Friday, March 6, 2026

ಸಿನಿಮಾ

Sandalwood: ಅಮ್ಮ ಅಂದ್ರೆ ಅರುಣಾ ಬಾಲರಾಜ್ : STAR ನಟರಿಗೆಲ್ಲರಿಗೂ ಅಮ್ಮ: Aruna Balraj Podcast

Sandalwood: ಸ್ಟಾರ್ ನಟ-ನಟಿಯರ ತಾಯಿಯ ಪಾತ್ರದಲ್ಲಿ ಬಣ್ಣ ಹಚ್ಚಿರುವ ಅರುಣಾ ಬಾಲ್‌ರಾಜ್ ಅವರು ಸಂದರ್ಶನದಲ್ಲಿ ಮಾತನಾಡಿದ್ದಾರೆ. ಅವರು ಯಾವ ಸಿರಿಯಲ್ ಮೂಲಕ ಕನ್ನಡ ಸಿನಿ ಲೋಕಕ್ಕೆ ಬಂದರು ಅನ್ನೋ ಕುತೂಹಲಕಾರಿ ಮಾಹಿತಿ ಬಗ್ಗೆ ವಿವರಿಸಿದ್ದಾರೆ. https://youtu.be/QCOhOjREc4M ಅರುಣಾ ಬಾಲ್‌ರಾಜ್ ಅವರು ಅಮ್ಮನ ಪಾತ್ರದ ಮೂಲಕವೇ ಕನ್ನಡ ಸಿನಿ ಲೋಕಕ್ಕೆ ಬಂದರು. ಹಾಸನದ ಚೆನ್ನರಾಯ ಪಟ್ಟಣದವರಾಗಿರುವ ಅರುಣಾ ಅವರು,...

LANDLORD ಕಥೆ ಏನು? ರಾಜ್ ಅದ್ಭುತ ನಟ! : Duniya Vijay Podcast

Sandalwood: ನಟ ದುನಿಯಾ ವಿಜಿ ತಮ್ಮ ಮುಂದಿನ ಸಿನಿಮಾವಾಗ ಲ್ಯಾಂಡ್‌ಲಾರ್ಡ್ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಹಲವು ವಿಷಯಗಳನ್ನು ಹಂಚಿಕ``ಂಡಿದ್ದಾರೆ. https://youtu.be/MqcmCCGOEnc ಅದೆಷ್ಟೋ ಜನ ರೈತರು ಭೂಮಿ ವಿಷಯವಾಗಿ ಕೋರ್ಟ್ ಕಚೇರಿ ಅಲೆದಾಡಿಯೇ ತಮ್ಮ ಜೀವನ ಸವೆಸುತ್ತಿದ್ದಾರೆ. ಇದೇ ವಿಷಯಕ್ಕೆ ಸಂಬಂಧಿಸಿದ ಸಿನಿಮಾನೇ ಲ್ಯಾಂಡ್‌ ಲಾರ್ಡ್. ಬಡ ರೈತನ ಜಮೀನನ್ನು ಶ್ರೀಮಂತ ವ್ಯಕ್ತಿ ಮೋಸದಿಂದ ತೆಗೆದುಕ``ಳ್ಳುವುದೆಲ್ಲವೂ, ಆಗಾಗ ನಡೆಯುತ್ತಿರುತ್ತದೆ....

ಈ ಕಾಯ್ದೆಯಲ್ಲಿರುವುದು ದಶರಥ ಪುತ್ರ ರಾಮನೂ ಅಲ್ಲ, ಕೌಸಲ್ಯಾ ರಾಮನೂ ಅಲ್ಲ, ನಾಥೂರಾಮ್: ಸಿಎಂ

Political News: ಇಂದು ಕಲಬುರಗಿ ಜಿಲ್ಲೆಯ ಸೇಡಂನಲ್ಲಿ ಅಂತರರಾಷ್ಟ್ರೀಯ ಮಟ್ಟದ ಜಿಟಿಟಿಸಿ ಕೇಂದ್ರ ಸೇರಿದಂತೆ ₹680 ಕೋಟಿಗಳ ವಿವಿಧ ಇಲಾಖೆಗಳ ಕಾಮಗಾರಿಗಳನ್ನು ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿ, ಉದ್ಘಾಟಿಸಿದ್ದಾರೆ. ಈ ವೇಳೆ ಮಾತನಾಡಿರುವ ಅವರು, ಮನರೇಗಾ ಯೋಜನೆಯನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಧಿಕಾರಾವಧಿಯಲ್ಲಿ ಜಾರಿಗೆ ತರಲಾಯಿತು. ಆದರೆ ಈಗ ಮಹಾತ್ಮ ಗಾಂಧಿಯವರ ಹೆಸರಿನ...

