Thursday, June 18, 2026

ಸಿನಿಮಾ

ದಿಯಾ ಹೀರೋ ಪೃಥ್ವಿ ಅಂಬರ್ ಈಗ ಸಿಂಗರ್….!

ದಿಯಾ.. ಕನ್ನಡ ಸಿನಿಮಾ ಇಂಡಸ್ಟ್ರೀಯ ಪ್ರೇಕ್ಷಕರ ಮನಸ್ಸನ್ನು ಹಚ್ಚೊತ್ತಿದ ಸಿನಿಮಾ. ತ್ರಿಕೋನ ಪ್ರೇಮಕಥಾಹಂದರ ಹೊಂದಿದ್ದ ಈ ಸಿನಿಮಾದ ಪ್ರತಿಯೊಂದು ಪಾತ್ರವೂ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಅದ್ರಲ್ಲೂ ಆದಿ‌ ಪಾತ್ರ ಸಖತ್ ಹೈಲೈಟ್ ಆಗಿತ್ತು. ಆದಿ ಪಾತ್ರದ ಮೂಲಕ ಇಡೀ‌ ಕರುನಾಡಿನ ಮನೆ‌ ಮನಸು ಗೆದ್ದಿದ್ದ ಪೃಥ್ವಿ ಅಂಬರ್ ಈಗ ಬ್ಯೂಸಿಯೆಸ್ಟ್ ಹೀರೋ. ಬ್ಯಾಕ್ ಟು ಬ್ಯಾಕ್...

ಲಾಕ್ ಡೌನ್ ಬಳಿಕ 25 ದಿನ‌ ಪೂರೈಸಿದ ಕನ್ನಡ ಸಿನಿಮಾ ಇದು…!

ಕೊರೋನಾ ಲಾಕ್ ಡೌನ್ ಬಳಿಕ ಸಿನಿಮಾ ಥಿಯೇಟರ್ ಓಪನ್ ಗೆ ಪರ್ಮಿಷನ್ ಸಿಕ್ತು. ರೂಲ್ಸ್ ಅಂಡ್ ರೆಗ್ಯುಲೇಷನ್ ಹಾಕಿ ಸಿನಿಮಾ ರಿಲೀಸ್ ಮಾಡೋದಿಕ್ಕೆ ಸರ್ಕಾರವೇನೋ ಅವಕಾಶ ನೀಡ್ತು. ಆದ್ರೆ ಸಿನಿಮಾ ರಿಲೀಸ್ ಮಾಡಿದ್ರೆ ಪ್ರೇಕ್ಷಕಪ್ರಭು ಬರ್ತಾನಾ..? ಯಾರು‌ ಮೊದಲು ಸಿನಿಮಾ ರಿಲೀಸ್ ಮಾಡ್ತಾರೆ..? ಅನ್ನೋ ಚರ್ಚೆ ನಡುವೆ ರೀ-ರಿಲೀಸ್ ಆದ ಸಿನಿಮಾಗಳು ಥಿಯೇಟರ್ ಅಂಗಳಕ್ಕೆ...

ಕೋಲೆ ಬಸವನಿಗೂ ಆ್ಯಕ್ಷನ್ ಪ್ರಿನ್ಸ್ ಖರಾಬು ಗುಂಗು…!

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸತತ ಮೂರು ವರ್ಷಗಳು ಶ್ರಮ ಹಾಕಿ ತಯಾರಾಗಿರುವ ಸಿನಿಮಾ ಪೊಗರು. ಮೈಯಲ್ಲಿ ಪೊಗರು ತುಂಬಿರುವ ಶಿವ ಇಷ್ಟರಲ್ಲಿ ಥಿಯೇಟರ್ ಅಂಗಳದಲ್ಲಿ ಅಬ್ಬರಿಸಿ ಬೊಬ್ಬಿರಿಯಬೇಕಿತ್ತು. ಆದ್ರೆ ಕೊರೋನಾ ಲಾಕ್ ಡೌನ್, ಸೀಲ್ ಡೌನ್ ಎಲ್ಲದಕ್ಕೂ ಬ್ರೇಕ್ ಹಾಕ್ತು. ಇನ್ನೇನು ಡಿಸೆಂಬರ್ ನಲ್ಲಿ‌...

