Monday, October 13, 2025

ಆಧ್ಯಾತ್ಮ

Spiritual: ನನ್ನ ಹೆಸರಲ್ಲಿ ಮಾಡುವ ದುಡ್ಡು ಆಸ್ಪತ್ರೆ ಸೇರುವಂತೆ ಮಾಡುತ್ತೇನೆ: ಭಕ್ತರಿಗೆ ಅಭಯ ನೀಡಿದ ದೈವ

Spiritual: ಕಾಂತಾರ ಸಿನಿಮಾ ತೆರೆಗೆ ಬರುವ ಮುನ್ನ ದೈವಗಳ ಬಗ್ಗೆ ಅನೇಕರಿಗೆ ತಿಳಿದಿರಲಿಲ್ಲ. ಆದರೆ ಕಾಂತಾರ ಸಿನಿಮಾ ಬಂದ ಬಳಿಕ, ದೈವದ ಬಗ್ಗೆ, ಭೂತಕೋಲದ ಬಗ್ಗೆ, ದೈವಗಳ ಶಕ್ತಿ ಬಗ್ಗೆ ತಿಳಿದಿದೆ. ಆದರೆ ಅದನ್ನು ಭಕ್ತಿಯಿಂದ ನೋಡುವುದನ್ನು ಬಿಟ್ಟು ಕೆಲವರು ನಾಟಕಗಳನ್ನು ಮಾಡುತ್ತಿದ್ದಾರೆ. ಈ ಹಿಂದೆ ಕಾಂತಾರ ರಿಲೀಸ್ ಆದಾಗ, ರಿಷಬ್ ಅವರೇ ಸಿನಿಮಾದಲ್ಲಿ...

Spiritual: ವಿವಾಹಿತ ಮಹಿಳೆಯರು ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ

Spiritual: ಹಿಂದೂಗಳಲ್ಲಿ ವಿವಾಹಿತ ಮಹಿಳೆಯರು ಮಾಡುವ ಕೆಲ ತಪ್ಪುಗಳು, ಅವರ ಪತಿಯ ಮೇಲೆ ಪರಿಣಾಮ ಬೀರುತ್ತದೆ ಅಂತಾ ಹೇಳಲಾಗಿದೆ. ಆ ರೀತಿಯಾಗಿ, ಅನುಭವಿಸಿದವರೂ ಹಲವರಿದ್ದಾರೆ. ಹಾಗಾಗಿ ಇದೆಲ್ಲ ಭ್ರಮೆ, ಮೂಢನಂಬಿಕೆ ಅಂತಲೂ ಹೇಳಲಾಗುವುದಿಲ್ಲ. ಹಾಗಾದ್ರೆ ವಿವಾಹಿತ ಮಹಿಳೆಯರು ಮಾಡಬಾರದ ತಪ್ಪುಗಳು ಯಾವುದು ಅಂತಾ ತಿಳಿಯೋಣ ಬನ್ನಿ. ಮುಸ್ಸಂಜೆಗೆ ಬಟ್ಟೆ ವಾಶ್ ಮಾಡಬೇಡಿ: ಮುಸ್ಸಂಜೆ ವೇಳೆಯಲ್ಲಿ ಮನೆಯಲ್ಲಿ...

Spiritual: ವಿಷ್ಣು ಪುರಾಣದಲ್ಲಿ ಕಲಿಯುಗದ ಜನರ ಬಗ್ಗೆ ಆಗಲೇ ಈ ಸಿಕ್ರೇಟ್‌ ಹೇಳಲಾಗಿದೆ.

Spiritual: ವಿಷ್ಣು ಪುರಾಣದಲ್ಲಿ ಕಲಿಯುಗದಲ್ಲಿ ಮನುಷ್ಯ ಹೇಗಿರುತ್ತಾನೆ ಅಂತಾ ಹೇಳಲಾಗಿದೆ. ಆ ಕಾಲದಲ್ಲೇ ನಮ್ಮ ಜ್ಞಾನಿಗಳು, ಕಲಿಯುಗದ ಜನರು ಹೇಗಿರುತ್ತಾರೆ ಅಂತಾ ಹೇಳಿದ್ದಾರೆ. ಹಾಗಾದ್ರೆ ಅವರು ಹೇಳಿದ್ದೆಲ್ಲ ನಿಜ ಆಗಿದೆಯಾ..? ಅವರು ಹೇಳಿದ್ದಾದರೂ ಏನು ಅಂತಾ ತಿಳಿಯೋಣ ಬನ್ನಿ. ಹಣಕ್ಕೆ ಹೆಚ್ಚಿನ ಬೆಲೆ: ಕಲಿಯುಗದಲ್ಲಿ ಹಣಕ್ಕೆ ಹೆಚ್ಚಿನ ಬೆಲೆ ಸಿಗುತ್ತದೆ ಎಂದು ಆಗಲೇ ವಿಷ್ಣು ಪುರಾಣದಲ್ಲಿ...

