Sunday, October 5, 2025

ಸಿನಿಮಾ

ವಿಶಾಖಪಟ್ಟಣದಲ್ಲಿ ‘ಐ ಲವ್ ಯೂ’ ಎಂದ ಉಪ್ಪಿ…!!

ಆಂಧ್ರಪ್ರದೇಶ: ಬಂದರುನಗರಿ ವಿಶಾಖಪಟ್ಟಣಂನಲ್ಲಿ ಉಪ್ಪಿ ಅಭಿನಯದ ‘ಐ ಲವ್ ಯೂ’ ಸಿನಿಮಾ ತೆಲುಗು ಅವತರಣಿಕೆಯ ಆಡಿಯೋ ಲಾಂಚ್ ಕಾರ್ಯಕ್ರಮ ನಡೀತು. ಆರ್. ಚಂದ್ರು ನಿರ್ದೇಶನ ಹಾಗೂ ನಿರ್ಮಾಣದ ಈ ಬಹುನಿರೀಕ್ಷಿತ ಸಿನಿಮಾ ತೆಲುಗು ಹಾಗೂ ಕನ್ನಡ ಎರಡೂ ಭಾಷೆಯಲ್ಲಿ ತೆರೆ ಕಾಣ್ತಿದೆ. ಚಿತ್ರದಲ್ಲಿ ನಟ ಉಪೇಂದ್ರಾಗೆ, ರಚಿತಾ ರಾಮ್ ಹಾಗೂ ಸೋನು ಗೌಡ ಸಾಥ್...

‘ಸಿಲಿಂಡರ್ ಸತೀಶ’ನಾದ ಕಿರಿಕ್ ಕೀರ್ತಿ

ಬೆಂಗಳೂರು:ಬಿಗ್ ಬಾಸ್ ಸೀಸನ್-4 ರಲ್ಲಿ ಸ್ಪರ್ಧಿಸಿ ಕನ್ನಡಿಗರ ಮನಗೆದ್ದಿದ್ದ ಕಿರಿಕ್ ಕೀರ್ತಿ ಇದೀಗ ‘ಸಿಲಿಂಡರ್ ಸತೀಶ’ನಾಗಿ ತೆರೆ ಮೇಲೆ ಸಿನಿರಸಿಕರನ್ನು ರಂಜಿಸಲು ಬರ್ತಿದ್ದಾರೆ. ಈಗಾಗಲೇ ದೇವ್ರಂಥಾ ಮನುಷ್ಯ, ಎರಡನೇ ಸಲ ಸಿನಿಮಾದಲ್ಲಿ ನಟಿಸಿರೋ ಕಿರಿಕ್ ಕೀರ್ತಿ ಇದೀಗ ‘ಸಿಲಿಂಡರ್ ಸತೀಶ, ಕೇರ್ ಆಫ್ ಶಾಲೂ’ ಎಂಬ ಸಿನಿಮಾದಲ್ಲಿ ನಟಿಸಿದ್ದಾರೆ. ಚಿತ್ರದ ಟೀಸರ್ ಬಿಡುಗಡೆಯಾಗಿದ್ದು ಸಖತ್ ಎಂಟರ್ಟೈನಿಂಗ್ ಆಗಿದೆ....

ಮನೆ ಡ್ಯಾಮೇಜ್ ಮಾಡಿದ್ದಾರಂತೆ ಯಶ್- ಮನೆ ಮಾಲೀಕ ಆರೋಪ…!?

ಬೆಂಗಳೂರು: ಬಾಡಿಗೆ ಮನೆಯನ್ನು ಮಾಲೀಕರಿಗೆ ಹಸ್ತಾಂತರಿಸಿದ ಮೇಲೂ ನಟ ರಾಕಿಂಗ್ ಸ್ಟಾರ್ ಯಶ್ ಮೇಲೆ ಮತ್ತೊಂದು ಆರೋಪ ಕೇಳಿಬಂದಿದೆ. ಮನೆ ಖಾಲಿ ಮಾಡುವಾಗ ಯಶ್ ಮನೆಯ ಟ್ಯೂಬ್ ಲೈಟ್, ಬಾತ್ ರೂಂ ಫಿಟ್ಟಿಂಗ್ಸ್, ವಾರ್ಡ್ ರೋಬ್ ಬಾಗಿಲು, ಸ್ವಿಚ್ ಗಳು ಸೇರಿದಂತೆ ಇತರೆ ವಸ್ತುಗಳು ಡ್ಯಾಮೇಜ್ ಆಗಿವೆ ಅಂತ ಮನೆ ಮಾಲೀಕ ಆರೋಪಿಸುತ್ತಿದ್ದಾರೆ.  ಇನ್ನು ಮನೆ ಡ್ಯಾಮೇಜ್...

ನಟ ದರ್ಶನ್ ಮನೆ ಕಾಂಪೌಂಡ್ ಮೇಲೆ ಬಿದ್ದ ಮರ- ತೆರವಿಗೆ ಅಡ್ಡ ಬಂತ ರಾಜಕೀಯ…?

