Bollywood News: ಬಾಲಿವುಡ್ ಮಂದಿ ಆಗಾಗ ಕೆಲವೊಂದು ವಿಚಾರಗಳಿಗೆ ಸುದ್ದಿ ಆಗ್ತಾನೆ ಇರ್ತಾರೆ. ಅದರಲ್ಲೂ ಮಿಸ್ಟರ್ ಪರ್ಫೆಕ್ಷನಿಸ್ಟ್ ಅಂತ ಕರೆಸಿಕೊಳ್ಳುವ ಅಮೀರ್ ಖಾನ್ ತುಸು ಜೋರಾಗಿಯೇ ಸುದ್ದಿ ಆಗ್ತಾ ಇರ್ತಾರೆ. ಅದು ಸಿನಿಮಾ ವಿಚಾರಗಳೇ ಇರಲಿ, ವೈಯಕ್ತಿಕ ಬದುಕಿನ ವಿಚಾರಗಳೇ ಇರಲಿ ನ್ಯೂಸ್ ಕಾಮನ್. ಈಗ ಹೊಸ ಸುದ್ದಿ ಏನೆಂದರೆ, ಅಮೀರ್ ಖಾನ್ ಭಾರತೀಯ...
Sandalwood News: ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶುಕ್ರವಾರ ಅಪ್ಪು ಸಿನಿಮಾ ರೀ-ರಿಲೀಸ್ ಆಗಿದೆ. ಎಲ್ಲೆಡೆ ಒಳ್ಳೆಯ ಓಪನಿಂಗ್ ಪಡೆದುಕೊಂಡಿದೆ. ಅಷ್ಟೇ ಅಲ್ಲ, ಅವರ ಫ್ಯಾನ್ಸ್ ಗಂತೂ ಅಪ್ಪು ಸಿನಿಮಾ ರೀ ರಿಲೀಸ್ ಜಾತ್ರೆಯ ಸಡಗರ ತಂದಿದೆ. ಇದರ ಮಧ್ಯೆ ದರ್ಶನ್ ಅಭಿಮಾನಿಯೊಬ್ಬ ‘ಅಪ್ಪು’ ಸಿನಿಮಾ ನೋಡಿರುವುದಷ್ಟೇ ಅಲ್ಲ, ಎಲ್ಲರ ಗಮನ ಸೆಳೆದಿದ್ದಾನೆ. ಅಷ್ಟಕ್ಕೂ...
Sandalwood News: ಸಿನಿಮಾ ಅಂದರೆ ಅದೊಂದು ಮನರಂಜನೆಯ ತಾಣ. ಕ್ಯಾಮೆರಾದಲ್ಲಿ ಸೆರೆಯಾಗುವ ದೃಶ್ಯಗಳನ್ನು ಯಾವುದೇ ಕ್ಷಣದಲ್ಲಿ ಬೇಕಾದರೂ ನೋಡಲು ಸಾಧ್ಯವಾಗುವ ಏಕೈಕ ಮಾಧ್ಯಮವೆಂದರೆ ಅದು ಸಿನಿಮಾ ಮಾತ್ರ. ಯೆಸ್, ಸಿನಿಮಾ ಯಾವತ್ತಿಗೂ ದಾಖಲೆಯಾಗಿಯೇ ಉಳಿಯುತ್ತರೆ. ಅದರಲ್ಲೂ ಗಣ್ಯರ ಜೀವನ ಚರಿತ್ರೆ ಕುರಿತು ಮೂಡಿಬಂದಿರುವ ಅದೆಷ್ಟೋ ಸಿನಿಮಾಗಳು ಇಂದಿಗೂ ಚರಿತ್ರೆಯಲ್ಲಿ ದಾಖಲೆಯಾಗಿಯೇ ಉಳಿದಿವೆ. ಅಂತಹ ಬಯೋಪಿಕ್...
