Sunday, June 28, 2026

ಸಿನಿಮಾ

ದೀಪಿಕಾ ಪಡುಕೋಣೆ ಮಗು ಹುಟ್ಟಿದ್ದಕ್ಕೆ ‘ನಾನು ಆಂಟಿ ಆದೆ’ ಎಂದು ಶಾಪಿಂಗ್ ಮಾಡಿದ ನಟಿ ರಾಖಿ

Bollywood News: ಮೊದ ಮೊದಲು ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ತಾಯಿ ಎಂದು ಅನೌನ್ಸ್ ಮಾಡಿದಾಗ, ಆಕೆಯ ಬೇಬಿ ಬಂಪ್ ನೋಡಿ, ಇದು ಫೆಕ್ ಪ್ರೆಗ್ನೆನ್ಸಿ ನ್ಯೂಸ್. ಅವರು ಬಟ್ಟೆ ಇಟ್ಟುಕೊಂಡಿದ್ದಾರೆ. ಅವರು ಬೇರೆ ರೀತಿಯಲ್ಲಿ ಮಗು ಪಡೆಯುತ್ತಿದ್ದಾರೆ. ಅದಕ್ಕೆ ನಾಟಕ ಮಾಡುತ್ತಿದ್ದಾರೆಂದು ನೆಟ್ಟಿಗರು ಆರೋಪಿಸಿದ್ದರು. https://youtu.be/spOJTSDR2TM ಆದರೆ ದೀಪಿಕಾ ಹೊಟ್ಟೆ ತೋರಿಸಿ, ಫೋಟೋ ಶೂಟ್ ಮಾಡಿಸಿಕೊಳ್ಳುವ...

Movie News: ಕಾಮಾಕ್ಯ ದೇವಿಯ ದರ್ಶನ ಪಡೆದ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ

Movie News: ನಟ ದರ್ಶನ್, ಪವಿತ್ರಾ ಗೌಡಳ ಪರ ಬ್ಯಾಟ್ ಬೀಸಲು ಹೋಗಿ, ಜೈಲು ಸೇರಿದ್ದಾರೆ. ಪವಿತ್ರಾಗೆ ರೇಣುಕಾಸ್ವಾಮಿ ಕೆಟ್ಟ ಕೆಟ್ಟದಾಗಿ ಮೆಸೇಜ್ ಮಾಡ್ತಾನೆ ಅಂತಾ, ಅವನನ್ನು ಕೊಂದ ಕಾರಣ, ದರ್ಶನ್ ಮತ್ತು ಅವನ ಬೆಂಬಲಿಗರು ಸದ್ಯ ಕರ್ನಾಟಕದ ಬೇರೆ ಬೇರೆ ಭಾಗಗಳಲ್ಲಿ ಜೈಲು ವಾಸ ಅನುಭವಿಸುತ್ತಿದ್ದಾರೆ. ಮೊದಲು ಎಲ್ಲರನ್ನೂ ಪರಪ್ಪನ ಅಗ್ರಹಾರ ಜೈಲಿಗೆ...