ಕರ್ನಾಟಕದ ಹುಡುಗಿಯರಿಗೆ ‘ಯುವರತ್ನ’ನ ಬೆಡಗಿ ಸಯೇಶಾ ಓಪನ್ ಚಾಲೆಂಜ್…!ಯಾಕೆ ಗೊತ್ತಾ…?

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ‌ ಸಂತೋಷ್ ಆನಂದ್ ರಾಮ್ ಕಾಂಬಿನೇಷನ ಬಹುನೀರಿಕ್ಷಿತ ಸಿನಿಮಾ ಯುವರತ್ನ. ರಾಜಕುಮಾರ ಸಿನಿಮಾದ ಸಕ್ಸಸ್ ಬಳಿಕ ಅಪ್ಪು-ಸಂತೋಷ್ ಹಾಗೂ ವಿಜಯ್ ಕಿರಗಂದೂರು ಸೇರಿ ಮಾಡ್ತಿರುವ ಮೆಗಾ ಮೂವೀ. ಎಲ್ಲವೂ ಅಂದುಕೊಂಡಂತೆ ಹಾಗಿದ್ರೆ ಥಿಯೇಟರ್ ಅಂಗಳದಲ್ಲಿ ಯುವರತ್ನ ಕಮಾಲ್ ಮಾಡ್ಬೇಕಿತ್ತು. ಕೊರೋನಾ ಲಾಕ್ ಡೌನ್, ಸೀಲ್ ಡೌನ್ ಅಂತಾ...

ಸೂಪರ್ ಸ್ಟಾರ್ ರಜನಿಕಾಂತ್ ಪಕ್ಷದ ಹೆಸರು, ಚಿಹ್ನೆ ಯಾವುದು ಗೊತ್ತಾ…?

ಕಾಲಿವುಡ್ ಸೂಪರ್ ಸ್ಟಾರ್, ತಲೈವ, ರಜನಿಕಾಂತ್ ರಾಜಕೀಯ ಅಖಾಡಕ್ಕೆ‌ ಧುಮುಕಲು ಮುಹೂರ್ತ ಫಿಕ್ಸ್ ಆಗಿದೆ. ಇದೇ ತಿಂಗಳ ಕೊನೆಗೆ ಅಂದ್ರೆ ಡಿಸೆಂಬರ್ 31ರಂದು ರಜನಿ ಪಕ್ಷದ ಚಿಹ್ನೆ, ಹೆಸರು ಘೋಷಣೆ ಮಾಡೋದಾಗಿ ತಿಳಿಸಿದ್ದರು. ಆದ್ರೆ ರಜನಿಕಾಂತ್ ತಮ್ಮ ಪಕ್ಷದ ಚಿಹ್ನೆ ಅನೌನ್ಸ್ ಮಾಡುವ ಮುನ್ನವೇ ಯಾವುದು ಅನ್ನುವುದು ರಿವೀಲ್ ಆಗಿದೆ. ರಜನಿ ಪಕ್ಷದ ಚಿಹ್ನೆ,...

ಹೊಂಬಾಳೆ ತಂಡದಿಂದ ಮತ್ತೊಂದು ಬಿಗ್ ಅನೌನ್ಸ್ ಮೆಂಟ್..! ಈ ಬಾರಿ ಯಾವ ಸ್ಟಾರ್ ಗೆ ನಿರ್ಮಾಣ ಮಾಡ್ತಾರೆ ಕೆಜಿಎಫ್ ನಿರ್ಮಾಪಕ…?