Movie News: ಹಲವು ವರ್ಷಗಳ ಹಿಂದೆ ಬಿಜೆಪಿ ಪ್ರಚಾರಕ್ಕೆಂದು ತೆರಳುತ್ತಿದ್ದ ಸೌಂದರ್ಯ ಅವರಿದ್ದ ವಿಮಾನ ಪತನವಾಗಿ, ಸೌಂದರ್ಯ ಸಾವನ್ನಪ್ಪಿದ್ದರು. ಈಗ ಕೆಲ ದಿನಗಳಿಂದ ಸೌಂದರ್ಯ ಸಾವಿನ ಹಿಂದೆ ನಟ ಮೋಹನ್ ಬಾಬು ಕೈವಾಡವಿದೆ ಎಂಬ ಆರೋಪ ಕೇಳಿ ಬರುತ್ತಿದೆ.
ಸೌಂದರ್ಯ ಅವರದ್ದು ಅಪಘಾತವಲ್ಲ, ಅವರನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ಖಮ್ಮಂ ಜಿಲ್ಲೆಯ ವ್ಯಕ್ತಿಯೊಬ್ಬರು ಪೊಲೀಸರಿಗೆ...
Sandalwood News: ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಎಲ್ಲರನ್ನೂ ಅನ್ಫಾಲೋ ಮಾಡಿದ್ದಾರೆ. ಮಗ ವಿನೀಶ್, ತಮ್ಮ ದಿನಕರ್ ತೂಗುದೀಪ, ಮದರ್ ಇಂಡಿಯಾ ಎಂದು ಹೇಳುತ್ತಿದ್ದ ಸುಮಲತಾ ಅಂಬರೀಷ್, ಅವರ ಮಗ ಅಭಿಷೇಕ್ ಅಂಬರೀಷ್ ಹೀಗೆ ಎಲ್ಲರನ್ನೂ ಅನ್ಫಾಲೋ ಮಾಡಿದ್ದಾರೆ. ಸದ್ಯ ಫಾಲೋವಿಂಗ್ ಲೀಸ್ಟ್ ಖಾಲಿಯಾಗಿದ್ದು, ಸೊನ್ನೆ ಅಂತಾ ತೋರಿಸುತ್ತಿದೆ.
ಇದೀಗ ದರ್ಶನ್ ಮಗನನ್ನು,...
Sandalwood News: ಅಕ್ರಮವಾಗಿ ಚಿನ್ನ ಸ್ಮಗ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾರಾವ್ಗೆ ಸಂಕಷ್ಟ ಎದುರಾಗಿದ್ದು, ಚಿನ್ನ ಕಳ್ಳ ಸಾಗಾಟ ಪ್ರಕರಣದಲ್ಲಿ ಇದೀಗ ಸಿಬಿಐ ಎಂಟ್ರಿ ಕೊಟ್ಟಿದೆ. ಅಲ್ಲದೆ ಈ ಕುರಿತು ಪ್ರಕರಣವನ್ನು ದಾಖಲಿಸಿಕೊಂಡು ದೆಹಲಿ, ಮುಂಬೈ ಹಾಗೂ ಬೆಂಗಳೂರಿನಲ್ಲಿ ಸಿಬಿಐ ತನಿಖೆ ಆರಂಭ ಮಾಡಿದೆ.ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಆರ್ಐ ಅಧಿಕಾರಿಗಳ ಮಾಹಿತಿಯನ್ನು ಆಧರಿಸಿ ಸಿಬಿಐ...