ಬೆಂಗಳೂರು: ಮೊನ್ನೆ ಸುರಿದ ಗಾಳಿ ಸಹಿತ ಭಾರೀ ಮಳೆಗೆ ನಟ ದರ್ಶನ್ ಮನೆ ಕಾಂಪೌಂಡ್ ಮೇಲೆ ಮರ ಬಿದ್ದಿದೆ. ಘಟನೆ ನಡೆದು 3 ದಿನಗಳಾದ್ರೂ ಬಿಬಿಎಂಪಿ ಅಧಿಕಾರಿಗಳು ಬಿದ್ದಿರೋ ಮರ ತೆರವುಗೊಳಿಸದೆ ನಿರ್ಲಕ್ಷ್ಯ ತೋರಿದ್ದಾರೆ. ಮೂರು ದಿನಗಳ ಹಿಂದೆ ಸುರಿದ ಗಾಳಿ ಮಳೆಗೆ ರಾಜರಾಜೇಶ್ವರಿನಗರದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನೆಯ ಕಾಂಪೌಂಡ್ ಮೇಲೆ...

ಕೊನೆಗೂ ಲಕ್ಕಿ ಮನೆ ಖಾಲಿ ಮಾಡಿದ ರಾಕಿ ಭಾಯ್…!

ಬೆಂಗಳೂರು: ಕೊನೆಗೂ ರಾಕಿಂಗ್ ಸ್ಟಾರ್ ಯಶ್ ತಮ್ಮ ಅದೃಷ್ಟದ ಮನೆಯನ್ನು ಖಾಲಿ ಮಾಡಿದ್ದಾರೆ. ಇಂದು ಅಧಿಕೃತವಾಗಿ ತಮ್ಮ ಮನೆಯ ಕೀಲಿಯನ್ನು ಮಾಲೀಕರಿಗೆ ಯಶ್ ಒಪ್ಪಿಸಿದ್ದು ವಿವಾದಕ್ಕೆ ತೆರೆ ಬಿದ್ದಿದೆ. 2ತಿಂಗಳ  ಬಾಕಿ ಬಾಡಿಗೆ 80ಸಾವಿರ ರೂಪಾಯಿ ಡಿಡಿಯನ್ನೂ ಮನೆ ಮಾಲೀಕರಿಗೆ ಪಾವತಿಸಿದ್ದಾರೆ. 2013ರರಿಂದಲೂ ಮನೆ ಬಾಡಿಗೆ ವಿಚಾರವಾಗಿ ಕಾನೂನು ಹೋರಾಟ ನಡೆಸಿದ್ದ ಮನೆ ಮಾಲೀಕರು ಕೊನೆಗೂ...

‘ಟಗರು’ ಆಹ್ವಾನಿಸಿದ ಸಲಗ ಚಿತ್ರತಂಡ…!

ಬೆಂಗಳೂರು: ದುನಿಯಾ ವಿಜಯ್ ನಟನೆಯ ಸಲಗ ಚಿತ್ರದ ಮುಹೂರ್ತಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯನವರನ್ನು ಚಿತ್ರತಂಡ ಆಹ್ವಾನಿಸಿದೆ.  ದುನಿಯಾ ವಿಜಿ ನಟನೆಯ ಸಲಗ ಚಿತ್ರ ಶೀಘ್ರವೇ ಸೆಟ್ಟೇರಲಿದೆ. ಚಿತ್ರದ ಮುಹೂರ್ತಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯರನ್ನು ಚಿತ್ರತಂಡ ಆಹ್ವಾನಿಸಿದೆ. ಇದೇ ತಿಂಗಳ 6ನೇ ತಾರೀಖಿನಂದು ಸೆಟ್ಟೇರಲಿರೋ  ಈ ಚಿತ್ರಕ್ಕೆ ಸ್ವತಃ ನಟ ದುನಿಯಾ ವಿಜಿ ಆಕ್ಷನ್ ಕಟ್ ಹೇಳ್ತಿರೋದು...

