www.karnatakatv.net:`ಪುಷ್ಪ' ಚಿತ್ರ, ಸದ್ಯ ಬಾರಿ ಸದ್ದು ಮಾಡುತ್ತಿದೆ. ಇದೇ ಡಿಸೆಂಬರ್ 17ಕ್ಕೆ ಪುಷ್ಪದ ಮೊದಲಭಾಗ ಬಿಡುಗಡೆಯಾಗುತ್ತಿದೆ. ಹಾಗಾಗಿ ಚಿತ್ರ ತಂಡ ಈಗಾಗಲೇ ಪ್ರಚಾರ ಕಾರ್ಯ ಶುರುಮಾಡಿದೆ. ತೆಲುಗು ನಾಡುಮಾತ್ರವಲ್ಲದೆ ಬೇರೆ ಬೇರೆ ಭಾಗಗಳಲ್ಲು ಪುಷ್ಪ ಸಿನಿಮಾದ ಪ್ರಚಾರ ಕಾರ್ಯಗಳು ಆರಂಭ ಆಗಿದೆ. ತೆಲುಗಿನಲ್ಲಿ ಮಾತ್ರವಲ್ಲದೇ ಕರ್ನಾಟಕದಲ್ಲೂ ಹೆಚ್ಚು ಅಭಿಮಾನಿಗಳನ್ನು ಹೊಂದಿದ್ದಾರೆ ಅಲ್ಲು ಅರ್ಜುನ್. ಅವರ...
ಕೆಲ ವರ್ಷಗಳ ಹಿಂದೆ ಈಟಿವಿ ಕನ್ನಡದಲ್ಲಿ ಬರುತ್ತಿದ್ದ ಸಿಲ್ಲಿ ಲಲ್ಲಿ ಧಾರಾವಾಹಿ ಯಾರಿಗೆ ಗೊತ್ತಿಲ್ಲ ಹೇಳಿ..? ಸಿಹಿ ಕಹಿ ಚಂದ್ರು ನಿರ್ದೇಶನದಲ್ಲಿ ಮೂಡಿ ಬರುತ್ತಿದ್ದ ಸಿಲ್ಲಿ ಲಲ್ಲಿ ಧಾರಾವಾಹಿನ ನೋಡಲು ಎಲ್ಲರೂ ತುದಿಗಾಲಿನಲ್ಲಿ ಕಾದು ಕುಳಿತಿರುತ್ತಿದ್ದರು. ಧಾರಾವಾಹಿಯಲ್ಲಿ ಬರುವ ಎಲ್ಲ ಪಾತ್ರಗಳು ನೋಡುಗರ ಮನಸ್ಸಿನಲ್ಲಿ ಅಚ್ಚುಳಿದಿದೆ. ಡಾ. ವಿಠ್ಠಲ್ ರಾವ್, ಲಲಿತಾಂಬಾ, ಶ್ರೀಲತಾ, ಪಲ್ಲಿ,...
www.karnatakatv.net:ಕಬ್ಜ ಸಿನಿಮಾ ಸೆಟ್ಟೇರಿದಾಗಿನಿಂದ ಇಲ್ಲಿಯವರೆಗೆ ಸಾಕಷ್ಟು ಸುದ್ದಿ ಮಾಡುತ್ತಲೇ ಇದೆ. ಉಪೇಂದ್ರ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾವಾಗಿರುವ ಕಬ್ಜ ಆರ್.ಚಂದ್ರು ಅವರ ಕನಸಿನ ಕೂಸು ಎಂದೇ ಹೇಳಬಹುದು. ಸದ್ಯ ಚಿತ್ರದ ಅರ್ಧದಷ್ಟು ಕೆಲಸಗಳು ಪೂರ್ಣಗೊಂಡಿದ್ದು ನಾಳೆ ಚಿತ್ರತಂಡವನ್ನು ಸೇರಲಿದ್ದಾರೆ ಕಿಚ್ಚ ಸುದೀಪ್.
