Sandalwood News: ಅಂತೂ ಇಂತೂ ದರ್ಶನ್ ಇದೀಗ ಫುಲ್ ಆ್ಯಕ್ಟೀವ್ ಆಗಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಆ ಬಳಿಕ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿದ್ದರು. ಅಲ್ಲಿದ್ದಾಗಲೇ ಜಾಮೀನು ಪಡೆದು ಹೊರಬಂದಿದ್ದ ದರ್ಶನ್, ಎಲ್ಲೂ ಕೂಡ ರಿಯಾಕ್ಟ್ ಮಾಡಿರಲಿಲ್ಲ. ತಮ್ಮ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅಭಿಮಾನಿಗಳಿಗಾಗಿ ಒಂದು ವಿಡಿಯೋ...
Sandalwood News: ಅದೇನೇ ಇರಲಿ, ಕೆಲವು ನಟಿಯರಿಗೆ ಅದೃಷ್ಟ ಮೇಲಿಂದ ಮೇಲೆ ಹುಡುಕಿ ಬರುತ್ತಲೇ ಇರುತ್ತೆ. ಮತ್ತೆ ಇದೀಗ ಅಂಥದ್ದೊಂದು ಅವಕಾಶ ಹುಡುಕಿ ಬಂದಿರೋದು ರಶ್ಮಿಕಾ ಮಂದಣ್ಣ ಅವರಿಗೆ ಅಂದರೆ ನಂಬಲೇಬೇಕು. ಕನ್ನಡದ ಹುಡುಗಿಯಾಗಿದ್ದರೂ, ರಶ್ಮಿಕಾ ಅದೇಕೋ ಏನೋ, ಇಲ್ಲ ಸಲ್ಲದ ಹೇಳಿಕೆ ಕೊಟ್ಟು ಕನ್ನಡಿಗರ ಕೆಂಗೆಣ್ಣಿಗೆ ಗುರಿಯಾಗಿದ್ದುಂಟು. ಅಷ್ಟಾದರೂ, ಈಕೆಯನ್ನು ಹುಡುಕಿಕೊಂಡು ಸ್ಟಾರ್...
Sandalwood News: ಚಿತ್ರ: ಸಿದ್ಲಿಂಗು 2
ನಿರ್ದೇಶನ: ವಿಜಯಪ್ರಸಾದ್
ನಿರ್ಮಾಣ: ಶ್ರೀ ಹರಿ, ರಾಜು ಶೇರಿಗಾರ್
ತಾರಾಗಣ: ಲೂಸ್ ಮಾದ ಯೋಗಿ, ಸೋನು ಗೌಡ, ಬಿ ಸುರೇಶ, ಸುಮನ್ ರಂಗನಾಥ್, ಪದ್ಮಜಾ ರಾವ್, ಸೀತಾ ಕೋಟೆ, ಮಂಜುನಾಥ್ ಹೆಗಡೆ ಇತರರು.
ಮಂಗಳ ಅಂದರೆ ಜೀವ. ಜೀವನೇ ಇರದ ಮುಖ ಹೇಗೆ ನೋಡಲಿ...
ಸಿದ್ಲಿಂಗು ಈ ರೀತಿ ಹೇಳುವ ಮೂಲಕ ಕಥೆ ಶುರುವಾಗುತ್ತೆ....
Sandalwood News: ಚಿತ್ರ: ಭುವನಂ ಗಗನಂ
ನಿರ್ಮಾಣ:ಎಂ.ಮುನೇಗೌಡ
ನಿರ್ದೇಶನ:ಗಿರೀಶ್ ಮೂಲಿಮನಿ
ತಾರಾಗಣ:ಪ್ರಮೋದ್, ಪೃಥ್ವಿ ಅಂಬರ್, ರೇಚಲ್ ಡೇವಿಡ್, ಶರತ್ ಲೋಹಿತಾಶ್ವ, ಅಚ್ಯುತ್ ಕುಮಾರ್, ಪೊನ್ನು ಅಶ್ವತಿ ಇತರರು.
ನೀವು ಎಲ್ಲಿಗೆ ಹೋಗೋದು?
