Friday, June 19, 2026

ಸಿನಿಮಾ

ಹುಡುಗರು ತುಂಬಾ ಒಳ್ಳೆವ್ರು, ಟೈಂ ಬೇಕು ಒಂಚೂರು: ಆಲ್ಬಂ ಸಾಂಗ್ ನಲ್ಲಿ ಕುಣಿದು ಕುಪ್ಪಳಿಸಿ ಬಿಗ್ ಬಾಸ್ ಚೈತ್ರಾ ಕೋಟೂರು..!

ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್ ಮೂಲತಃ ರಂಗಭೂಮಿ ಪ್ರತಿಭೆ. ಬರವಣಿಯನ್ನು ಪ್ರೀತಿಸುವ ಚೈತ್ರಾ ‘ಸೂಜಿದಾರ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೂ ಪಾದಾರ್ಪಣೆ ಮಾಡಿದ್ದರು. ಆ ಬಳಿಕ ಬಿಗ್ ಬಾಸ್ ಮೂಲಕ ಕರುನಾಡಿಗೆ ಚಿರಪರಿಚಿತರಾದರು ಈ ಕೋಲಾರದ ಹುಡ್ಗಿ. ಆ ನಂತರ ಕಿರುತೆರೆ ಲೋಕಕ್ಕೂ ಎಂಟ್ರಿ ಕೊಟ್ಟು ಅಲ್ಲಿಯೂ ಸೈ ಎನಿಸಿಕೊಂಡರು. ಇದೀಗ ಈ...

ಕಿಚ್ಚನ ಮುಡಿಗೇರಿದ ಮತ್ತೊಂದು ಬಿರುದು… ಸುದೀಪ್ ಇನ್ಮುಂದೆ ‘ಕನ್ನಡದ ಕಲಾ ತಿಲಕ’…!

ಕನ್ನಡದ ಆರಡಿ ಕಟೌಟ್.. ಬಾದ್ ಷಾ.. ಮಾಣಿಕ್ಯ, ಅಭಿನಯ ಚಕ್ರವರ್ತಿ.. ದಾದಾ ಸಾಹೇಬ್ ಪಾಲ್ಕೆ ಪುರಸ್ಕೃತ, ಕನ್ನಡ ಕಲಾಭೂಷಣ, ರನ್ನ, ನಟನಾ ಚತುರಾಧಿಪತಿ ಹೀಗೆ ಸಾಕಷ್ಟು ಬಿರುದುಗಳನ್ನು ಮುಡಿಗೇರಿಸಿಕೊಂಡ ನಟ, ನಿರ್ದೇಶಕ, ನಿರ್ಮಾಪಕ, ಗಾಯಕ, ಕ್ರೀಡೆಗೂ ಸೈ, ಕುಕ್ಕಿಂಗೂ ಜೈ ಎನ್ನುವ ಸಕಲಕಲಾವಲ್ಲಭ ಕಿಚ್ಚ ಸುದೀಪ್. ಇತ್ತೀಚೆಗಷ್ಟೇ ವಿಶ್ವದ ಎತ್ತರದ ಕಟ್ಟಡ ಬುರ್ಜ್ ಖಲಿಫಾದಲ್ಲಿ...

‘ನಾವೆಲ್ಲರೂ ಒಟ್ಟಿಗೆ ಇರೋಣಾ, ಕನ್ನಡ ಚಿತ್ರರಂಗಕ್ಕೆ ಒಳ್ಳೆಯದು ಆಗಬೇಕು’ ಹೀಗಂದಿದ್ಯಾಕೆ ಧ್ರುವ ಸರ್ಜಾ..?

ಕೇಂದ್ರ ಸರ್ಕಾರ ಚಿತ್ರಮಂದಿರದಲ್ಲಿ ಶೇಕಡ 100ರಷ್ಟು ಆಸನ ವ್ಯವಸ್ಥೆ ಒಪ್ಪಿಗೆ ನೀಡದ್ರೂ, ರಾಜ್ಯ ಸರ್ಕಾರ ಮಾತ್ರ ಶೇಕಡ 50ರಷ್ಟು ಆಸನ ವ್ಯವಸ್ಥೆಗೆ ನಿಯಮ ವಿಧಿಸಿತ್ತು. ಸರ್ಕಾರದ ಈ ನಿಯಮದ ವಿರುದ್ಧ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಗುಡುಗಿ ಟ್ವಿಟ್ ಮಾಡಿದ್ರು. ಆ ಬಳಿಕ ಒಟ್ಟಾದ ಗಂಧದಗುಡಿ ಲೀಡರ್ಸ್ ರಾಜ್ಯ ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ರು....

