Thursday, June 25, 2026

ಸಿನಿಮಾ

Bollywood News: ಸೈಫ್ ಗೆ ಮತ್ತೊಂದು ಶಾಕ್ 15 ಸಾವಿರ ಕೋಟಿಯ ಭೀತಿ!

Bollywood News: ಇತ್ತೀಚೆಗಷ್ಟೇ ಇಡೀ ಭಾರತೀಯ ಚಿತ್ರರಂಗವೇ ಬೆಚ್ಚಿ ಬೀಳುವಂತೆ ಮಾಡಿದ್ದು ಬಾಲಿವುಡ್ ನಟ ಸೈಫ್ ಅಲಿಖಾನ್ ಮೇಲಿನ ಹಲ್ಲೆ. ಸದ್ಯ ಸೈಫ್ ಅಲಿಖಾನ್ ಅವರು ಸೇಪ್. ಅದೇನೋ ಗೊತ್ತಿಲ್ಲ. ಅವರ ಗ್ರಹಗತಿಗಳು ಹೇಗಿವೆಯೋ ಏನೋ. ಆದರೆ, ಅವರನ್ನು ಒಂದೊಂದೇ ಗ್ರಹಚಾರಗಳು ಸುತ್ತುವರೆಯುತ್ತಿರುವುದಂತೂ ಸುಳ್ಳಲ್ಲ. ಹೌದು, ಸದ್ಯ ಅವರ ಹಣೆಬರಹಕ್ಕೆ ಗ್ರಹಗತಿಗಳು ಕಾರಣವಿರಬಹುದೇನೋ? ಇಷ್ಟಕ್ಕೂ ಸೈಫ್...

Movie News: ಇದಪ್ಪಾ ರಶ್ಮಿಕಾ ಕಮಿಟ್ಮೆಂಟ್! ವೀಲ್ ಚ್ಹೇರ್ ನಲ್ಲೇ ಪ್ರಚಾರ

Movie News: ಸಿನಿಮಾ ಸೆಲಿಬ್ರಿಟಿಗಳು ಏನೇ ಮಾಡಿದ್ರೂ ಅದು ಸುದ್ದಿಯಾಗುತ್ತೆ. ಅವರು ನಡೆದ್ರೂ ಸುದ್ದಿ, ಕುಂತ್ರೂ ಸುದ್ದಿ. ಬಟ್ಟೆ ಹಾಕಿದ್ರೂ ಸುದ್ದಿ, ಹಾಕದಿದ್ದರೂ ಸುದ್ದಿ. ಅವರಿಗೆ ಸ್ವಲ್ಪ ಏನಾದ್ರೂ ತೊಂದರೆ ಆದರಂತೂ ಅದು ದೊಡ್ಡ ಸುದ್ದಿ. ಈಗ ರಶ್ಮಿಕಾ ಮಂದಣ್ಣ ಕೂಡ ಇಂಥದ್ದೊಂದು ಸುದ್ದಿಗೆ ಹೊರತಾಗಿಲ್ಲ. ವಿಷಯ ಏನಪ್ಪಾ ಅಂದರೆ, ರಶ್ಮಿಕಾ ಅವರು ಇತ್ತೀಚೆಗೆ...

Kannada Fact Check: ಗಾಯಗೊಂಡ ನಟ ಸೈಫ್‌ನನ್ನು ನೋಡೋಕ್ಕೆ ಬಂದಿದ್ರಾ ನಟ ಸಲ್ಮಾನ್ ಖಾನ್..?

