Thursday, June 25, 2026

ಸಿನಿಮಾ

Darshan : ಡೆವಿಲ್ ಆರ್ಭಟ ಶುರು! ಡಬ್ಬಿಂಗ್ ಗೆ ಹೊರಟ ತಂಡ

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿನ ಫಾರಂ ಹೌಸ್​ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಜೊತೆಗೆ ಆರೋಗ್ಯ ತಪಾಸಣೆ, ಫಿಸೋಥೆರಪಿ ಸಹ ಮಾಡಿಸಿಕೊಳ್ಳುತ್ತಿದ್ದಾರೆ. ಕಳೆದ ವರ್ಷ ಜೂನ್ ತಿಂಗಳಲ್ಲಿ ‘ಡೆವಿಲ್’ ಸಿನಿಮಾದ ಚಿತ್ರೀಕರಣದಲ್ಲಿರುವ ಸಂದರ್ಭದಲ್ಲಿ ದರ್ಶನ್ ಬಂಧನ ಆಗಿತ್ತು. ಸಿನಿಮಾದ ಚಿತ್ರೀಕರಣವೂ ನಿಂತು ಹೋಗಿತ್ತು. ಜನವರಿ 15ರ ಬಳಿಕ ಸಿನಿಮಾ...

BIGGBOSS KANNADA 11: ನೀವಿಬ್ರು ರಾಧಾ ಕೃಷ್ಣ ಇದ್ದಂಗೆ ತ್ರಿವಿಕ್ರಮ್ ತಾಯಿ ಹೀಗಂದಿದ್ಯೇಕೆ

ಬಿಗ್ ಬಾಸ್ ಸೀಸನ್ 11 ಈಗ ಯಶಸ್ವಿಯಾಗಿ 14ನೇ ದಿನಕ್ಕೆ ಕಾಲಿಟ್ಟಿದೆ. 2025 ಹೊಸ ವರ್ಷ ಆರಂಭವಾಗುವ ಮುನ್ನವೇ ಬಿಬಿ ಮನೆಯಲ್ಲಿ ಫ್ಯಾಮಿಲಿ ರೌಂಡ್ ನಡೆಯುತ್ತಿದೆ. ಇಷ್ಟು ದಿನ ಮನೆಯವರನ್ನು ಮಿಸ್ ಮಾಡಿಕೊಳ್ಳುತ್ತಿದ್ದ ಸ್ಪರ್ಧಿಗಳು ಖುಷಿಯಲ್ಲಿ ಕುಣಿದು ಕುಪ್ಪಳಿಸುತ್ತಿದ್ದಾರೆ. ಇಂದು ರಿಲೀಸ್ ಆಗಿರುವ ಪ್ರೋಮೋದಲ್ಲಿ ಭವ್ಯಾ ಗೌಡ ತಾಯಿ ಹಾಗೂ ತ್ರಿವಿಕ್ರಮ್ ತಾಯಿ ಎಂಟ್ರಿ...

BIGG BOSS KANNADA 11: ಐಶ್ವರ್ಯಾ, ಹೋಗಿ ಬಾ ಮಗಳೇ! ಬಿಗ್ ಬಾಸ್ ಭಾವನಾತ್ಮಕ ಪತ್ರ

ಬಿಗ್ ಬಾಸ್‌' ಕನ್ನಡ ಸೀಸನ್ 11ರಲ್ಲಿ ಈ ವಾರದ ಎಲಿಮಿನೇಷನ್‌ ಎಮೋಷನಲ್‌ ಆಗಿತ್ತು. 13ನೇ ವಾರದ ಎಲಿಮಿನೇಷನಲ್ಲಿ ನಟಿ ಐಶ್ವರ್ಯಾ ಶಿಂಧೋಗಿ ಎಲಿಮಿನೇಟ್ ಆಗಿದ್ದಾರೆ. ಆದರೆ ಅವರಿಗೆ ಸಿಕ್ಕಿರುವ ಭಾವನಾತ್ಮಕ ವಿದಾಯ ಬಹಳ ವಿಶೇಷವಾಗಿತ್ತು. ಇದೂವರೆಗೂ ಯಾರೀಗೂ ಸಿಗದಂತ ಅವಕಾಶ ಐಶ್ವರ್ಯಗೆ ಸಿಕ್ಕಿದೆ. ಸ್ವತಃ ಬಿಗ್ ಬಾಸ್‌, "ಐಶ್ವರ್ಯಾ, ಹೋಗಿ ಬಾ ಮಗಳೇ.." ಅಂದಿದ್ದಾರೆ. ಹೌದು...

