Friday, June 19, 2026

ಸಿನಿಮಾ

‘ಲವ್ ಮೋಕ್ಟೇಲ್’ ಕೃಷ್ಣನ ‘ಶುಗರ್ ಫ್ಯಾಕ್ಟರಿ’ಗೆ ಚಾಲನೆ.. ಕ್ಲ್ಯಾಪ್ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ ರಾಬರ್ಟ್ ಡೈರೆಕ್ಟರ್..

ಲವ್ ಮೋಕ್ಟೇಲ್ ಸಿನಿಮಾ ಮೂಲಕ ಗಾಂಧಿನಗರ ಮಾತ್ರವಲ್ಲದೇ ಸೌತ್ ಇಂಡಸ್ಟ್ರೀಯಲ್ಲಿ ಹೊಸ ಸಂಚಲನ ಸೃಷ್ಟಿಸಿರೋ ಡಾರ್ಲಿಂಗ್ ಕೃಷ್ಣ ಈಗ ಕನ್ನಡದ ಬಹುಬೇಡಿಕೆ ನಟ. ಸದ್ಯ ಸಾಲು ಸಾಲು ಸಿನಿಮಾಗಳಿಗೆ ಬ್ಯುಸಿಯಾಗಿರೋ ಕೃಷ್ಣ ನಟನೆಯ ಶುಗರ್ ಫ್ಯಾಕ್ಟರಿಗಿಂದು ಚಾಲನೆ ಸಿಕ್ಕಿದೆ. ಅಂದ್ರೆ ಶುಗರ್ ಫ್ಯಾಕ್ಟರಿ ಸಿನಿಮಾದ ಮುಹೂರ್ತವಿಂದು ಬೆಂಗಳೂರಿನ ನಂದಿನಿ ಲೇಔಟ್ ನ ಪಂಚಮುಖಿ ಗಣಪತಿ...

ಸಖತ್ ಸೌಂಡ್ ಮಾಡ್ತಿದೆ ಪ್ರಜ್ವಲ್ ದೇವರಾಜ್ ನಟನೆಯ ‘ಇನ್ಸ್ ಪೆಕ್ಟರ್ ವಿಕ್ರಂ’ ಟ್ರೇಲರ್..!

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ ಬಹುನಿರೀಕ್ಷಿತ ‘ಇನ್ಸ್ ಪೆಕ್ಟರ್ ವಿಕ್ರಂ’ ಸಿನಿಮಾ ಥಿಯೇಟರ್ ಅಂಗಳದಲ್ಲಿ ಸದ್ದು ಮಾಡಲು ರೆಡಿಯಾಗಿದೆ. ಫೆಬ್ರವರಿ 5ರಂದು ಸಿನಿಮಾ ಮಂದಿರ ಲಗ್ಗೆ ಇಡ್ತಿರೋ ಮೊದಲ ಸ್ಟಾರ್ ಹೀರೋ ಸಿನಿಮಾ ಇದಾಗಿದ್ದು, ಸದ್ಯ ಈ ಸಿನಿಮಾದ ಟ್ರೇಲರ್ ರಿಲೀಸ್ ಆಗಿ ಯೂಟ್ಯೂಬ್ ನಲ್ಲಿ ಸಖತ್ ಸೌಂಡ್ ಮಾಡ್ತಿದೆ. ಖಾಕಿ ಖದರ್ ನಲ್ಲಿ...

ಇನ್ಮುಂದೆ ಥಿಯೇಟರ್ ಹೌಸ್ ಫುಲ್…! ಕೇಂದ್ರ ಸರ್ಕಾರದಿಂದ ಗ್ರೀನ್ ಸಿಗ್ನಲ್…!

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಗಣನೀಯ ಇಳಿಕೆ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಥಿಯೇಟರ್ ಗಳಲ್ಲಿ 100% ಪ್ರೇಕ್ಷಕರ ಅನುಮತಿಗೆ ಅವಕಾಶ ನೀಡಿದೆ. ಅನ್ ಲಾಕ್ ಬಳಿಕ ಕೇವಲ 50% ಪ್ರೇಕ್ಷಕರಿಗೆ ಅವಕಾಶ ನೀಡಿತ್ತು. ಇದೀಗ ಆ ನಿರ್ಧಾರ ಹಿಂಪಡೆದಿದ್ದು, ಪೂರ್ಣ ಪ್ರಮಾಣದ ಪ್ರೇಕ್ಷಕರ ಅನುಮತಿಗೆ ಒಪ್ಪಿಗೆ ನೀಡಿದೆ. ಕೊರೋನಾ ಲಾಕ್...

ಅದ್ಧೂರಿಯಾಗಿ ನೆರವೇರಿದ ‘ಬೆಲ್ ಬಾಟಂ-2’ ಸಿನಿಮಾ ಮಹೂರ್ತ…! ಕ್ಲ್ಯಾಪ್ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ ಅಪ್ಪು..

