Thursday, June 18, 2026

ಸಿನಿಮಾ

ಮಿಸ್ಸಿಂಗ್ ಯುವರ್ ವಿಶಸ್ ಚಿರು ಮಗನೇ: ಅರ್ಜುನ್ ಭಾವನಾತ್ಮಕ ಪೋಸ್ಟ್..!

ಇಂದು ಹುಟ್ಟುಹಬ್ಬ ಸಂಭ್ರಮದಲ್ಲಿರುವ ನಟ ಅರ್ಜುನ್ ಸರ್ಜಾ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಭಾವನಾತ್ಮಕ ಪೋಸ್ಟ್ ಅಪ್ಲೋಡ್ ಮಾಡಿದ್ದಾರೆ. ಇಂದು ಅರ್ಜುನ್ ಸರ್ಜಾ ಹುಟ್ಟುಹಬ್ಬಕ್ಕೆ ವಿಶ್ ಮಾಡಲು ಚಿರಂಜೀವಿ ಸರ್ಜಾ ಇಲ್ಲದ ಕಾರಣ ಬೇಸರ ವ್ಯಕ್ತಪಡಿಸಿರುವ ಅರ್ಜುನ್ ಸರ್ಜಾ, ಚಿರು ಫೋಟೋ ಜೊತೆ ಐ ಆ್ಯಮ್ ಮಿಸ್ಸಿಂಗ್ ಮೈ ಸ್ವೀಟೆಸ್ಟ್ ಬಾಯ್ ಆನ್ ಮೈ ಬರ್ತ್‌ಡೇ. ಮಿಸ್ಸಿಂಗ್...

ನಟ ಶಶಿಕುಮಾರ್ ಪುತ್ರ ಸುಪ್ರೀಂ ಅವರ ಸೀತಾಯಣ ಸಿನಿಮಾ, ಏನಿದರ ಸ್ಪೆಷಲ್..?

ಸುಪ್ರೀಂ ಹೀರೋ ಶಶಿಕುಮಾರ್ ಮಗ ಯಂಗ್ ಸುಪ್ರೀಂ ಅಕ್ಷಿತ್ ಶಶಿಕುಮಾರ್ ಅವರನ್ನು ನಾಯಕ ನಟನಾಗಿ ಪರಿಚಯಿಸುತ್ತ ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ನಿರ್ಮಾಣ ಹೊಂದಿರುವ ಸೀತಾಯಣ ಚಿತ್ರ ಸಂಪೂರ್ಣ ಬಿಡುಗಡೆ ತಯಾರಿಯಲ್ಲಿದೆ. ಡಬ್ಬಿಂಗ್ ರಿರೆಕಾರ್ಡಿಂಗ್ ಕೆಲಸಗಳನ್ನ ಪೂರ್ತಿಯಾಗಿ ಮುಗಿಸಿಕೊಂಡು ಈ ಚಿತ್ರಕ್ಕೆ ಸಂಬಂಧಪಟ್ಟ ಡಿಟಿಎಸ್‌ ಫೈನಲ್ ಮಿಕ್ಸಿಂಗ್ ಕೆಲಸಗಳು ಪ್ರಸ್ತುತ ರಾಜೇಶ್ ರಾಮ್‌ನಾಥ್ ಸ್ಟುಡಿಯೋದಲ್ಲಿ...

ದೇವರ ಕೋಣೆಯಲ್ಲಿ ಇಂಥ ಫೋಟೋಗಳನ್ನಿಟ್ಟರೆ ಅದೃಷ್ಟ ಪಾಲು..

ದೇವರ ಕೋಣೆಯಲ್ಲಿ ಎಂತಹ ಫೋಟೋವನ್ನ ಇರಿಸಕೂಡದು ಎಂಬ ಬಗ್ಗೆ ನಾವು ನಿಮಗೆ ಹೇಳಿದ್ದೇವೆ. ಇಂದು ಯಾವ ಫೋಟೋಗಳನ್ನ ಇಡಬೇಕು ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಪಂಚಮುಖಿ ಆಂಜನೇಯ ಫೋಟೋ: ಮನೆಯಲ್ಲಿ ಪಂಚಮುಖಿ ಆಂಜನೇಯ ಫೋಟೋ ಇಡುವುದರಿಂದ ನಕಾರಾತ್ಮಕ ಶಕ್ತಿಗಳ ಪ್ರಭಾವ ಕಡಿಮೆಾಗುತ್ತದೆ. ಮತ್ತು ಸಕಾರಾತ್ಮಕ ಶಕ್ತಿಗಳ ಪ್ರಭಾವ ಹೆಚ್ಚಾಗುತ್ತದೆ. https://youtu.be/Gkto-zvjxI4 ಶ್ರೀರಾಮನ ಪಟ್ಟಾಭಿಶೇಕದ ಫೋಟೋ: ಶ್ರೀರಾಮನ ಪಟ್ಟಾಭಿಶೇಕದ...

