Sandalwood News: ನಟ, ನಿರ್ದೇಶಕ ರಿಷಬ್ ಶೆಟ್ಟಿಗೆ ಶತ್ರುಗಳು ಹೆಚ್ಚಾಗಿದ್ದಾರಾ? ಅವರಿಗೆ ಕೇಡು ಬಯಸುವ ಮಂದಿ ಜಗತ್ತಿನೆಲ್ಲೆಡೆ ಇದ್ದಾರಾ? ಅವರಿಗೂ ಪದೇ ಪದೇ ಸಮಸ್ಯೆಗಳು ಕಾಡುತ್ತಿವೆಯಾ? ಇಂತಹ ಪ್ರಶ್ನೆಗಳೊಂದಿಗೆ ಇದೀಗ ಅವರು ನಂಬಿರುವ ಪಂಜುರ್ಲಿ ದೈವ ರಿಷಬ್ ಅವರಿಗೆ ಅಭಯ ನೀಡಿರುವುದಲ್ಲದೆ ಎಚ್ಚರಿಕೆಯನ್ನೂ ನೀಡಿದೆ.
ಹೌದು, ಮಂಗಳೂರು ಭಾಗದಲ್ಲಂತೂ ದೈವ ಆರಾಧನೆ ಹೆಚ್ಚು. ಅಲ್ಲಿನ ಬಹುತೇಕರು...
Sandalwood News: ನಿವೇದಿತಾ ಗೌಡ ಕಣ್ಣೀರು ಹಾಕಿದ್ದಾರೆ. ಹೀಗೆಂದಾಕ್ಷಣ, ಒಂದಷ್ಟು ಮಂದಿಗೆ ನಿಜಕ್ಕೂ ನಿವೇದಿತಾ ಕಣ್ಣಲ್ಲಿ ನೀರು ಬಂತಾ ಅನ್ನೋ ಪ್ರಶ್ನೆ ಕಾಡುತ್ತೆ. ಹೌದು, ಎಷ್ಟೇ ಆಗಲಿ ಹೆಣ್ಣಲ್ಲವೇ? ಹೆಣ್ಮಕ್ಕಳಿಗೆ ಬಹುಬೇಗ ಕಣ್ಣೀರು ಬರೋದು ಸಹಜ. ಕಣ್ಣೀರು ಹಾಕುವುದು ಅದೊಂದು ರೀತಿ ಹೆಣ್ಮಕ್ಕಳ ಹಕ್ಕು ಕೂಡ. ಹಕ್ಕು ಅನ್ನುವುದಕ್ಕಿಂತ ಅದು ಕಾಮನ್ ಎನ್ನಬಹುದು. ಇಷ್ಟಕ್ಕೂ...
Sandalwood News: ಸಿನಿಮಾ ಹೀರೋ ಅಂದಮೇಲೆ ಹ್ಯಾಂಡ್ ಸಮ್ ಆಗಿರಬೇಕು. ದೇಹ ಕಟ್ಟುಮಸ್ತಾಗಿರಬೇಕು. ಒಳ್ಳೇ ಹೈಟು, ಪರ್ಸನಾಲಿಟಿ ಇರಲೇಬೇಕು. ಈ ಎಲ್ಲಾ ಕ್ವಾಲಿಟೀಸ್ ಜೊತೆಗೆ ನಟನೆಯೂ ಗೊತ್ತಿರಬೇಕು. ಆಗ ಮಾತ್ರ ಅವರನ್ನು ಹೀರೋ ಅಂತ ಒಪ್ಕೋಳೋಕೆ ಸಾಧ್ಯ. ಇನ್ನು ಕೆಲವು ನಟರು ಪಾತ್ರಕ್ಕೆ ತಕ್ಕಂತೆ ಬಾಡಿ ಶೇಪ್ ಮಾಡಿಕೊಳ್ಳೋದು ಕೂಡ ಕಾಮನ್. ಅದರಲ್ಲೂ ಮಾಸ್...
Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ಕೇವಲ ವ್ಯಾಪಾರ ವಹಿವಾಟಿನಿಂದಾಗಿ ಚೋಟಾ ಬಾಂಬೆ ಎಂಬ ಹೆಸರು ಗಳಿಸಿದೆ. ಆದರೆ, ಇಲ್ಲಿ ಕಲ್ಯಾಣ ಚಾಲುಕ್ಯರಿಂದ ನಿರ್ಮಾಣವಾದ ಹಾಗೂ ಅಮರ ಶಿಲ್ಪಕಲೆಗೆ ಪ್ರಸಿದ್ಧಿ ಪಡೆದಿರುವ ದೇಗುಲಗಳು ಇವೆ. ಅವುಗಳಲ್ಲಿ ಹುಬ್ಬಳ್ಳಿಯ ಉಣಕಲ್ನಲ್ಲಿರುವ ಐತಿಹಾಸಿಕ ಚಂದ್ರಮೌಳೇಶ್ವರ ದೇವಸ್ಥಾನ ಕೂಡ ಒಂದು. ಇಂತಹ ಪ್ರಖ್ಯಾತ ದೇವಾಲಯಕ್ಕೆ ಬಾಲಿವುಡ್ ನಟಿ ಸಾರಾ...
Sandalwood News: ಕೆಲ ದಿನಗಳ ಹಿಂದಷ್ಟೇ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ಲೋಕಾರ್ಪಣೆಗೊಂಡ ಹೊಸ ಕಾಪು ಮಾರಿಯಮ್ಮ ದೇವಸ್ಥಾನಕ್ಕೆ ದಿವಂಗತ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ ಭೇಟಿ ನೀಡಿದ್ದಾರೆ.
ದೇವಿಯ ದರ್ಶನ ಪಡೆದ ಅಶ್ವಿನಿ, ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ದೇವಸ್ಥಾನದ ಪ್ರಧಾನ ಅರ್ಚಕರು ಅಶ್ವಿನಿ ಪುನೀತ್ ರಾಜ್ಕುಮಾರ್ಗೆ...
Sandalwood News: ಅವರಿಬ್ಬರೂ ಕನ್ನಡದ ನಟಿಯರು. ಕನ್ನಡದಲ್ಲಿ ಬೆರಳೆಣಿಕೆ ಸಿನಿಮಾ ಮಾಡಿ ಸೈ ಅನಿಸಿಕೊಂಡ್ರು. ಆಮೇಲೆ ಇನ್ನೂ ದೊಡ್ಡದ್ದಾಗಿ ಬೆಳೆಯಬೇಕು ಅಂದುಕೊಂಡ್ರು ಸ್ಯಾಂಡಲ್ ವುಡ್ ಬಿಟ್ಟು ಹೊರಟು ಹೋದ್ರು. ಏನೋ ಆಗುತ್ತೆ ಅಂದುಕೊಂಡ್ರು. ಇನ್ನೇನೋ ಆಗೋಗಿದೆ. ಅವರು ಬಯಸಿದ್ದೇ ಒಂದು ಈಗ ಆಗಿದ್ದೇ ಇನ್ನೊಂದು. ಹೌದು, ಇದು ರಶ್ಮಿಕಾ ಮಂದಣ್ಣ ಮತ್ತು ಶ್ರೀಲೀಲಾ ವಿಷಯ....
Sandalwood News: ಬಲಗೈ ಕೊಟ್ಟಿದ್ದು, ಎಡಗೈಗೆ ಗೊತ್ತಾಗಬಾರದು ಅನ್ನೋದು ನಟ ದರ್ಶನ್ ಅವರ ಪಾಲಿಸಿ. ಅವರಷ್ಟೇ ಅಲ್ಲ, ನಟ ಪುನೀತ್ ರಾಜಕುಮಾರ್ ಅವರ ಪಾಲಿಸಿಯೂ ಇದೇ ಆಗಿತ್ತು. ಅದೆಷ್ಟೋ ಅಸಹಾಯಕ ಕಲಾವಿದರಿಗೆ, ಬಡವರಿಗೆ, ನೊಂದವರಿಗೆ ಕನ್ನಡದ ಅನೇಕ ಸ್ಟಾರ್ ನಟ,ನಟಿಯರು ತಮ್ಮ ಕೈಲಾದ ಸೇವೆ ಮಾಡಿದ್ದಾರೆ. ಹಾಗೆ ನೋಡಿದರೆ, ದರ್ಶನ್ ಮತ್ತು ಪುನೀತ್ ಇಬ್ಬರೂ...
