Tuesday, June 23, 2026

ಸಿನಿಮಾ

ಪವನ್ ಕಲ್ಯಾಣ್ OG ಸಿನಿಮಾಗೆ ಆಂಧ್ರದಲ್ಲಿ ಮಧ್ಯರಾತ್ರಿ ಶೋಗಳಿಗೆ ಗ್ರೀನ್ ಸಿಗ್ನಲ್, ತೆಲಂಗಾಣದಲ್ಲಿ ನಿರಾಕರಣೆ

ದಕ್ಷಿಣ ಭಾರತದ ಜನಪ್ರಿಯ ರಾಜಕೀಯ ನಾಯಕ ಹಾಗೂ ಆಂಧ್ರ ಉಪಮುಖ್ಯಮಂತ್ರಿಯಾಗಿರುವ ಪವನ್ ಕಲ್ಯಾಣ್, ರಾಜಕೀಯ ಜವಾಬ್ದಾರಿಗಳ ಜೊತೆಗೆ ಸಿನೆಮಾ ಕ್ಷೇತ್ರದಲ್ಲೂ ಸಕ್ರಿಯರಾಗಿದ್ದಾರೆ. ಇತ್ತೀಚೆಗೆ ಅವರ ನಟನೆಯ ಹರಿ ಹರ ವೀರ ಮಲ್ಲು ಸಿನಿಮಾ ಬಿಡುಗಡೆಯಾದರೂ ಬಾಕ್ಸ್ ಆಫೀಸಿನಲ್ಲಿ ಯಶಸ್ಸು ಸಾಧಿಸಲಿಲ್ಲ. ಇದೀಗ ಅವರು ನಟಿಸಿರುವ ಮತ್ತೊಂದು ಸಿನಿಮಾ ಓಜಿ ಸೆಪ್ಟೆಂಬರ್ 25ರಂದು ಬಿಡುಗಡೆಗೆ ಸಜ್ಜಾಗಿದೆ....

ಮೋಹನ್ ಲಾಲ್ ಗೆ ದಾದಾಸಾಹೇಬ್ ಪಾಲ್ಕೆ ಪ್ರಶಸ್ತಿ : ಮೋದಿಯಿಂದ ಅಭಿನಂದನೆ!

ಮಲಯಾಳಂ ಸಿನಿಮಾ ಮತ್ತು ನಾಟಕ ರಂಗದ ದಂತಕಥೆಯ ನಟ ಮೋಹನ್ ಲಾಲ್ರನ್ನು 2023ರ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕೇಂದ್ರದ ವಾರ್ತಾ ಮತ್ತು ಪ್ರಸಾರ ಇಲಾಖೆ ಈ ಘೋಷಣೆ ಮಾಡಿದ್ದು, ಪ್ರಶಸ್ತಿ ಆಯ್ಕೆ ಸಮಿತಿಯ ಶಿಫಾರಸ್ಸಿನ ಮೇರೆಗೆ ಕೇಂದ್ರ ಸರ್ಕಾರವು ಮೋಹನ್ ಲಾಲ್ ಅವರಿಗೆ ಪ್ರತಿಷ್ಠಿತ ಪ್ರಶಸ್ತಿ ನೀಡಲು ನಿರ್ಧರಿಸಿದೆ. ಮೋಹನ್ ಲಾಲ್...

‘ಚೌಕ’ ಪಿಲ್ಲರ್ ತಯಾರಿಸಿ ‘ಕಾಂತಾರ’ ಟ್ರೇಲರ್ ರಿಲೀಸ್‌ಗೆ ರೆಡಿ!

