Tuesday, June 23, 2026

ಸಿನಿಮಾ

ದಿನಕ್ಕೆ 1 ಬಾರಿ ಊಟ, ಡಿವೋರ್ಸ್ ನೀಡಿದ್ದ ಪತ್ನಿ ಜತೆ ಮತ್ತೆ ಲವ್: ಇದು ಕುಲಶೇಖರನ ಕುತೂಹಲಕಾರಿ ಕಹಾನಿ

Sandalwood: ಸದ್ಯ ಎಲ್ಲೆಡೆ ಸದ್ದು ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಕಾಂತಾರ. ಬರೀ ಭಾರತದಲ್ಲಿ ಮಾತ್ರವಲ್ಲದೇ, ವಿದೇಶದಲ್ಲೂ ಜನ ಕಾಂತಾರ ಕಂಡು ಖುಷಿ ಪಡುತ್ತಿದ್ದಾರೆ. ಈ ಸಿನಿಮಾದಲ್ಲಿ ರಿಷಬ್-ರುಕ್ಮಿಣಿ ಜತೆ, ತಮ್ಮದೇ ಆದ ವಿಭಿನ್ನ ಪಾತ್ರದಲ್ಲಿ ಕಾಣಿಸಿರೋದು ನಟ ಗುಲ್ಶನ್ ದೇವಯ್ಯಾ. ಗುಲ್ಶನ್ ಬಾಲಿವುಡ್ ನಟರಾಗಿದ್ದರೂ, ಅವರ ಮೂಲ ಮಡಿಕೇರಿ. ಕರ್ನಾಟಕದವರೇ ಆಗಿರುವ ಗುಲ್ಶನ್, ಫ್ಯಾಷನ್,...

ಕಾಂತಾರ-1 ಸಕ್ಸಸ್ ಕಂಡ ಬೆನ್ನಲ್ಲೇ ಸಿದ್ಧಿವಿನಾಯಕನ ದರ್ಶನ ಪಡೆದ ನಟ, ನಿರ್ದೇಶಕ ರಿಷಬ್

Sandalwood: ಸದ್ಯ ಭಾರತೀಯ ಚಿತ್ರಂಗದಲ್ಲಿ ಸಖತ್ ಸದ್ದು ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಕನ್ನಡದ ಕಾಂತಾರ- ಭಾಗ 1. ರಿಲೀಸ್ ಆದ 2 ದಿನಕ್ಕೆ 200 ಕೋಟಿ ಗಳಿಕೆ ಕಂಡಿರುವ ಕಾಂತಾರ ತನ್ನ ಓಟ ಇನ್ನೂ ಮುಂದುವರೆಸಿದೆ. ಜನ ಬೇಗ ಟಿಕೇಟ್ ಸಿಕ್ರೆ ಸಾಕಪ್ಪಾ ಅಂತಾ ಕಾಯ್‌ತಾ ಇದ್ದಾರೆ. ಹೀಗೆ ತಮ್ಮ ಸಿನಿಮಾ ಸಕ್ಸಸ್...

ಸಿಂಪಲ್ ಮದುವೆ, ಸ್ಟ್ರಾಂಗ್ ಸಂಬಂಧ – ಮದುವೆಗೆ ಯಾಕಿಷ್ಟು ಹಣ ಖರ್ಚು ಮಾಡ್ಬೇಕು ಎಂದ ಜೋಡಿಹಕ್ಕಿ!?

