Sandalwood News: ಕಿರಿಕ್ ಪಾರ್ಟಿ ಸಿನಿಮಾದಿಂದ ಕರ್ನಾಟಕದ ಕ್ರಶ್ ಎಂದು ಫೇಮಸ್ ಆಗಿದ್ದ ರಶ್ಮಿಕಾ, ಕ್ರಮೇಣ, ತೆಲುಗು, ತಮಿಳು ಸಿನಿಮಾದಲ್ಲಿ ನಟಿಸಿ, ಇದೀಗ ಬಾಲಿವುಡ್ ಅಂಗಳಕ್ಕೆ ಜಿಗಿದಿದ್ದಾರೆ. ಅವರಿಗೆ ಪ್ರಸಿದ್ಧತೆಯ ಮತ್ತು ಯಾವ ರೇಂಜಿಗೆ ತಲೆಗೇರಿದೆ ಅಂದ್ರೆ, ಅವರು ಕನ್ನಡಿಗರು, ಕರ್ನಾಟಕದವರು ಅನ್ನೋದೇ ಮರೆತು ಹೋಗಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಆಕೆ, ಛಾವಾ ಸಿನಿಮಾದ...
Sandalwood News: ಬೆಂಗಳೂರು: ಮಾರ್ಚ್ 1 ರಂದು ನಡೆಯಲಿರುವ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ಸಂಜೆ 5 ಗಂಟೆಗೆ ವಿಧಾನ ಸೌಧದ ಮುಂಭಾಗ ನಡೆಯಲಿರುವ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ನಟ ಡಾ.ಶಿವರಾಜಕುಮಾರ್ ಅವರು ಈ ವೇಳೆ ಕರ್ನಾಟಕ ಚಲನಚಿತ್ರ ಅಕಾಡೆಮಿ ಪ್ರಕಟಿಸಿರುವ...
ಚಿತ್ರ: ಅಪಾಯವಿದೆ ಎಚ್ಚರಿಕೆ
ನಿರ್ದೇಶಕ: ಅಭಿಜಿತ್ ತೀರ್ಥಹಳ್ಳಿ
ನಿರ್ಮಾಣ: ವಿ.ಜಿ.ಮಂಜುನಾಥ್, ಪೂರ್ಣಿಮಾ ಎಂ.ಗೌಡ
ತಾರಾಗಣ: ವಿಕಾಸ್ ಉತ್ತಯ್ಯ, ಅಶ್ವಿನ್ ಹಾಸನ್, ರಾಧಾ ಭಗವತಿ, ರಾಘವ್ ಕೊಡಚಾದ್ರಿ, ಮಿಥುನ್ ತೀರ್ಥಹಳ್ಳಿ, ಹರಿಣಿ, ಲಂಕೇಶ್ ರಾವಣ, ಕುಮಾರ್ ಶಿವಮೊಗ್ಗ ಇತರರು.
ರೇಟಿಂಗ್ 3.5/5
ಜೀವನದಲ್ಲಿ ಹಣವೇ ಮುಖ್ಯ. ಹಣ ಇಲ್ಲದಿದ್ದರೆ ಬದುಕೇ ಬರಡು. ಉದ್ಯೋಗ ಇರದ ಮೂವರು ಹುಡುಗರು ಹಣ ಮಾಡಬೇಕು ಅಂತ ನಿರ್ಧರಿಸಿ...
ರೇಟಿಂಗ್ : 3.5/5
ಚಿತ್ರ: 1990s
ನಿರ್ದೇಶಕ : ನಂದಕುಮಾರ್
ನಿರ್ಮಾಣ: ಮನಸ್ಸು ಮಲ್ಲಿಗೆ ಸಂಸ್ಥೆ
ತಾರಾಗಣ: ಅರುಣ್, ರಾಣಿ ವರದ್, ಶಿವಾನಂದ, ಸ್ವಪ್ನ ಶೆಟ್ಟಿಗಾರ್, ದೇವ್ ಇತರರು.