ಕುಟುಂಬದೊಂದಿಗೆ ಸಂಭ್ರಮದ ಗಣೇಶ ಚತುರ್ಥಿ ಆಚರಿಸಿದ ನಟಿ ಸನ್ನಿಲಿಯೋನ್

Bollywood News: ನಟಿ ಸನ್ನಿಲಿಯೋನ್ ಪತಿ-ಮಕ್ಕಳ ಜೊತೆ ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಗಣಪನನ್ನು ಕೂರಿಸಿ, ತಮ್ಮ ಮೂವರು ಮಕ್ಕಳು ಮತ್ತು ಪತಿಯೊಂದಿಗೆ ಸನ್ನಿ ಗಣೇಶೋತ್ಸವ ಆಚರಿಸಿದ್ದಾರೆ. https://youtu.be/wvjs88dRpdY ಗಣೇಶ ಚತುರ್ಥಿ ಮುಂಬೈನ ನಾಡ ಹಬ್ಬ. ಹಾಗಾಗಿ ಅಲ್ಲಿ ಗಣೇಶ ಚತುರ್ಥಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಗಣೇಶನಿಗೆ ಚಿನ್ನ, ವಜ್ರದಿಂದ ಸಿಂಗರಿಸಿ, ವಿಶೇಷ ಪೂಜೆ ಮಾಡಿ, ಭಕ್ತರಿಗೆ ಅನ್ನಸಂತರ್ಪಣೆ...

ಬಳ್ಳಾರಿ ಜೈಲಲ್ಲಿ ಕಳೆಗುಂದದ ಹಬ್ಬ! ಈಡೇರಿತು ದರ್ಶನ್ ಕೇಳಿದ ೩ ಬೇಡಿಕೆ

Movie News: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲು ಸೇರಿರುವ ದರ್ಶನ್‌ ಅವರಿಂದಾಗಿ ಅಲ್ಲಿನ ಜೈಲಿನಲ್ಲಿ ಈ ಬಾರಿ ಗಣೇಶ ಹಬ್ಬದ ಸಡಗರವಿಲ್ಲ. ದರ್ಶನ್‌ ಅವರಿದ್ದ ಸೆಲ್‌ಗೆ ಗಣೇಶ್ ಪೂಜೆ ನೆರವೇರಿಸಿ, ಪ್ರಸಾದ ಕಳುಹಿಸಲಾಗಿದೆ. ಈ ವೇಳೆ ಗಣೇಶನ ದರ್ಶನಕ್ಕೆ ಅವಕಾಶ ಇಲ್ಲವಾ? ಎಂಬ ಪ್ರಶ್ನೆ ಕೇಳಿದ್ದಾರೆ ದರ್ಶನ್.‌ ಪ್ರಸಾದ ಕೊಟ್ಟ ಸಿಬ್ಬಂದಿ...

Ibbani Tabbida Ileyali : ನೋಡುಗರ ತಬ್ಬಿದ ಫೀಲಲಿ…

ಚಿತ್ರ ವಿಮರ್ಶೆ ಚಿತ್ರ : ಇಬ್ಬನಿ ತಬ್ಬಿದ ಇಳೆಯಲಿ ವಿಜಯ್‌ ಭರಮಸಾಗರ ರೇಟಿಂಗ್‌ : 4/5 ನಿರ್ದೇಶಕ : ಚಂದ್ರಜಿತ್ ಬೆಳ್ಳಿಯಪ್ಪ ನಿರ್ಮಾಣ: ಪರಂವ ಸ್ಟುಡಿಯೋಸ್‌ ತಾರಾಗಣ: ವಿಹಾನ್‌, ಅಂಕಿತಾ ಅಮರ್‌, ಮಯೂರಿ ನಟರಾಜ, ಗಿರಿಜಾ ಶೆಟ್ಟರ್‌ ಇತರರು. "ಅವಳು ಈಗಲೂ ಟಚ್‌ನಲ್ಲಿದ್ದಾಳಾ? ಇಲ್ಲ, ಏಳು ವರ್ಷ ಆಗಿದೆ. ಟಚ್‌ ಇಲ್ಲ. ನೀನು ಇಷ್ಟಪಡ್ತಾ ಇದ್ಯಾ? ಇಲ್ಲ.. ಅವಳೂ ನಿನ್ನನ್ನು ಇಷ್ಟಪಡ್ತಾ ಇದ್ದಾಳಾ? ಗೊತ್ತಿಲ್ಲ...? ಆಕೆಯ ಹೆಸರೇನು? ಗೊತ್ತಿಲ್ಲ... ಎಲ್ಲಿದ್ದಾಳೆ? ಗೊತ್ತಿಲ್ಲ.... - ಇದು ಮದ್ವೆ...

darshan case : ಪವಿತ್ರಾ ಸಂಗಕ್ಕೆ ಹಪಾಹಪಿಸಿದ್ದ ರೇಣುಕಾಸ್ವಾಮಿ – ಪವಿತ್ರಾ, ನೀನು ನಂಗೆ ಬೇಕು ಎಂದಿದ್ದ ಸ್ವಾಮಿ!