ಸೋಶಿಯಲ್ ಮೀಡಿಯಾದಲ್ಲಿ ಜನಪ್ರಿಯತೆಯನ್ನು ಸಂಪಾದಿಸಿಕೊಂಡಿರುವ ಜೋಡಿ ಜಿಸ್ಮಾ ಮತ್ತು ವಿಮಲ್ ಅವರು ತಮ್ಮ ಮದುವೆಯ ಕುರಿತು ಮೌಲ್ಯಮಯವಾದ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಮದುವೆ ಅಂದರೆ ತುಂಬಾ ಪರ್ಸನಲ್ ಕ್ಷಣ. ಜನ ಸೇರಿದಷ್ಟು ದುಡ್ಡು ಬೇಕಾಗುತ್ತದೆ. ಯಾಕೆ ಇಷ್ಟು ಹಣ ಖರ್ಚು ಮಾಡಿ ಮದುವೆ ಮಾಡಬೇಕು ಅನ್ನಿಸಿತು ಎಂದು ಈ ಜೋಡಿ ಅಭಿಪ್ರಾಯ ವ್ಯಕ್ತಪಡಿಸಿದೆ. ನಿರೂಪಕಿಯಾಗಿ ಪ್ರವೇಶಿಸಿದ್ದ ಜಿಸ್ಮಾ,...

Sandalwood: BIGGBOSS ಬಗ್ಗೆ ರಘು ಅಭಿಪ್ರಾಯ, ತಾಳ್ಮೆ ತುಂಬಾ ಕಡಿಮೆ!: Raghu Shivamogga

Sandalwood: ನಟ ರಘು ಶಿವಮೊಗ್ಗ ಅವರು ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ತಮ್ಮ ಸಿನಿಜರ್ನಿ ಬಗ್ಗೆ ವಿವರಿಸಿದ್ದಾರೆ. ಅವರಿಗೆ ಬಿಗ್‌ಬಾಸ್‌ಗೆ ಹೋಗುವ ಅವಕಾಶ ಸಿಕ್ಕರೆ ಹೋಗುತ್ತಾರಾ ಅನ್ನೋ ಪ್ರಶ್ನೆಗೆ ರಘು ಉತ್ತರಿಸಿದ್ದಾರೆ. https://youtu.be/rDMDt4Mr_OA ಬಿಗ್‌ಬಾಸ್‌ಗೆ ಹೋಗುವ ಅವಕಾಶ ಸಿಕ್ಕರೆ ಹೋಗ್ತೀರಾ ಅನ್ನೋ ಪ್ರಶ್ನೆಗೆ ಉತ್ತರಿಸಿರುವ ರಘು, ಇಲ್ಲ ನಾನು ಹೋಗೋದಿಲ್ಲ. ನನ್ನ ವ್ಯಕ್ತಿತ್ವ ಈಗಲೂ ಜನಗಳ ಮುಂದೆ...

Sandalwood: ಬರ್ಬಾರ್ದು ಅಂದ್ಕೊಂಡಿದ್ದಲ್ಲಿಗೆ ಬಂದೆ ರೆಡ್ ಕಾರ್ಪೆಟ್ ಚಾನ್ಸೇ ಇಲ್ಲ: Raja Vardan Podcast

Sandalwood: ನಟ ರಾಜವರ್ಧನ್ ಅವರು ಕರ್ನಾಟಕ ಟವಿ ಜತೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಬಗ್ಗೆ ಹೇಳಿದ್ದಾರೆ. ಕೆಫೆ ಶುರು ಮಾಡಿ ಬದುಕು ಸಾಗಿಸಬೇಕು ಎಂದುಕ``ಂಡಿದ್ದ ರಾಜವರ್ಧನ್ ಸಿನಿಮಾ ಕಡೆ ಮತ್ತೆ ಬಂದಿದ್ದೇಕೆ ಅಂತಾ ವಿವರಿಸಿದ್ದಾರೆ. https://youtu.be/eOApVAiiOes ರಾಾಜವರ್ಧನ್ ಬಿಚ್ಚುಗತ್ತಿ ಸಿನಿಮಾದಲ್ಲಿ ನಟಿಸುವ ಮುನ್ನ ತಮ್ಮದೇ ಆಗಿರುವ ಕೆಫೆ ನಿರ್ಮಿಸಲು ಹೋಗಿದ್ದರು. ತಂದೆ ಡಿಂಗ್ರಿ ನಾಗರಾಜ್ ನಟರಾಗಿದ್ದರೂ...

