Wednesday, June 24, 2026

ಸಿನಿಮಾ

ಅಪ್ಪು ಅಭಿಮಾನಿಗಳಿಗೆ ಶಿವಣ್ಣ ಮನವಿ..!

www.karnatakatv.net: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರನ್ನು ಕಳೆದುಕೊಂಡು ಅಭಿಮಾನಿಗಳು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಪುನೀತ್ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ರಾಜ್ಯದಲ್ಲಿ ಇಬ್ಬರು ಅಪ್ಪು ಅಭಿಮಾನಿಗಳು ಆತ್ಮಹತ್ಯೆ ಮಾಡಿಕೊಂಡಿದ್ರು. ಈ ಬಗ್ಗೆ ಪ್ರತಿಕ್ರಿಯಿದ ಶಿವರಾಜ್ ಕುಮಾರ್ , ಆತ್ಮಹತ್ಯೆಯಂತಹ ಹೇಯ ನಿರ್ಧಾರಗಳನ್ನ ಅಪ್ಪು ಅಭಿಮಾನಿಗಳು ಮಾಡಬಾರದು. ಆತ್ಮಹತ್ಯೆಯಂತಹ ನಡೆ ಅಪ್ಪುಗೆ ಎಂದಿಗೂ ಇಷ್ಟವಾಗುತ್ತಿರಲಿಲ್ಲ. ಎಲ್ಲರಿಗೂ...

ನನ್ನ ಮಗುವನ್ನೇ ಕಳೆದುಕೊಂಡoತಾಗಿದೆ..!

www.karnatakatv.net : ತಮ್ಮ ಪ್ರೀತಿಯ ಸಹೋದರ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ನೆರವೇರಿಸಿದ ಬಳಿಕ ಶಿವಣ್ಣ ಭಾವುಕರಾದ್ರು. ಅಂತ್ಯಕ್ರಿಯೆ ಬಳಿಕ ಮಾತನಾಡಿದ ಅವರು, ಅಪ್ಪು ಅಂತಿಮ ದರ್ಶನ ಹಾಗೂ ಅಂತ್ಯಕ್ರಿಯೆ ಯಾವುದೇ ಅಡಚಣೆಯುಂಟಾಗದೆ ನೆರವೇರಿತು. ಇದಕ್ಕೆ ಅಭಿಮಾನಿಗಳು, ಮಾಧ್ಯಮ, ಸರ್ಕಾರ ಹಾಗೂ ಪೊಲೀಸರಿಗೆ ಧನ್ಯವಾದ. ಇನ್ನು ಅಪ್ಪು ನಮ್ಮ ಜೊತೆ ಇಲ್ಲ ಅಂತ...

ಪುನೀತ್ ರನ್ನು ರಾಜಕೀಯಕ್ಕೆ ತರುವ ಪ್ರಯತ್ನ ಮಾಡಿದ್ರು ಡಿಕೆಶಿ..!

www.karnatakatv.net: ಪುನೀತ್ ರಾಜ್ ಕುಮಾರ್ ರಲ್ಲಿ ಅನೇಕ ವಿಶೇಷತೆ ಇತ್ತು. ಅವರು ಕೇವಲ ಕಲಾವಿದನ ಹಾಗೆ ಬದುಕದೆ ಸಮಾಜ ಮುಖಿಯಾಗಿ ಸಾಕಷ್ಟು ಮಂದಿಗೆ ನೆರವು ನೀಡಿದ್ದಾರೆ. ಹೀಗಾಗಿ ಅವರನ್ನು ರಾಜಕೀಯ ರಂಗಕ್ಕೆ ಕರೆತರಲು ಸಾಕಷ್ಟು ಪ್ರಯತ್ನ ಮಾಡಿದ್ದೆ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಪುನೀತ್ ಅಂತ್ಯಕ್ರಿಯೆ ಬಳಿಕ ಮಾತನಾಡಿದ ಡಿ.ಕೆ ಶಿವಕುಮಾರ್ ಅತ್ಯದ್ಬುತ...