ಕೆಜಿಎಫ್ ಸಿನಿಮಾವನ್ನು ಪ್ಯಾನ್ ಇಂಡಿಯಾ ಸಿನಿಮಾ ಮಾಡಿ ಸಕ್ಸಸ್ ಕಂಡಿರುವ ನಿರ್ಮಾಪಕ ವಿಜಯ್ ಕಿರಗಂದೂರು ಸಾರಥ್ಯದ ಹೊಂಬಾಳೆ ಫಿಲ್ಮಂಸ್ ನಿರ್ಮಾಣ ಸಂಸ್ಥೆ ಮತ್ತೊಂದು‌ ಮೆಗಾ ಅನೌನ್ಸ್ ಮೆಂಟ್ ಗೆ ರೆಡಿಯಾಗಿದೆ. ಡಿಸೆಂಬರ್ 17ಕ್ಕೆ ಫ್ಯಾನ್ಸ್ ಗೆ ಸಿಕ್ತಿದೆ ಭರ್ಜರಿ ಟ್ರೀಟ್.. ಹೊಂಬಾಳೆ ಫಿಲ್ಮಂಸ್ ಇದೇ ತಿಂಗಳ 17ರಂದು ಬೆಳಗ್ಗೆ 11 ಗಂಟೆ 59 ನಿಮಿಷಕ್ಕೆ ಹೊಸ ಚಿತ್ರವನ್ನು...

ಸಾವಿರ ಕೋಟಿಯ ಒಡೆಯ ಸಲ್ಮಾನ್ ಖಾನ್: ಅವರ ಒಟ್ಟು ಆಸ್ತಿ ಕೇಳಿದ್ರೇ ಶಾಕ್ ಆಗ್ತೀರಾ..!

ಬಾಲಿವುಡ್‌ನ ಬ್ಯಾಡ್‌ಬಾಯ್ ಅಂತಾನೇ ಪ್ರಖ್ಯಾತಿ ಗಳಿಸಿರುವ ಸಲ್ಮಾನ್ ಖಾನ್, ಬಹುಬೇಡಿಕೆ ಇರುವ ಮತ್ತು ತನ್ನದೇ ಸ್ಟೈಲ್ ಮೆಂಟೇನ್ ಮಾಡಿರುವ ನಟ. ವರ್ಷಕ್ಕೆ ಒಂದು ಸಿನಿಮಾದಲ್ಲಿ ನಟಿಸಿ, ಅದನ್ನ ರಂಜಾನ್ ದಿನ ರಿಲೀಸ್ ಮಾಡೋ ಸಲ್ಮಾನ್ ಖಾನ್, ಬಿಗ್‌ಬಾಸ್‌ನ ನಿರೂಪಕ ಕೂಡ ಹೌದು. ಹಾಗಾದ್ರೆ ಬಹುಬೇಡಿಕೆಯ ಈ ನಟನ ಆಸ್ತಿ ಎಷ್ಟು..? ಈತನ ಬಳಿ ಯಾವ...

ಮಿಸ್ ಯೂ ಚಿರು ಮಗನೇ :ಚಿರುನನ್ನು ನೆನೆದು ಭಾವುಕರಾದ ಅರ್ಜುನ್ ಸರ್ಜಾ

ಸ್ಯಾಂಡಲ್‌ವುಡ್ ನಟ ಚಿರಂಜೀವಿ ಸರ್ಜಾ ನಿಧನರಾದಾಗ ಅರ್ಜುನ್ ಸರ್ಜಾ ಶೂಟಿಂಗ್ ಸ್ಥಗಿತಗೊಳಿಸಿ, ಚೆನ್ನೈನಿಂದ ಬೆಂಗಳೂರಿಗೆ ಬಂದಿದ್ದರು. ಮಗನಂತಿದ್ದ ಚಿರು ನಿಧನಕ್ಕೆ ಸಂತಾಪ ಹೊರಹಾಕಿದ್ದರು. ಇದೀಗ ಮತ್ತೆ ಈ ಬಗ್ಗೆ ಟ್ವೀಟ್ ಮಾಡಿರುವ ಅರ್ಜುನ್ ಸರ್ಜಾ, ಚಿರುವನ್ನು ನೆನೆದು ಭಾವುಕರಾಗಿದ್ದಾರೆ. https://youtu.be/1Rm5vKaU31Y ಈ ಬಗ್ಗೆ ಟ್ವೀಟ್ ಮಾಡಿರುವ ಅರ್ಜುನ್ ಸರ್ಜಾ, ಚಿರು ಮಗನೇ ನಿನ್ನನ್ನು ಎಷ್ಟು ಮಿಸ್ ಮಾಡಿಕೊಳ್ಳುತ್ತಿದ್ದೇನೆ...