ರೇಣುಕಾಸ್ವಾಮಿ ಹತ್ಯೆ ಕೇಸ್​ನಲ್ಲಿ ದರ್ಶನ್ ಆ್ಯಂಡ್ ಗ್ಯಾಂಗ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು, ಪವಿತ್ರಾಗೌಡ ಮೊಬೈಲ್​ನಲ್ಲಿದ್ದ ಫೋಟೋಗಳು ವೈರಲ್ ಆಗಿವೆ. ಅದ್ರಲ್ಲೂ ಸ್ವಾಮಿ ಪವಿತ್ರಾಗೆ ಕಳುಹಿಸಿದ್ದ ಪೋಲಿ ಸಂದೇಶಗಳನ್ನು ಒಮ್ಮೆ ನೋಡಿದ್ರೆ, ನೀವು ಕೂಡ ಒಮ್ಮೆ ಶಾಕ್ ಆಗ್ತೀರಾ.. ಈತ ರೇಣುಕಾಸ್ವಾಮಿ ಅಲ್ಲ.. ವಿಕೃತಸ್ವಾಮಿ. ರೇಣುಕಾಸ್ವಾಮಿ ಕೊಲೆ ಕೇಸ್​ ಸಂಬಂಧ ಈಗಾಗಲೆ ಪೊಲೀಸರು ಕೋರ್ಟ್​​ಗೆ ಚಾರ್ಜ್​...

ಶೂಟಿಂಗ್ ವೇಳೆ ಲೈಟ್‌ಮ್ಯಾನ್ ಸಾವು: ಡೈರೆಕ್ಟರ್ ಯೋಗರಾಜ್‌ ಭಟ್ ವಿರುದ್ಧ FIR ದಾಖಲು

Movie News: ಮನದ ಕಡಲು ಸಿನಿಮಾ ಶೂಟಿಂಗ್ ವೇಳೆ ದುರ್ಘಟನೆ ಸಂಭವಿಸಿದ್ದು, ಲೈಟ್ ಮ್ಯಾನ್ ಸಾವನ್ನಪ್ಪಿದ್ದಾನೆ. ಈ ಕಾರಣಕ್ಕೆ ನಿರ್ದೇಶಕ ಯೋಗ್‌ರಾಜ್ ಭಟ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. https://youtu.be/ccV4koRHTg0 ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯಲ್ಲಿ ಈ ದುರಂತ ಸಂಭವಿಸಿದ್ದು, ಕೆಲಸ ಮಾಡುವ ವೇಳೆ, 30 ಅಡಿ ಮೇಲಿದ್ದ ಬಿದ್ದ ಲೈಟ್ ಮ್ಯಾನ್ ಮೋಹನ್ ಕುಮಾರ್ ಬಿದ್ದು ಸಾವನ್ನಪ್ಪಿದ್ದಾರೆ....