ಗುಡ್‌ ನ್ಯೂಸ್ ಕೊಟ್ಟ ಕರೀನಾ: ಎರಡನೇ ಮಗುವಿನ ನಿರೀಕ್ಷೆಯಲ್ಲಿ ಸೈಫ್ ದಂಪತಿ..

ನಟ ಸೈಫ್ ಅಲಿಖಾನ್ ಮತ್ತು ಬಾಲಿವುಡ್ ಬ್ಯೂಟಿ ಕರೀನಾ ಕಪೂರ್ ಮತ್ತೊಂದು ಮಗುವಿನ ನಿರೀಕ್ಷೆಯಲ್ಲಿದ್ದು, ಈ ಸಂತಸದ ಸುದ್ದಿಯನ್ನು ಇನ್‌ಸ್ಟಾಗ್ರಾಮ್‌ ಮೂಲಕ ಹಂಚಿಕೊಂಡಿದ್ದಾರೆ. ಈ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಅಪ್ಲೋಡ್ ಮಾಡಿರುವ ನಟಿ ಕರೀನಾ ನಾವು ಮತ್ತೊಂದು ಮಗುವಿನ ಆಗಮನದ ಸಂತಸದಲ್ಲಿದ್ದೇವೆ. ನಿಮ್ಮೆಲ್ಲರ ಪ್ರೀತಿ, ಕಾಳಜಿಗೆ ಧನ್ಯವಾದಗಳು ಎಂದಿದ್ದಾರೆ.ಸೈಫ್ ಅಲಿ ಖಾನ್ ಸಹೋದರಿ ಸೋಹಾ ಸಹ...

ಸ್ಯಾಂಡಲ್‌ವುಡ್‌ ಸೆಲೆಬ್ರಿಟಿಗಳ ಕೃಷ್ಣ ಜನ್ಮಾಷ್ಠಮಿ ಹೇಗಿತ್ತು ಗೊತ್ತಾ..?

ಈ ಬಾರಿಯ ಕೃಷ್ಣ ಜನ್ಮಾಷ್ಠಮಿಯನ್ನು ಸ್ಯಾಂಡಲ್‌ವುಡ್ ಸೆಲೆಬ್ರಿಟಿಗಳು ಸಖತ್ ಆಗಿ ಸೆಲೆಬ್ರೇಟ್ ಮಾಡಿದ್ದಾರೆ. ತಮ್ಮ ಪುಟ್ಟ ಪುಟ್ಟ ಮಕ್ಕಳಿಗೆ ಕೃಷ್ಣ ರಾಧೆಯರ ವೇಷ ತೊಡಿಸಿ, ಸಂಭ್ರಮಿಸಿದ್ದಾರೆ. https://youtu.be/WgfNwPCyi9E ಐರಾ ಮತ್ತು ಆಕೆಯ ಸಹೋದರನ್ನು ರಾಧಾ ಕೃಷ್ಣರಾಗಿ ಸಿಂಗರಿಸಿದ ರಾಧಿಕಾ ಪಂಡಿತ್, ಇನ್‌ಸ್ಟಾಗ್ರಾಮ್‌ನಲ್ಲಿ ಆ ಫೋಟೋವನ್ನ ಶೇರ್ ಮಾಡಿಕೊಂಡಿದ್ದಾರೆ. ಐರಾ ಸಹೋದರನಿಗೆ ಇದು ಮೊದಲ ಕೃಷ್ಣಾಷ್ಠಮಿಯಾಗಿದ್ದು, ಹೋದ...

ವಿಕ್ರಾಂತ್ ರೋಣನ ಪವರ್ ಫುಲ್ ಲುಕ್ ಗೆ ಫ್ಯಾನ್ಸ್ ಫಿದಾ..!