ಇಡೀ ಮೇಘನಾ ರಾಜ್ ಕುಟುಂಬಕ್ಕೆ ತಗುಲಿದ ಕೊರೊನ ಸೋಂಕು..

ಕೊರೊನಾ ಮಹಾಮಾರಿ ಈಗಾಗಲೇ ಹಲವು ಜನರ ಜೀವನವನ್ನ ಹಾಳು ಮಾಡಿದೆ. ಸ್ಯಾಂಡಲ್‌ವುಡ್‌ನ ಹಲವರಿಗೆ ಕೊರೊನಾ ಬಂದು, ಚಿಕಿತ್ಸೆ ಪಡೆದು ಆರೋಗ್ಯವಾಗಿದ್ದಾರೆ. ಇದೀಗ ಕೊರೊನಾ ಮಹಾಮಾರಿ ಮೇಘನಾರಾಜ್ ಕುಟುಂಬವನ್ನ ಆವರಿಸಿದೆ. ಪುಟ್ಟ ಚಿರು ಕಂದನಿಗೂ ಕೊರೊನಾ ತಗಲಿರುವುದು ಧೃಡಪಟ್ಟಿದೆ. https://youtu.be/vK77yKd5TU0 ಮೇಘನಾ ರಾಜ್, ಸುಂದರ್ ರಾಜ್, ಪ್ರಮಿಳಾ ಜೋಶಾಯ್ ಸೇರಿ ಮಗುವಿಗೂ ಕೂಡ ಕೊರೊನಾ ತಗುಲಿದೆ. ಮೊದಲು...

ಡಾರ್ಲಿಂಗ್ ಪ್ರಭಾಸ್ ಆಸ್ತಿ ಎಷ್ಟು..? ಅವರ ಬಳಿ ಎಷ್ಟು ಕಾರ್ ಇದೆ ಗೊತ್ತಾ..?

ಪ್ರಭಾಸ್.. ಈ ಹೆಸರನ್ನ ಕೇಳದ ಸಿನಿಪ್ರೇಮಿಗಳಿಲ್ಲ. 4 ವರ್ಷಗಳ ಹಿಂದೆ ಬರೀ ತೆಲಗು ಫಿಲ್ಮ್ ಇಂಡಸ್ಟ್ರಿಯಲ್ಲಿ ಫೇಮಸ್ ಇದ್ದ ಪ್ರಭಾಸ್, ಬಾಹುಬಲಿ ತೆರೆಕಂಡ ಬಳಿಕ ನ್ಯಾಷನಲ್ ಸ್ಟಾರ್ ಆದ್ರು. ನಂತರ ಸಾಹೋ ಚಿತ್ರದ ಮೂಲಕ ಬಾಲಿವುಡ್‌ಗೂ ಲಗ್ಗೆ ಇಟ್ಟರು. ಇದೀಗ, ಸ್ಟಾರ್ ಡೈರೆಕ್ಟರ್ ಪ್ರಶಾಂತ್ ನೀಲ್ ಚಿತ್ರವಾದ ಸಲಾರ್ ಚಿತ್ರದಲ್ಲಿ ಮಿಂಚಲು ಸಜ್ಜಾಗಿದ್ದಾರೆ. 2002ರಲ್ಲಿ ಈಶ್ವರಿ...
- Advertisement -spot_img

Latest News

Health Tips: ಬಾಯಿಯಿಂದ ಬರುವ ಗಬ್ಬು ವಾಸನೆಯನ್ನು ತಡೆಯಲು ಇಲ್ಲಿದೆ ಅತ್ಯುತ್ತಮ ಟಿಪ್ಸ್

Health Tips: ನಾವು ಪ್ರತಿದಿನ ಸರಿಯಾಗಿ ಬ್ರಶ್ ಮಾಡದಿದ್ದಾಗ, ನಮ್ಮ ಬಾಯಿಯಿಂದ ದುರ್ನಾತ ಬರುತ್ತದೆ. ಅಥವಾ ನೀರುಳ್ಳಿ, ಬೆಳ್ಳುಳ್ಳಿ, ಮೂಲಂಗಿ ಸೇರಿ ಕೆಲವು ತರಕಾರಿ ಸೇವನೆ...
- Advertisement -spot_img