ಇನ್ನು 3 ದಿನ ಅಭಿಮಾನಿಗಳಿಗಿಲ್ಲ ಅಪ್ಪು ಸಮಾಧಿ ದರ್ಶನ ಭಾಗ್ಯ..!

www.karnatakatv.net: ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ಇಂದು ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ. ಈ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಾದ ಮೂರು ದಿನಗಳ ಬಳಿಕ ಅಂದ್ರೆ, ಮಂಗಳವಾರದoದು ಅಪ್ಪು ಸಮಾಧಿಗೆ ಹಾಲು ತುಪ್ಪ ಬಿಡುವ ಕಾರ್ಯಕ್ರಮ ನಡೆಯಲಿದೆ. ಇನ್ನು ಹಾಲು ತುಪ್ಪ ನೆರವೇರುವ ವರೆಗೂ ಅಪ್ಪು ಸಮಾಧಿ ದರ್ಶನಕ್ಕೆ ಅಭಿಮಾನಿಗಳಿಗೆ ಅವಕಾಶ ನಿಷೇಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋ ಸುತ್ತ...

17ನೇ ತಾರೀಖಿನ ಬಗ್ಗೆ ಮೂಡಿದೆ ಆತಂಕ- ಸ್ಟಾರ್ ನಟರ ಸಾವಿಗೂ 17ಕ್ಕೂ ಏನು ಸಂಬoಧ..?

www.karnatakatv.net : ದೊಡ್ಮನೆಯ ಪ್ರೀತಿಯ ಕುಡಿ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರ ಅಕಾಲಿಕ ನಿಧನದಿಂದಾಗಿ ಇಡೀ ಕರುನಾಡು ಕಣ್ಣೀರ ಕಡಲಲ್ಲಿ ಮುಳುಗಿದೆ. ಅಷ್ಟು ಗಟ್ಟಿ ಮುಟ್ಟಾದ ದೇಹ ಹೊಂದಿದ್ದ ಅಪ್ಪು ಈ ರೀತಿ ದಿಢೀರನೆ ಸಾವನ್ನಪ್ಪಿರೋದು ಆಘಾತ ಮೂಡಿಸಿದೆ. ಆದ್ರೆ ಈ ಮಧ್ಯೆ ಪುನೀತ್ ರಾಜ್ ಕುಮಾರ್ ಹುಟ್ಟಿದ ತಾರೀಖಿನ ಬಗ್ಗೆ...

ಮಣ್ಣಲ್ಲಿ ಮಣ್ಣಾದ ಪವರ್ ಸ್ಟಾರ್..!

www.karnatakatv.net: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರ ಅಂತ್ಯಕ್ರಿಯೆ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು. ಅಂತಿಮ ವಿಧಿವಿಧಾನಗಳನ್ನು ರಾಘವೇಂದ್ರ ರಾಜ್ ಕುಮಾರ್ ಪುತ್ರ ವಿನಯ್ ರಾಜ್ ಕುಮಾರ್ ನೆರವೇರಿಸಿದ್ರು. ಈಡಿಗ ಸಂಪ್ರದಾಯದoತೆ ಅಂತ್ಯಕ್ರಿಯೆ ನಡೆಯಿತು. ಕಂಠೀರವ ಸ್ಟುಡಿಯೋದಲ್ಲಿ ತಮ್ಮ ತಂದೆತಾಯಿಯಾ ಡಾ. ರಾಜ್ ಕುಮಾರ್ , ಮತ್ತು ಪಾರ್ವತಮ್ಮನವರ ಸಮಾಧಿಯ ಪಕ್ಕದಲ್ಲೇ ಪುನೀತ್ ರ...

ಪುನೀತ್ ಅಂತ್ಯಕ್ರಿಯೆ..!

www.karnatakatv.net : ಪುನೀತ್ ರಾಜ್ ಕುಮಾರ್ ಹೃದಯಾಘಾತದಿಂದ ಇಹಲೋಕ ತ್ಯಜಿಸಿದರು. ಪುನೀತ್ ನಿಧನಕ್ಕೆ ಇಡೀ ಕರುನಾಡು ಕಂಬನಿ ಮಿಡಿದಿತ್ತು. ನಿನ್ನೆ ಅಭಿಮಾನಿಗಳಿಗೆ ದರ್ಶನಕ್ಕೆಂದು ಕಂಠೀರವ ಕ್ರೀಡಾಂಗಣದಲ್ಲಿ ಪಾರ್ಥಿವ ಶರೀರವನ್ನು ಇರಿಸಲಾಗಿತ್ತು. ಖ್ಯಾತ ತಾರೆಯರು, ವಿವಿಧ ರಂಗದ ಗಣ್ಯರು ಸೇರಿದಂತೆ ಅಪಾರ ಅಭಿಮಾನಿ ಬಳಗ ಅಪ್ಪು ದರ್ಶನ ಪಡೆದು ನಮನ ಸಲ್ಲಿಸಿದರು. ಇಂದು ಮುಂಜಾನೆ 4ಕ್ಕೆ...