ನಟ-ನಿರ್ದೇಶಕ ರಿಷಬ್ ಶೆಟ್ಟಿಯವರ ಬಹುನಿರೀಕ್ಷಿತ ಕಾಂತಾರ ಚಾಪ್ಟರ್-1' ಟ್ರೇಲರ್ 22 ಸೆಪ್ಟೆಂಬರ್ 2025ರಂದು ಬಿಡುಗಡೆ ಆಗಲಿರುವುದು ಗೊತ್ತೇ ಇದೆ. ಈ ಟ್ರೈಲರ್ ಲಾಂಚ್ ಸಾಕಷ್ಟು ವಿಶೇಷವಾಗಿ, ವಿಭಿನ್ನವಾಗಿ ಮೂಡಿಬರಲಿದೆಯಂತೆ. ಕಾಂತಾರ ಪ್ರೀಕ್ವೆಲ್ 22 ಸೆಪ್ಟೆಂಬರ್‌ 2025 ರಂದು ನಡೆಯಲಿದೆ. ಹಿಂದಿ ಭಾಷೆಯ ಟ್ರೈಲರ್‌ ಬಿಡುಗಡೆಯನ್ನು ಬಾಲಿವುಡ್ ಹ್ಯಾಂಡ್‌ಸಮ್ ನಟ ಹೃತಿಕ್ ರೋಶನ್ ಮಾಡಲಿದ್ದಾರೆ. ಮಲಯಾಳಂ ಟ್ರೈಲರ್‌...

ತಾಯಿಯ ಮಡಿಲಿನಲ್ಲಿ ಸುದೀಪ್ – ಕಿಚ್ಚನಿಗೆ ನೆನಪಿನ ಉಡುಗೊರೆ!!!

ಎಲ್ಲರಿಗು ಗೊತ್ತಿರೋಹಾಗೆ ಕಿಚ್ಚ ಸುದೀಪ್ ಅವರ ತಾಯಿ ಹಲವು ತಿಂಗಳುಗಳ ಹಿಂದೆ ನಿಧನರಾಗಿದ್ದರು. ಕಿಚ್ಚ ಕೂಡ ದುಃಖದಲ್ಲಿದ್ರು. ಆದ್ರೆ ಈಗ ಬಾದ್ ಷಾ ಕಿಚ್ಚಾ ಸುದೀಪ್ ಸದ್ಯ ಬಿಗ್ ಬಾಸ್ ಸೀಸನ್ ೧೨ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ಕಿಚ್ಚ ಸುದೀಪ್ ಅವರ ಅಭಿಮಾನಿ ಕಿಚ್ಚನಿಗೋಸ್ಕರ ಒಂದು ಚಿತ್ರವನ್ನ ಬಿಡಿಸಿ ಗಿಫ್ಟ್ ನೀಡಿದ್ದಾರೆ. ಆ ಚಿತ್ರವನ್ನ ನೋಡಿ ಸುದೀಪ್...

OTT ನಲ್ಲಿ ಮಲಯಾಳಂ ಬ್ಲಾಕ್‌ಬಸ್ಟರ್ ಚಿತ್ರ ಬಿಡುಗಡೆ !

ಪ್ರತಿ ವಾರ ಒಟಿಟಿಗೆ ಹೊಸ ಹೊಸ ಸಿನಿಮಾಗಳು ಬರುತ್ತಲೇ ಇರುತ್ತವೆ. ಮೂಲ ಭಾಷೆ ಯಾವುದೇ ಆಗಿರಲಿ ಅದು, ಬೇರೆ ಬೇರೆ ಭಾಷೆಗಳಲ್ಲಿ ಲಭ್ಯವಿರುವುದರಿಂದ ಆ ಸಿನಿಮಾಗಳು ಹೆಚ್ಚು ಜನರನ್ನು ತಲುಪುತ್ತವೆ. ಇದೇ ಕಾರಣದಿಂದ ಮಲಯಾಳಂ ಸಿನಿಮಾಗಳು ಕನ್ನಡಿಗರನ್ನು ಹೆಚ್ಚು ತಲುಪುತ್ತಿವೆ. ಮೋಹನ್‌ಲಾಲ್ ಅಭಿನಯದ ಸೂಪರ್ ಹಿಟ್ ಮಲಯಾಳಂ ಸಿನಿಮಾ ಹೃದಯಪೂರ್ವಂ ಈಗ ಒಟಿಟಿಯಲ್ಲಿ ಬಿಡುಗಡೆಯಾಗುತ್ತಿದೆ. ಜಿಯೋ...