ರಶ್ಮಿಕಾ ಮಂದಣ್ಣಗೆ ಜಾಕ್​​ಪಾಟ್ – ಶ್ರೀವಲ್ಲಿ ಫುಲ್ ಬ್ಯುಸಿ

ಕಿರಿಕ್ ಪಾರ್ಟಿ ಮೂಲಕ ಮನೆಮಾತಾದ ರಶ್ಮಿಕಾ ಮಂದಣ್ಣ, ಈಗ ನ್ಯಾಷನಲ್ ಸ್ಟಾರ್.. ಇವ್ರ ರೇಂಜೇ ಫುಲ್ ಚೇಂಜ್ ಆಗೋಗಿದೆ. ತೆಲುಗು, ತಮಿಳು, ಹಿಂದಿ ಸಿನಿಮಾಗಳಲ್ಲೂ ಸಿಕ್ಕಾಪಟ್ಟೆ ಡಿಮ್ಯಾಂಡ್ ಇದೆ.. ಇದ್ರ ನಡುವೆ ರಶ್ಮಿಕಾಗೆ ಬಹು ದೊಡ್ಡ ಜಾಕ್​​ಪಾಟ್ ಒಂದು ಹೊಡೆದಿದೆ.. ರಶ್ಮಿಕಾ ಮಂದಣ್ಣಗೆ ಗೀತಾ ಗೋವಿಂದಂ ಸಿನಿಮಾ ಬಳಿಕ ಅದೃಷ್ಟವೇ ಬದಲಾಗಿಹೋಯ್ತು.. ಯಜಮಾನ, ಪುಷ್ಪ, ವಾರಿಸು,...

Renukaswamy Murder Case: ಸ್ವಾಮಿ ಕಿವಿ, ಕೈ ಕಟ್- ‘ಕಾಟೇರ’ ಕ್ರೌಯದ ಅಸಲಿ ಸತ್ಯ!

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಪಿ ಚಂದನ್ ನೇತೃತ್ವದ ತನಿಖಾ ತಂಡ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಇದರ ಬೆನ್ನಲ್ಲೇ ಬೆಂಗಳೂರಿನ ಪಟ್ಟಣಗೆರೆ ಶೆಡ್​ನಲ್ಲಿ ರೇಣುಕಾ ಸ್ವಾಮಿ ಅಂಗಲಾಚುತ್ತಿರುವ ಫೋಟೋಗಳು ಕೂಡ ಒಂದೊಂದಾಗಿ ವೈರಲ್ ಆಗುತ್ತಿವೆ.. ಈ ಒಂದೊಂದು ಫೋಟೋಗಳನ್ನು ನೋಡಿದ್ರೆ ಸಾಕು ಕರುಳು ಚುರಕ್ ಎನ್ನದೇ ಇರಲ್ಲ. ದಯವಿಟ್ಟು ನನ್ನನ್ನು ಬಿಟ್ಟುಬಿಡು ಅಂತಾ...

Fashion:ಟ್ರೆಂಡಿಂಗ್ ನಲ್ಲಿದೆ ಈ 90ಸ್ ಫ್ಯಾಷನ್ ಡ್ರೆಸ್ ಗಳು

ಹೌದು ಫ್ಯಾಷನ್ ಗಳು ಕಾಲ ಕಾಲಕ್ಕೆ ಬದಲಾಗುತ್ತದೆ.90 ರ ದಶಕದಲ್ಲಿ ಬಾಲಿವುಡ್ ನಟ ನಟಿಯರಾದ ಕಾಜೋಲ್,ಐಶ್ವರ್ಯ ರೈ,ಕರಿಷ್ಮಾ ಕಪೂರ್,ಅಮಿತಾಭ್ ಬಚ್ಚನ್,ಹೃತಿಕ್ ರೋಷನ್ ಸೇರಿದಂತೆ ಹಲವರು ಸಿನಿಮಾಗಳಲ್ಲಿ ಹಾಗೂ ಪಾರ್ಟಿಗಳಲ್ಲಿ ಆಗಿನ ಟ್ರೆಂಡಿ ಫ್ಯಾಷನ್ ಉಡುಗೆಯಲ್ಲಿ ಮಿಂಚಿದ್ರು. ಆದರೆ ಕಳೆದ ಕೆಲವು ವರ್ಷಗಳಿಂದ 80 ಹಾಗೂ 90ರ ದಶಕದ ಉಡುಪುಗಳು ಇದೀಗ ಮತ್ತೆ ಹೊಸ ರೂಪ...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img