Thursday, June 18, 2026

ಸಿನಿಮಾ

ಶಿವಸೇನೆಯಿಂದ ನನಗೆ ಜೀವ ಬೆದರಿಕೆ: ಕಂಗನಾ

ತನ್ನ ಬೋಲ್ಡ್​ ಬಿಹೇವಿಯರ್​ನಿಂದಲೇ ಸುದ್ದಿ ಮಾಡೋ ಬಾಲಿವುಡ್​ ನಟಿ ಕಂಗನಾ ರಣಾವತ್​ ಇದೀಗ ಶಿವಸೇನೆ ಮುಖಂಡನ ವಿರುದ್ಧ ಕಿಡಿಕಾರಿದ್ದಾರೆ. ನನಗೆ ಜೀವ ಬೆದರಿಕೆ ಹಾಕಲಾಗಿದೆ ಅಂತಾ ಬಾಲಿವುಡ್​ ಕ್ವೀನ್​ ಕಂಗನಾ ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ. ಶಿವಸೇನೆ ಮುಖಂಡ ಸಂಜಯ್​ ರಾವತ್​ ನನಗೆ ಜೀವ ಬೆದರಿಕೆ ಹಾಕಿದ್ದಾರೆ. ಮುಂಬೈಗೆ ವಾಪಸ್ಸಾದ್ರೆ ನಿನ್ನ ಜೀವಕ್ಕೆ ಸಂಚಕಾರ ಅಂತಾ ಆವಾಜ್​...

‘ಸುಶಾಂತ್​ ಸಿಂಗ್​ ಡಿಪ್ರೆಷನ್​ನಲ್ಲಿದ್ದದ್ದು ನಿಜ’

ಬಾಲಿವುಡ್​ ನಟ ಸುಶಾಂತ್ ಸಿಂಗ್​ ರಜಪೂತ್​ ಸಾವಿನ ತನಿಖೆ ಹಲವು ಆಯಾಮಗಳಲ್ಲಿ ನಡೀತಾ ಇದೆ . ಈಗಾಗಲೇ ಸುಶಾಂತ್​ ಹಾಗೂ ರಿಯಾ ಕುಟುಂಬಸ್ಥರು, ಸಿಬ್ಬಂದಿ ವಿಚಾರಣೆ ನಡೆಸಿರೋ ಸಿಬಿಐ ಇದೀಗ ಸುಶಾಂತ್​ಗೆ ಚಿಕಿತ್ಸೆ ನೀಡ್ತಿದ್ದ ವೈದ್ಯರನ್ನೂ ತನಿಖೆಗೆ ಒಳಪಡಿಸಿದೆ. ವೈದ್ಯರ ವಿಚಾರಣೆ ವೇಳೆ ಸುಶಾಂತ್​ ಡಿಪ್ರೆಷನ್​ನಲ್ಲಿ ಇದ್ದದ್ದು ನಿಜ ಎಂಬ ಅಂಶ ಹೊರಬಿದ್ದಿದೆ. https://www.youtube.com/watch?v=CL2BF95bLHA ಸುಶಾಂತ್​ರನ್ನ...

ಐ ಫೋನ್ ಕೊಡಿಸಿ ಎಂದ ಯುವಕನಿಗೆ ನಟ ಸೋನುಸೂದ್ ಹೆಂಗ್ ರಿಪ್ಲೈ ಕೊಟ್ರು ಗೊತ್ತಾ..?

ಸೋನೂ ಸೂದ್.. ಬಾಲಿವುಡ್‌, ಸ್ಯಾಂಡಲ್‌ವುಡ್, ಟಾಲಿವುಡ್, ಕಾಲಿವುಡ್‌ನಲ್ಲಿ ಖಳನಾಯಕನ ಪಾತ್ರದಲ್ಲಿ ಮಿಂಚಿದ ನಾಯಕ. ಆದ್ರೆ ನಿಜ ಜೀವನದಲ್ಲಿ ಮಾತ್ರ ರಿಯಲ್ ಹೀರೋ. ಲಾಕ್‌ಡೌನ್ ಟೈಮ್‌ನಲ್ಲಿ ಬಡಬಗ್ಗರಿಗೆ, ಅಸಹಾಯಕರಿಗೆ ಸಹಾಯ ಮಾಡಲು ಶುರುಮಾಡಿದ ಸೋನು ಇಂದಿಗೂ ಕೂಡ ಹಲವರ ನೆರವಿಗೆ ಧಾವಿಸುತ್ತಿದ್ದಾರೆ. ಕರ್ನಾಟಕ ಜನರಿಗೂ ಕೂಡ ಸೋನುಸೂದ್ ಸಹಾಯ ಮಾಡಿದ್ದಾರೆ. https://youtu.be/VgI2D1DUJgs ಪುಸ್ತಕ, ಬಟ್ಟೆ, ಧವಸ ಧಾನ್ಯ ದಾನದಿಂದ...