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ

Spiritual: ಗರುಡ ಪುರಾಣದಲ್ಲಿ ಯಾವ ತಪ್ಪು ಮಾಡಿದ್ರೆ, ಯಾವ ಶಿಕ್ಷೆ ಅಂತಾ ಹೇಳಲಾಗಿದೆ. ಅದೇ ರೀತಿ, ನಾವು ಜೀವನದಲ್ಲಿ ಮಾಡುವ ಕೆಲ ತಪ್ಪುಗಳ ಬಗ್ಗೆಯೂ ವಿವರಿಸಲಾಾಗಿದೆ. ಅದರಲ್ಲೂ ಜನ ಹೇಗೆ ಬಡವರಾಗುತ್ತಾರೆ..? ಎಂಥ ಜನ ಬಡವರಾಗುತ್ತಾರೆ ಅಂತಲೂ ಹೇಳಲಾಗಿದೆ. ಹಾಗಾದ್ರೆ ಎಂಥವರು ಬಡವರಾಾಗುತ್ತಾರೆ ಅಂತಾ ತಿಳಿಯೋಣ ಬನ್ನಿ. ಅತಿಯಾಸೆ: ಯಾರಿಗೆ ಜೀವನದಲ್ಲಿ ಅತಿಯಾಸೆ ಇರುತ್ತದೆಯೋ ಅಂಥವರು...

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ

Spiritual: ಹಿಂದೂ ಧರ್ಮದಲ್ಲಿ ಪಿತೃಗಳಿಗೆ ಅಂದ್ರೆ, ನಮ್ಮ ತೀರಿಹೋಗಿರುವ ಹಿರಿಯರಿಗೆ ಅವರದ್ದೇ ಆದ ಗೌರವ ನೀಡಲಾಗುತ್ತದೆ. ಪ್ರತೀ ವರ್ಷ ವಾರ, ದಿನ, ತಿಥಿ ನೋಡಿ, ಶ್ರಾದ್ಧ ಕಾರ್ಯ ಮಾಡಿ, ಕಾಗೆಗೆ, ಹಸುವಿಗೆ ಮತ್ತು ಬ್ರಾಹ್ಮಣರಿಗೆ ಊಟ ಹಾಕಲಾಗುತ್ತದೆ. ಆದರೆ ನೀವು ಅವರಿಗೆ ನೀಡಬೇಕಾದ ಗೌರವ ಮರೆತರೆ, ಪಿತೃಗಳು ನಿಮ್ಮ ಮೇಲೆ ಮುನಿಸಿಕ``ಳ್ಳುತ್ತಾರೆ. ಹಾಗೆ ಕೋಪಗ``ಂಡಾಗ,...

Spiritual: ಹಳೆ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ನಾವು ಭಾರತೀಯ ಮಿಡಲ್ ಕ್ಲಾಸ್ ಜನರು ಹಣ ಖರ್ಚು ಮಾಡದಿರಲು ಎಲ್ಲೆಲ್ಲಿ ಸಾಧ್ಯ ಎಂದು ನೋಡುತ್ತೇವೆ. ಇದೇ ಬುದ್ಧಿ ನಮಗೆ ಜೀವನ ಮಾಡಲೂ ಕಲಿಸಿದೆ ಅನ್ನೋದು ಸತ್ಯ. ಆದರೆ ನೀವೇನಾದರೂ ಬೇರೆ ವಸ್ತ್ರ ತರುವ ಬದಲು, ಇರುವ ಹಳೇ ವಸ್ತ್ರದಲ್ಲೇ ಮನೆ ಕ್ಲೀನ್ ಮಾಡೋಣ ಅಂದ್ರೆ, ಲಕ್ಷ್ಮೀ ದೇವಿಯ ಕೃಪೆ ನಿಮ್ಮ ಮೇಲೆ...

Spiritual: ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ನೀವು ಯಾವುದಾದರೂ ಮುಖ್ಯವಾದ ಕೆಲಸಕ್ಕೆ, ಅಥವಾ ಯಾವುದಾದರೂ ಮೌಲ್ಯವಾದ ವಸ್ತು ಖರೀದಿಗೋ, ಸಂದರ್ಶನಕ್ಕೋ ಹೀಗೆ ಯಾವುದಾದರೂ ಕೆಲಸಕ್ಕೆ ಹೋಗುವಾಗ, ಆ ಕೆಲಸದಲ್ಲಿ ಯಶಸ್ಸು ಸಿಗಬೇಕು ಅಂದ್ರೆ ನೀವು ಕೆಲ ಕೆಲಸಗಳನ್ನು ಮಾಡಬೇಕು. ಅದೇನು ಅಂತಾ ತಿಳಿಯೋಣ ಬನ್ನಿ.. ನೀವು ಮನೆಯಿಂದ ಆಚೆ ಹೋಗುವಾಾಗ, ಮನೆಯಲ್ಲಿ ದೇವರಿಗೆ ದೀಪ ಹಚ್ಚಿ, ಕೈ ಮುಗಿದು ಹೋಗಿ. ಇದರಿಂದ...

