Saturday, June 13, 2026

ಸಿನಿಮಾ

ಸೂಪರ್ ಡೂಪರ್ ಆಗಿದೆ ಕುರುಕ್ಷೇತ್ರ 3ನೇ ಟ್ರೇಲರ್- ದಚ್ಚು ಫ್ಯಾನ್ಸ್ ಗೆ ಹಬ್ಬವೋ ಹಬ್ಬ

ಸ್ಯಾಂಡಲ್​ವುಡ್​ ಬಾಕ್ಸ್ ಆಫೀಸ್ ಸುಲ್ತಾನ  ದರ್ಶನ್ ಅಭಿನಯದ ಭಾರೀ ನಿರೀಕ್ಷೆ ಹುಟ್ಟಿಸಿರೋ ಸಿನಿಮಾ ಕುರುಕ್ಷೇತ್ರದ 3ನೇ ಟೀಸರ್ ರಿಲೀಸ್ ಆಗಿದ್ದು ಯೂಟ್ಯೂಬ್‌ನಲ್ಲಿ ಹವಾ ಎಬ್ಬಿಸಿದೆ. ದರ್ಶನ್ ಅಭಿಮಾನಿಗಳು ಕಣ್ಣಿಗೆ ಎಣ್ಣೆ ಬಿಟ್ಕೊಂಡು ಕಾಯ್ತಿದ್ದ ಟೀಸರ್ ಬಂದಿದ್ದೇ ತಡ, ಯಾವ ರೇಂಜ್‌ಗೆ ಟೀಸರ್‌ನ ನೋಡ್ತಿದ್ದಾರೆ ಅಂದ್ರೆ, ಒಂದೇ ದಿನದಲ್ಲಿ ಟೀಸರ್ ೫ ಲಕ್ಷ ದಾಟಿ ಮಿಲಿಯನ್...

ಐಶ್ವರ್ಯಾ ರೈ ಕುರಿತ ಟ್ವೀಟ್ ಅಳಿಸಿ ನಟ ವಿವೇಕ್ ಒಬೇರಾಯ್ ಕ್ಷಮೆ

ವಿಶ್ವ ಸುಂದರಿ, ಬಾಲಿವುಡ್ ನಟಿ ಐಶ್ವರ್ಯಾ ರೈ ಕುರಿತ ಟೀಕಾತ್ಮಕ ಪೋಸ್ಟ್ ಕುರಿತಾಗಿ ನಟ ವಿವೇಕ್ ಒಬೇರಾಯ್ ಇದೀಗ ಕ್ಷಮೆಯಾಚಿಸಿದ್ದಾರೆ. ‘ನಾನು ತಮಾಷೆಗಾಗಿ ಆ ಟ್ವೀಟ್ ಮಾಡಿದ್ದೇ ವಿನಃ ಬೇರೆ ಯಾವ ಉದ್ದೇಶದಿಂದಲೂ ಮಾಡಿಲ್ಲ. ಟ್ವೀಟ್ ಕುರಿತಾದ ನನ್ನ ರಿಪ್ಲೈ ನಿಂದ ಯಾವೊಬ್ಬ ಮಹಿಳೆಗಾದ್ರೂ ಅಸಮಾಧಾನವಿದ್ರೆ ನನ್ನನ್ನು ಕ್ಷಮಿಸಿಬಿಡಿ’ ಅಂತ ವಿವೇಕ್ ಹೇಳಿಕೊಂಡಿದ್ದಾರೆ. ...