Sandalwood News: Bossism ಕಾಲ ಮುಗೀತು! ರೊಚ್ಚಿಗೆದ್ದ ದಚ್ಚು ಫ್ಯಾನ್ಸ್‌ಗೆ ಸ್ಪಷ್ಟನೆ

Sandalwood News: ಭಾರತೀಯ ಚಿತ್ರರಂಗದ ಯಾವುದೇ ಭಾಷೆಯ ಸಿನಿಮಾರಂಗವನ್ನು ಸೂಕ್ಷ್ಮವಾಗಿ ಗಮನಿಸಿದರೆ, ಅಲ್ಲೊಂದಷ್ಟು ಹೀರೋಗಳ ನಡುವೆ ಸಣ್ಣ ಮುನಿಸು, ಕೋಪ ಕಾಮನ್. ಹಾಗಾಗಿ ಅವರವರ ಫ್ಯಾನ್ಸ್ ಕೂಡ ಅದೇ ಹಾದಿಯಲ್ಲಿ ಸಾಗೋದು ಹೊಸ ವಿಷಯವೇನಲ್ಲ. ಇನ್ನೂ ಒಂದು ಹೆಜ್ಜೆ ಮುಂದಕ್ಕೆ ಹೋಗುವ ಫ್ಯಾನ್ಸ್, ಸೋಶಿಯಲ್ ಮೀಡಿಯಾದಲ್ಲೂ ಪರ-ವಿರೋಧ ಕಾಮೆಂಟ್ಸ್ ಹಾಕುವ ಮೂಲಕ ಕಚ್ಚಾಟ ಶುರುವಿಟ್ಟುಕೊಳ್ಳೋದು...

Sandalwood News: ಜನ ಮೆಚ್ಚಿದ ನಾಯಕಿಯರು! ಹೀರೋಯಿನ್ಸ್ ಕೊರತೆ ಇಲ್ಲ ಗುರು..

Sandalwood News: ಕನ್ನಡದಲ್ಲಿ ನಾಯಕರ ಕೊರತೆ ಇದೆ ಅನ್ನೋ ಮಾತು ಎಷ್ಟು ನಿಜಾನೋ ಸುಳ್ಳೋ ಗೊತ್ತಿಲ್ಲ. ಇಲ್ಲಿ ಸದ್ಯ ಹೊಸ ಹೀರೋಗಳು ಗಟ್ಟಿಯಾಗಿ ನಿಲ್ಲಬೇಕು ಅಂತ ಅನಿಸೋದು ನಿಜ. ಹೊಸಬರು ಬಂದರೂ ಇಲ್ಲಿ ನೆಲೆಕಾಣೋದು ಕಷ್ಟ. ಇನ್ನು, ನಾಯಕಿಯರ ವಿಷಯದಲ್ಲೂ ಇದೇ ಆಗಿದೆಯಾ? ಹಾಗೆ ನೋಡಿದರೆ, ಕೆಲ ವರ್ಷಗಳ ಹಿಂದೆ ಅಂದರೆ, ದಶಕದ ಹಿಂದಷ್ಟೇ...