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಮೋಸ್ಟ್ ಅವೇಯ್ಟೆಡ್ ಸಿನಿಮಾ ಫ್ಯಾಂಟಮ್.. ಲಾಕ್ ಡೌನ್ ಕಾರಣದಿಂದಾಗಿ ಚಿತ್ರದ ಶೂಟಿಂಗ್ ನ್ನ ಪೋಸ್ಟ್ ಪೋನ್ ಮಾಡಿದ್ದ ಚಿತ್ರತಂಡ , ಲಾಕ್ ಡೌನ್ ಬಳಿಕ ಹೈದರಾಬಾದ್ ನ ಅನ್ನಪೂರ್ಣ ಸ್ಟುಡಿಯೋದಲ್ಲಿ ಸರಳವಾಗಿ ಪೂಜೆ ಮಾಡುವ ಮೂಲಕ ಶೂಟಿಂಗ್ ಆರಂಭಿಸಿತ್ತು.. ನಂತ್ರ ಚಿತ್ರದ ಕೆಲ ಚಿಕ್ಕ ಚಿಕ್ಕ ವೀಡಿಯೋ...

ಫೇಸ್‌ಬುಕ್‌ ಲೈವ್ ಬಳಿಕ ನಟಿ ಅನುಪಮಾ ಆತ್ಮಹತ್ಯೆ..!

ನಿನ್ನೆ ತಾನೇ ಹಿಂದಿ ಧಾರಾವಾಹಿ ನಟ ಆತ್ಮಹತ್ಯೆಗೆ ಶರಣಾಗಿದ್ದು, ಇಂದು ಭೋಜ್‌ಪುರಿ ನಟಿ ಅನುಪಮ ಪಾಠಕ್(40) ಎಂಬುವವರು ಫೇಸ್‌ಬುಕ್ ಲೈವ್‌ಗೆ ಬಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. https://youtu.be/1yrKY34dGFw ಸಾವಿಗೆ ಶರಣಾಗುವ ಮುನ್ನ ಫೇಸ್‌ಬುಕ್ ಲೈವ್‌ಗೆ ಬಂದಿದ್ದ ಅನುಪಮ, ನಾನು ಎಲ್ಲರಿಂದ ಮೋಸಕ್ಕೆ ಒಳಗಾಗಿದ್ದೇನೆ. ನನಗೆ ಎಲ್ಲರ ಮೇಲೆ ನಂಬಿಕೆ ಹೊರಟುಹೋಗಿದೆ ಎಂದು ಹೇಳಿದ್ದರು. ಅಲ್ಲದೇ ನಿಮ್ಮ ಸಮಸ್ಯೆಯನ್ನು...

ಹೋಮ್ ಗಾರ್ಡೆನಿಂಗ್ ಆರಂಭಿಸಿದ ಬಾಲಿವುಡ್ ಮಂದಿ: ಎಲ್ಲಾ ಲಾಕ್‌ಡೌನ್ ಮಹಿಮೆ…!

ಇತ್ತೀಚೆಗೆ ಸಿನಿ ತಾರೆಯರೆಲ್ಲ ಗಾರ್ಡೆನಿಂಗ್, ಕೃಷಿಯಲ್ಲಿ ತೊಡಗೋದನ್ನ ನಾವು ನೋಡಿದ್ದೇವೆ. ಮಾರುಕಟ್ಟೆಯಿಂದ ಹಣ್ಣು ತರಕಾರಿ ತರೋ ಬದ್ಲು ನಾವೇ ಗಿಡಗಳನ್ನ ನೆಟ್ಟು ಆರ್ಗ್ಯಾನಿಕ್ ಫುಡ್ ತಿನ್ನೋದೆ ಬೆಸ್ಟ್ ಅನ್ನೋದು ಈ ಸಿನಿ ತಾರೆಯರ ಅನಿಸಿಕೆ. ಅದರ ಬಗ್ಗೆ ಇನ್ನಷ್ಟು ಮಾಹಿತಿಯನ್ನ ನೋಡೋಣ ಬನ್ನಿ. ಕೊರೊನಾ ಮಹಾಮಾರಿ ವಕ್ಕರಿಸಿ ದೇಶವೆಲ್ಲ ಲಾಕ್‌ಡೌನ್ ಆಗಿದ್ದ ಸಂದರ್ಭದಲ್ಲಿ ಹಲವರು...