ಆಸಕ್ತಿದಾಯಕ ಪಾತ್ರ ಮಾಡಲಿರುವ ಸುದೀಪ್, ಮಾಫಿಯಾ ದೊರೆ ಭಾರ್ಗವ್ ಭಕ್ಷಿ...
www.karnatakatv.net:ಕೊರೋನಾ ವೈರಸ್ ಇಡಿ ಪ್ರಪಂಚದಾದ್ಯoತ ಹಬ್ಬಿ ಜನರಿಗೆ ಸಮಸ್ಯೆ ಉಂಟುಮಾಡಿತ್ತು. ಸದ್ಯ ಭಾರತದಲ್ಲಿ ಕೊರೋನಾ ಕೇಸುಗಳು ಕೊಂಚ ಕಡಿಮೆ ಇದೆ. ಯಾರನ್ನು ಬಿಡದ ಈ ಕೊರೋನಾ ಇದೀಗಾ ಅರ್ಜುನ್ ಸರ್ಜಾಗು ತಗುಲಿದೆ. ಕನ್ನಡ ಚಿತ್ರರಂಗದಿoದ ಸಿನಿಮಾ ಇಂಡಸ್ಟ್ರಿಗೆ ಪಾದರ್ಪಣೆ ಮಾಡಿ ಹಲವು ಭಾಷೆಗಳಲ್ಲಿ ಗುರಿಸಿಕೊಂಡು ಪಂಚಭಾಷ ನಟ ಎಂದಲೇ ಕರೆಸಿಕೊಂಡಿದ್ದ ಅರ್ಜುನ್ ಸರ್ಜಾಗೆ ಕೊರೋನ...
www.karnatakatv.net:ಕೊರೊನ ಅಲೆ ಕಮ್ಮಿಯಾಗಿ ಶೇಕಡ100 ರಷ್ಟು ಆಸನಕ್ಕೆ ಸರ್ಕಾರ ಸೂಚನೆ ನೀಡಿದ್ದೆ ನೀಡಿದ್ದು, ಒಂದರಿoದೆ ಒಂದರoತೆ ಸಿನಿಮಾಗಳು ತೆರೆಕಾಣುತ್ತಿವೆ. ಅಕ್ಟೊಬರ್ 8 ರಿಂದ ಇಲ್ಲಿಯವರೆಗೆ ಅನೇಕ ಸಿನಿಮಾಗಳು ರಿಲೀಸ್ ಆಗುತ್ತಿವೆ. ಒಂದೆ ದಿನ ಇಬ್ಬರು ಹಿರೋಗಳ ಸಿನಿಮಾ ತೆರೆಗಪ್ಪಳಿಸುತ್ತಿದ್ದವು, ಆದರೆ ಈ ಬಾರಿ ಒಂದೆ ದಿನ 4 ಹಿರೋಗಳ ಸಿನಿಮಾ ಒಂದೆ ದಿನ ತೆರೆಗಪ್ಪಳಿಸಲಿವೆ.
ಮುಖ್ಯವಾಗಿ,...
www.karnatakatv.net:ಸಂಜಯ್ ದತ್ ಬಾಲಿವುಡ್ನ ಸ್ಟಾರ್ ನಟ. ಈಗ ಕೆಜಿಎಫ್ ಸಿನಿಮಾದಲ್ಲಿ ಅಧೀರನಾಗಿ ಮಿಂಚಲಿದ್ದಾರೆ. ಈಗಾಗಲೇ ಅಧೀರನ ಕ್ರೇಜ್ ಮುಗಿಲು ಮುಟ್ಟಿದ್ದು, ಕೆಜಿಎಫ್ ನಲ್ಲಿನ ಸಂಜಯ್ ಅವರ ಲುಕ್ ಬಹಳ ಗಮನಸೆಳೆದಿದೆ. ಸಂಜಯ್ ಅವರ ಅಧೀರ ಪಾತ್ರದ ಡುಬ್ಬಿಂಗ್ಕೂಡ ಪೂರ್ಣಗೊಂಡಿದ್ದು ಇನ್ನೇನು ಕೆಲ ತಿಂಗಳಲ್ಲಿ ಚಿತ್ರ ತೆರೆಕಾಣಲಿದೆ.
ಸದ್ಯ ಇದೆಲ್ಲದರ ನಡುವೆ ಮತ್ತೊಂದು ಕನ್ನಡ ಸಿನಿಮಾದಲ್ಲಿ ಸಂಜಯ್...