ಏ ಜುಟ್ಟು ನಮ್ ತಂಟೆಗೆ ಬಂದ್ರೆ ಅಷ್ಟೇ, ಈ ಸಲ ನಿನ್ ಮಗಳ ಕೈ ಕಚ್ಚಿದ್ದಿನಿ. ಮುಂದೆ ನಿನ್ ಮಗಳ ಕೆನ್ನೆ ಕಚ್ಚೀತೀನಿ...
ಬಾಲ್ಯದಲ್ಲೇ ಆ ಹುಡುಗ ಈ ಖಡಕ್ ಡೈಲಾಗ್ ಹೇಳಿದ...
Sandalwood News: ರಾಕಿಂಗ್ ಸ್ಟಾರ್ ಯಶ್ ಹಾಗೂ ಕೆವಿಎನ್ ನಿಮಾರ್ತೃ ವೆಂಕಟ್ ಕೊನಂಕಿ ಯೋಜನೆ ಹಾಗೂ ಯೋಚನೆ ಎರಡು ದೊಡ್ಡದಾಗಿದೆ ಅನ್ನೋದಕ್ಕೆ ಟಾಕ್ಸಿಕ್ ಸಿನಿಮಾ ಅಂಗಳದಿಂದ ಸಿಕ್ಕಿರುವ ಲೇಟೆಸ್ಟ್ ಮಾಹಿತಿಯೇ ಸಾಕ್ಷಿ. ರಾಕಿಂಗ್ ಸ್ಟಾರ್ ಆಗಿದ್ದ ಯಶ್ ಕೆಜಿಎಫ್ ಸಿನಿಮಾ ಮೂಲಕ ನ್ಯಾಷನಲ್ ಸ್ಟಾರ್ ಆಗಿ ಹೊರಹೊಮ್ಮಿದ್ದಾರೆ. ಟಾಕ್ಸಿಕ್ ಮೂಲಕ ಮತ್ತೊಂದು ದೊಡ್ಡ ಹೆಜ್ಜೆ...
Sandalwood News: ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಾಮೀನು ಪಡೆದು ಹೊರಗಿರುವ 17 ಆರೋಪಿಗಳ ವಿಚಾರಣೆ ಏಪ್ರಿಲ್ 8ಕ್ಕೆ ಮುಂದೂಡಲಾಗಿದೆ. ರೇಣುಕಾಸ್ವಾಮಿ ಹತ್ಯೆ ಮಾಡಿದ್ದ ಎಲ್ಲಾ ಆರೋಪಿಗಳಿಗೂ ಫೆಬ್ರವರಿ 25 ರಂದು ವಿಚಾರಣೆಗೆ ಹಾಜರಾಗಿದ್ದರು. ಎ1 ಆರೋಪಿ ಪವಿತ್ರಾಗೌಡ ಮತ್ತು ಎ2 ಆರೋಪಿ ದರ್ಶನ್ ಸೇರಿದಂತೆ ಆ ಎಲ್ಲಾ ಆರೋಪಿಗಳಿಗೂ ನ್ಯಾಯಾಲಯ ವಿಚಾರಣೆ ನಡೆಸಿದ...
Sandalwood News: ಮ್ಯಾಕ್ಸ್ ಭರ್ಜರಿ ಬ್ಯಾಟಿಂಗ್ ನಂತರ ಕಿಚ್ಚ ಸುದೀಪ್ ಅವರ ಮುಂದಿನ ಸಿನಿಮಾ ಯಾವುದು ಎಂಬ ಪ್ರಶ್ನೆ ಎಲ್ಲರಲ್ಲೂ ಇತ್ತು. ಹಾಗೆ ನೋಡಿದರೆ, ಬಿಲ್ಲಾ ರಂಗ ಭಾಷಾ ಸಿನಿಮಾ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡುತ್ತಿದ್ದವು. ಆದರೆ, ಆ ಚಿತ್ರ ಯಾವಾಗ ಸೆಟ್ಟೇರುತ್ತೆ ಅನ್ನೊದು ಮಾತ್ರ ಅಂತೆ-ಕಂತೆಯ ಮಾತುಗಳಲ್ಲೇ ನಡೆಯುತ್ತಿತ್ತು. ಈಗ ಅದೆಲ್ಲದ್ದಕ್ಕೂ ಉತ್ತರ...
