Wednesday, August 20, 2025

ಸಿನಿಮಾ

ಜಿಮ್ ನಲ್ಲಿ ಹೆಚ್ಚು ಮಂದಿಗೆ ಅಡ್ಮೀಷನ್- ನಟ ಹೃತಿಕ್ ರೋಷನ್ ವಿರುದ್ಧ ಚೀಟಿಂಗ್ ಕೇಸ್..!

ಹೈದರಾಬಾದ್: ನಿಗದಿತ ಪ್ರಮಾಣಕ್ಕಿಂತ ಅತ್ಯಧಿಕ ಪ್ರಮಾಣದಲ್ಲಿ ಜಿಮ್ ಗೆ ಜನರನ್ನು ಸೇರಿಸಿಕೊಂಡ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಕಂಪನಿ ವಿರುದ್ಧ ದೂರು ದಾಖಲಿಸಿದ್ದಲ್ಲದೆ ಜಿಮ್ ನ ಬ್ರ್ಯಾಂಡ್ ಅಂಬಾಸಿಡರ್ ಬಾಲಿವುಡ್ ನಟ ಹೃತಿಕ್ ರೋಷನ್ ವಿರುದ್ಧವೂ ದೂರು ದಾಖಲಿಸಿದ್ದಾನೆ. ಕಲ್ಟ್ ಫಿಟ್ನೆಸ್ ಎಂಬ ಜಿಮ್ ಕಂಪನಿ ವಿರುದ್ಧ ದೂರು ದಾಖಲಿಸಿರೋ ವ್ಯಕ್ತಿ, ಕಳೆದ ವರ್ಷ ನಾನು...

ಶಾಲೆ ದತ್ತು ಪಡೆದ ಪ್ರಜ್ವಲ್- ಡಿ ಬಾಸ್ ಮೆಚ್ಚುಗೆ..!

ಬೆಂಗಳೂರು: ಸರ್ಕಾರಿ ಶಾಲೆಯೊಂದನ್ನು ದತ್ತು ಪಡೆದುಕೊಳ್ಳೋ ಮೂಲಕ ಡೈನಮಿಕ್ ಪ್ರಿನ್ಸ್ ನಟ ಪ್ರಜ್ವಲ್ ದೇವರಾಜ್ ತಮ್ಮ ಹುಟ್ಟು ಹಬ್ಬವನ್ನು ಅರ್ಥಗರ್ಭಿತವಾಗಿ ಆಚರಿಸಿಕೊಂಡಿದ್ದಾರೆ. ಸರ್ಕಾರಿ ಶಾಲೆಯೊಂದನ್ನು ದತ್ತು ಪೆಡಯೋದಕ್ಕೆ ಸಂಸ್ಥೆಯೊಂದರ ಜೊತೆ ಕೈಜೋಡಿಸಿದ್ದೇನೆ ಅಂತ ಹೇಳಿದ್ದ ಪ್ರಜ್ವಲ್ ತಾವು ಹೇಳಿದಂತೆಯೇ ಉತ್ತರ ಕರ್ನಾಟಕದ ಶಾಲೆಯೊಂದನ್ನು ದತ್ತು ತೆಗೆದುಕೊಂಡು ಅಭಿವೃದ್ಧಿ ಮಾಡಲಿದ್ದಾರೆ. ಈ ಮೂಲಕ ಪ್ರಜ್ವಲ್ ಸಮಾಜದತ್ತ...

ಅಭಿಮಾನಿಗಳಿಗೆ ಡಿ-ಬಾಸ್ ಸವಾಲ್- ಚಾಲೆಂಜ್ ಸ್ವೀಕರಿಸಿ ಸೈ ಎನಿಸಿಕೊಳ್ತಾರಾ ಫ್ಯಾನ್ಸ್..!