ವಿಶ್ವಸುಂದರಿಯನ್ನ ಕೆಣಕಿದ ಅ’ವಿವೇಕ್’ ಒಬೇರಾಯ್- ನೆಟ್ಟಿಗರಿಂದ ಮಂಗಳಾರತಿ

ಲೋಕಸಭಾ ಚುನಾವಣಾ ಎಕ್ಸಿಟ್ ಪೋಲ್ ವರದಿಯ ಬಗ್ಗೆ ದೇಶಾದ್ಯಂತ ಇಂಟೆರೆಸ್ಟಿಂಗ್ ಚರ್ಚೆಗಳು ನಡೀತಿರೋ ಮಧ್ಯೆ ನಟ ವಿವೇಕ್ ಒಬೇರಾಯ್ ಮಾಡಿರೋ ಟ್ವೀಟ್ ನೆಟ್ಟಿಗರ ಕಣ್ಣು ಕೆಂಪಾಗಿಸಿದೆ. ಒಂದು ಕಾಲದ ತಮ್ಮ ಗೆಳತಿ, ವಿಶ್ವಸುಂದರಿ ಐಶ್ವರ್ಯ ರೈ ಬಗ್ಗೆ ಒಬೇರಾಯ್ ಟೀಕೆ ಮಾಡೋ ರೀತಿ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ನಲ್ಲಿ ಐಶ್ವರ್ಯಾ ರೈ ಮಾಜಿ...

ಪ್ರಭಾಸ್ ಹೇಳ್ತಾರಂತೆ ಗುಡ್ ನ್ಯೂಸ್- ನಾಳೆವರೆಗೂ ಕಾಯಲೇಬೇಕು ಫ್ಯಾನ್ಸ್

ಟಾಲಿವುಡ್ ಡಾರ್ಲಿಂಗ್ ಪ್ರಭಾಸ್ ಅಭಿಮಾನಿಗಳಿಗೆ ಸಂತೋಷದ ವಿಚಾರವನ್ನ ಶೇರ್ ಮಾಡಲಿದ್ದಾರೆ. ಈ ಬಗ್ಗೆ ಇನ್ಸ್ ಟಾಗ್ರಾಂನಲ್ಲಿ ವಿಡಿಯೋ ಮೂಲಕ ಹೇಳಿಕೊಂಡಿರೋ ನಟ ಪ್ರಭಾಸ್,’ನಿಮ್ಮೆಲ್ಲರಿಗೂ ಒಂದು ಗುಡ್ ನ್ಯೂಸ್ ಕೊಡ್ತಿದ್ದೀನಿ. ಅದೇನು ಅಂತ ತಿಳ್ಕೊಬೇಕಾದ್ರೆ ನೀವು ನಾಳೆ ನನ್ನ ಇನ್ಸ್ ಟಾಗ್ರಾಂ ಖಾತೆ ಚೆಕ್ ಮಾಡಿ’. ಅಂತ ಹೇಳಿಕೊಂಡಿದ್ದಾರೆ. ಬಾಹುಬಲಿ ನೀಡೋ ಆ ಸರ್ಪ್ರೈಸ್ ಏನಿರಬಹುದು ಅಂತ ಹುಳ ಬಿಟ್ಕೊಂಡಿರೋ ಅಭಿಮಾನಿಗಳು ಮಾತ್ರ...

ಅಂಬಿ ಮನೆಗೆ ಯಶ್ ದಂಪತಿ ಭೇಟಿ

ಬೆಂಗಳೂರು: ನಟ ಅಂಬರೀಶ್ ಮನೆಗೆ ನಟ ಯಶ್ ಮತ್ತು ಪತ್ನಿ ರಾಧಿಕಾ ಪಂಡಿತ್ ಭೇಟಿ ನೀಡಿದ್ರು. ಅಂಬರೀಶ್ ಕನಸಿನಂತೆ ಕಟ್ಟಬೇಕೆಂದುಕೊಂಡಿದ್ದ ಹೊಸ ಮನೆಯ ಗೃಹಪ್ರವೇಶವನ್ನು ಇತ್ತೀಚೆಗೆ ಸುಮಲತಾ ಅಂಬರೀಶ್ ಸರಳವಾಗಿ ನೆರವೇರಿಸಿದ್ರು. ಗೃಹಪ್ರವೇಶದಂದು ಕಾಣಿಸಿಕೊಳ್ಳದ ಯಶ್ ಮತ್ತು ರಾಧಿಕಾ ಪಂಡಿತ್, ಇಂದು ಹೊಸ ಮನೆಗೆ ಭೇಟಿ ನೀಡಿ ಶುಭಾಶಯ ಕೋರಿದ್ರು. ಈಗ ಭಯ ಶುರುವಾಗಿರೋದು...

