈತಿಕವಾಗಿ ಬೆಂಬಲವನ್ನು ಕೊಟ್ಟಿದೆ. ಡಿಸೆಂಬರ್ 31 ವರ್ಷದ ಕೊನೇಯದಿನ ಅಂದು ವ್ಯಾಪಾರ-ವಹಿವಾಟುಗಳು ನಡೆಯುವದಿನವಾಗಿದ್ದು...
www.karnatakatv.net:"ರೈಡರ್" ನಿಖಿಲ್ ಅಭಿನಯದ ಮೂರನೇ ಸಾಕಷ್ಟು ಕುತುಹಲ ಉಂಟು ಮಾಡಿತ್ತು ಎಂದರೆ ತಪ್ಪಾಗಲಾರದು. ಏಕೆಂದರೆ ಈಗಾಗಲೇ ರೈಡರ್ ಸಿನಿಮಾದ ಹಾಡುಗಳು ಸಿಕ್ಕಾಪಟ್ಟೆ ಗುನುಗಿತ್ತು. ಹಾಗೆಯೇ ಟ್ರೇಲರ್ಕೂಡ ಮಿಲಿಯನ್ಸ್ ಗಟ್ಟಲೆ ವೀವ್ಸ್ ಪಡೆದು ನಿರೀಕ್ಷೆ ಹುಟ್ಟು ಮಾಡುವುದಕ್ಕೆ ಕಾರಣವಾಗಿತ್ತು. ಸದ್ಯ ರೈಡರ್ ಸಿನಿಮಾ ತೆರೆಕಂಡಿದ್ದು ಚಿತ್ರ ನೋಡಿದಪ್ರೇಕ್ಷಕ ಚಪ್ಪಾಳೆ ವಿಜಿಲ್ ಹೊಡೆಯುವುದರ ಜೊತೆ ಭಾವುಕರಾಗಿದ್ದಾರಗುವಂತೆ ಮಾಡಿದೆ.
ಸಾಮನ್ಯ...
Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...