ಚಂದನವನಕ್ಕೆ ಮಹಾಲಕ್ಷ್ಮಿ ಕಮ್ ಬ್ಯಾಕ್… 30 ವರ್ಷಗಳ ಬಳಿಕ ಮತ್ತೆ ಬಣ್ಣ ಹಚ್ಚಲು ರೆಡಿಯಾದ್ರು ‘ಮುದ್ದಿನ ರಾಣಿ’…!

ಕನ್ನಡ ಚಿತ್ರರಂಗದಲ್ಲಿ 80-90ರ ದಶಕದಲ್ಲಿ ಸ್ಟಾರ್ ಹೀರೋಗಳ ಜೊತೆ ತೆರೆಮೇಲೆ ಮಿಂಚಿದ್ದ ಸ್ಟಾರ್ ನಟಿ ಮಹಾಲಕ್ಷ್ಮಿ. ತಮ್ಮ ಸಹಜ ಅಭಿನಯದ ಮೂಲಕ ಕನ್ನಡ ಸಿನಿಪ್ರೇಕ್ಷಕರನ್ನು ರಂಜಿಸಿದ್ದ ಈ ಮುದ್ದಿನ ರಾಣಿ, ಬಣ್ಣದ ಲೋಕದಲ್ಲಿ ಉತ್ತುಂಗದ ಸ್ಥಾನದಲ್ಲಿದ್ದಾಗಲೇ ಏಕಾಏಕಿ ಮಾಯವಾಗಿದ್ರು. ಆದ್ರೀಗ 30 ವರ್ಷದ ಬಳಿಕ ಮತ್ತೆ ಗಾಂಧಿನಗರ ಪ್ರವೇಶಿಸಲು ರೆಡಿಯಾಗಿದ್ದಾರೆ. ಮಹಾಲಕ್ಷ್ಮಿ ಕನ್ನಡ ಸಿನಿಮಾ ಇಂಡಸ್ಟ್ಟ್ರೀಗೆ...

ಈ ವಾರದ ಕನ್ನಡ ಬೆಳ್ಳಿಪರದೆಯ ಮೇಲೆ ನಾಲ್ಕು ಸಿನಿಮಾಗಳ ಅಬ್ಬರ…

ಕೊರೋನಾ ಲಾಕ್ ಡೌನ್, ಅನ್ ಲಾಕ್ ಡೌನ್ ಬಳಿಕ ಕನ್ನಡ ಚಿತ್ರರಂಗ ಹಳೆಯ ದಿನಗಳಿಗೆ ಮರಳುತ್ತಿದೆ. ಎಂದಿನಂತೆ ಶುಭ ಶುಕ್ರವಾರದಂದೂ ನಾಲ್ಕೈದು ಸಿನಿಮಾಗಳು ಥಿಯೇಟರ್ ಅಂಗಳಕ್ಕೆ ಕಾಲಿಡಲು ರೆಡಿಯಾಗ್ತಿದೆ. ಅದರಂತೆ ಈ ವಾರದ ಬೆಳ್ಳಿಪರದೆಯ ಮೇಲೆ ನಾಲ್ಕು ಸಿನಿಮಾಗಳ ದರ್ಬಾರ್ ಶುರುವಾಗ್ತಿದೆ. ಅದ್ರಲ್ಲಿ ಮೊದಲನೆಯದಾಗಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಹಾಗೂ ಜಾಕಿ ಭಾವನಾ ನಟನೆಯ...

ಬಾಲಿವುಡ್ ನತ್ತ ಹೊರಟ ಬಿಗ್ ಬಾಸ್ ವಿನ್ನರ್ ಶೈನ್ ಶೆಟ್ಟಿ…!

