Thursday, June 18, 2026

ಸಿನಿಮಾ

ಮಂಜು ಮಾಂಡವ್ಯ ಆಕ್ಷನ್ ಕಟ್ ನಲ್ಲಿ ಉಪ್ಪಿ ಹೊಸ ಸಿನಿಮಾ

www.karnatakatv.net : ನಟ ರಿಯಲ್ ಸ್ಟಾರ್ ಉಪೇಂದ್ರ ಅವರು ಮತ್ತೆ ಕ್ರಾಂತಿಕಾರಿ ಗೆಟಪ್ನಲ್ಲಿ ಸಿನಿಪ್ರಿಯರ ಮುಂದೆ ಬರಲು ರೆಡಿಯಾಗ್ತಿದ್ದಾರೆ.. ಈ ಹಿಂದೆ ಸೂಪರ್ ಹಾಗೂ ಟೋಪಿವಾಲ ಚಿತ್ರಗಳಲ್ಲಿ ಕ್ರಾಂತಿಕಾರಕ ವಿಚಾರಗಳನ್ನ ಉಪ್ಪಿ ಹೇಳಿದ್ರು.. ಇದೀಗ ಅಂತಹದ್ದೇ ಸಬ್ಜೆಕ್ಟ್ ಇರುವ ಮತ್ತೊಂದು ಸಿನಿಮಾದಲ್ಲಿ ನಟಿಸಲಿದ್ದಾರಂತೆ.. ಉಪ್ಪಿ ನಟಿಸಲಿರುವ ಈ ಹೊಸ ಚಿತ್ರಕ್ಕೆ ಮಾಸ್ಟರ್ ಪೀಸ್, ಶ್ರೀ ಭರತ ಬಾಹುಬಲಿ ಸಿನಿಮಾಗಳ...

ನಟಿ ರಚಿತಾ ರಾಮ್, ನಟ ದನ್ವೀರ್ ಸೆಲ್ಫೀ ಫೋಟೋ ವೈರಲ್

ನಟಿ ರಚಿತಾ ರಾಮ್ ಹಾಗೂ ನಟ ದನ್ವೀರ್ ಇಬ್ಬರ ಸೆಲ್ಫೀ ಫೋಟೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.. ಇದ್ರ ಜೊತೆಗೆ ಇಬ್ಬರೂ ಮದುವೆಯಾಗ್ತಿದ್ದಾರೆ ಅನ್ನೋ ಸುದ್ದಿ ಕೂಡ ಈಗ ಗುಲ್ಲೆದ್ದಿದೆ.. ಈ ಹಿಂದೊಮ್ಮೆ ಡಿಂಪಲ್ ಕ್ವೀನ್ ತಾವು ಮದುವೆಯಾದ್ರೆ ಗೌಡರ ಹುಡುಗನನ್ನೇ ಮದುವೆಯಾಗೋದು ಅಂತ ಹೇಳದ್ರು.. ಅದಕ್ಕೆ ತಕ್ಕಂತೆ ಈಗ ಎಲ್ಲೆಡೆ ವೈರಲ್ ಆಗಿರುವ ರಚಿತಾ ಹಾಗೂ ನಟ...

ಪುನೀತ್ ರಾಜ್ ಕುಮಾರ್ ಸಂಸ್ಥೆಯಿಂದ “o2″ಸಿನಿಮಾ ಬರ್ತಿದೆ

www.karnatakatv.net : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪಿಆರ್ ಕೆ ಬ್ಯಾನರ್ ನಲ್ಲಿ ಇದೀಗ 02 ಅನ್ನುವ ಹೊಸ ಚಿತ್ರವೊಂದು ಮೂಡಿಬರ್ತಿದೆ.. ಈ ಹಿಂದೆ ಸಾಕಷ್ಟು ವರ್ಷಗಳ ಹಿಂದೆ ರಿಯಲ್ ಸ್ಟಾರ್ ಉಪೇಂದ್ರ  ಹಾಗೂ ನಟ ಪ್ರಭುದೇವಾ ಅವರೂ ಸಹ ರಾಸಾಯನಿಕ ಹೆಸರಿನ ಹೆಚ್ ಟು ಓ ಶೀರ್ಷಿಕೆಯಲ್ಲಿ ಸಿನಿಮಾ ಮಾಡಿದ್ರು.....