Kannada Fact Check: ಕೆಲ ದಿನಗಳ ಹಿಂದೆ ಮುಂಬೈನ ಬಾಂದ್ರದಲ್ಲಿರುವ ನಟ ಸೈಫ್ ಅಲಿ ಖಾನ್ ಮನೆಗೆ ನುಗ್ಗಿದ್ದ ದರೋಡೆಕೋರ, ಸೈಫ್ ಕೈಗೆ ಸಿಕ್ಕಿಬಿದ್ದು, ತಪ್ಪಿಸಿಕೊಳ್ಳಲಾಗದಿದ್ದಾಗ, ಸೈಫ್‌ ದೇಹಕ್ಕೆ ಚಾಕು ಇರಿದಿದ್ದ. ರಾತ್ರಿ 2 ಗಂಟೆಗೆ ಈ ಘಟನೆ ನಡೆದಿದ್ದು, ಅದೇ ವೇಳೆಗೆ ಸೈಫ್‌ರನ್ನು ಅವರ ಮಗ ಆಟೋದಲ್ಲಿ ಲೀಲಾವತಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ...

Sports News: ಕರ್ನಾಟಕ ಮೂಲದ ಖೋಖೋ ವಿಜೇತರಿಗೆ ಅಭಿನಂದನೆ ತಿಳಿಸಿದ ಕೇಂದ್ರ ಸಚಿವರು

Sports News: ಭಾರತದ ಪುರುಷರು ಮತ್ತು ಮಹಿಳೆಯರ ಖೋಖೋ ವಿಶ್ವಕಪ್‌ ತಂಡದಲ್ಲಿ ಉತ್ತಮ ಪ್ರದರ್ಶನ ನೀಡಿ, ಭಾರತವನ್ನು ಗೆಲ್ಲಿಸಿರುವ ಕರ್ನಾಟಕ ಮೂಲದ ಚೈತ್ರ ಮತ್ತು ಎಂ.ಕೆ.ಗೌತಮ್ ಅವರಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ. ಭಾರತದ ಪುರುಷರು ಮತ್ತು ಮಹಿಳೆಯರ ಖೋಖೋ ವಿಶ್ವಕಪ್‌ ತಂಡದಲ್ಲಿ ಅಮೋಘ ಆಟವನ್ನಾಡಿ ಭಾರತವನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಮಂಡ್ಯ...

Sports News: ಭಾವಿ ಪತ್ನಿಗಾಗಿ ಐಷಾರಾಮಿ ಮನೆ ಖರೀದಿಸಿದ ಕ್ರಿಕೇಟಿಗ ರಿಂಕು ಸಿಂಗ್

Sports News: ಭಾರತೀಯ ಕ್ರಿಕೇಟಿಗ ರಿಂಕು ಸಿಂಗ್, ಇನ್ನು ಕೆಲ ತಿಂಗಳಲ್ಲೇ ಸಮಾಜವಾದಿ ಪಕ್ಷದ ಸಂಸದೆ ಪ್ರಿಯಾ ಸರೋಜ್ ಅವರನ್ನು ವಿವಾಹವಾಗಲಿದ್ದಾರೆ. ಹೀಗಾಗಿ ಅವರ ಆಸೆಯಂತೆ ರಿಂಕು ಸಿಂಗ್ ಐಷಾರಾಮಿ ಮನೆಯೊಂದರನ್ನು ಖರೀದಿಸಿದ್ದಾರೆ. ರಿಂಕು ಮತ್ತು ಪ್ರಿಯಾ ಒಂದು ವರ್‌ಷದಿಂದ ಪ್ರೀತಿಸಿ, ಮನೆಯಲ್ಲಿ ಒಪ್ಪಿಸಿದ್ದಾರೆ. ಇನ್ನು ಕೆಲ ತಿಂಗಳಿಲ್ಲೇ ಇವರಿಬ್ಬರ ಮದುವೆ ನಡೆಯಲಿದೆ. ಹೀಗಾಗಿ ಮುಂದೆ...