Sandalwood News: ಸ್ಯಾಂಡಲ್ವುಡ್ನಲ್ಲಿ ಪುರುಷ ಹಾಗೂ ಮಹಿಳಾ ಕಲಾವಿದರಿಗೆ ಸಂಭಾವನೆ ನೀಡುವುದರಲ್ಲಿ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ. ಅಲ್ಲದೆ ಇಲ್ಲಿ ಮಹಿಳೆಯರ ಸಮಸ್ಯೆಗಳ ಕುರಿತು ಹೇಳಬೇಕಾದ ವಿಚಾರ ಸಾಕಷ್ಟಿದೆ. ಆದರೆ ಅದರ ಬಗ್ಗೆ ಯಾರೊಬ್ಬರು ಮುಂದೆ ಬರುತ್ತಿಲ್ಲ ಎಂದು ನಟಿ ರಮ್ಯಾ ಬೇಸರ ಹೊರಹಾಕಿದ್ದಾರೆ.
https://youtu.be/yafubthduto
16ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗಿಯಾಗಿ, ಮಹಿಳೆ ಹಾಗೂ ಸಿನಿಮಾ ಎಂಬ ವಿಚಾರ...
Sandalwood News: ಯಶ್ ಮಗಳಿಗೆ ಕಲಘಟಗಿ ತೊಟ್ಟಿಲು ಮಾಡಿಸಿಕೊಟ್ಟಿದ್ದ ರೆಬೆಲ್ ಸ್ಟಾರ್ ಅಂಬರೀಷ್
ಅದೇ ತೊಟ್ಟಿಲು ಈಗ ಅಂಬಿ ಮನೆ ಸೇರಿದೆ..
ಇದು ಅಂಬಿ ಆಸೆಯೂ ಆಗಿತ್ತು. ಮಗನಿಗೆ ಮಗುವಾದಾಗ ಇದೇ ತೊಟ್ಟಿಲಲ್ಲೇ ಮಗುವನ್ಮ ಮಲಗಿಸಿ ತೋಗಿಸಬೇಕೆಂದು.. ಆ ಮಾತನ್ನ ನೆನಪಿನಲ್ಲಿಟ್ಟುಕೊಂಡು.. ರಾಕಿಂಗ್ ಸ್ಟಾರ್ ಯಶ್ ಅಭಿಷೇಕ್ ಅಂಬರೀಷ್ ಮಗನ ನಾಮಕರಣಕ್ಕೆ ಆ ಅವಿಸ್ಮರಣೀಯ ಉಡುಗೊರೆಯನ್ನ ನೀಡಿದ್ದಾರೆ.
Sandalwood News: ಅಕ್ರಮ ಚಿನ್ನ ಸಾಗಾಟದ ಆರೋಪದಲ್ಲಿ ಕನ್ನಡ ಸಿನಿಮಾ ರಂಗದ ನಟಿ ರನ್ಯಾ ರಾವ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ನ ಡಿಆರ್ಐ ತಂಡದ ಅಧಿಕಾರಿಗಳಿಂದ ನಟಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ದುಬೈನಿಂದ ದೆಹಲಿ ಮಾರ್ಗವಾಗಿ ಆಗಮಿಸಿದ್ದ ಅವರನ್ನು ಹೆಚ್ಚುವರಿ ಬಂಗಾರದ ಆಭರಣಗಳನ್ನು ತಂದಿರುವ...
Sandalwood News: ಬೆಂಗಳೂರು:“ನಾನು ಚಿತ್ರರಂಗದ ಒಳಿತಿಗಾಗಿ ಮಾತನಾಡಿದ್ದೇನೆ. ಒಂದೆರಡು ಸಿನಿಮಾಗಳಿಂದ ಕನ್ನಡ ಚಿತ್ರರಂಗಕ್ಕೆ ಉತ್ತಮ ಯೋಗ ಬಂದಿದೆ. ಬಂದಿರುವ ಯೋಗವನ್ನು ಉಳಿಸಿಕೊಂಡು ಹೋಗಿ ಎಂದು ಹೇಳುತ್ತಿದ್ದೇನೆ. ನಾನು ನನ್ನ ಹಿತವಚನವನ್ನು ಹಳ್ಳಿ ಭಾಷೆಯಲ್ಲಿ ಒರಟಾಗಿ ಹೇಳಿದ್ದೇನೆ. ನನಗೂ ಚಿತ್ರರಂಗ ಉಳಿಯಬೇಕು ಎನ್ನುವ ಆಸೆಯಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ...
Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...