Spiritual: ಕೆಟ್ಟ ದೃಷ್ಟಿಯಿಂದ ತಪ್ಪಿಸಿಕ“ಳ್ಳಲು ನವವಿವಾಹಿತರು ಹೀಗೆ ಮಾಡಿ

Spiritual: ನವವಿವಾಹಿತರು ಕೆನಸುಗಳನ್ನು ಕಟ್ಟಿಕ``ಂಡು ವಿವಾಹವಾಗುತ್ತಾರೆ. ಆ ಕನಸು ನನಸಾಗಬೇಕು, ಜೀವನ ಚೆಂದವಿರಬೇಕು ಅಂದ್ರೆ ನಿಮ್ಮ ಖುಷಿಗೆ ಯಾರದ್ದೂ ದೃಷ್ಟಿ ಬೀಳಬಾರದು. ಹಾಗಾಗಿ ನೀವು ಕೆಲ ಕೆಲಸಗಳನ್ನು ಮಾಡಬೇಕು. ಏನು ಮಾಡಬೇಕು ತಿಳಿಯೋಣ ಬನ್ನಿ.. ಕುಂಕುಮ ಅಥವಾ ವಿಭೂತಿ ಹಚ್ಚಿ: ಕೆಟ್ಟದೃಷ್ಟಿ ತಾಕಬಾರದು ಅಂದ್ರೆ, ನೀವು ದೇವರ ಕುಂಕುಮ ಅಥವಾ ವಿಭೂತಿ ಹಚ್ಚಿ. ಇದರಿಂದ ನಿಮಗೆ...

Spiritual: ಗುರುವಾರ ಈ ಕೆಲಸಗಳನ್ನು ಎಂದಿಗೂ ಮಾಡಬೇಡಿ

Spiritual: ಗುರುವಾರ ಗುರುವಿನ ದಿನ, ಅಂದ್ರೆ ಬೃಹಸ್ಪತಿಯ ದಿನ. ಈ ದಿನ ನಾವು ಹೇಗಿರುತ್ತೇವೋ, ಆ ರೀತಿ ನಮ್ಮ ಜೀವನದಲ್ಲಿ ಗುರು ಬಲ ಹೆಚ್ಚಿಸಲು ಸಹಾಯಕವಾಗಿರುತ್ತದೆ. ಹಾಗಾಗಿ ಇಂದು ನಾವು ಗುರುವಾರ ಯಾವ ತಪ್ಪುಗಳನ್ನು ಮಾಡಬಾರದು ಅಂತಾ ತಿಳಿಯೋಣ ಬನ್ನಿ.. ಗುರುವಾರದ ದಿನ ಮನೆ ಒರೆಸಬೇಡಿ: ಗುರುವಾರದ ದಿನ ಮನೆ ಗುಡಿಸಬಹುದು. ಆದರೆ ಒರೆಸಬೇಡಿ. ಬುಧವಾರದಂದೇ...

Spiritual: ರವಿವಾರ ಈ ಕೆಲಸಗಳನ್ನು ಮಾಡಲೇಬೇಡಿ

Spiritual: ರವಿವಾರ ರಜಾ ದಿನ. ಹಾಗಾಗಿ ಹಲವರು ಎಲ್ಲ ಕೆಲಸಗಳನ್ನು ರವಿವಾರದಂದೇ ಇಟ್ಟುಕ``ಳ್ಳುತ್ತಾರೆ. ಪೂಜೆ, ಹೋಮ-ಹವನ, ಪ್ರವಾಸ, ಅತಿಥಿಗಳನ್ನು ಬರಹೇಳುವುದು, ಅತಿಥಿಗಳ ಮನೆಗೆ ಹೋಗುವುದು ಹೀಗೆ ಹಲವು ವಿಚಾರಗಳು. ಕೆಲವರಂತೂ ಹಿರಿಯರ ಶ್ರಾದ್ಧವನ್ನು ಸಹ ತಮಗೆ ಬಿಡುವಿದ್ದಾಗ ಮಾಡುತ್ತಾರೆ. ಆದರೆ ನಾವು ರವಿವಾರದಂದು ಕೆಲ ಕೆಲಸಗಳನ್ನು ಮಾಡಲೇಬಾರದು. ಹಾಗಾದ್ರೆ ಯಾವ ಕೆಲಸಗಳನ್ನು ರವಿವಾರ ಮಾಡಬಾರದು....
- Advertisement -spot_img

Latest News

Health Tips: ಜಾಸ್ತಿ ಉಸಿರಾಡೋದೂ ತೊಂದ್ರೇನೆ.. ಅಸ್ತಮಾ ಒಂದೊಳ್ಳೆ ಸಮಸ್ಯೆ!: Dr Bhavya Podcast

Health Tips: ಶ್ವಾಸಕೋಶದ ಸಮಸ್ಯೆಗೆ ಸಂಬಂಧಪಟ್ಟಂತೆ ಈಗಾಗಲು ಹಲವು ವಿವರಣೆ ನೀಡಿರುವ ಡಾ. ಭವ್ಯಾ ಅವರು, ಆ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಹಂಚಿಕ``ಂಡಿದ್ದಾರೆ. https://youtu.be/kAa03gO5yFg ವೈದ್ಯರು ಹೇಳುವ...
- Advertisement -spot_img