Bengaluru News: ಪಿವಿಆರ್ ಸಂಸ್ಕೃತಿ ಬಂದ ಮೇಲೆ ಬಹುತೇಕ ಜನರ ಲೈಫ್ ಸ್ಟೈಲ್ ಬದಲಾಗಿದ್ದು ಸುಳ್ಳಲ್ಲ. ಮಧ್ಯಮ ವರ್ಗ ಕೂಡ ಅದಕ್ಕೆ ತಕ್ಕಂತೆ ಕುಣಿಯತೊಡಗಿದ್ದೂ ಹೌದು. ಆದರೆ, ಎಲ್ಲೋ ಒಂದು ಕಡೆ ಪಿವಿಆರ್ ಗೆ ಸಿನಿಮಾ ನೋಡಲು ಹೋಗುವ ಸಿನಿಪ್ರಿಯರಿಗೆ ಸಾಕಷ್ಟು ಕಿರಿಕಿರಿ ಆಗುತ್ತಿದ್ದದ್ದು ನಿಜ. ಆ ಬಗ್ಗೆ ಆಗಾಗ ವರದಿ ಆಗಿದ್ದರೂ, ದೂರು...
Political News: ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಮತ್ತು ಸಂಸದ ತೇಜಸ್ವಿ ಸೂರ್ಯ ಮದುವೆ ಫಿಕ್ಸ್ ಆಗಿರೋದು ಎಲ್ಲರಿಗೂ ಗೊತ್ತೇ ಇದೆ. ಇದೀಗ ಇವರಿಬ್ಬರ ಮದುವೆ ಡೇಟ್ ಫಿಕ್ಸ್ ಆಗಿದ್ದು, ಮಾರ್ಚ್ 5 ಮತ್ತು 6ರಂದು ಇವರಿಬ್ಬರು ಹಸೆಮಣೆ ಏರಲಿದ್ದಾರೆ.
ಕನಕಪುರ ರಸ್ತೆಯಲ್ಲಿರುವ ಖಾಸಗಿ ರೆಸಾರ್ಟ್ನಲ್ಲಿ ತೇಜಸ್ವಿ ಮತ್ತು ಶಿವಶ್ರೀ ವಿವಾಹ ನೆರವೇರಲಿದ್ದು, ಮಾರ್ಚ್ 6ರಂದು ಬೆಂಗಳೂರಿನ...
Sandalwood News: ಸಿನಿಮಾ ವಿಚಾರದಲ್ಲಿ ಲೆಕ್ಕಾಚಾರಗಳು ಹೀಗೆ ಇರುತ್ತವೆ ಅಂತ ಹೇಳೋಕ್ಕಾಗಲ್ಲ. ಯಾಕೆಂದರೆ, ಸಿನಿಮಾ ಅನ್ನೋದೇ ಹಾಗೆ. ಒಂದು ಸಿನಿಮಾ ಮನಸ್ಸಿಗೆ ಹಿಡಿಸುತ್ತೆ. ಒಂದು ಸಿನಿಮಾ ಅದಕ್ಕಿಂತಲೂ ಅದ್ಭುತ ಅನಿಸಿಬಿಡುತ್ತೆ. ಇಲ್ಲೀಗ ಹೇಳಹೊರಟಿರುವ ವಿಷಯ, ಕಾಟೇರ ಮತ್ತು ಮ್ಯಾಕ್ಸ್ ಸಿನಿಮಾಗಳ ಕ್ರೇಜ್ ಬಗ್ಗೆ.
ವಿಷಯವಿಷ್ಟೇ, ಸುದೀಪ್ ಅಭಿನಯದ ಮ್ಯಾಕ್ಸ್ ಸಿನಿಮಾದ ಆರ್ಭಟ ಇನ್ನೂ ಮುಂದುವರೆದಿದೆ ಅಂದರೆ...
Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...