ಕನ್ನಡ ಬಿಗ್ ಬಾಸ್ ಸೀಸನ್-7ರ ಆಟದಲ್ಲಿ ಗೆದ್ದು ಟ್ರೋಪಿ ಎತ್ತಿಡಿದಿದ್ದ ಶೈನ್ ಶೆಟ್ರು ಇದೀಗ ಡೈರೆಕ್ಟ್ ಆಗಿ ಬಾಲಿವುಡ್ ಅಂಗಳಕ್ಕೆ ಕಾಲಿಡ್ತಿದ್ದಾರೆ. ಬಿಗ್ ಬಾಸ್ ಮುಗಿದ್ಮೇಲೆ ಶೈನ್ ಸ್ಮಾಲ್ ಸ್ಕ್ರೀನ್ ನಲ್ಲಿ ಮಿಂಚ್ತಾರಾ..? ಇಲ್ಲ ಬಿಗ್ ಸ್ಕ್ರೀಗೆ ಹೋಗ್ತಾರಾ..? ಅನ್ನೋ ಪ್ರಶ್ನೆ ಸಿನಿರಸಿಕರನ್ನು ಕಾಡ್ತಿತ್ತು. ಅದಕ್ಕೀಗ ಶೈನ್ ಉತ್ತರ ಕೊಟ್ಟಿದ್ದಾರೆ. ಗಾಂಧಿನಗರದಿಂದ ಡೈರೆಕ್ಟ್ ಆಗಿ...

ತೆಲುಗು ನೆಲದಲ್ಲಿ ಅಬ್ಬರಿಸುತ್ತಿದೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ‘ರಾಬರ್ಟ್’ ಟೀಸರ್…!

ಬಾಕ್ಸ್ ಆಫೀಸ್ ಸುಲ್ತಾನ್ ದರ್ಶನ್ ನಟನೆಯ ಮೋಸ್ಟ್ ಅವೇಟೇಡ್ ರಾಬರ್ಟ್ ಸಿನಿಮಾ ತೆಲುಗು ನೆಲದಲ್ಲೂ ಹವಾ ಎಬ್ಬಿಸ್ತಿದೆ.. ಇಂದು ರಿಲೀಸ್ ಆದ ರಾಬರ್ಟ್ ತೆಲುಗು ಟೀಸರ್ ಗೆ ಸಖತ್ ರೆಸ್ಪಾನ್ಸ್ ಸಿಕ್ತಿದ್ದು, ದಚ್ಚು ಗೆಟಪ್ ನೋಡಿ ಆಂದ್ರ ಮಂದಿ ವಾರೇ ವಾವ್ಹ್ ಎನ್ನುತ್ತಿದ್ದಾರೆ. ಸ್ಯಾಂಡಲ್ ವುಡ್ ನಲ್ಲಿ ಸೆನ್ಸೇಷನಲ್ ಸೃಷ್ಟಿಸಿದ್ದ ರಾಬರ್ಟ್ ಟೀಸರ್ ತೆಲುಗಿನಲ್ಲೂ...

ಕೊನೆಗೂ ಮಣಿದ ಸರ್ಕಾರ..ಚಿತ್ರಮಂದಿರಗಳಲ್ಲಿ 100% ರಷ್ಟು ಭರ್ತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್…!

ಪೂರ್ಣ ಪ್ರಮಾಣ ಚಿತ್ರಮಂದಿರಗಳನ್ನು ತೆರೆಯಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ಕೇಂದ್ರ ಸರ್ಕಾರ 100% ರಷ್ಟು ಸೀಟು ಅನುಮತಿ‌ ನೀಡಿದ್ರು, ರಾಜ್ಯ ಸರ್ಕಾರ ಮಾತ್ರ 50% ಆಸನ ಭರ್ತಿಗೆ ಅವಕಾಶ ನೀಡಿತ್ತು. ರಾಜ್ಯ ಸರ್ಕಾರದ ಈ ನಿರ್ಧಾರಕ್ಕೆ ಗಾಂಧಿನಗರದ ಮಂದಿ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಇಂದು ಲೀಡರ್ ಶಿವರಾಜ್ ಕುಮಾರ್ ನೇತೃತ್ವದದಲ್ಲಿ ಆರೋಗ್ಯ...