ಸೂಪರ್ ಡೂಪರ್ ಆಗಿದೆ ಕುರುಕ್ಷೇತ್ರ 3ನೇ ಟ್ರೇಲರ್- ದಚ್ಚು ಫ್ಯಾನ್ಸ್ ಗೆ ಹಬ್ಬವೋ ಹಬ್ಬ

ಸ್ಯಾಂಡಲ್​ವುಡ್​ ಬಾಕ್ಸ್ ಆಫೀಸ್ ಸುಲ್ತಾನ  ದರ್ಶನ್ ಅಭಿನಯದ ಭಾರೀ ನಿರೀಕ್ಷೆ ಹುಟ್ಟಿಸಿರೋ ಸಿನಿಮಾ ಕುರುಕ್ಷೇತ್ರದ 3ನೇ ಟೀಸರ್ ರಿಲೀಸ್ ಆಗಿದ್ದು ಯೂಟ್ಯೂಬ್‌ನಲ್ಲಿ ಹವಾ ಎಬ್ಬಿಸಿದೆ. ದರ್ಶನ್ ಅಭಿಮಾನಿಗಳು ಕಣ್ಣಿಗೆ ಎಣ್ಣೆ ಬಿಟ್ಕೊಂಡು ಕಾಯ್ತಿದ್ದ ಟೀಸರ್ ಬಂದಿದ್ದೇ ತಡ, ಯಾವ ರೇಂಜ್‌ಗೆ ಟೀಸರ್‌ನ ನೋಡ್ತಿದ್ದಾರೆ ಅಂದ್ರೆ, ಒಂದೇ ದಿನದಲ್ಲಿ ಟೀಸರ್ ೫ ಲಕ್ಷ ದಾಟಿ ಮಿಲಿಯನ್...

ಐಶ್ವರ್ಯಾ ರೈ ಕುರಿತ ಟ್ವೀಟ್ ಅಳಿಸಿ ನಟ ವಿವೇಕ್ ಒಬೇರಾಯ್ ಕ್ಷಮೆ

ವಿಶ್ವ ಸುಂದರಿ, ಬಾಲಿವುಡ್ ನಟಿ ಐಶ್ವರ್ಯಾ ರೈ ಕುರಿತ ಟೀಕಾತ್ಮಕ ಪೋಸ್ಟ್ ಕುರಿತಾಗಿ ನಟ ವಿವೇಕ್ ಒಬೇರಾಯ್ ಇದೀಗ ಕ್ಷಮೆಯಾಚಿಸಿದ್ದಾರೆ. ‘ನಾನು ತಮಾಷೆಗಾಗಿ ಆ ಟ್ವೀಟ್ ಮಾಡಿದ್ದೇ ವಿನಃ ಬೇರೆ ಯಾವ ಉದ್ದೇಶದಿಂದಲೂ ಮಾಡಿಲ್ಲ. ಟ್ವೀಟ್ ಕುರಿತಾದ ನನ್ನ ರಿಪ್ಲೈ ನಿಂದ ಯಾವೊಬ್ಬ ಮಹಿಳೆಗಾದ್ರೂ ಅಸಮಾಧಾನವಿದ್ರೆ ನನ್ನನ್ನು ಕ್ಷಮಿಸಿಬಿಡಿ’ ಅಂತ ವಿವೇಕ್ ಹೇಳಿಕೊಂಡಿದ್ದಾರೆ. ...

ವಿಶ್ವಸುಂದರಿಯನ್ನ ಕೆಣಕಿದ ಅ’ವಿವೇಕ್’ ಒಬೇರಾಯ್- ನೆಟ್ಟಿಗರಿಂದ ಮಂಗಳಾರತಿ

ಲೋಕಸಭಾ ಚುನಾವಣಾ ಎಕ್ಸಿಟ್ ಪೋಲ್ ವರದಿಯ ಬಗ್ಗೆ ದೇಶಾದ್ಯಂತ ಇಂಟೆರೆಸ್ಟಿಂಗ್ ಚರ್ಚೆಗಳು ನಡೀತಿರೋ ಮಧ್ಯೆ ನಟ ವಿವೇಕ್ ಒಬೇರಾಯ್ ಮಾಡಿರೋ ಟ್ವೀಟ್ ನೆಟ್ಟಿಗರ ಕಣ್ಣು ಕೆಂಪಾಗಿಸಿದೆ. ಒಂದು ಕಾಲದ ತಮ್ಮ ಗೆಳತಿ, ವಿಶ್ವಸುಂದರಿ ಐಶ್ವರ್ಯ ರೈ ಬಗ್ಗೆ ಒಬೇರಾಯ್ ಟೀಕೆ ಮಾಡೋ ರೀತಿ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ನಲ್ಲಿ ಐಶ್ವರ್ಯಾ ರೈ ಮಾಜಿ...
- Advertisement -spot_img

Latest News

ಹೊಸ ಪಕ್ಷ, ಹೊಸ ಸರ್ಕಾರ 1, JCB ಗೆ ಯತ್ನಾಳ್ ಪೂಜೆ – ರಾಜ್ಯದಲ್ಲಿ ಬುಲ್ಡೋಜರ್ ಸರ್ಕಾರ?

ಬಿಜೆಪಿಯಿಂದ ಉಚ್ಚಾಟನೆಗೊಂಡರೂ ರಾಜ್ಯದ ರಾಜಕೀಯದಲ್ಲೇ ಪ್ರಬಲ ಸ್ಥಾನ ಪಡೆದಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ತೀಕ್ಷ್ಣ ಹೇಳಿಕೆಯಿಂದ ಸಂಚಲನ ಉಂಟು ಮಾಡಿದ್ದಾರೆ. ಹೊಸ ರಾಜಕೀಯ...
- Advertisement -spot_img