‘ನಾನೊಬ್ಬ ಮೆಸೆಂಜರ್​, ಮೆಸೆಂಜರ್​ನ್ನ ಕೊಲ್ಲಬೇಡಿ’

ಸ್ಯಾಂಡಲ್​ವುಡ್​ನಲ್ಲಿ ಸಂಚಲನವನ್ನೇ ಸೃಷ್ಟಿಸಿರೋ ಡ್ರಗ್​ ಮಾಫಿಯಾ ಇದೀಗ ಅನೇಕರ ನಿದ್ದೆಗೆಡಿಸಿಸಿದೆ. ಡ್ರಗ್​ ಮಾಫಿಯಾ ಸಂಬಂಧ ಹೇಳಿಕೆ ನೀಡಿದ್ದ ಇಂದ್ರಜಿತ್​ ಲಂಕೇಶ್​ ಮೂರನೇ ಬಾರಿಗೆ ಸಿಸಿಬಿ ವಿಚಾರಣೆಗೆ ಹಾಜರಾದ್ರು. ವಿಚಾರಣೆ ಬಳಿಕ ಮಾತನಾಡಿದ ಅವ್ರು, ಡ್ರಗ್​ ಮಾಫಿಯಾದಲ್ಲಿ ಸ್ಯಾಂಡಲ್​ವುಡ್​ನ ಕೆಲ ಕಲಾವಿದರು ಇರೋದು ನಿಜ. ಹೀಗಾಗಿ ನಾನು ಮೆಸೆಂಜರ್​ ರೀತಿಯಲ್ಲಿ ಕೆಲಸ ಮಾಡ್ತಿದ್ದೇನೆ. ಮೆಸೆಂಜರ್​ನ್ನ ಕೊಲ್ಲುವ...

ಶರ್ಮಿಳಾ ಮಾಂಡ್ರೆ ಫ್ಯಾಮಿಲಿಗೆ ಕರೊನಾ ಸೋಂಕು

ಸ್ಯಾಂಡಲ್​ವುಡ್​ ನಟಿ ಶರ್ಮಿಳಾ ಮಾಂಡ್ರೆ ಮತ್ತವರ ಕುಟುಂಬಸ್ಥರಲ್ಲಿ ಕರೊನಾ ಸೋಂಕು ದೃಢ ಪಟ್ಟಿದೆ. ಈ ಸಂಬಂಧ ಟ್ವೀಟ್​ ಮಾಡಿರುವ ನಟಿ ಶರ್ಮಿಳಾ ತಮಗೆ ಕೋವಿಡ್​ 19 ಇರೋದನ್ನ ಖಚಿತ ಪಡಿಸಿದ್ದಾರೆ. ನಾನು ಹಾಗೂ ನನ್ನ ಮನೆಯ ಕೆಲ ಸದಸ್ಯರಲ್ಲಿ ಕರೊನಾ ಲಕ್ಷಣಗಳು ಕಂಡು ಬಂದ ಹಿನ್ನೆಲೆ ಕ್ವಾರಂಟೈನ್​ಗೆ ಒಳಗಾಗಿದ್ವಿ. ಪರೀಕ್ಷೆಯ ವೇಳೆ ನಮಗೆ ಕರೊನಾ...