ವೀರಂ ಚಿತ್ರತಂಡ ಚಿತ್ರದ ಹೊಸ ಪೋಸ್ಟರ್ ರಿಲೀಸ್

www.karnatakatv.net : ಡೈನಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ ಬಹುನಿರೀಕ್ಷಿತ ಸಿನಿಮಾ ವೀರಂ  ಚಿತ್ರತಂಡ ಚಿತ್ರದ ಹೊಸ ಪೋಸ್ಟರ್ ವೊಂದನ್ನ ರಿಲೀಸ್  ಮಾಡುವ ಮೂಲಕ ಅವರಿಗೆ ಶುಭಾಷಯ ತಿಳಿಸಿದ್ದಾರೆ..ಈ ಚಿತ್ರದಲ್ಲಿ ಪ್ರಜ್ವಲ್ ಸಾಹಸಸಿಂಹ ಡಾ.ವಿಷ್ಣುವರ್ಧನ್ ಅಭಿಮಾನಿಯಾಗಿ ಕಾಣಿಸಿಕೊಂಡಿದ್ದಾರೆ.. ಸದ್ಯ ಹೊರಬಂದಿರುವ ಈ ಪೋಸ್ಟರ್ ನಲ್ಲಿ ಪ್ರಜ್ವಲ್ ಕೈ ಮೇಲೆ ವಿಷ್ಣುವರ್ಧನ್ ಅವರ ಹಚ್ಚೆ ಹಾಕಿಸಿಕೊಂಡಿದ್ದು,...

ಬಡಕುಟುಂಬಕ್ಕೆ ಕಿಚ್ಚ ಸುದೀಪ್ ನೆರವಾಗಿದ್ದೇಗೆ..?

www.karnatakatv.net :  ನಟ ಕಿಚ್ಚ ಸುದೀಪ್ ಅವರ ಚಾರಿಟೇಬಲ್ ಟ್ರಸ್ಟ್  ಸಾಕಷ್ಟು ಸಮಾಜ ಸೇವೆಗಳನ್ನ ಮಾಡುತ್ತಾ ಬಂದಿದೆ.. ಇದೀಗ ಮುಸ್ಲಿಂ ಕುಟುಂಬದ ಮದುವೆಯೊಂದಕ್ಕೆ ನೆರವಾಗಿ ಮಾನವೀಯತೆ ಮೆರೆದಿದೆ.. ಲಾಕ್ ಡೌನ್ ನಿಂದಾಗಿ ಆಟೋ ಚಾಲಕರಾದ ರಿಯಾಜ್ ಅವರು ತಮ್ಮ ತಂಗಿ ಮದುವೆಗೆ ಹಣ ಹೊಂದಿಸಲು ಕಷ್ಟ ಪಡುತ್ತಿದ್ರು.. ಹಾಗಾಗಿ ಸುದೀಪ್ ಚಾರಿಟೇಬಲ್ ಟ್ರಸ್ಟ್ ಗೆ...