ಮಧ್ಯರಾತ್ರಿ ಹೈಡ್ರಾಮಾ.. ಬಾಗಿಲು ತೆರೆದ ಬಿಗ್‌ಬಾಸ್‌

2 ದಿನಗಳಿಂದ ಬಂದ್‌ ಆಗಿದ್ದ ಬಿಗ್‌ಬಾಸ್‌ ಮನೆ ರೀ ಓಪನ್‌ ಆಗಿದೆ. ಮಧ್ಯರಾತ್ರಿ ಮನೆ ಬಾಗಿಲು ತೆರೆಯಲಾಗಿದ್ದು, ಹದಿನೇಳೂ ಸ್ಪರ್ಧಿಗಳು ಮತ್ತೆ ದೊಡ್ಡ ಮನೆಯೊಳಗೆ ಎಂಟ್ರಿ ಕೊಟ್ಟಿದ್ದಾರೆ. ರೆಸಾರ್ಟ್‌ನಿಂದ ನೇರವಾಗಿ ಜಾಲಿವುಡ್‌ ಸ್ಟುಡಿಯೋಸ್‌ಗೆ ಬಂದ ಸ್ಪರ್ಧಿಗಳು, ಬೆಳಗಿನ ಜಾವ 4 ಗಂಟೆ ಸುಮಾರಿಗೆ ಮನೆಯೊಳಗೆ ಹೆಜ್ಜೆ ಇಟ್ಟಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್‌ ಸೂಚನೆ ಬೆನ್ನಲ್ಲೇ ಬೆಂಗಳೂರು...

Sandalwood: ನಾನು ಯಾಕೆ ಅನ್ನೋ ಟೆನ್ಶನ್ ! ತುಂಬಾ ಅನುಭವಿಸಿದ್ದೀನಿ: Raja Vardan Podcast

Sandalwood: ನಟ ರಾಜವರ್ಧನ್ ತಮ್ಮ ಸಿನಿಮಾ ಜರ್ನಿ ಬಗ್ಗೆ ಕರ್ನಾಟಕ ಟಿವಿ ಜತೆ ಮಾತನಾಡಿದ್ದಾರೆ. ಅವರು ಇಲ್ಲಿಯವರೆಗೂ ಬಂದು ಪ್ರಸಿದ್ಧಿ ಪಡೆಯಲು ಜೀವನದಲ್ಲಿ ಏನೇನು ಸಮಸ್ಯೆ ಅನುಭವಿಸಿದ್ದಾರೆ ಅನ್ನೋದನ್ನೂ ವಿವರಿಸಿದ್ದಾರೆ. https://youtu.be/f_rsdEYOugI ರಾಜವರ್ಧನ್ ಸಿನಿಮಾದಲ್ಲಿ ನಟಿಸಬೇಕು ಎಂದು ನಿರ್ಧರಿಸಿದಾಗ, ಹಲವು ಕಡೆ ಪಾರ್ಶಿಯಾಲಿಟಿ ಅನುಭವಿಸಿದ್ದಾರೆ. ಇಷ್ಟು ಉತ್ತಮ ಬಜೆಟ್ ಸಿನಿಮಾ ಮಾಡ್ತಿದ್ದೀರಿ ಅಂದ್ರೆ, ಬೇರೆ ನಟನನ್ನೇ ಆಯ್ಕೆ...