ನೀವು ವರ್ಜಿನ್ ಹಾ…! ನೆಟ್ಟಿಗನ ಪ್ರಶ್ನೆಗೆ ಮಾಸ್ಟರ್ ಪೀಸ್ ಬೆಡಗಿ ಶಾನ್ವಿ ಹೇಳಿದ್ದೇನು..?

ಕನ್ನಡ ಚಿತ್ರರಂಗದ ಮಾಸ್ಟರ್ ಪೀಸ್ ಬೆಡಗಿ.. ಅವನೇ ಶ್ರೀಮನ್ನಾರಾಯಣನ ಒಡತಿ ಶಾನ್ವಿ ಶ್ರೀವಾತ್ಸವ್ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗ್ತಾರೆ. ಅಭಿಮಾನಿಗಳೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಕನೆಕ್ಟ್ ಆಗೋ ಶಾನ್ವಿ ಇತ್ತೀಚೆಗೆ ಫ್ಯಾನ್ಸ್ ಗೆ ಏನಾದ್ರೂ ಪ್ರಶ್ನೆಗಳಿದ್ದರೆ ಕೇಳಿ ಎಂದು ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿದ್ದರು. ಈ ಪೋಸ್ಟ್ ಗೆ ಬೇಜಾನ್ ಪ್ರಶ್ನೆಗಳ ಸುರಿಮಳೆಯೇ ಹರಿದು...

ಮಾರ್ಕೆಟ್ ನಲ್ಲಿ ಗಿಜಿ ಗಿಜಿ… ಬಸ್ ಫುಲ್ ರಶ್…ಥಿಯೇಟರ್ ಗೆ ಮಾತ್ರ ಯಾಕೆ ನಿರ್ಬಂಧ..? ಸರ್ಕಾರದ ವಿರುದ್ಧ ಸ್ಯಾಂಡಲ್ ವುಡ್ ಅಸಮಾಧಾನ…!

ಕೊರೋನಾ ಲಾಕ್ ಡೌನ್ ಬಳಿಕ ಸತತ ಒಂದು ವರ್ಷದ ಬಳಿಕ ಸಿನಿಮಾ ಮಂದಿರಗಳಲ್ಲಿ 100% ರಷ್ಟು ಆಸನಗಳ ಭರ್ತಿಗೆ ಕೇಂದ್ರ ಸರ್ಕಾರವೇನು ಅನುಮತಿ ಕೊಟ್ಟಿದೆ. ಆದ್ರೆ ರಾಜ್ಯ ಸರ್ಕಾರ ಈ ಆದೇಶವನ್ನು ತಡೆ ನೀಡಿ, ತಿಂಗಳಾತ್ಯಂದವರೆಗೆ 50% ರಷ್ಟು ಸೀಟು ಭರ್ತಿಗೆ ಮಾತ್ರ ಅವಕಾಶ ನೀಡಿದೆ. ಸರ್ಕಾರದ ಈ ತೀರ್ಮಾನವನ್ನು ಗಾಂಧಿನಗರ ಮಂದಿ ಪ್ರಶ್ನಿಸ್ತಿದ್ದಾರೆ. ಕನ್ನಡದ...
- Advertisement -spot_img

Latest News

ರಾಜ್ಯದ ಹಿತಕ್ಕೆ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪಕ್ಷಾತೀತ ಬೆಂಬಲ: ಡಿ.ಕೆ.ಶಿವಕುಮಾರ್

Political News: ವಿಧಾನಸಭೆಯಿಂದ ನಡೆದಿದ್ದ ವಿಧಾನ ಪರಿಷತ್ ಚುನಾವಣೆಯಲ್ಲಿ ಇಂದು ಕಾಂಗ್ರೆಸ್ ಗೆಲುವು ಸಾಧಿಸಿದೆ. ಈ ಸಂಬಂಧ ಸಿಎಂ ಡಿ.ಕೆ.ಶಿವಕುಮಾರ್ ಅವರು, ಗೆದ್ದ ಅಭ್ಯರ್ಥಿಗಳಾದ ಬಿ.ಕೆ....
- Advertisement -spot_img