ನಾನು ಕನ್ಯಾಕುಮಾರಿಗೆ ಹೋಗ್ತಾ ಇದೀನಿ...
ನಾನು ಅಲ್ಲಿಗೇ ಬರ್ತೀನಿ...
ಸಿನಿಮಾ ಶುರುವಾದ ಸ್ವಲ್ಪ ಹೊತ್ತಿಗೆ ಬರುವ ಆ ಇಬ್ಬರ ನಡುವಿನ ಸಂಭಾಷಣೆ ಇದು. ಅವರಿಬ್ಬರೂ ಕನ್ಯಾಕುಮಾರಿಯತ್ತ ಪಯಣ ಬೆಳೆಸುತ್ತಾರೆ. ಆ ಜರ್ನಿ...
Sandalwood News: ನಟಿ ರಶ್ಮಿಕಾ ಮಂದಣ್ಣ ಕಿರಿಕ್ ಪಾರ್ಟಿ ಸಿನಿಮಾ ರಿಲೀಸ್ ಆದ ಹೊಸತರಲ್ಲಿ ಕರ್ನಾಟಕದ ಕ್ರಶ್ ಆಗಿದ್ದರು. ಈ ಸಿನಿಮಾ ಸೆಟ್ನಲ್ಲೇ ರಶ್ಮಿಕಾ ಮತ್ತು ರಕ್ಷಿತ್ ಲವ್ ಶುರುವಾಗಿತ್ತು. ಮನೆಯವರ ಒಪ್ಪಿಗೆಯ ಮೇರೆಗೆ ಇವರಿಬ್ಬರು ಎಂಗೇಜ್ಮೆಂಟ್ ಸಹ ಮಾಡಿಕೊಂಡರು. ಆದರೆ ಈ ಪ್ರೀತಿ ತುಂಬ ದಿನ ನಿಲ್ಲಲಿಲ್ಲ. ರಶ್ಮಿಕಾ ತೆಲುಗು ನಟ ವಿಜಯ್...
Movie News: ತಮಿಳು ನಟ ವಿಶಾಲ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಕೆಲ ದಿನಗಳ ಹಿಂದೆ ಅವರು ಸಿನಿಮಾ ಪ್ರಮೋಷನ್ ವೇಳೆ ನಡುಗುತ್ತಿದ್ದರು. ಮೈಕ್ ಹಿಡಿಯಲು ಕಷ್ಟಪಡುತ್ತಿದ್ದರು. ಕೆಲವರು ಇವರ ಈ ಸ್ಥಿತಿ ನೋಡಿ ಮರುಕ ಪಟ್ಟರೆ, ಮತ್ತೆ ಕೆಲವರು ಖುಷಿ ಪಟ್ಟರು, ವಿಶಾಲ್ ಫ್ಯಾನ್ಸ್, ಬೇಗ ನಮ್ಮ ನೆಚ್ಚಿನ ನಟ ಗುಣಮುಖರಾಗಿ ಬರಲಿ ಎಂದು ಹಾರೈಸಿದರು.
ಇದೀಗ...
Sandalwood News: ಸಿನಿಮಾಗಳಲ್ಲಿ ನೈಜ ಘಟನೆ ಕುರಿತ ಹಲವಾರು ಕಥೆಯುಳ್ಳ ಸಿನಿಮಾಗಳು ಬಂದಿವೆ. ಕುಖ್ಯಾತ ರೌಡಿಗಳ ಕಥೆಗಳು ಹಂತಕರ ಕಥೆಗಳ ಸಿನಿಮಾಗಳಿಗೇನೂ ಬರವಿಲ್ಲ. ಹಾಗೆ ನೋಡಿದರೆ, ಸ್ಯಾಂಡಲ್ ವುಡ್ ನಲ್ಲೂ ಕೂಡ ಹಂತಕರ ಬಗೆಗಿನ ಸಿನಿಮಾಗಳು ಬಂದಿದ್ದೂ ಇದೆ. ಅವು ಸೂಪರ್ ಹಿಟ್ ಆಗಿದ್ದೂ ಇದೆ. ದಂಡುಪಾಳ್ಯ ಸೀರೀಸ್ ಬಂದು ಸಾಕಷ್ಟು ಸದ್ದು ಮಾಡಿದ್ದು...