ಬೆಂಗಳೂರು: ಇಂದು ಬೆಳಗ್ಗೆಯಷ್ಟೇ ಸೆಲೆಬ್ರಿಟಿಯೊಬ್ಬರಿಗೆ ಚಾಲೆಂಜ್ ಹಾಕ್ತೀನಿ ಮಧ್ಯಾಹ್ನದವರಗೂ ಕಾಯ್ತಾ ಇರಿ ಅಂತ ಹೇಳಿದ್ದ ದಚ್ಚು ಇದೀಗ ಅಭಿಮಾನಿಗಳಿಗೇ ಓಪನ್ ಚಾಲೆಂಜ್ ಹಾಕಿದ್ದಾರೆ. ತಾವು ಹೇಳಿದಂತೆ ಇದೀಗ ಫೇಸ್ ಬುಕ್ ಲೈವ್ ಗೆ ಬಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಾಲೆಂಜ್ ಯಾರಿಗೆ ಅಂತ ಹೇಳಿದ್ರು. ದಚ್ಚು ಅಭಿನಯದ 50ನೇ ಚಿತ್ರ ಕುರುಕ್ಷೇತ್ರ ಆಡಿಯೋ ಲಾಂಚ್...

ಮತ್ತೊಬ್ಬ ಸೆಲೆಬ್ರಿಟಿಗೆ ಡಿ ಬಾಸ್ ಚಾಲೆಂಜ್- ಯಾರು ಆ ಸ್ಟಾರ್..?

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಇವತ್ತು ಅಭಿಮಾನಿಗಳಲ್ಲಿ ಆಶ್ಚರ್ಯ ಮತ್ತು ಕುತೂಹಲ ಮೂಡಿಸೋ ಟ್ವೀಟ್ ಮಾಡಿದ್ದಾರೆ. ಸೆಲೆಬ್ರಿಟಿಯೊಬ್ಬರಿಗೆ ಚಾಲೆಂಜ್ ಮಾಡ್ತೀನಿ ಅಂತ ಟ್ವೀಟ್ ಮಾಡೋ ಮೂಲಕ ಅಭಿಮಾನಿಗಳಿಗೆ ನಾನಾ ಪ್ರಶ್ರೆ ಕಾಡುವಂತೆ ಮಾಡಿದ್ದಾರೆ. ಇಂದು ಬೆಳಗ್ಗೆ ಟ್ವೀಟ್ ಮಾಡಿರೋ ಚಾಲೆಂಜಿಂಗ್ ಸ್ಟಾರ್-'ಒಬ್ಬ ಸೆಲೆಬ್ರಿಟಿ ಯಿಂದ ಇನ್ನೊಬ್ಬ ಸೆಲೆಬ್ರಿಟಿ ಗೆ ಓಪನ್ ಚಾಲೆಂಜ್ ಮಧ್ಯಾಹ್ನ ಫೇಸ್ಬುಕ್...

ಪೋಸ್ಟ್ ಮಾಡಿದ್ದ ಫೋಟೋ ಡಿಲೀಟ್ ಮಾಡಿದ ಸೂಪರ್ ಸ್ಟಾರ್ ಪುತ್ರಿ..!

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಫೋಟೋ ವೊಂದನ್ನು ಟ್ವೀಟ್ ಮಾಡಿ ಟೀಕೆಗೆ ಗುರಿಯಾದ ಹಿನ್ನೆಲೆಯಲ್ಲಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ಅದನ್ನು ಡಿಲೀಟ್ ಮಾಡಿದ್ದಾರೆ. ಇತ್ತೀಚೆಗೆ ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಸೌಂದರ್ಯ ರಜನಿಕಾಂತ್, ತಮ್ಮ ಇನ್ಸ್ ಸ್ಟಾಗ್ರಾಂ ಖಾತೆಯಲ್ಲಿ ತಮ್ಮ ಪುತ್ರನೊಂದಿಗೆ ಈಜುಕೊಳದಲ್ಲಿ ಕುಳಿತು ಪೋಸ್ ನೀಡಿದ್ದ ಫೋಟೋವನ್ನು ಶೇರ್ ಮಾಡಿದ್ದರು. ಆದ್ರೆ...