Bollywood News: ಅಬುದಾಬಿ ಪ್ರವಾಸದ ಜಾಹೀರಾತಿಗಾಗಿ ಹಿಜಬ್ ಧರಿಸಿದ ನಟಿ ದೀಪಿಕಾ ಪಡುಕೋಣೆ

Bollywood News: ಕನ್ನಡತಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಪದೇ ಪದೇ ವಿವಾದಕ್ಕೆ ಸಿಲುಕುತ್ತಿದ್ದಾರೆ. ಈ ಹಿಂದೆ ದೆಹಲಿಯ ನೆಹರು ಕಾಲೇಜು ವಿದ್ಯಾರ್ಥಿಗಳಿಗೆ ಬೆಂಬಲಿಸಿ, ಕೇಸರಿ ಕಲಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಅವರ ಸಿನಿಮಾವನ್ನು ಯಾವ ಹಿಂದೂಗಳು ನೋಡಬಾರದು ಅಂತಾ ಪ್ರತಿಭಟಿಸಲಾಗಿತ್ತು. ಇದೀಗ ಮತ್ತೆ ದೀಪಿಕಾ ವಿವಾದಕ್ಕೆ ಸಿಲುಕುವ ಎಲ್ಲ ಲಕ್ಷಣಗಳು ಕಾಣುತ್ತಿದೆ. ಅಬುದಾಬಿ ಪ್ರವಾಾಸದ ಜಾಹೀರಾತಿಗಾಗಿ...

ಸ್ಯಾಂಡಲ್ ವುಡ್ ನಿಂದ ರಶ್ಮಿಕಾ ಬ್ಯಾನ್ ಬಗ್ಗೆ ಕಿರಿಕ್ ಬೆಡಗಿ ಏನಂದ್ರು ಗೊತ್ತಾ!?

ಪ್ಯಾನ್ ಇಂಡಿಯಾ ಸ್ಟಾರ್ ನಟಿ ರಶ್ಮಿಕಾ ಮಂದಣ್ಣ ಇತ್ತೀಚೆಗೆ ತಮ್ಮ ಹೊಸ ಹಿಂದಿ ಸಿನಿಮಾ 'ಥಾಮಾ' ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಕನ್ನಡ ಚಿತ್ರರಂಗ ಹಾಗೂ ‘ಕಾಂತಾರ’ ಕುರಿತು ತಮ್ಮ ಅಭಿಪ್ರಾಯವನ್ನು ಮಾಧ್ಯಮದೊಂದಿಗೆ ಹಂಚಿಕೊಂಡಿದ್ದಾರೆ. ರಶ್ಮಿಕಾ ಇಂದು ಎಷ್ಟೇ ದೊಡ್ಡ ಸ್ಟಾರ್ ಆಗಿ ಗುರುತಿಸಿಕೊಂಡರೂ, ಅವರಿಗೆ ಅವಕಾಶ ಕೊಟ್ಟದ್ದು ಕನ್ನಡದ 'ಕಿರಿಕ್ ಪಾರ್ಟಿ' ಸಿನಿಮಾ. ರಿಷಬ್ ಶೆಟ್ಟಿ...

ಆಸ್ಕರ್ ಪ್ರಶಸ್ತಿಗೆ ಭಾರತದಿಂದ ಹೋಮ್‌ಬೌಂಡ್‌ ಸಿನಿಮಾ ಆಯ್ಕೆ

ಜಿಲ್ಲೆಯ ಇಬ್ಬರು ಸ್ನೇಹಿತರ ಹೃದಯಸ್ಪರ್ಶಿ ಕಥೆ ಈಗ ಮತ್ತೊಮ್ಮೆ ಸುದ್ದಿಯ ಕೇಂದ್ರವಾಗಿದ್ದು, ನೇರವಾಗಿ ವಿಶ್ವದ ಅತಿದೊಡ್ಡ ಚಲನಚಿತ್ರ ವೇದಿಕೆಯಾದ ಆಸ್ಕರ್ ಪ್ರಶಸ್ತಿ ಸ್ಪರ್ಧೆವರೆಗೂ ತಲುಪಿದೆ. ಲಾಲ್ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ದಿಯೋರಿ ಎಂಬ ಸಣ್ಣ ಹಳ್ಳಿಯಿಂದ ಪ್ರಾರಂಭವಾದ ಈ ಕಥೆ ಇದೀಗ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿದೆ. ನಿರ್ದೇಶಕ ನೀರಜ್ ಘಯ್ವಾನ್ ಅವರ ಹೋಮ್ಬೌಂಡ್ ಸಿನಿಮಾ, 2026ರ...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img