ರಾಜವೀರ ಮದಕರಿ ಸಿನಿಮಾ ಶೂಟಿಂಗ್ ಯಾವಾಗ..?

www.karnatakatv.net : ಚಾಲೆಂಜಿಂಗ್ ಸ್ಟಾರ್ ದರ್ಶನ್ ರಾಜವೀರ ಮದಕರಿ ಸಿನಿಮಾದಲ್ಲಿ ನಟಿಸಲಿರುವ ವಿಷಯ ನಿಮಗೆಲ್ಲಾ ಗೊತ್ತೇ ಇದೆ.. ಈ ಚಿತ್ರದ ಪ್ರೀ ಪ್ರೊಡಕ್ಷನ್ ಕೆಲಸಗಳು ಇದೀಗ ಭರದಿಂದ ಸಾಗಿವೆ.. ನಿರ್ದೇಶಕ ಎಸ್.ವಿ ರಾಜೇಂದ್ರ ಸಿಂಗ್ ಬಾಬು ಅವರು ಈ ಚಿತ್ರದ ಕಥೆಗಾಗಿ ಎರಡು ವರ್ಷಗಳ ಕಾಲ ಸಮಯ ಕೊಟ್ಟಿದ್ದಾರೆ.. 14 ವರ್ಷನ್ ಗಳಲ್ಲಿ ಸ್ಕ್ರಿಪ್ಟ್...

ಅಕ್ಷಯ್ ಕುಮಾರ್ ಗೆ ಬೆಲ್ ಬಾಟಮ್ ಗೆ ನಟಿ ಫಿಕ್ಸ್..!

ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ನಟನೆಯ ಮೋಸ್ಟ್ ಅವೇಯ್ಟೆಡ್ ಸಿನಿಮಾ ಬೆಲ್ ಬಾಟಮ್.. ಈ ಸಿನಿಮಾಗೆ ಇದೀಗ ನಾಯಕಿ ಫಿಕ್ಸ್ ಆಗಿದ್ದಾರೆ.. ಒಂದರಹಿಂದೊಂದು ಸೋಲು ಕಂಡ ಬಾಲಿವುಡ್ ನಟಿ ವಾಣಿ ಕಪೂರ್ ಇತ್ತೀಚೆಗೆ ಪ್ಲಾಸ್ಟಿಕ್ ಸರ್ಜರಿಯಿಂದಾಗಿ ಹೆಚ್ಚು ಸುದ್ದಿಯಲ್ಲಿದ್ರು.. ಇದೀಗ ಬೆಲ್ ಬಾಟಮ್ ಚಿತ್ರದಲ್ಲಿ ಅಕ್ಕಿ ಜೊತೆ ರೊಮ್ಯಾನ್ಸ್ ಮಾಡಲು ರೆಡಿಯಾಗಿದ್ದಾರೆ..  ರಂಜಿತ್ ಎಂ. ತಿವಾರಿ ಈ ಚಿತ್ರಕ್ಕೆ...

ಡಿ ಬಾಸ್ ಜೊತೆ 15 ವರ್ಷದ ಹಿಂದೆ ನಟಿಸಿದ್ದ ನಟಿ ಏನ್ ಮಾಡಿದ್ರು..?

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಶಾಸ್ತ್ರಿ ಚಿತ್ರದ ಹಾಡೊಂದನ್ನ ಇದೀಗ ಟಾಲಿವುಡ್ ನಟಿ ಮಾನ್ಯ ನಾಯ್ಡು ಹಾಡಿದ್ದಾರೆ.. ಆ ವೀಡಿಯೋವನ್ನ ತಮ್ಮ ಇನ್ಸ್ಟಾಗ್ರಾಂನಲ್ಲಿ ಶೇರ್ ಮಾಡಿದ್ದಾರೆ.. 2005ರ ಜೂನ್ 10ಕ್ಕೆ ಶಾಸ್ತ್ರಿ ಸಿನಿಮಾ ತೆರೆಕಂಡಿತ್ತು.. ಈ ಚಿತ್ರದಲ್ಲಿ ದರ್ಶನ್ ಗೆ ನಾಯಕಿಯಾಗಿ ಸ್ವತಃ ಮಾನ್ಯ ಅವರೇ ನಟಿಸಿದ್ರು.. ಅದರ ನೆನಪಿನಲ್ಲೇ ಈಗ ಆ ಚಿತ್ರದ  ಓ ಹೃದಯ, ಓ ಹೃದಯ ಹಾಡನ್ನ ಹಾಡಿದ್ದಾರೆ.. ಸದ್ಯ...