Sandalwood: NIGHTOUT ಸಿನಿಮಾ! ನಮ್ಮ ಹುಡುಗ ಅಳ್ತಾ ಇದ್ದ : Rakesh Adiga Podcast

Sandalwood: ಸಾಮಾನ್ಯವಾಗಿ ಕಲಾವಿದರಿಗೆ, ಎಷ್ಟೇ ಕಷ್ಟಪಟ್ಟರೂ ಅವಕಾಶ ಸಿಗದಿದ್ದಾಗ, ಈ ಫೀಲ್ಡ್‌ಗೆ ಯಾಕಾದ್ರೂ ಬಂದನೋ ಅಂತಾ ಅನ್ನಿಸಿಯೇ ಅನ್ನಿಸಿರತ್ತೆ. ಹಾಗಾದ್ರೆ ನಟ ರಾಕೇಶ್ ಅವಡಿಗ ಅವರಿಗೂ ಕೂಡ ಹೀಗೆ ಅನ್ನಿಸಿತ್ತಾ..? ಅವರೇ ಈ ಪ್ರಶ್ನೆಗೆ ಉತ್ತರಿಸಿದ್ದಾರೆ ನೋಡಿ. https://youtu.be/qz7RiwniwAM ಈ ಬಗ್ಗೆ ಉತ್ತರಿಸಿರುವ ರಾಕೇಶ್. ಹೌದು.. ಖಂಡಿತವಾಗಿಯೂ ನನಗೆ 1 ಸಲ ಯಾಕಾದರೂ ಈ ಫೀಲ್ಡ್‌ಗೆ ಬಂದೆನೋ...

Sandalwood: ಹಣ ಬ್ಯೂಟಿ ಅಲ್ಲ GODFATHER ಇದ್ರೆ ಒಳ್ಳೇದು: Rakesh Adiga Podcast

Sandalwood: ನಟ ರಾಕೇಶ್ ಅಡಿಗ ಅವರು ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಬಗ್ಗೆ ವಿವರಿಸಿದ್ದಾರೆ. ಅಲ್ಲದೇ ಸ್ಯಾಂಡಲ್‌ವುಡ್‌ನಲ್ಲಿ ಬೆಳೆಯೋಕ್ಕೆ ಹಣ ಇರಬೇಕಾ..? ಬ್ಯೂಟಿ ಇರಬೇಕಾ..? ಗಾಡ್‌ಫಾದರ್ ಇರಬೇಕಾ ಎಂಬ ಪ್ರಶ್ನೆಗೂ ರಾಕೇಶ್ ಉತ್ತರಿಸಿದ್ದಾರೆ. https://youtu.be/YO_cNiKdH3E ಈ ಪ್ರಶ್ನೆಗೆ ಉತ್ತರಿಸಿರುವ ರಾಕೇಶ್, ಗಾಡ್‌ಫಾದರ್ ಇರಬೇಕು ಎಂದು ಹೇಳಿದ್ದಾರೆ. ಅಲ್ಲದೇ ಎಲ್ಲಕ್ಕಿಂತ ಮುಖ್ಯವಾಗಿ ನಮ್ಮ ರಿಯಲ್...

Sandalwood: ಅಪ್ಪು ಹೋದಮೇಲೆ GYM ಟ್ರೈನರ್ ಗಳಿಗೆ ಕಷ್ಟ ಆಯ್ತು?: Anjaan Gym Trainer Podcast

Health Tips: ಜಿಮ್ ಅಂದ್ರೆ ಏನು..? ನಾವು ಎಷ್ಟು ಸಮಯ ಜಿಮ್ ಮಾಡಬೇಕು..? ಇತ್ಯಾದಿ ವಿಷಯಗಳ ಬಗ್ಗೆ ಜಿಮ್ ಟ್ರೇನರ್ ಅಂಜನ್ ವಿವರಿಸಿದ್ದಾರೆ. https://youtu.be/CYFMqnFjneU ಕೆಲವರು ತಾನು ಸಣ್ಣ ಆಗಬೇಕು ಅಥವಾ ಬಾಡಿ ಬೆಳೆಸಿಕ``ಳ್ಳಬೇಕು ಎನ್ನುವ ಕಾರಣಕ್ಕೆ, ಜಿಮ್‌ನಲ್ಲೇ ಅರ್ಧ ದಿನ ಕಳೆದುಬಿಡ್ತಾರೆ. 2ರಿಂದ 3 ತಾಸು ಕಂಟಿನ್ಯೂ ಜಿಮ್ ಮಾಡ್ತಾರೆ. ಆದರೆ ಇದು ತಪ್ಪು ಅಂತಾರೆ...