Sandalwood: ಸಿನಿಮಾ ಆದ್ರೇನು ಸೀರಿಯಲ್ ಆದ್ರೇನು? ಅಮ್ಮ ತುಂಬಾ ದುಬಾರಿನ?: Aruna Balraj Podcast

Sandalwood: ಅಮ್ಮನ ಪಾತ್ರಕ್ಕೆ ಬಣ್ಣ ಹಚ್ಚುವ ನಟಿ ಅರುಣಾ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಶೂಟಿಂಗ್ ವೇಳೆ ತಮಗಾದ ಕಹಿ ಅನುಭವವನ್ನು ಶೇರ್ ಮಾಡಿದ್ದಾರೆ. https://youtu.be/Uv5tQ0B8ZJ8 ಅರುಣಾ ಅವರಿಗೆ 1 ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿತ್ತು. ಆದರೆ ಅಲ್ಲಿ ನಿರ್ದೇಶಕರು, ನಿಮ್ಮನ್ನು ನಾವು ಸಿರಿಯಲ್‌ನಲ್ಲಿ ದುಡಿಸಿದಷ್ಟು ದುಡಿಸಲ್ಲ. ಹಾಗಾಗಿ ನಾವು ಇಷ್ಟೇ ಸಂಬಳ ನೀಡುತ್ತೇವೆ ಎಂದರು. ಆ ಬಗ್ಗೆ...

Sandalwood: ವೋಟ್ ಮಾಡೋದು ಮರೀಬೇಡಿ… ನಮ್ ಹುಡುಗ ಗೆಲ್ಲಬೇಕು: ಗಿಲ್ಲಿ ಗೆಲ್ಲಲಿ ಎಂದ ಕಿರಿಕ್ ಕೀರ್ತಿ

Sandalwood: ಈ ಸಲದ ಕನ್ನಡ ಬಿಗ್‌ಬಾಸ್ ಸೀಸನ್ 12 ಸದ್ದು ಮಾಡ್ತಿರೋದೇ ಗಿಲ್ಲಿಯಿಂದ. ಯಾರಿಗೆ ಕೇಳಿದ್ರೂ ಗಿಲ್ಲಿ ಗೆಲ್ತಾನೆ. ಗಿಲ್ಲಿ ಗೆಲ್ಬೇಕು. ಗಿಲ್ಲಿ ಗೆಲ್ಲಬಹುದು ಅನ್ನೋ ಮಾತೇ ಕೇಳಿ ಬರುತ್ತಿದೆ. ಆ ರೇಂಜಿಗೆ ಗಿಲ್ಲಿ ಸೌಂಡ್ ಮಾಡ್ತಿದ್ದಾನೆ. ಹಲವು ಸೆಲೆಬ್ರಿಟಿಗಳು ಕೂಡ ಗಿಲ್ಲಿಯೇ ಗೆಲ್ಲಬೇಕು ಅಂತಾ ಹೇಳ್ತಿದ್ದಾರೆ. ಇದೀಗ ಕಿರಿಕ್ ಕೀರ್ತಿ ಕೂಡ ಗಿಲ್ಲಿ ಗೆಲ್ಲಲಿ...

Sandalwood: ಸಿನಿಮಾಗಳು ಬರ್ತಿಲ್ವಾ? ಅರುಣಾ LOVE STORY ಏನು? : Aruna Balraj Podcast

Sandalwood: ಸ್ಯಾಂಡಲ್‌ವುಡ್‌ನಲ್ಲಿ ತಾಯಿ ಪಾತ್ರ ಅಂದ್ರೆ ಕೆಲವೇ ಕೆಲವು ನಟಿಯರು ನಮ್ಮ ನೆನಪಿಗೆ ಬರುತ್ತಾರೆ. ಅಂಥವರಲ್ಲಿ ಓರ್ವರು ಅರುಣಾ ಬಾಲ್‌ರಾಜ್. ಇಂದು ಅರುಣಾ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು,  ಹಲವು ವಿಷಯಗಳ ಬಗ್ಗೆ ವಿವರಿಸಿದ್ದಾರೆ. https://youtu.be/KDFTa5bF5FQ ನಟ ಗಣೇಶ್, ಸುದೀಪ್, ದರ್ಶನ್, ಯಶ್ ಹೀಗೆ ಹಲವು ಪ್ರಸಿದ್ಧ ನಟರ ಜತೆ ಅರುಣಾ ಅವರು ನಟಿಸಿದ್ದು, ತಾಯಿ-ಅತ್ತೆ...

Sandalwood: ಈ ಸಿನಿಮಾ ಓಡಲ್ಲ, ಗ್ರಾಮರ್ ಇಲ್ಲ ಬರೀ ಗ್ಲಾಮರ್ ಬಂಗಾರದ ಮನುಷ್ಯ!: Duniya Vijay Podcast

Sandalwood: ಇತ್ತೀಚಿನ ಸ್ಯಾಂಡಲ್‌ವುಡ್ ಸಿನಿಮಾಗಳಲ್ಲಿ ಕೆಲವು ಸಿನಿಮಾಗಳಲ್ಲಿ ಅರ್ಥವೇ ಇಲ್ಲ. ಈ ವಿಷಯದ ಬಗ್ಗೆ ಅವರ ಬಳಿ ಹೇಳಿದಾಗ, ಅವರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಅನ್ನೋ ಬಗ್ಗೆ ನಟರಾಗಿರುವ ದುನಿಯಾ ವಿಜಿ ಮಾತನಾಡಿದ್ದಾರೆ. https://youtu.be/lE66RJEdSQ0 ಕೆಲವು ಸಿನಿಮಾ ಮಾಡಿದವರು, ದುನಿಯಾ ವಿಜಿ ಬಳಿ ಆಡಿಯೋ ರಿಲೀಸ್‌ಗೆ ಬಂದಾಗ, ದುನಿಯಾ ವಿಜಿ ಅವರು ಈ ಸಿನಿಮಾ ಓಡುವುದಿಲ್ಲವೆಂದು ಸತ್ಯ...