ರಾಧಿಕಾ ಪಂಡಿತ್ ಕಾರ್ಯ ಎಲ್ಲಾರಿಗೂ ಮಾದರಿ

www.karnatakatv.net : ನಟಿ ರಾಧಿಕಾ ಪಂಡಿತ್ ತಮ್ಮ ಮನೆಗೆಲಸ ಮಾಡುವ ಗೀತ ಅನ್ನುವವರ ಹುಟ್ಟುಹಬ್ಬವನ್ನ ಸೆಲೆಬ್ರೇಟ್ ಮಾಡಿದ್ದಾರೆ.. ಈ ಲಾಕ್ ಡೌನ್ ಸಮಯದಲ್ಲಿ ಮನೆಗೆಲಸದವರ ಸಮಸ್ಯೆಯೂ ಎದುರಾಗಿದೆ.. ಸಾಮಾನ್ಯ ಜನರಷ್ಟೇ ಎಷ್ಟೋ ಜನ ಸೆಲೆಬ್ರೆಟಿಗಳೂ ಸಹ ಮನೆಗೆಲಸದವರಿಲ್ಲದೆ ಒದ್ದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.. ಕೊರೋನಾ ಸಂಕಷ್ಟದ ಸಮಯದಲ್ಲೂ ಮನೆಗೇ ಬಂದು ಕೆಲಸ ಮಾಡುವ ಸಾಕಷ್ಟು ಜನರಿದ್ದಾರೆ.....

ಪುನೀತ್ ಅಭಿಮಾನಿಗಳಿಗೆ ಯುವರತ್ನ ಗಿಫ್ಟ್..!

www.karnatakatv.net : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಬಹುನಿರೀಕ್ಷಿತ ಸಿನಿಮಾ ಯುವರತ್ನ.. ಲಾಕ್ ಡೌನ್ ನಿಂದಾಗಿ ಕನ್ನಡದ ಸಾಕಷ್ಟು ಸಿನಿಮಾಗಳು ತೆರೆ ಕಾಣದೇ ಹಾಗೇ ಉಳಿದಿವೆ.. ಅವುಗಳಲ್ಲಿ ಅಪ್ಪು ನಟನೆಯ ಯುವರತ್ನ ಕೂಡ ಒಂದು.. ಚಿತ್ರವಂತೂ ಇನ್ನೂ ತೆರೆಕಂಡಿಲ್ಲ, ಯುವರತ್ನ ಸಿನಿಮಾ ಬಗ್ಗೆ ಹೊಸ ಅಪ್ಡೇಟ್ಸ್ ನ್ನಾದ್ರೂ  ಕೊಡಿ ಅಂತ ಅಪ್ಪು...
- Advertisement -spot_img

Latest News

Health Tips: ಬಾಯಿಯಿಂದ ಬರುವ ಗಬ್ಬು ವಾಸನೆಯನ್ನು ತಡೆಯಲು ಇಲ್ಲಿದೆ ಅತ್ಯುತ್ತಮ ಟಿಪ್ಸ್

Health Tips: ನಾವು ಪ್ರತಿದಿನ ಸರಿಯಾಗಿ ಬ್ರಶ್ ಮಾಡದಿದ್ದಾಗ, ನಮ್ಮ ಬಾಯಿಯಿಂದ ದುರ್ನಾತ ಬರುತ್ತದೆ. ಅಥವಾ ನೀರುಳ್ಳಿ, ಬೆಳ್ಳುಳ್ಳಿ, ಮೂಲಂಗಿ ಸೇರಿ ಕೆಲವು ತರಕಾರಿ ಸೇವನೆ...
- Advertisement -spot_img