Bengaluru : ಪ್ರೀತಿ ಹೆಸರಲ್ಲಿ ಲೈಂ*ಗಿಕ ದೌರ್ಜನ್ಯ : ಕಿರುತೆರೆ ನಟ ಚರಿತ್ ಬಾಳಪ್ಪ ಅರೆಸ್ಟ್

ಪ್ರೀತಿ-ಪ್ರೇಮ ಹೆಸರಲ್ಲಿ ಮೋಸ ಕಾಮನ್. ಅಷ್ಟೇ ಅಲ್ಲ, ಪ್ರೀತಿಯ ನೆಪ ಲೈಂಗಿಕ ದೌರ್ಜನ್ಯಕ್ಕೂ ಕಾರಣವಾಗುತ್ತೆ. ಇದು ಸಹಜವಾಗಿ ಅಲ್ಲಿ ಇಲ್ಲಿ ಕೇಳುತ್ತಿದ್ದ ಸುದ್ದಿ. ಇಲ್ಲೊಬ್ಬ ಕಿರುತೆರೆ ನಟ ಪ್ರೀತಿ ಹೆಸರಲ್ಲಿ ತನ್ನ ಗೆಳತಿ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಮುಂದಾಗಿರುವ ಆರೋಪ ಕೇಳಿಬಂದಿದೆ. ಅಷ್ಟೇ ಅಲ್ಲ, ಇದಕ್ಕೆ ಸಂಬಂಧಿಸಿದಂತೆ ಕಿರುತೆರೆ ನಟ ಚರಿತ್ ಬಾಳಪ್ಪನನ್ನು ಆರ್.ಆರ್.ನಗರ...

BIGG BOSS 11 HANUMANTHU: ನಾನು ಕುಗ್ಗಲ್ಲ ಬಗ್ಗಲ್ಲ!, ಸಿಡಿದೆದ್ದ ಹನುಮಂತು

ಬಿಗ್ ಬಾಸ್ ಸೀಸನ್ 11 ಇದೀಗ ರೋಚಕ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಹಾಗೆ ನೋಡಿದರೆ ಆರಂಭದಿಂದಲೂ ಒಂದಲ್ಲ ಒಂದು ಸುದ್ದಿಗೆ ಗ್ರಾಸವಾಗಿದ್ದ ಬಿಗ್ ಬಾಸ್ ಮನೆ ಈಗಂತೂ ಸ್ಪರ್ಧಿಗಳ ಮಧ್ಯೆಯೇ ಕಿರಿಕ್ ಶುರುವಾಗಿದೆ. ಅಷ್ಟೇ ಅಲ್ಲ, ಅಲ್ಲಿ ಸ್ನೇಹಕ್ಕೆ ಬೆಲೆಯೂ ಇಲ್ಲವಾಗಿದೆ. ಜೊತೆಗಿದ್ದವರೇ ಒಬ್ಬರಿಗೊಬ್ಬರನ್ನು ತುಳಿಯುತ್ತಿದ್ದಾರೆ. ಎಷ್ಟೇ ಆಗಲಿ, ಅದು ಗೇಮ್. ಅಲ್ಲಿ ಇರೋದೇ ಒಂದು...

Big Boss: ಬಿಗ್ ಬಾಸ್ ಮನೆಯಲ್ಲಿ ಯಾಕಿದ್ದೀಯಾ? ; ರಜತ್ ಪ್ರಶ್ನೆಗೆ ಚೈತ್ರಾ ಕಕ್ಕಾಬಿಕ್ಕಿ

ಬಿಗ್ ಬಾಸ್ ಸೀಸನ್ 11 ದಿನಕ್ಕೋದು ರೊಚಕತೆಯನ್ನು ಪಡೆದುಕೊಳ್ಳುತ್ತಿದೆ.ಹೊಸ ಹೊಸ ಆಟಗಳನ್ನು ಬಿಗ್ ಬಾಸ್ ಆಡಿಸುತ್ತಿದ್ದಾರೆ. ದಿನ ಕಳೆದಂತೆ ಬಿಗ್​ಬಾಸ್​ ಮನೆಯಲ್ಲಿರೋ ಸ್ಪರ್ಧಿಗಳ ನಡುವೆ ಭಿನ್ನಾಭಿಪ್ರಾಯಗಳು ಮೂಡುತ್ತಿವೆ. ಪ್ರತಿ ವಾರದಂತೆ ಈ ವಾರ ಕೂಡ ಬಿಗ್​ಬಾಸ್​ ನಾಮಿನೇಷನ್​ ಪ್ರಕ್ರಿಯೆ ವಿಭಿನ್ನವಾಗಿ ನಡೆದಿದೆ. ಹೀಗಾಗಿ ಬಿಗ್​ಬಾಸ್​ ಮನೆಯಲ್ಲಿ ನಾಮಿನೇಷನ್ ಬೆಂಕಿ ಹೊತ್ತುಕೊಂಡಿದೆ. ಈ ಬಾರಿ ನಡೆದ ವಿಭಿನ್ನ...

