Friday, June 19, 2026

ಸಿನಿಮಾ

ನಾಗರಹೊಳೆ ಕಾಡಿನಲ್ಲಿ ಹುಲಿ ಸೆರೆಹಿಡಿದ ‘ಸಾರಥಿ’… ದಚ್ಚು ವೈಲ್ಡ್ ಲೈಫ್ ಫೋಟೋಗ್ರಾಫಿ ವಿಡಿಯೋ ಸಖತ್ ವೈರಲ್..!

ಟೈಮ್ ಸಿಕ್ಕಗಲೆಲ್ಲಾ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕ್ಯಾಮೆರಾ ಹೆಗಲಿಗೇರಿಸಿಕೊಂಡು ಕಾಡಿಗೆ ಎಂಟ್ರಿ ಕೊಡ್ತಾರೆ. ಸುಂದರವಾದ ವೈಲ್ಡ್ ಲೈಫ್ ಫೋಟೋಗ್ರಾಫಿ ಮಾಡ್ತಾರೆ. ಪ್ರಾಣಿ-ಪಕ್ಷಿಗಳು ಅಂದ್ರೆ ಇಷ್ಟಪಡುವ ದಾಸ ಅರಣ್ಯ ಇಲಾಖೆಯ ರಾಯಭಾರಿಯೂ ಆಗಿದ್ದಾರೆ. ತಮ್ಮ ತೋಟದ ಮನೆ ಬಂಡೀಪುರ-ನಾಗರಹೊಳೆ ಅಭಯಾರಣ್ಯ ಜೊತೆಗೆ ಉತ್ತರ ಭಾರತದ ಕಾಡಿಗೂ ಹೋಗಿ ವೈಲ್ಡ್ ಲೈಫ್ ಫೋಟೋಗ್ರಾಫಿ ಮಾಡಿಕೊಂಡು ಬರ್ತಾರೆ. ಇದೀಗ ದಚ್ಚು,...

ಕಿಚ್ಚ ಸುದೀಪ್ ಗೆ ಮದುವೆ ಆಮಂತ್ರಣ ನೀಡಿದ ಲವ್ ಮೋಕ್ಟೇಲ್ ಜೋಡಿ

ಶಾಪಿಂಗ್, ಬ್ಯಾಚ್ಯುಲರ್ ಪಾರ್ಟಿ ಮುಗಿಸಿ ಮದುವೆಗೆ ರೆಡಿಯಾಗ್ತಿರೋ ಲವ್ ಮೋಕ್ಟೇಲ್ ಜೋಡಿ ಮಿಲನಾ-ಕೃಷ್ಣ ಮದುವೆ ಆಮಂತ್ರಣ ಕೊಡೋದ್ರಲ್ಲಿ ಬ್ಯುಸಿಯಾಗಿದ್ದಾರೆ. ಪ್ರೇಮಿಗಳ ದಿನದಂದು ಅಂದ್ರೆ ಫೆಬ್ರವರಿ 14ರಂದು ಹೊಸ ಬಾಳಿಗೆ ಹೆಜ್ಜೆ ಹಾಕಲಿರುವ ಆದಿ-ನಿಧಿಮಾ ಜೋಡಿ, ಸ್ಯಾಂಡಲ್ ವುಡ್ ತಾರಾ ಬಳಗವನ್ನು ಮದುವೆಗೆ ಆಮಂತ್ರಿಸುತ್ತಿದ್ದಾರೆ. ಇದೀಗ ಈ ಜೋಡಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮನೆಗೆ ತೆರಳಿ...

ರಾಮಮಂದಿರ ನಿರ್ಮಾಣ ನಿಧಿಗೆ 1 ಲಕ್ಷ ಹಣ ನೆರವು ನೀಡಿದ ಮಿಲ್ಕಿ ಬ್ಯೂಟಿ ಪ್ರಣೀತಾ ಸುಭಾಷ್…!

ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮಮಂದಿರಕ್ಕೆ ನಿಧಿ ಸಂಗ್ರಹ ಕಾರ್ಯ ನಡೆಯುತ್ತಿದೆ. ದೇಶಾದ್ಯಂತ ಮನೆ ಮನೆಗೆ ತೆರೆಳಿ ರಾಮಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹಿಸಲಾಗುತ್ತಿದ್ದು, ಈ ಮಹಾನ್ ಕಾರ್ಯಕ್ಕೆ ಬಹುಭಾಷಾ ನಟಿ ಪ್ರಣೀತಾ ಸುಭಾಷ್ ಕೈ ಜೋಡಿಸಿದ್ದಾರೆ. ಕರ್ನಾಟಕದಲ್ಲಿ ವಿಶ್ವ ಹಿಂದೂ ಪರಿಷತ್ ನಿಧಿ ಸಂಗ್ರಹಿಸುತ್ತಿದ್ದು, ರಾಮಮಂದಿರ ನಿರ್ಮಾಣ ನಿಧಿ ಸಂಗ್ರಹಕ್ಕೆ ಪ್ರಣೀತಾ ಒಂದು ಲಕ್ಷ ರೂಪಾಯಿ ನೆರವು...

ಟಾಲಿವುಡ್ ಗೆ ‘ಕಿಸ್’ ಬ್ಯೂಟಿ ಶ್ರೀಲೀಲಾ ಎಂಟ್ರಿ…! ತೆಲುಗು ನಟ ಶ್ರೀಕಾಂತ್ ಪುತ್ರನ ಜೊತೆ ತೆರೆಮೇಲೆ ಮಿಂಚಲಿರುವ ‘ಭರಾಟೆ ಬೆಡಗಿ’..!

ಕಿಸ್ ಬ್ಯೂಟಿ, ಭರಾಟೆ ಬೆಡಗಿ ಶ್ರೀಲೀಲಾ ಗಾಂಧಿನಗರದಿಂದ ಇದೀಗ ಡೈರೆಕ್ಟರ್ ಆಗಿ ಟಾಲಿವುಡ್ ಅಂಗಳಕ್ಕೆ ಎಂಟ್ರಿ ಕೊಟ್ಟಿದ್ದಾಳೆ. ಕಿಸ್ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾಪರ್ಣೆ ಮಾಡಿದ ಶ್ರೀಲೀಲಾ ಮೊದಲ ಸಿನಿಮಾದಲ್ಲಿ ಪ್ರೇಕ್ಷಕರ ಮನಸ್ಸು ಕದ್ದಾಕೆ. ಆ ಬಳಿಕ ಶ್ರೀಮುರುಳಿ ಜೊತೆ ಭರಾಟೆ ಸಿನಿಮಾದಲ್ಲಿ ಮುದ್ದು ಮುದ್ದಾಗಿ ನಟಿಸಿದ ಈ ಬ್ಯೂಟಿ ಸದ್ಯ ಶೋಕ್ದಾರ್...

ಟಾಲಿವುಡ್ ಡೈರೆಕ್ಟರ್ ಸುಕುಮಾರ್ ಜೊತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾ…?

ಟಾಲಿವುಡ್ ಸ್ಟಾರ್ ಡೈರೆಕ್ಟರ್ ಸುಕುಮಾರ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ತೆಲುಗು ಇಂಡಸ್ಟ್ರೀಯಲ್ಲಿ ತಮ್ಮದೇ ಸ್ಟೈಲ್ ಸಿನಿಮಾಗಳನ್ನು ಕೊಟ್ಟಿರೋ ಸುಕುಮಾರ್ ಸಿನಿಮಾದಲ್ಲಿ ನಟಿಸೋದಿಕ್ಕೆ ಸ್ಟಾರ್ ಹೀರೋಗಳೇ ಹಿಂದೆ ಬೀಳ್ತಾರೆ. ಯಾಕಂದ್ರೆ ಸ್ಟೈಲೀಶ್  ಸ್ಟಾರ್ ಅಲ್ಲು ಅರ್ಜುನ್ ನಟನೆ ಚೊಚ್ಚಲ ಸಿನಿಮಾ ಸಕ್ಸಸ್ ಹಿಂದಿರೋ ಮಾಸ್ಟರ್ ಮೈಂಡ್ ಇದೇ ಸುಕುಮಾರ್. ಅಲ್ಲು ನಟನೆಯ ಮೊದಲ ಸಿನಿಮಾ...

ಕ್ರೇಜಿಸ್ಟಾರ್ ರವಿಚಂದ್ರನ್ ಮನೆಯಲ್ಲಿ ಮತ್ತೊಂದು ಮದುವೆಯ ಸಂಭ್ರಮ…! ದಾಂಪತ್ಯ ಜೀವನಕ್ಕೆ ಕಾಲಿಡಲು ರೆಡಿಯಾದ ಮನೋರಂಜನ್…!