ನಾಳೆ ಬೆಳಗ್ಗೆಯೇ ಅಪ್ಪು ಅಂತ್ಯಕ್ರಿಯೆ

www.karnatakatv.net: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ನಾಳೆ ನೆರವೇರಲಿದೆ. ನಾಳೆ ಬೆಳಗ್ಗೆ 6 ಗಂಟೆಯಿoದಲೇ ಪಾರ್ಥಿವ ಶರೀರದ ಮೆರವಣಿಗೆ ನೆಡಯಲಿದೆ. ಪಾರ್ಥಿವ ಶರೀರ ಹೊತ್ತ ವಾಹನ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಲಿದೆ. ಬೆಂಗಳೂರಿನ ಲಗ್ಗೆರೆ ರಿಂಗ್ ರೋಡ್ ಬಳಿಯಿಂದ ಹೊರಡಲಿರುವ ಮೆರವಣಿಗೆ, ಕಾರ್ಪೊರೇಷನ್ ಬ್ಯಾಂಕ್, ಮೈಸೂರು ಸರ್ಕಲ್, ಚಾಲುಕ್ಯ ಸರ್ಕಲ್, ವಿಂಡ್ಸರ್ ಮ್ಯಾನರ್,...

ನನಸಾಗಲಿಲ್ಲ ಅಪ್ಪು ಜೊತೆ ನಟಿಸೋ ರಾಧಿಕಾ ಕನಸು..!

www.karnatakatv.net: ಸ್ಯಾಂಡಲ್ ವುಡ್ ತಾರೆ ರಾಧಿಕಾ ಕುಮಾರಸ್ವಾಮಿ ಪುನೀತ್ ರಾಜ್ ಕುಮಾರ್ ಅವರ ಅಂತಿಮ ದರ್ಶನ ಪಡೆದ್ರು. ಬಹುತೇಕ ಒಂದೇ ವರ್ಷದಲ್ಲಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ಅಪ್ಪು ಮತ್ತು ರಾಧಿಕಾ ಈ ವರೆಗೂ ಅಪ್ಪು ಜೊತೆಯಲ್ಲಿ ಒಂದು ಸಿನಿಮಾದಲ್ಲೂ ನಟಿಸಿಲ್ಲ. ಇನ್ನು ಶಿವಣ್ಣ ಜೊತೆ ಅಣ್ಣ ತಂಗಿ ಚಿತ್ರದಲ್ಲಿ ನಟಿಸಿದ ಬಳಿಕ ರಾಧಿಕಾರಿಗೆ ರಾಜ್...

ಅಪ್ಪು ನೆನೆದು ಕಣ್ಣೀರಿಟ್ಟ ರಮ್ಯಾ..!

www.karnatakatv.net: ನಟಿ ರಮ್ಯಾ ಮತ್ತು ಪುನೀತ್ ತುಂಬಾ ಒಳ್ಳೆಯ ಫ್ರೆಂಡ್ಸ್ ಆಗಿದ್ದರು. ಇಬ್ಬರೂ ಸೇರಿ ಮೂರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇಂದು ಕಂಠೀರವ ಸ್ಟೇಡಿಯಂಗೆ ಆಗಮಿಸಿದ ರಮ್ಯಾ ಅಂತಿಮ ದರ್ಶನ ಪಡೆದರು. ಬಳಿಕ ಮಾತನಾಡಿ ಪುನೀತ್ ಜೊತೆಗಿನ ನೆನಪುಗಳನ್ನು ಮೆಲುಕು ಹಾಕಿದರು. ಹಲವು ವರ್ಷಗಳಿಂದ ರಮ್ಯಾ ನಟನೆಯಿಂದ ದೂರ ಉಳಿದುಕೊಂಡಿದ್ದಾರೆ. ತಮ್ಮ ಸಿನಿಮಾದ ಮೂಲಕವೇ ರಮ್ಯಾ...
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img