ಅಭಿಮಾನಿಗಳಿಗೆ ಡಿ-ಬಾಸ್ ಕೂಲ್ ಮೆಸೇಜ್..!

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಇತರೆ ಸ್ಟಾರ್ ನಟರು ಅಭಿನಯಿಸಿರೋ ಕುರುಕ್ಷೇತ್ರ ಚಿತ್ರದ ಆಡಿಯೋ ಲಾಂಚ್ ಪಾಸ್ ಕುರಿತಾದ ವಿವಾದಕ್ಕೆ ದಚ್ಚು ತೆರೆ ಎಳೆದಿದ್ದಾರೆ. ಜುಲೈ 7 ಕ್ಕೆ ಕುರುಕ್ಷೇತ್ರ ಚಿತ್ರದ ಆಡಿಯೋ ಲಾಂಚ್ ಆಗಲಿದ್ದು, ಈ ಕಾರ್ಯಕ್ರಮದ ಪಾಸ್ ಗಳಲ್ಲಿ ನಟ ದರ್ಶನ್ ಫೋಟೋ ಪ್ರಿಂಟ್ ಮಾಡಿಲ್ಲ ಅಂತ ದಚ್ಚು ಅಪಾರ ಅಭಿಮಾನಿಗಳ ಗರಂ ಆಗಿದ್ರು.  ದುರ್ಯೋದನನ ಪಾತ್ರದಲ್ಲಿ...

ಧರ್ಮಸ್ಥಳಕ್ಕೆ ಭೇಟಿ ನೀಡಿದ ಡಿ-ಬಾಸ್..!

ಮಂಗಳೂರು: ಸದಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇವತ್ತು ಮಂಗಳೂರಿಗೆ ಬಂದಿದ್ರು. ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ದರ್ಶನ್ ಮಂಜುನಾಥೇಶ್ವರ ದರ್ಶನ ಪಡೆದ್ರು. ಡಿ ಬಾಸ್ ಭೇಟಿ ಹಿನ್ನೆಲೆಯಲ್ಲಿ ವಿಶೇಷ ಭದ್ರತೆ ಕೂಡ ಏರ್ಪಡಿಸಲಾಗಿತ್ತು. ಇನ್ನು ದಚ್ಚು ಕಂಡ ಅಭಿಮಾನಿಗಳು ಎಂದಿನಂತೆ ಸೆಲ್ಫಿಗಾಗಿ ಮುಗಿಬಿದ್ರು. ಕಣ್ಸನ್ನೆ ಹುಡುಗಿ ಪ್ರಿಯಾ ವಾರಿಯರ್ ಮತ್ತೆ ಸುದ್ದಿಯಾಗ್ತಿದ್ದಾರೆ..!...

‘ಅಗ್ನಿಸಾಕ್ಷಿ’ ನಟನಿಗೆ ಎದುರಾಗಿದೆ ಸಂಕಷ್ಟ..!

ಬೆಂಗಳೂರು: ವರದಕ್ಷಿಣೆಗಾಗಿ ತನಗೆ ಚಿತ್ರ ಹಿಂಸೆ ನೀಡಿ, ಇತರರೊಂದಿಗೆ ಅಕ್ರಮ ಸಂಬಂಧಹೊಂದಿದ್ದ ಎಂದು ಪತ್ನಿಯೇ ಅಗ್ನಿಸಾಕ್ಷಿ ಧಾರಾವಾಹಿಯ ನಟ ರಾಜೇಶನ ಮೇಲೆ ದೂರು ನೀಡಿದ್ ಹಿನ್ನೆಲೆಯಲ್ಲಿ ಇದೀಗ ಚಾರ್ಜ್ ಶೀಟ್ ದಾಖಲಾಗಿದ್ದು ನಟನಿಗೆ ಸಂಕಷ್ಟ ಎದುರಾಗಿದೆ. 2013ರಲ್ಲಿ ತನ್ನನ್ನು ಪ್ರೀತಿಸಿ ರಿಜಿಸ್ಟರ್ಡ್ ಮ್ಯಾರೇಜ್ ಆಗಿ ನಂತರ ನನ್ನನ್ನು ವರದಕ್ಷಿಣೆಗಾಗಿ ಪೀಡಿಸಿ, ನಂತರ ಇತರೆ ಯುವತಿಯರೊಂದಿಗೆ ಅಕ್ರಮ...