ಅಮೇರಿಕದಲ್ಲಿ ‘ಕಾಂತಾರ’ ಗಾಳಿ – ಹೌಸ್‌ಫುಲ್ ಶೋಗಳ ನಿರೀಕ್ಷೆ!

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಬಹುನಿರೀಕ್ಷಿತ ಚಿತ್ರ ‘ಕಾಂತಾರ ಚಾಪ್ಟರ್ 1’ ಇದೀಗ ದೇಶದ ಗಡಿ ಮೀರಿ ಜಾಗತಿಕತೆಗೆ ಪಾತ್ರವಾಗಿದೆ. ಭಾರತದಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲಿಯೂ ಈ ಚಿತ್ರದ ಹವಾ ಜೋರಾಗಿದೆ. ಈಗಾಗಲೇ ಅಮೆರಿಕದ ಪ್ರೀಮಿಯರ್ ಶೋ ದಿನಾಂಕ ನಿಗದಿಯಾಗಿದ್ದು, ಅಡ್ವಾನ್ಸ್ ಟಿಕೆಟ್ ಬುಕಿಂಗ್ ಆರಂಭವಾಗಿದೆ. ಅಕ್ಟೋಬರ್ 1, 2025 ರಂದು 'ಕಾಂತಾರ ಚಾಪ್ಟರ್ 1' ಚಿತ್ರದ...

ಅಬ್ಬರಿಸಲು ಸಜ್ಜಾದ ಕಾಂತಾರ : ಟ್ರೈಲರ್‌ ರಿಲೀಸ್‌ಗೆ ಡೇಟ್‌ಫಿಕ್ಸ್!

ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ ಕಾಂತಾರ – ಚಾಪ್ಟರ್ 1 ಚಿತ್ರ ಬಿಡುಗಡೆಯಿಗೆ ಇನ್ನೇನು ಕೆಲವೇ ದಿನಗಳು ಬಾಕಿ. ಆದರೆ, ಸಿನಿಮಾದ ಪ್ರಚಾರ ಕಾರ್ಯ ಹೆಚ್ಚು ಚುರುಕುಗೊಂಡಿಲ್ಲ ಎಂಬ ಅಭಿಪ್ರಾಯಗಳು ಸಾಮಾಜಿಕ ಜಾಲತಾಣಗಳಲ್ಲಿ ಕೇಳಿಬಂದಿದ್ದವು. ಟ್ರೈಲರ್‌ ಇನ್ನೂ ಬಿಡುಗಡೆ ಆಗಿಲ್ಲ, ಯಾವುದೇ ಸುದ್ದಿಗೋಷ್ಠಿ ಅಥವಾ ಪ್ರೀ-ರಿಲೀಸ್ ಕಾರ್ಯಕ್ರಮ ಘೋಷಣೆ ಆಗಿಲ್ಲ, ಹಾಡುಗಳು ಕೂಡ ಹೊರಬಂದಿಲ್ಲ...
- Advertisement -spot_img

Latest News

ರೆಸಾರ್ಟ್ ರಾಜಕಾರಣ ಬಿಟ್ಟು ಬರಿದಾಗುತ್ತಿರುವ ರಿಸರ್ವಾಯರ್ ಗಳ ಕಡೆ ಗಮನ ಕೊಡಿ: ಆರ್.ಅಶೋಕ್

Political News: ರಾಜ್ಯ ರಾಜಕಾರಣದಲ್ಲಿ ಸದ್ಯ ಸಚಿವ ಸಂಪುಟ ವಿಸ್ತರಣೆ, ರೆಸಾರ್ಟ್ ರಾಜಕೀಯದ ಬಗ್ಗೆ ಚರ್ಚೆ ಜೋರಾಗಿದೆ. ಈ ಕಾರಣಕ್ಕೆ ವಿರೋಧ ಪಕ್ಷದರು, ರಾಜ್ಯ ಸರ್ಕಾರದ...
- Advertisement -spot_img