ನಂಗೆ ಅಯ್ಯೋ ಅನಿಸ್ತು! ರಾಜಕೀಯಕ್ಕೆ ದುನಿಯಾ ವಿಜಯ್?: Duniya Vijay Podcast

Sandalwood: ಸ್ಯಾಂಡಲ್‌ವುಡ್ ನಟ ದುನಿಯಾ ವಿಜಯ್ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಲ್ಯಾಂಡ್‌ಲಾರ್ಡ್ ಸಿನಿಮಾ ಬಗ್ಗೆ ವಿಷಯ ಹಂಚಿಕ``ಂಡಿದ್ದಾರೆ. https://youtu.be/OevybOgpuD4 ಸದ್ಯ ಸುದ್ದಿ ಮಾಡುತ್ತಿರುವ ಕನ್ನಡ ಸಿನಿಮಾ ಅಂದ್ರೆ ಅದು ಲ್ಯಾಂಡ್‌ಲಾರ್ಡ್ ಸಿನಿಮಾ. ದುನಿಯಾ ವಿಜಿ ನಟನೆಯ ಸಿನಿಮಾ ಇದಾಗಿದ್ದು, ರಾಜ್‌ ಬಿ ಶೆಟ್ಟಿ ಕೂಡ ಈ ಸಿನಿಮಾದಲ್ಲಿದ್ದಾರೆ. ಸಿನಿಮಾ ಸುದ್ದಿ ಮಾತಿಗೂ ಮುನ್ನ, ಕ್ರೈಂ ಸುದ್ದಿ ಬಗ್ಗೆ...

ಲವ್ ಮಾಕ್ಟೇಲ್ 3 ಗೆ ಡೇಟ್ ಫಿಕ್ಸ್!

ನಟನಾಗಿ ಗುರುತಿಸಿಕೊಂಡ ಡಾರ್ಲಿಂಗ್ ಕೃಷ್ಣ, ‘ಲವ್ ಮಾಕ್ಟೇಲ್’ ಸಿನಿಮಾವನ್ನು ನಿರ್ದೇಶಿಸುವ ಮೂಲಕ ನಿರ್ದೇಶಕನಾಗಿಯೂ ಮೊದಲ ಹೆಜ್ಜೆಯಲ್ಲಿಯೇ ಭರ್ಜರಿ ಗೆಲುವು ಕಂಡಿದ್ದರು. ಈ ಚಿತ್ರದ ಯಶಸ್ಸಿನ ಬಳಿಕ ‘ಲವ್ ಮಾಕ್ಟೇಲ್ 2’ ಕೂಡ ಪ್ರೇಕ್ಷಕರ ಮನಗೆದ್ದಿತ್ತು. ಸೀಕ್ವೆಲ್ ಯಶಸ್ಸಿನ ನಂತರ ‘ಲವ್ ಮಾಕ್ಟೇಲ್ 3’ ಸಿನಿಮಾಕ್ಕೆ ಡಾರ್ಲಿಂಗ್ ಕೃಷ್ಣ ಚಾಲನೆ ನೀಡಿದ್ದರು. ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಮೋಷನ್...

ರೂಪ ಐಯ್ಯರ್ ಟಿಕೆಟ್ ಗೋಸ್ಕರ ಲಾಬಿ ಮಾಡಿದ್ರಾ?: Roopa Iyer Podcast

Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು ರೂಪಾ ಅಯ್ಯರ್. https://youtu.be/KHxzDOG5Fe8 ಆಧ್ಯಾತ್ಮ ಚಿಂತಕಿ ಕೂಡ ಆಗಿರುವ ರೂಪಾ ಅವರು ರಾಜಕೀಯದಲ್ಲೂ ಮಿಂಚಿದ್ದು, ಬಿಜೆಪಿ ಪಕ್ಷವನ್ನು ಬೆಂಬಲಿಸುತ್ತಾರೆ. ಆದರೆ ಅವರು ಚುನಾವಣೆ ಟಿಕೇಟ್‌ಗಾಗಿ ಲಾಬಿ ಮಾಡಿದ್ರು, ದೆಹಲಿಗೆ ಹೋಗಿ...
- Advertisement -spot_img

Latest News

ಹಾಸನದಲ್ಲಿಎಂಜಿನಿಯರ್ ಮನೆಗೆ ಲೋಕಾಯುಕ್ತ ದಾಳಿ!

ಹಾಸನ ಮಹಾನಗರಪಾಲಿಕೆಯ ಎಂಜಿನಿಯರ್ ಸತ್ಯನಾರಾಯಣ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಹಾಸನದ ರವೀಂದ್ರ...
- Advertisement -spot_img