ಸ್ಯಾಂಡಲ್​ವುಡ್​ ಕಲಾವಿದರಿಗೆ ನೋಟಿಸ್​: ಬೊಮ್ಮಾಯಿ

ಡ್ರಗ್​ ಮಾಫಿಯಾದಲ್ಲಿ ಕೆಲ ಸ್ಯಾಂಡಲ್​ವುಡ್​ ನಟ ನಟಿಯರ ಹೆಸರು ಕೇಳಿ ಬರ್ತಿರೋ ಬೆನ್ನಲ್ಲೇ ಸಿಸಿಬಿ ಹೈ ಅಲರ್ಟ್ ಆಗಿದೆ. ಈ ನಡುವೆ ಗೃಹ ಸಚಿವ ಬೊಮ್ಮಾಯಿ ಕೂಡ ಸಂಪುಟ ಸಭೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ್ದಾರೆ. https://www.youtube.com/watch?v=orBXs-7wuaQ ಡ್ರಗ್​ ಮಾಫಿಯಾ ಉದ್ದೇಶಿಸಿ ಬೆಂಗಳೂರಲಿ ಮಾತನಾಡಿದ ಬೊಮ್ಮಾಯಿ, ಡ್ರಗ್​ ಮಾಫಿಯಾ ಸಂಬಂಧ ಎಲ್ಲ ಆಯಾಮಗಳಲ್ಲಿ ತನಿಖೆ ನಡೀತಾ ಇದೆ....

ಸತ್ಯ ಹೇಳೋಕೆ ಚಿತ್ರರಂಗದವನೇ ಆಗಬೇಕೆಂದೇನಿಲ್ಲ: ಸಾರಾಗೆ ಸಂಬರಗಿ ಟಾಂಗ್​

ಡ್ರಗ್​ ಮಾಫಿಯಾ ಬಗ್ಗೆ ಸಂಚಲನಕಾರಿ ಹೇಳಿಕೆ ನೀಡ್ತಿರೋ ಪ್ರಶಾಂತ್​ ಸಂಬರಗಿ ಚಿತ್ರೋದ್ಯಮಿಯೇ ಅಲ್ಲ ಎಂಬ ಸಾ.ರಾ ಗೋವಿಂದು ಹೇಳಿಕೆಗೆ ಸಂಬರಗಿ ಖಾರವಾಗೇ ಪ್ರತಿಕ್ರಯಿಸಿದ್ದಾರೆ. ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಂಬರಗಿ ಸತ್ಯ ಹೇಳೋಕೆ ಚಿತ್ರೋದ್ಯಮದ ನಂಟಿನ ಅವಶ್ಯಕತೆ ಇಲ್ಲ ಎಂದಿದ್ದಾರೆ. ಚಿತ್ರರಂಗಕ್ಕೆ ಕಾಲಿಡಬೇಕು ಅಂತಾ 2000ನೇ ಇಸ್ವಿಯಲ್ಲೇ ಕನಸು ಕಂಡಿದ್ದೆ. ಆದರೆ ಕಾರಣಾಂತರಗಳಿಂದ...

‘ಅನಾರೋಗ್ಯ ಕಾರಣ ವಿಚಾರಣೆಗೆ ಹಾಜರಾಗಿಲ್ಲ, ಆದ್ರೆ ನಾಳೆ ಖಂಡಿತ ಹಾಜರಾಗ್ತೇನೆ’

ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್ ದಂಧೆ ಬಗ್ಗೆ ಭರ್ಜರಿ ಚರ್ಚೆ, ಆರೋಪ, ಪ್ರತ್ಯಾರೋಪ ನಡೆಯುತ್ತಿದೆ. ಈಗಾಗಲೇ ಇಂದ್ರಜೀತ್ ಲಂಕೇಶ್ ವಿಚಾರಣೆ ನಡೆದಿದ್ದು, ಪುರಾವೆ ನೀಡಿದ್ದೇನೆ, ಸಿಸಿಬಿ ತನಿಖೆ ನಡೆಸುತ್ತದೆ ಎಂದು ಹೇಳಿದ್ದಾರೆ. https://youtu.be/Ww4kaZI3iYQ ಇನ್ನು ನಿನ್ನೆ ನಟಿ ರಾಗಿಣಿ ಪ್ರಿಯಕರ ರವಿಶಂಕರ್‌ರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದು, ಆತ ರಾಗಿಣಿ ಹೆಸರು ಹೇಳಿದ್ದಕ್ಕಾಗಿ ಇಂದು ವಿಚಾರಣೆಗೆ ಹಾಜರಾಗುವಂತೆ ರಾಗಿಣಿಗೆ ನೋಟೀಸ್...