ಗಾಂಧಿನಗರಕ್ಕೆ ನಿರ್ದೇಶಕನಾಗಿ ಎಂಟ್ರಿ ಕೊಟ್ಟ ರಿಷಬ್ ಶೆಟ್ಟಿ ಹೀರೋ ಆಗಿ ಬಣ್ಣ ಹಚ್ಚಿದ ಸಿನಿಮಾ ಬೆಲ್ ಬಾಟಂ. 2019ರಲ್ಲಿ ತೆರೆಗೆ ಬಂದ ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಸಖತ್ ಸದ್ದು ಮಾಡಿತ್ತು. ಹೀರೋ ಆಗಿ ಮಿಂಚಿದ್ದ ರಿಷಬ್ ಗೂ ನೇಮೂ-ಫೇಮೂ ತಂದುಕೊಟ್ಟಿದ್ದ ‘ಬೆಲ್ ಬಾಟಂ’ ಸಿನಿಮಾದ ಸೀಕ್ವೆಲ್ ಗಿಂದು ಚಾಲನೆ ಸಿಕ್ಕಿದೆ. ಬೆಂಗಳೂರಿನ...

ವಿಶೇಷ ಅಭಿಮಾನಿಯ ಆಸೆ ಈಡೇರಿಸಿದ ಪುನೀತ್ ರಾಜ್ ಕುಮಾರ್… ಇದು ‘ದೊಡ್ಮನೆ ಯುವರತ್ನ’ನ ದೊಡ್ಡ ಗುಣ..

ಕನ್ನಡ ಚಿತ್ರರಂಗದ ಡಾ.ರಾಜ್ ಕುಟುಂಬದವರ ದೊಡ್ಮನೆಯ ದೊಡ್ಡ ಗುಣಗಳ ಬಗ್ಗೆ ನಾವೇನು ಬಿಡಿಸಿ ಹೇಳ್ಬೇಕಿಲ್ಲ. ಯಾರೇ ಕಷ್ಟ ಅಂತಾ ಬಂದ್ರು ಕೈ ಎತ್ತಿಕೊಡುವ ನೀಡು ಗುಣ ಅವರದ್ದು. ಶಿವಣ್ಣ, ಪುನೀತ್, ರಾಘಣ್ಣ ಯಾರೇ ಆಗಲೇ ನಂಬಿದವರನ್ನು ಕೈ ಬಿಡೋದಿಲ್ಲ ಅನ್ನೋದಕ್ಕೆ ನಮ್ ಕಣ್ಮುಂದೆಯ ಸಾಕಷ್ಟು ಉದಾಹರಣೆಗಳಿವೆ. ಅದರಂತೆ ಇತ್ತೀಚೆಗಷ್ಟೇ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಪುಟ್ಟ ಅಭಿಮಾನಿಯ...

ಟಾಲಿವುಡ್ ನಲ್ಲಿ ಅದೃಷ್ಟ ಪರೀಕ್ಷೆಗಿಳಿದ ಸೈಕೋ ನಟಿ…! ಅನಿತಾ ಭಟ್ ಮೊದಲ ತೆಲುಗು ಸಿನಿಮಾ ಯಾವುದು ಗೊತ್ತಾ…?

ಟಾಲಿವುಡ್ ಸಿನಿ ಅಂಗಳದಲ್ಲಿ ಕನ್ನಡತಿಯರದ್ದೇ ಹವಾ. ಅನುಷ್ಕಾ ಶೆಟ್ಟಿ, ಪೂಜಾ ಹೆಗ್ಡೆ, ರಶ್ಮಿಕಾ ಮಂದಣ್ಣ, ಶ್ರದ್ಧಾ ಶ್ರೀನಾಥ್, ನಭಾ ನಟೇಶ್ ಸೇರಿದಂತೆ ಹಲವು ಕನ್ನಡತಿಯರು ಟಿಟೌನ್ ಮಿಂಚುತ್ತಿದ್ದಾರೆ. ಇತ್ತೀಚೆಗೆಷ್ಟೇ ಕಿಸ್ ಬ್ಯೂಟಿ ಶ್ರೀಲೀಲಾ ಟಾಲಿವುಡ್ ಇಂಡಸ್ಟ್ರೀಗೆ ಎಂಟ್ರಿ ಕೊಟ್ಟಿದ್ದರು. ಇದೀಗ ಕನ್ನಡದ ಮತ್ತೊಬ್ಬ ನಟಿ ತೆಲುಗು ಚಿತ್ರರಂಗದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಸೈಕೋ ಸಿನಿಮಾ ಮೂಲಕ ಕನ್ನಡ...