ಎಸ್‌ಪಿಬಿಗೂ ಕೊರೊನಾ, ಬಾಬ್ರಿ ಮಸೀದಿ ಬಗ್ಗೆ ಓವೈಸಿ ಟ್ವೀಟ್, ರಾಣಾ ಮದುವೆಗೆ 30 ಮಂದಿಗಷ್ಟೇ ಆಹ್ವಾನ..!

ಸತತ ಎರಡು ಬಾರಿ ಶಾಸಕರಾಗಿದ್ದ ಸತ್ಯನಾರಾಯಣ್ ಕೊನೆಯುಸಿರೆಳೆದಿದ್ದು, ಪಿತ್ತಜನಕಾಂಗ ಕಾಯಿಲೆಯಿಂದ ಬಳಲುತ್ತಿದ್ದ ಶಾಸಕರು ಮಣಿಪಾಲ್ ಆಸ್ಪತ್ರೆ ನಿರ್ದೇಶಕರು ಮನೀಶ್ ರೈ ಶಾಸಕ ಸತ್ಯನಾರಾಯಣ ನಿಧನವನ್ನ ಖಚಿತ ಪಡಿಸಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡ, ಮಲ್ಲಿಕಾರ್ಜುನ ಖರ್ಗೆ ಸೇರಿ ಹಲವು ರಾಜಕೀಯ ಮುಖಂಡರು ಅಂತಿಮ ದರ್ಶನ ಪಡೆದಿದ್ದಾರೆ. ಗಾಯಕ ಎಸ್‌.ಪಿ.ಬಾಲಸುಬ್ರಹ್ಮಣ್ಯಂಗೂ ಕೊರೊನಾ ಬಂದಿದ್ದು, ಈ ಬಗ್ಗೆ ಸ್ವತಃ ಎಸ್‌ಪಿಬಿ...

ಶ್ರೇಯಾ ಘೋಷಾಲ್ ಲೈಫ್ ಸ್ಟೋರಿ: ಹಲವು ಯುವ ಸಂಗೀತಗಾರರಿಗೆ ಈಕೆ ಮಾದರಿ.

ಶ್ರೇಯಾ ಘೋಷಾಲ್.. ಭಾರತದ ಅತ್ಯುತ್ತಮ ಹಾಡುಗಾರರಲ್ಲಿ ಒಬ್ಬರಾಗಿರುವ ಶ್ರೇಯಾ, ಹಲವರ ಫೆವರಿಟ್ ಸಿಂಗರ್. ಈಕೆಯ ಕಂಠಕ್ಕೆ ಮಾರುಹೋಗದವರಿಲ್ಲ. ಸಂಗೀತವನ್ನ ಇಷ್ಟಪಡದವರು ಈ ಭೂಮಿ ಮೇಲೆಯೇ ಇಲ್ಲ. ಅಂಥವರು ಇದ್ರು ಕೂಡಾ ಶ್ರೇಯಾ ಘೋಷಾಲ್ ಹಾಡು ಕೇಳಿಯಾದ್ರೂ ಸಂಗೀತವನ್ನ ಪ್ರೀತಿಯೋಕ್ಕೆ ಶುರು ಮಾಡ್ತಾರೆ. ಅಂಥ ಶಕ್ತಿ ಶ್ರೇಯಾ ಕಂಠದಲ್ಲಿದೆ. ಮಾರ್ಚ್ 12, 1984ರಲ್ಲಿ ಪಶ್ಚಿಮ ಬಂಗಾಲದ ಬೆರಹಂಪುರ್...
- Advertisement -spot_img

Latest News

Health Tips: ಬಾಯಿಯಿಂದ ಬರುವ ಗಬ್ಬು ವಾಸನೆಯನ್ನು ತಡೆಯಲು ಇಲ್ಲಿದೆ ಅತ್ಯುತ್ತಮ ಟಿಪ್ಸ್

Health Tips: ನಾವು ಪ್ರತಿದಿನ ಸರಿಯಾಗಿ ಬ್ರಶ್ ಮಾಡದಿದ್ದಾಗ, ನಮ್ಮ ಬಾಯಿಯಿಂದ ದುರ್ನಾತ ಬರುತ್ತದೆ. ಅಥವಾ ನೀರುಳ್ಳಿ, ಬೆಳ್ಳುಳ್ಳಿ, ಮೂಲಂಗಿ ಸೇರಿ ಕೆಲವು ತರಕಾರಿ ಸೇವನೆ...
- Advertisement -spot_img