Bigg Boss News: ಧನರಾಜ್ ಎಲಿಮಿನೇಟ್ ಆದ ಬಗ್ಗೆ ಅಭಿಪ್ರಾಯ ಹಂಚಿಕೊಂಡ ಕಿರಿಕ್ ಕೀರ್ತಿ

Bigg Boss News: ಬಿಗ್‌ಬಾಸ್ ಕನ್ನಡ ಸೀಸನ್‌11ರಲ್ಲಿ ಈ ವಾರ ಇಬ್ಬರು ಎಲಿಮಿನೇಟ್ ಆಗಿದ್ದು, ಗೌತಮಿ ಜಾಧವ್‌ ಮತ್ತು ಧನರಾಜ್ ಮನೆಯಿಂದ ಹೊರನಡೆದಿದ್ದಾರೆ. ಹಲವರು ಧನರಾಜ್‌ ಮನೆಯಲ್ಲಿ ಇರಬೇಕಿತ್ತು, ಭವ್ಯನನ್ನು ಸುಮ್ಮನೆ ಫಿನಾಲೆ ವೀಕ್‌ಗೆ ಕಳುಹಿಸಿದ್ದು ಎಂದು ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಧನರಾಜ್ ಉತ್ತಮ ಪರ್ಫಾಮೆನ್ಸ್ ನೀಡಿದ್ದು, ಭವ್ಯ ಬರೀ ಮೋಸದಾಟವಾಡಿದ್ದಾಳೆಂದು ಆರೋಪಿಸಿದ್ದಾರೆ. ಈ ಮಧ್ಯೆ...

Movie News: ಕನ್ನಡ ಶಾಲೆ ನೆನಪಿಸಿಕೊಂಡ ತಲೈವಾ ಬೆಂಗಳೂರಿನ ಬಾಲ್ಯಕ್ಕೆ ಜಾರಿದ ಬಾಷಾ

Movie News: ರಜನಿಕಾಂತ್ ಅಂದಾಕ್ಷಣ ನೆನಪಾಗೋದೇ ತರೇವಾರಿ ಸ್ಟೈಲ್. ಅವರ ಕಣ್ಣುಗಳು, ನಟನೆ, ಬಾಡಿಲಾಂಗ್ವೇಜ್, ಸಿಗರೇಟ್ ಸೇದೋ ಶೈಲಿ ಇತ್ಯಾದಿ... ನೆನಪಾಗುತ್ತವೆ. ಅವರೊಬ್ಬ ಇಂಡಿಯನ್ ಸೂಪರ್ ಸ್ಟಾರ್. ವಿಶ್ವಕ್ಕೇ ಗೊತ್ತಿರುವ ಸ್ಟೈಲಿಶ್ ಹೀರೋ. ಮೂಲತಃ ಕನ್ನಡದವರು. ಆದರೆ, ನೆಲೆಕಂಡಿದ್ದು ತಮಿಳುನಾಡಲ್ಲಿ. ಚೆನ್ನೈ ಮತ್ತು ಬೆಂಗಳೂರು ಸೇರಿದಂತೆ ಭಾರತದ ಅದೆಷ್ಟೋ ನಗರಗಳಲ್ಲಿ ರಜನಿಕಾಂತ್ ಅವರ ಒಡೆತನದ...

Bollywood News: ಅಪಘಾತದಲ್ಲಿ 23 ವರ್ಷ ವಯಸ್ಸಿನ ಧಾರಾವಾಹಿ ನಟನ ದರ್ಮರಣ

Bollywood News: ಹಿಂದಿಯ ಖ್ಯಾತ ಕಿರುತೆಗೆ ನಟ ಅಮನ್ ಜೈಸ್ವಾಲ್ (23) ರಸ್ತೆ ಅಪಘಾತದಲ್ಲಿ ದುರ್ಮರಣಕ್ಕೀಡಾಗಿದ್ದಾರೆ. ಧರ್ತಿಪುತ್ರ ನಂದಿನಿ ಧಾರಾವಾಹಿಯಲ್ಲಿ ನಟಿಸಿದ್ದ ಅಮನ್‌, ಆಡಿಷನ್‌ ಒಂದಕ್ಕೆ ತೆರಳುತ್ತಿದ್ದರು ಈ ಸಂದರ್ಭದಲ್ಲಿ, ಇವರ ಬೈಕ್‌ಗೆ ಟ್ರಕ್‌ ಡಿಕ್ಕಿಯಾಾಗಿದೆ. ಸ್ಥಳದಲ್ಲಿದ್ದವರು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದರೂ ಕೂಡ, ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಸದ್ಯ ಟ್ರಕ್ ವಶಕ್ಕೆ ಪಡೆದಿರುವ...