ಬಾಲಿವುಡ್ ನಟಿ ಕರೀನಾ ಕಪೂರ್ ಮತ್ತು ಅಮೃತಾ ಅರೋರಾಗೆ ಕೊರೊನಾ ಪಾಸಿಟಿವ್ ಇದ್ದರೂ, ಇಬ್ಬರೂ ಪಾರ್ಟಿ ಅಟೆಂಡ್ ಮಾಡಿದ್ದಾರೆ. ಅಲ್ಲದೇ ಈ ಪಾರ್ಟಿಯಲ್ಲಿ ಭಾಗವಹಿಸಿದವರು ಮತ್ತು ಈ ಮಟಿಯರ ಸಂಪರ್ಕಕ್ಕೆ ಬಂದವರು ತಕ್ಷಣ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಮುಂಬೈ ಮಹಾನಗರ ಪಾಲಿಕೆ ಆದೇಶ ಹೊರಡಿಸಿದೆ.
https://youtu.be/5NYCj8v4GO0
ಅಮೃತ ಅರೋರಾ ಮತ್ತು ಮಲೈಕಾ ಅರೋರಾ ಸಹೋದರಿಯರು, ಕರೀನಾ...
ಸ್ಯಾಂಡಲ್ವುಡ್ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ವಿಶಿಷ್ಟ ಸಿನಿಮಾ `777 ಚಾರ್ಲಿ' ಬಹಳ ಸದ್ದು ಮಾಡುತ್ತಿದೆ. ರಕ್ಷಿತ್ ಇರುವುದು ಒಂದು ಕಡೆಯಾದರೆ, ಈ ಚಿತ್ರದಲ್ಲಿ ಶ್ವಾನದ ಜೊತೆ ಕಥೆ ಹೇಗೆ ಸಾಗಲಿದೆ ಎನ್ನುವುದು ಕುತೂಹಲ ಮೂಡಿಸಿದೆ. ಈಗಾಗಲೇ ಟೀಸರ್ ಹಾಗೂ ಟಾರ್ಚರ್ ಹಾಡಿನಿಂದ ಚಾರ್ಲಿ ಗಮನಸೆಳೆಯುತ್ತಿದೆ.
ಮಿಲಿಯನ್ಗಟ್ಟಲೇ ವೀವ್ಸ್ ಪಡೆದು ಮುನ್ನುಗ್ಗುತ್ತಿದೆ 777ಚಾರ್ಲಿ ಸಿನಿಮಾದ...
ಧನಂಜಯ್ ನಟನೆಯ ‘ಬಡವ ರಾಸ್ಕಲ್’ ಸಿನಿಮಾದ ಟ್ರೇಲರ್ ಇಂದು ಸಂಜೆ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ನಲ್ಲಿ ರಿಲೀಸ್ ಆಗಿದೆ. ಗೆಳೆಯರಿಗಾಗಿ ಪ್ರಾಣ ಬೇಕಾದರೂ ಕೊಡೋಕೆ ಸಿದ್ಧನಿರುವ ಮಧ್ಯಮ ವರ್ಗದ ಯುವಕನಾಗಿ ಧನಂಜಯ ಮಿಂಚಿದ್ದಾರೆ. ಟ್ರೇಲರ್ ರಿಲೀಸ್ ಆದ ನಂತರದಲ್ಲಿ ಈ ಸಿನಿಮಾ ಬಗ್ಗೆ ಇದ್ದ ನಿರೀಕ್ಷೆಗಳು ದುಪ್ಪಟ್ಟಾಗಿವೆ.
ಧನಂಜಯ್ ಈ ಸಿನಿಮಾದಲ್ಲಿ ಆಟೋ ಓಡಿಸೋ...
‘ಲಕ ಲಕ ಲ್ಯಾಂಬೋರ್ಗಿನಿ’ ಹಾಡಿನ ಪೋಸ್ಟರ್ ಬಿಡುಗಡೆ ಆಗಿದೆ.ಸಂಗೀತ ನಿರ್ದೇಶಕ, ಗಾಯಕ ಚಂದನ್ ಶೆಟ್ಟಿ ಅವರು ತಮ್ಮ ಹಾಡುಗಳ ಮೂಲಕ ಗುರುತಿಸಿಕೊಂಡಿದ್ದಾರೆ. ಸಿನಿಮಾ ಗೀತೆಗಳಿಗಿಂತಲೂ ತಮ್ಮ ಮ್ಯೂಸಿಕ್ ವಿಡಿಯೋಗಳ ಮೂಲಕ ಅವರು ಹೆಚ್ಚು ಫೇಮಸ್ ಆಗಿದ್ದಾರೆ. ಈಗ ಅವರು ಅದೇ ರೀತಿ ಇನ್ನೊಂದು ಹಾಡು ತಯಾರಿಸಿದ್ದಾರೆ. ಅದರಲ್ಲಿ ಖ್ಯಾತ ನಟಿ ರಚಿತಾ ರಾಮ್ ಅವರು...
Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...