ಯಶ್ ಪುತ್ರಿಯ ಮುಖವನ್ನ ಇನ್ನೂ ನೋಡಿಲ್ವಂತೆ ಸುಮಲತಾ..!

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಪುತ್ರಿ ಪುಟಾಣಿ ಆಯ್ರಾಳ ಮುಖವನ್ನೇ ಸಂಸದೆ ಸುಮಲತಾ ಇನ್ನೂ ನೋಡಿಲ್ಲವಂತೆ. ಚುನಾವಣೆ ಮತ್ತಿತರ ಕೆಲಸಗಳಲ್ಲಿ ಬ್ಯೂಸಿಯಾಗಿದ್ದ ಸುಮಲತಾ ಆಯ್ರಾಳ ನಾಮಕರಣದಲ್ಲೂ ಪಾಲ್ಗೊಂಡಿಲ್ಲ. ಕಳೆದ ಡಿಸೆಂಬರ್ ನಲ್ಲಿ ಜನಿಸಿದ ರಾಕಿಂಗ್ ಸ್ಟಾರ್ ಮುದ್ದು ಮಗಳನ್ನು ಸುಮಲತಾ ಅಂಬರೀಶ್ ಇನ್ನೂ ಖುದ್ದಾಗಿ ಭೇಟಿ ಮಾಡಿಲ್ಲ. ಎಲೆಕ್ಷನ್ ಮತ್ತಿತರ ಕೆಲಸಗಳಲ್ಲಿ ಬ್ಯುಸಿಯಾಗಿದ್ದ...

ಧಾರವಾಡದಲ್ಲಿ ಪವರ್ ಸ್ಟಾರ್ ..!

ಧಾರವಾಡ: ಪೇಡಾನಗರಿ ಧಾರವಾಡಕ್ಕೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆಗಮಿಸಿದ್ರು. ಪವರ್ ಸ್ಟಾರ್ ನಟನೆಯ 'ಯುವರತ್ನ' ಚಿತ್ರೀಕರಣಕ್ಕಾಗಿ ಧಾರವಾಡಕ್ಕೆ ಆಗಮಿಸಿರೋ ಪವರ್ ಸ್ಟಾರ್ ಪುನೀತ್ , ನಗರದ ಐತಿಹಾಸ ಪ್ರಸಿದ್ಧ ನುಗ್ಗಿಕೇರಿ ದೇವಸ್ಥಾನಕ್ಕೆ ಚಿತ್ರತಂಡದೊಂದಿಗೆ ಇಂದು ಬೆಳಗ್ಗೆ ಭೇಟಿ‌ ನೀಡಿ ಆಂಜನೇಯ ಸ್ವಾಮಿಯ ದರ್ಶನ ಪಡೆದ್ರು. ಅಲ್ಲದೆ ಚಿತ್ರದ ಯಶಸ್ಸಿಗೆ ದೇವರಲ್ಲಿ ಇದೇ...
- Advertisement -spot_img

Latest News

ಒಳಮೀಸಲಾತಿಗೆ ಗ್ರೀನ್ ಸಿಗ್ನಲ್ – ಕಾಂಗ್ರೆಸ್, ಬಿಜೆಪಿ ಯಾರಿಗೆ ಲಾಭ?

ದಶಕಗಳ ಹೋರಾಟದ ನಂತರ ಪರಿಶಿಷ್ಟ ಜಾತಿಯೊಳಗಿನ ಸಮುದಾಯಗಳಿಗೆ ಒಳಮೀಸಲಾತಿ ಕಲ್ಪಿಸಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಅವರ...
- Advertisement -spot_img