Sandalwood News: ಯಾವುದೇ ಸಿನಿಮಾ ಸೆಲಿಬ್ರಿಟಿಗಳಿರಲಿ, ಅವರು ಆಗಾಗ ವಿನಾಕಾರಣ ಸುದ್ದಿ ಆಗ್ತಾನೆ ಇರ್ತಾರೆ. ಅದರಲ್ಲೂ ಅವರು ಹಾಕುವ ಡ್ರೆಸ್ ಇರಲಿ, ಖರೀದಿಸುವ ಕಾರು, ಬೈಕ್ ಇರಲಿ ಅಥವಾ ಅವರು ಮಾತನಾಡುವ ಶೈಲಿ ಆಗಿರಲಿ ಒಂದಷ್ಟು ವಿವಾದಕ್ಕೆ ಕಾರಣರಾಗಿಬಿಡುತ್ತಾರೆ. ಮಾತಾಡಿದರೂ ತಪ್ಪು, ಮಾತಾಡದಿದ್ದರೂ ತಪ್ಪು. ಸಾರ್ವಜನಿಕ ಬದುಕಿನಲ್ಲಿರುವ ಸೆಲಿಬ್ರಿಟಿಗಳು ಅಳೆದು ತೂಗಿ ಮಾತನಾಡಿದರೆ ಅದಕ್ಕೊಂದು...
Sandalwood News: ಅದೇನೋ ಗೊತ್ತಿಲ್ಲ. ಈ ಸಿನಿಮಾ ಮಂದಿ ವಿಚಾರದಲ್ಲಂತೂ ಆಗಾಗ ಪೊಲೀಸು, ಕೇಸು, ಕೋರ್ಟ್ ಇದೆಲ್ಲಾ ಕಾಮನ್ ಆಗುತ್ತಲೇ ಇದೆ. ಸಿನಿಮಾ ತಾರೆಯರು ಅಂದಮೇಲೆ ಒಂದಷ್ಟು ಜವಾಬ್ದಾರಿ ಇರಬೇಕು. ಆದರೆ, ಜವಾಬ್ದಾರಿ ಮರೆತಾಗ ಏನೇನೋ ಎಡವಟ್ಟುಗಳು ಆಗೋದುಂಟು. ಅಂತಹ ಅದೆಷ್ಟೋ ಎಡವಟ್ಟುಗಳು ಈಗಾಗಲೇ ಸಿನಿಮಾರಂಗದಲ್ಲಾಗಿವೆ. ಹಾಗೆ ನೋಡಿದರೆ, ನಟಿ ಸಂಜನಾ ಗಲ್ರಾನಿ ಡ್ರಗ್ಸ್...
Sandalwood News: ಸಾಮಾನ್ಯವಾಗಿ ಸಿನಿಮಾ ಸ್ಟಾರ್ಸ್ ಅಂದರೆ, ಅವರಿಗೇ ಆದಂತಹ ಅಪಾರ ಅಭಿಮಾನಿಗಳಿರೋದು ಕಾಮನ್. ತಮ್ಮ ಪ್ರೀತಿಯ ಹೀರೋಗಳನ್ನು ತಲೆಮೇಲೆ ಹೊತ್ತು ಮೆರೆಯೋ ಅಭಿಮಾನಿಗಳಿದ್ದಾರೆ. ಮನಸ್ಸೊಳಗಷ್ಟೇ ಅಲ್ಲ, ಎದೆ ಮೇಲೂ ಅವರ ಭಾವಚಿತ್ರ, ಹೆಸರಿನ ಟ್ಯಾಟೋ ಹಾಕಿಸಿಕೊಂಡು ಪ್ರೀತಿಯ ಅಭಿಮಾನ ತೋರುವ ಫ್ಯಾನ್ಸ್ ಇದ್ದಾರೆ. ಎಲ್ಲದ್ದಕ್ಕೂ ಹೆಚ್ಚಾಗಿ ಆ ಹೀರೋಗಳ ಸಿನಿಮಾಗಳು ರಿಲೀಸ್ ಆಗುವ...
Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...