ಗೆಲ್ಲೋದ್ಯಾರು…? ನಿಖಿಲ್ ಅಥವಾ ಸುಮಲತಾ…? ಯಾರಿಗೆ ಶುರುವಾಗಿದೆ ಭಯ?

ಮಂಡ್ಯ: ಹೈ ವೋಲ್ಟೇಜ್ ಕ್ಷೇತ್ರ ಮಂಡ್ಯದಲ್ಲಿ ಯಾರು ಗೆಲ್ತಾರೆ ಅಂತ ತಿಳುದುಕೊಳ್ಳೋಕೆ ಕುತೂಹಲಭರಿತರಾಗಿ ಜನ ಕಾಯುತ್ತಿದ್ದಾರೆ. ಈ ಬಗ್ಗೆ ಹತ್ತಾರು ಸಮೀಕ್ಷೆಗಳು ಕೂಡ ನಡೆದಿವೆ. ಒಂದು ಸಮೀಕ್ಷೆ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ್ ಗೆಲ್ತಾರೆ ಅಂತ ವರದಿ ನೀಡಿದ್ರೆ, ಮತ್ತೊಂದು ವರದಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆಲ್ತಾರೆ ಅಂತಿದೆ. ಆದ್ರೆ ಗೆಲ್ಲೋದು ಯಾರು...

ನಟಿ ಶಿಲ್ಪಾಶೆಟ್ಟಿಯನ್ನು ಚಿತ್ರದಿಂದ ಹೊರದಬ್ಬಿದ್ದೇಕೆ…?

ಮುಂಬೈ: ಕಾರಣವಿಲ್ಲದೆ ನನ್ನನ್ನು ಹಲವಾರು ನಿರ್ಮಾಪಕರು ಚಿತ್ರದಿಂದ ಹೊರದಬ್ಬಿದ್ದರು ಅಂತ ಬಹುಭಾಷಾ ನಟಿ ಶಿಲ್ಪಾ ಶೆಟ್ಟಿ ಹೇಳಿಕೊಂಡಿದ್ದಾರೆ. ನಟಿ ಶಿಲ್ಪಾ ಶೆಟ್ಟಿ ತಮ್ಮ ವೃತ್ತಿ ಜೀವನದಲ್ಲಿ ಎದುರಿಸಿದ ಸಮಸ್ಯೆಗಳು ಮತ್ತು ಅಪಮಾನಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು. ಚಿತ್ರರಂಗಕ್ಕೆ ತಾವು ಇದರಿಂದ ಹೇಗೆ ಹೊರಬಂದರು ಎಂಬ ಬಗ್ಗೆಯೂ ಹೇಳಿಕೊಂಡಿದ್ದಾರೆ. ಬಾಜೀಘರ್ ಎಂಬ ಸೂಪರ್ ಹಿಟ್ ಚಿತ್ರದ ಮೂಲಕ ಬಾಲಿವುಡ್ ಗೆ ಎಂಟ್ರಿ ಕೊಟ್ಟ ಶಿಲ್ಪಾ...