sandalwood News: ಕೆಲವರ ಪಾಲಿಗೆ ಸಿನಿಮಾ ನಟರು ನಿಜಕ್ಕೂ ಗಾಡ್! ಹೌದು, ಸಿನಿಮಾ ನಟರೆಂದರೆ ಬರೀ ಹೈ ಫೈ ಲೈಫು. ಯಾರ ಸಮಸ್ಯೆಗೂ ಸ್ಪಂದಿಸಲ್ಲ. ಅವರಿಗೆ ಮಾನವೀಯತೆ ಅನ್ನೋದೇ ಇಲ್ಲ ಅಂತ ಹೇಳಿಕೊಂಡು ತಿರುಗಾಡುವ ಜನರೇ ಹೆಚ್ಚು. ಆದರೆ, ಯಾರಿಗೆ ಗೊತ್ತು. ಸ್ಟಾರ್ಸ್ ಗಳ ಸಹಾಯಹಸ್ತ. ನಿಜ ಹೇಳಬೇಕೆಂದರೆ, ಅದೆಷ್ಟೋ ಅಸಹಾಯಕರಿಗೆ ನೆರವು ನೀಡಿರುವ...
Bollywood News: ಸದ್ಯ ಬಾಲಿವುಡ್ ಅಂಗಳದಲ್ಲಿ ಕನ್ನಡ ನಟಿಮಣಿಯರದ್ದೇ ಕಾರುಬಾರು. ಈ ಮಾತು ಅಕ್ಷರಶಃ ನಿಜ. ಹಾಗೆ ನೋಡಿದರೆ, ಸಲ್ಮಾನ್ ಖಾನ್ ಜೊತೆ ರಶ್ಮಿಕಾ ಮಂದಣ್ಣ ಸಿಕಂದರ್ ಸಿನಿಮಾದಲ್ಲಿ ನಾಯಕಿ. ಆ ಸಿನಿಮಾ ರಂಜಾನ್ ಹಬ್ಬಕ್ಕೆ ರಿಲೀಸ್ ಅಗಿದೆ. ರಶ್ಮಿಕಾ ಬಾಲಿವುಡ್ ಗೆ ಹಾರಿದ ಬೆನ್ನಲ್ಲೆ ಮತ್ತೊಬ್ಬ ಕನ್ನಡ ನಟಿ ಶ್ರೀಲೀಲ ಕೂಡ ಬಾಲಿವುಡ್...
Sandalwood News: ಸಿನಿಮಾರಂಗದಲ್ಲಿ ಎಲ್ಲವೂ ಸರಿಯಾಗಿದೆಯಾ? ಯಾವುದೇ ಸಿನಿಮಾರಂಗವಿರಲಿ, ಅಲ್ಲೊಂದಷ್ಟು ಆರೋಪ, ಪ್ರತ್ಯಾರೋಪಗಳು ಕಾಮನ್. ಅದರಲ್ಲೂ ನಟಿಯರು ಮಾಡುವ ಆರೋಪಗಳಿಗೆ ಕೆಲವು ಇಂಡಸ್ಟ್ರಿಗಳು ತತ್ತರಿಸಿರುವುದಂತೂ ನಿಜ. ಕೆಲ ವರ್ಷಗಳ ಹಿಂದೆ ಮೀಟೂ ಪ್ರಕರಣಗಳ ಸುದ್ದಿ ಓಡಾಡಿತ್ತು. ಅವರಿವರ ಮೇಲೆ ಕೆಲವು ನಟಿಮಣಿಗಳು ಬೊಟ್ಟು ಮಾಡಿ ತೋರಿಸಿದ್ದರು. ಅದು ಮರೆಯುತ್ತಿದ್ದಂತೆಯೇ ಇತ್ತೀಚೆಗೆ ಮಲಯಾಳಂ ಇಂಡಸ್ಟ್ರಿಯಲ್ಲಿ ಹೇಮಾ...
Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...