ಚಿತ್ರರಂಗದಲ್ಲಿ ಡ್ರಗ್​ ಮಾಫಿಯಾ ಇಲ್ಲ: ಫಿಲಂ ಚೇಂಬರ್​

ಯಾರೋ ಮಾಡಿರುವ ತಪ್ಪಿಗೆ ಕನ್ನಡ ಚಿತ್ರರಂಗವನ್ನ ದೂಷಿಸಬೇಡಿ ಅಂತಾ ಫಿಲಂ ಚೇಂಬರ್​ ಮಾಜಿ ಅಧ್ಯಕ್ಷ ಸಾ.ರಾ ಗೋವಿಂದು ಗುಡುಗಿದ್ದಾರೆ. ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಟನೆಯನ್ನೇ ನಂಬಿ ಬಂದವರು ಯಾರೂ ಕೆಟ್ಟದಾರಿ ತುಳಿದಿಲ್ಲ. ಆದರೆ ಕೆಲವರು ತೆವಲಿಗಾಗಿ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಅಂಥವರಿಂದ ಎಲ್ಲರಿಗೂ ಕೆಟ್ಟ ಹೆಸರು ಬರ್ತಿದೆ ಅಂತಾ ಕೆಂಡಕಾರಿದ್ರು. https://www.youtube.com/watch?v=Ww4kaZI3iYQ ...

ಡ್ರಗ್ಸ್ ಮಾಫಿಯಾ ವಿರುದ್ಧ ಹಳ್ಳಿ ಹಕ್ಕಿ ಗುಡುಗು..!

ಪೊಲೀಸ್​ ಇಲಾಖೆ ಡ್ರಗ್ಸ್ ಮಾಫಿಯಾ ಬಗ್ಗೆ ಗೊತ್ತಿದ್ದರೂ ಮಾತನಾಡ್ತಿಲ್ಲ. ಇದಕ್ಕೆ ಸ್ಥಳೀಯ ರಾಜಕಾರಣವೇ ಕಾರಣ ಅಂತಾ ಹೆಚ್​.ವಿಶ್ವನಾಥ್​ ಗುಡುಗಿದ್ದಾರೆ. ಮೈಸೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು.. ಸಿನಿಮಾ ಜಗತ್ತಿನಲ್ಲಿ ರೇವಾ ಪಾರ್ಟಿ, ಡ್ರಗ್ಸ್ ಮಾಫಿಯಾ ಜೋರಾಗಿದೆ. ಇದರ ಬಗ್ಗೆ ಪೊಲೀಸರಿಗೆ ಮಾಹಿತಿ ಇದೆ. ಆದ್ರೆ ಸ್ಥಳೀಯ ರಾಜಕಾರಣದಿಂದಾಗಿ ಪೊಲೀಸ್​ ಇಲಾಖೆ ಸುಮ್ಮನಾಗಿದೆ. ...
- Advertisement -spot_img

Latest News

Health Tips: ಬಾಯಿಯಿಂದ ಬರುವ ಗಬ್ಬು ವಾಸನೆಯನ್ನು ತಡೆಯಲು ಇಲ್ಲಿದೆ ಅತ್ಯುತ್ತಮ ಟಿಪ್ಸ್

Health Tips: ನಾವು ಪ್ರತಿದಿನ ಸರಿಯಾಗಿ ಬ್ರಶ್ ಮಾಡದಿದ್ದಾಗ, ನಮ್ಮ ಬಾಯಿಯಿಂದ ದುರ್ನಾತ ಬರುತ್ತದೆ. ಅಥವಾ ನೀರುಳ್ಳಿ, ಬೆಳ್ಳುಳ್ಳಿ, ಮೂಲಂಗಿ ಸೇರಿ ಕೆಲವು ತರಕಾರಿ ಸೇವನೆ...
- Advertisement -spot_img