Bollywood News: ಎನ್‌ಕೌಂಟರ್‌ ಸ್ಪೆಷಲಿಸ್ಟ್ ದಯಾನಾಯಕ್ ಕೈಗೆ ಸೈಫ್ ಅಲಿಖಾನ್ ದರೋಡೆ ಯತ್ನ ಕೇಸ್

Bollywood News: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮನೆಯ ದರೋಡೆ ಪ್ರಕರಣವನ್ನು, ಕರ್ನಾಟಕ ಮೂಲಕ ಎನ್‌ಕೌಂಟರ್ ಸ್ಪೆಶಲಿಸ್ಟ್ ಎನಕೌಂಟರ್ ದಯಾನಾಯಕ್ ಕೈಗೆತ್ತಿಕೊಂಡಿದ್ದಾರೆ. ಹೊಟೇಲ್‌ನಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದ ಎನ್‌ಕೌಂಟರ್ ದಯಾನಾಯಕ್, ತಂಬಾ ಆ್ಯಕ್ಟೀವ್ ಮನುಷ್ಯ. ಈತ ಅರ್ಧಕ್ಕೆ ಕಲಿಕೆ ಬಿಟ್ಟು, ಆರ್ಥಿಕ ಪರಿಸ್ಥಿತಿ ಹದಗೆಟ್ಟ ಕಾರಣಕ್ಕೆ ಹೊಟೇಲ್‌ನಲ್ಲಿ ಕೆಲಸಕ್ಕೆ ಸೇರಿದರು. ಆದರೆ ಹೊಟೇಲ್...

ನಾನು ಕ್ಷೇಮವಾಗಿದ್ದೇನೆಂದು ಘಟನೆ ಬಳಿಕ ಮೊದಲ ರಿಯಾಕ್ಷನ್ ಕೊಟ್ಟ ನಟ ಸೈಫ್

Bollywood News: ನಿನ್ನೆ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಮುಂಬೈನ ಬಾಂದ್ರಾದಲ್ಲಿರುವ ಸೈಫ್ ಅಲಿ ಖಾನ ನಿವಾಸಕ್ಕೆ ನುಗ್ಗಿದ್ದ ದರೋಡೆ ಕೋರ, ಸೈಫ್ ಕೈಗೆ ಸಿಕ್ಕಿಬಿದ್ದು, ತಪ್ಪಿಸಿಕೊಳ್ಳು ಮುಂದಾಗಿದ್ದ. ಈ ವೇಳೆ ಸೈಫ್ ಅಲಿ ಖಾನ್‌ಗೆ 6 ಬಾರಿ ಚಾಕುವಿನಿಂದ ಚುಚ್ಚಿದ್ದು, ಸೈಫ್‌ನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಬೆಳ್ಳಂಬೆಳ್ಳಿಗ್ಗೆಯೇ ಸೈಫ್‌ಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದ್ದು,...
- Advertisement -spot_img

Latest News

Shivamogga: ಮುಸ್ಲಿಂರ ಓಲೈೆಕೆಗಾಗಿ ಕಾಂಗ್ರೆಸ್‌ನವರು RSS ವಿರುದ್ದ ಮಾತನಾಡುತ್ತಿದ್ದಾರೆ: ಅರಗ ಜ್ಞಾನೇಂದ್ರ

Shivamoggaದಲ್ಲಿಂದು ಮಾಧ್ಯಮದ ಜತೆ ಮಾತನಾಡಿದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ, ಹಾಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್‌ ವಿರುದ್ಧ ಮಾತನಾಡಿದ್ರೆ,...
- Advertisement -spot_img