ಪೌರ ಕಾರ್ಮಿಕನಿಂದ ಧ್ವಜಾರೋಹಣ ಮಾಡಿಸಿದ ಹಿರಿಯ ನಟ ಮಂಡ್ಯ ರಮೇಶ್…

ದೇಶಾದ್ಯಂತ ಇಂದು 72ನೇ ಗಣರಾಜ್ಯೋತ್ಸವನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ದೇಶಕ್ಕಾಗಿ ತ್ಯಾಗ ಮಾಡಿದ  ಅಪ್ರತಿಮ ವೀರರನ್ನು ಸ್ಮರಿಸಿ ಧ್ವಜಾ ರೋಹಣವನ್ನು ಮಾಡಲಾಯಿತು. ಅದರಂತೆ ಸ್ಯಾಂಡಲ್ ವುಡ್ ಹಿರಿಯ ನಟ, ಮಜಾ ಟಾಕೀಸ್ ನ ಮುದ್ದೇಶ ಖ್ಯಾತಿಯ ಮಂಡ್ಯ ರಮೇಶ್ ವಿಶೇಷವಾಗಿ ಗಣರಾಜ್ಯೋತ್ಸವನ್ನು ಆಚರಿಸಿದ್ದಾರೆ. ಅದರಲ್ಲಿ ಏನಿದೆ ವಿಶೇಷ ಅಂತೀರಾ..? ಖಂಡಿತ ಇದೆ. ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ...

ರಾಜಮೌಳಿ ನಿರ್ದೇಶನದ ರಾಮ್ ಚರಣ್-ಜೂ.ಎನ್.ಟಿ.ಆರ್ ನಟನೆಯ ‘RRR’ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್..!

ಬಾಹುಬಲಿ ಬ್ಲಕ್ ಬಸ್ಟರ್ ಹಿಟ್ ಬಳಿಕ ಸ್ಟಾರ್ ಡೈರೆಕ್ಟರ್ ಎಸ್.ಎಸ್ ರಾಜಮೌಳಿ ಆ್ಯಕ್ಷನ್ ಕಟ್ ಹೇಳಿರುವ ಜೂನಿಯರ್ ಎನ್.ಟಿ.ಆರ್ ಹಾಗೂ ರಾಮ್ ಚರಣ್ ನಟನೆಯ ಬಹು ನಿರೀಕ್ಷಿತ್ ಆರ್.ಆರ್.ಆರ್ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಈ ವರ್ಷದ ಅಕ್ಟೋಬರ್ 13ರಂದು ದೊಡ್ಡ ಪರದೆಯ ಮೇಲೆ ರಾಜಮೌಳಿ ಆರ್ ಆರ್ ಆರ್ ಸಿನಿಮಾದ ಆರ್ಭಟ...

ಸಾರ್ಥಕ ಕ್ಷಣಕ್ಕೆ ಸಾಕ್ಷಿಯಾದ ಗೋಲ್ಡನ್ ಕ್ವೀನ್ ಅಮೂಲ್ಯ-ಜಗದೀಶ್ ದಂಪತಿ…!

ರಾಮ ಜನ್ಮ ಭೂಮಿ ಅಯೋಧೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಈ ಹಿನ್ನೆಲೆ ರಾಮ ಮಂದಿರ ನಿರ್ಮಾಣಕ್ಕೆ ಪ್ರತಿಯೊಬ್ಬ ಭಾರತೀಯನಿಂದ ದೇಣಿಗೆ ಸಂಗ್ರಹಿಸಿರುವ ಕಾರ್ಯ ಭರದಿಂದ ಸಾಗ್ತಿದೆ. ಪ್ರತಿಯೊಬ್ಬರು ರಾಮ ಮಂದಿರ ನಿರ್ಮಾಣಕ್ಕೆ ತಮ್ಮ ಕೈಲಾದ ಸಹಾಯ ನೀಡಿ ಕೃತಾರ್ಥರಾಗುತ್ತಿದ್ದಾರೆ. ಈ ಮಹಾನ್ ಕಾರ್ಯದಲ್ಲಿ ಸಾಮಾನ್ಯ ಜನರಿಂದ ಹಿಡಿದು ರಾಜಕೀಯ ನಾಯಕರು, ಚಿತ್ರರಂಗದ...

ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ಆತ್ಮಹತ್ಯೆ…!

ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ಇಂದು ಬೆಳಗ್ಗೆ ಜಯಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿಂದೆ ಜಯಶ್ರೀ ತಮ್ಮ ಎರಡು ಬಾರಿ ಸೂಸೈಡ್ ಗೆ ಯತ್ನಿಸಿದ್ದರು. ಸುದೀಪ್ ಆಗ ಬುದ್ದಿ ಮಾತು ಹೇಳಿದ್ದರು. ಎಲ್ಲವೂ ಸರಿ ಇದೆ ಎನ್ನುವಾಗಲೇ ಜಯಶ್ರೀ ನೇಣಿಗೆ ಕೊರಳೊಡಿದ್ದಾರೆ.
- Advertisement -spot_img

Latest News

Hubli: ಲಕ್ಷ್ಮಣ ಸವದಿಗೆ ನೂತನ ಸಚಿವ ಸಂಪುಟದಲ್ಲಿ ಅರ್ಹ ಸ್ಥಾನ ನೀಡಬೇಕೆಂದು ಒತ್ತಾಯ

Hubli Political News: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆಯ ಸಂಚಲನ ಮೂಡಿದೆ. ಉತ್ತರ ಕರ್ನಾಟಕದ ಪ್ರಭಾವಿ ನಾಯಕ ಲಕ್ಷ್ಮಣ ಸವದಿ ಅವರಿಗೆ ನೂತನ ಸಚಿವ...
- Advertisement -spot_img