ಥಿಯೇಟರ್‌ನಲ್ಲಿ ಕಾಲ್ತುಳಿತ ಕೇಸ್: ಮೃತ ರೇವತಿ ಕುಟುಂಬಕ್ಕೆ 2 ಕೋಟಿ ಕೊಡುವ ನಿರ್ಧಾರ ಮಾಡಿದ ನಟ ಅಲ್ಲು ಅರ್ಜುನ್

Movie News: ಹೈದರಾಬಾದ್‌ನ ಸಂಧ್ಯಾ ಚಿತ್ರಮಂದಿರದಲ್ಲಿ ಫುಷ್ಪ 2 ಪೇಡ್ ಪ್ರಿಮಿಯರ್ ಶೋ ವೇಳೆ, ಅಲ್ಲು ಅರ್ಜುನ್ ನೋಡಲು ಬಂದಿದ್ದ ಕುಟುಂಬದಲ್ಲಿ ರೇವತಿ ಎಂಬ ಮಹಿಳೆ ಕಾಲ್ತುಳಿತಕ್ಕೆ ಒಳಗಾಗಿ ಸಾವನ್ನಪ್ಪಿದ್ದಳು. ಆಕೆಯ ಮಗ ಈಗಲೂ ಕೋಮಾದಲ್ಲಿ ಇದ್ದಾನೆ. ಇದಕ್ಕೆ ಸಂಬಂಧಿಸಿದಂತೆ, ನಟ ಅಲ್ಲು ಅರ್ಜುನ್ ವಿರುದ್ಧ ದೂರು ನೀಡಿ, ಅಲ್ಲು ಜೈಲಿಗೆ ಹೋಗಿ, ಬೇಲ್...

Sandalwood News: ಶಿವಣ್ಣನ ಶಸ್ತ್ರಚಿಕಿತ್ಸೆ ಯಶಸ್ವಿ: ಮಾಹಿತಿ ನೀಡಿದ ವೈದ್ಯರು

Sandalwood News: ನಟ ಶಿವರಾಜ್‌ಕುಮಾರ್ ವಿದೇಶಕ್ಕೆ ಹೋಗಿ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಿದ ವೈದ್ಯರು, ಶಿವಣ್ಣನ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ. ಡಾ. ಶಿವರಾಜ್‌ಕುಮಾರ್ ಅವರ ಇತ್ತೀಚಿನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಅವರು ಈಗ ಸ್ಥಿರ ಪರಿಸ್ಥಿತಿಯಲ್ಲಿ ಇದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂಬ ಸುಸಂವಾದವನ್ನು ಹಂಚಿಕೊಳ್ಳಲು ಸಂತೋಷವಾಗುತ್ತಿದೆ. https://youtu.be/89GKIiwt9kk?si=Y9yGdPOSDXsEpj4I ಈ ಶಸ್ತ್ರಚಿಕಿತ್ಸೆಯನ್ನು ಡಾ. ಮುರುಗೇಶ ಮನೋಹರನ್ ಅವರ...
- Advertisement -spot_img

Latest News

Chhattisgarh News: ನಿಲ್ಲಲೂ ಆಗದಂತೆ ಕುಡಿದು ಬಂದ ವರ: ಮದುವೆ ಕ್ಯಾನ್ಸಲ್ ಮಾಡಿದ ವಧು

Chhattisgarh News: ಛತ್ತೀಸ್‌ಘಡದಲ್ಲಿ 1 ಘಟನೆ ನಡೆದಿದ್ದು, ಮದುವೆ ದಿನ ಮಧುಮಗ ಕುಡಿದು ಬಂದಿದ್ದು, ವಧು ಮದುವೆಯನ್ನೇ ಕ್ಯಾನ್ಸಲ್ ಮಾಡಿದ್ದಾಳೆ. ಮತ್ತು ಆಕೆಯ ಈ ನಿರ್ಧಾರಕ್ಕೆ...
- Advertisement -spot_img