ಸ್ಯಾಂಡಲ್ ವುಡ್ ಕ್ರೇಜಿಸ್ಟಾರ್ ರವಿಚಂದ್ರನ್ ಮನೆಯಲ್ಲಿ ಮತ್ತೊಂದು ಮದುವೆ ಸಂಭ್ರಮ ಮನೆ ಮಾಡ್ತಿದೆ. ಈಗಾಗ್ಲೇ ಅದ್ಧೂರಿಯಾಗಿ ಪ್ರೀತಿಯ ಪುತ್ರಿಯ ವಿವಾಹ ಮಾಡಿಸಿರೋ ರವಿಮಾಮ ಮಗನ ಮದುವೆ ತಯಾರಿ ನಡೆಸ್ತಿದ್ದಾರೆ. ಸಿನಿ ದುನಿಯಾದಲ್ಲಿ ಮಿಂಚುತ್ತಿರುವ ರವಿಚಂದ್ರನ್ ಪುತ್ರ ಮನೋರಂಜನ್ ವೈವಾಹಿಕ ಜೀವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ. 2011ರಲ್ಲಿ ಮನೋರಂಜನ್ ಮದುವೆ ಆಗುವುದಾಗಿ ಹೇಳಿದ್ದರು. ಸಿನಿಮಾಗಳಲ್ಲಿ ಬ್ಯುಸಿಯಾಗಿರೋದ್ರಿಂದ ಈ ವರ್ಷ...

ಕುಂಬಳಕಾಯಿ ಒಡೆದ ಹೊಸತನದ ‘ಧೀರ ಸಾಮ್ರಾಟ್’

ಕನ್ನಡ ಚಿತ್ರರಂಗದಲ್ಲಿ ಹೊಸಬರ ಹೊಸ ಪ್ರಯತ್ನಗಳ ಸಿನಿಮಾಗಳು ಬರ್ತಾವೆ..ಹೋಗ್ತಾವೆ. ಈ ಸಿನಿಮಾಗಳ ಪೈಕಿ ಕೆಲ ಸಿನಿಮಾಗಳು ಗಲ್ಲಾ ಪೆಟ್ಟಿಗೆಯಲ್ಲಿ ಸಖತ್ ಸೌಂಡ್ ಮಾಡ್ತಿದ್ರೆ, ಮತ್ತೆ ಕೆಲ ಸಿನಿಮಾ ಸೆಟ್ಟೇರಿದ ದಿನದಿಂದಲ್ಲೂ ಸುದ್ದಿಯಲ್ಲಿ ಇರ್ತಾವೆ. ಈ ಪೈಕಿ ಧೀರಾ ಸಾಮ್ರಾಟ್ ಸಿನಿಮಾ ಕೂಡ ಒಂದು. ಕಳೆದ ಜನವರಿಯಲ್ಲಿ ಮಹೂರ್ತ ನೆರವೇರಿಸಿದ್ದ ಧೀರ ಸಾಮ್ರಾಟ್ ಶೂಟಿಂಗ್ ಈ...

ಡಿಂಪಲ್ ಕ್ವೀನ್ ರಚಿತಾ ರಾಮ್ ಜೊತೆ ಡಾರ್ಲಿಂಗ್ ಕೃಷ್ಣ ರೋಮ್ಯಾನ್ಸ್..!

ಕನ್ನಡ ಚಿತ್ರರಂಗದ ಬುಲ್ ಬುಲ್ ಬೆಡಗಿ ರಚಿತಾ ರಾಮ್ ಸದ್ಯ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅತ್ತ ಟಾಲಿವುಡ್ ಅಂಗಳಕ್ಕೂ ಎಂಟ್ರಿ ಕೊಟ್ಟಿರುವ ಡಿಂಪಲ್ ಕ್ವೀನ್ ಮತ್ತೊಂದು ಸಿನಿಮಾಕ್ಕೂ ಓಕೆ ಎಂದಿದ್ದಾರೆ. ಇಂಟ್ರೆಸ್ಟಿಂಗ್ ಅಂದ್ರೆ ಈ ಸಿನಿಮಾದಲ್ಲಿ ರಚ್ಚುಗೆ ಜೋಡಿಯಾಗಿ ಲವ್ ಮೋಕ್ಟೇಲ್ ಸಿನಿಮಾ ಖ್ಯಾತಿಯ ನಿರ್ದೇಶಕ ಕಂ ನಟ ಡಾರ್ಲಿಂಗ್ ಕೃಷ್ಣ...