ಶಾರ್ಟ್ ಮೂವಿ ಆದ್ರೂ ಸಖತ್ ಸಂದೇಶ ಸಾರೋ ‘B +’

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಸಿನಿಮಾ ಮಾಡ್ಬೇಕು ಅಂತ ಬರೋವ್ರ ಸಂಖ್ಯೆಗೇನೂ ಕಡಿಮೆ ಇಲ್ಲ. ಪ್ರತಿಯೊಬ್ಬರಲ್ಲೂ ಉತ್ಸಾಹ, ಜೊತೆಗೆ ಆಕಾಶದಷ್ಟು ಕನಸು. ಆದ್ರೆ ಅವರಲ್ಲಿ ಗುರುತಿಸಿಕೊಳ್ಳುವವರ ಸಂಖ್ಯೆ ಕೂಡ ತುಂಬಾನೇ ಕಡಿಮೆ. ಅಂತಹುದರಲ್ಲಿ ಹೊಸಬರ ತಂಡವೊಂದು ಕಿರುಚಿತ್ರದ ಮೂಲಕ ಸೋಷಿಯಲ್ ಮೀಡಿಯಾ ದಲ್ಲಿ ಹೊಸ ಟ್ರೆಂಡ್ ಅನ್ನೇ ಹುಟ್ಟು ಹಾಕಿದೆ. ಹೌದು ನೋಡಿ YouTube...

ದಚ್ಚು ಕ್ಲಿಕ್ ಮಾಡಿದ್ದ ಫೋಟೋ ಖರೀದಿಸಿದ ಚಿಕ್ಕಣ್ಣ

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕ್ಲಿಕ್ ಮಾಡಿದ್ದ ಫೋಟೋವನ್ನ, ಹಾಸ್ಯನಟ ಚಿಕ್ಕಣ್ಣ ಬರೋಬ್ಬರಿ 1 ಲಕ್ಷ ರೂಪಾಯಿಗೆ ಖರೀದಿ ಮಾಡಿದ್ದಾರೆ. ಕೆಲ ತಿಂಗಳ ಹಿಂದೆ ನಟ ದರ್ಶನ್ ಫಾರೆಸ್ಟ್ ವಾಚರ್ಸ್ ಕ್ಷೇಮಾಭಿವೃದ್ಧಿಗೆ ದೇಣಿಗೆ ಸಂಗ್ರಹಿಸಲು ತಾವು ತೆಗೆದಿದ್ದ ಫೋಟೋಗಳ  ಮಾರಾಟ ಹಾಗೂ ಪ್ರದರ್ಶನ ಏರ್ಪಡಿಸಿದ್ದರು. ಇದೀಗ ಚಿಕ್ಕಣ್ಣ, ದಚ್ಚು ತೆಗೆದಿರೋ ಆನೆಯ ದೊಡ್ಡ...

ಮಂಡ್ಯಕ್ಕೆ ಬರುತ್ತಿದ್ದಾರೆ ಯಶ್- ಚುನಾವಣೆ ನಂತ್ರ ಮೊದಲ ಭೇಟಿ

ಮಂಡ್ಯ: ಮಂಡ್ಯ ಲೋಕಸಭಾ ಚುನಾವಣೆ ಮುಗಿದ ಮೇಲೆ ಯಶ್ ಇದೇ ಮೊದಲ ಬಾರಿಗೆ ಇಂದು ಮಂಡ್ಯಕ್ಕೆ ಭೇಟಿ ನೀಡಲಿದ್ದಾರೆ. ಚುನಾವಣೆ ಮುಗಿಯೋವರೆಗೂ ಮಂಡ್ಯಕ್ಕೆ ಆಗ್ಗಾಗ್ಗೆ ತೆರಳಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸಿದ್ದ ಯಶ್, ಅಂದಿನಿಂದ ಅತ್ತ ತಿರುಗಿಯೂ ನೋಡಿರಲಿಲ್ಲ. ಆದ್ರೆ ಇಂದು ಮದ್ದೂರು ತಾಲೂಕಿನ ಕೆರೆ ಮೇಗಳದೊಡ್ಡಿ ಗ್ರಾಮಕ್ಕೆ ಆಗಮಿಸುತ್ತಿದ್ದಾರೆ. ಗ್ರಾಮದಲ್ಲಿ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img