ಆ ವಿಷ್ಯಯದಲ್ಲಿ ಉದ್ಯಮಿ ಅಂಬಾನಿ ಕೈವಾಡವಿದೆ ಎಂದು ಗುಡುಗಿದ್ದೇಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್..?

ಬಾಕ್ಸ್ ಆಫೀಸ್ ಸುಲ್ತಾನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇವತ್ತು ಫೇಸ್ ಬುಕ್ ಲೈವ್ ನಲ್ಲಿ ಸಾಕಷ್ಟು ವಿಷ್ಯಯಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಅದ್ರಲ್ಲೂ ದಚ್ಚು ಉದ್ಯಮಿ ಅಂಬಾನಿ ವಿರುದ್ಧ ಗುಡುಗಿದ್ದಾರೆ. ಚಿತ್ರಮಂದಿರಗಳು ಪೂರ್ಣ ಪ್ರಮಾಣದಲ್ಲಿ ತೆರೆಯದೆ ಇರುವುದರ ಹಿಂದೆ ಅಂಬಾನಿ ಕೈವಾಡವಿದೆ ಎಂದಿದ್ದಾರೆ. ಈಗಾಗ್ಲೇ ಮಾರುಕಟ್ಟೆ, ಮದುವೆಗಳಲ್ಲಿ ಜನರಿದ್ದಾರೆ. ಸೂಲ್ಕು-ಕಾಲೇಜುಗಳು ಸಹ ಆರಂಭವಾಗಿವೆ. ಆದ್ರೆ ಥಿಯೇಟರ್ ತೆರೆಯುತ್ತಿಲ್ಲ....

ಶಿವರಾತ್ರಿ ಹಬ್ಬಕ್ಕೆ ರಾ..ರಾ..ರಾ..ರಾಬರ್ಟ್ ಹವಾ…ಒಟಿಟಿಯಲ್ಲಿ ಯಾವುದೇ ಕಾರಣಕ್ಕೆ ರಿಲೀಸ್ ಆಗೋಲ್ಲ ದರ್ಶನ್ ಸಿನಿಮಾ…!

ಡಿಬಾಸ್ ದರ್ಶನ್ ಭಕ್ತಗಣಕ್ಕೆ ಇದು ಗುಡ್ ನ್ಯೂಸ್. ಶಿವರಾತ್ರಿ ಹಬ್ಬದೂಟದ ಸಂಭ್ರವನ್ನು ಡಬ್ಬಲ್ ಮಾಡೋದಿಕ್ಕೆ ಥಿಯೇಟರ್ ಅಂಗಳಕ್ಕೆ ರಾ..ರಾ..ರಾ..ರಾಬರ್ಟ್ ಬರ್ತಿದೆ. ದಚ್ಚು 53ನೇ ಸಿನಿಮಾ ಕಣ್ತುಂಬಿಕೊಳ್ಬೇಕು ಅಂತಾ ಕಾಯ್ತಿದೆ ದಚ್ಚು ಅಭಿಮಾನಿ ಬಳಗಕ್ಕೆ ಇವತ್ತು ದಾಸ ಸಖತ್ ನ್ಯೂಸ್ ಕೊಟ್ಟಿದ್ದಾರೆ. ಮಾರ್ಚ್ 11ರ ಶಿವರಾತ್ರಿ ಹಬ್ಬದಂದೂ ಥಿಯೇಟರ್ ಅಂಗಳದಲ್ಲಿ ರಾಬರ್ಟ್ ಖದರ್ ಶುರುವಾಗಲಿದೆ ಅಂತಾ...
- Advertisement -spot_img

Latest News

Hubli: ಲಕ್ಷ್ಮಣ ಸವದಿಗೆ ನೂತನ ಸಚಿವ ಸಂಪುಟದಲ್ಲಿ ಅರ್ಹ ಸ್ಥಾನ ನೀಡಬೇಕೆಂದು ಒತ್ತಾಯ

Hubli Political News: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆಯ ಸಂಚಲನ ಮೂಡಿದೆ. ಉತ್ತರ ಕರ್ನಾಟಕದ ಪ್ರಭಾವಿ ನಾಯಕ ಲಕ್ಷ್ಮಣ ಸವದಿ ಅವರಿಗೆ ನೂತನ ಸಚಿವ...
- Advertisement -spot_img