Thursday, April 2, 2026

ಆಧ್ಯಾತ್ಮ

Spiritual: ಕೆಟ್ಟ ದೃಷ್ಟಿಯಿಂದ ತಪ್ಪಿಸಿಕ“ಳ್ಳಲು ನವವಿವಾಹಿತರು ಹೀಗೆ ಮಾಡಿ

Spiritual: ನವವಿವಾಹಿತರು ಕೆನಸುಗಳನ್ನು ಕಟ್ಟಿಕ``ಂಡು ವಿವಾಹವಾಗುತ್ತಾರೆ. ಆ ಕನಸು ನನಸಾಗಬೇಕು, ಜೀವನ ಚೆಂದವಿರಬೇಕು ಅಂದ್ರೆ ನಿಮ್ಮ ಖುಷಿಗೆ ಯಾರದ್ದೂ ದೃಷ್ಟಿ ಬೀಳಬಾರದು. ಹಾಗಾಗಿ ನೀವು ಕೆಲ ಕೆಲಸಗಳನ್ನು ಮಾಡಬೇಕು. ಏನು ಮಾಡಬೇಕು ತಿಳಿಯೋಣ ಬನ್ನಿ.. ಕುಂಕುಮ ಅಥವಾ ವಿಭೂತಿ ಹಚ್ಚಿ: ಕೆಟ್ಟದೃಷ್ಟಿ ತಾಕಬಾರದು ಅಂದ್ರೆ, ನೀವು ದೇವರ ಕುಂಕುಮ ಅಥವಾ ವಿಭೂತಿ ಹಚ್ಚಿ. ಇದರಿಂದ ನಿಮಗೆ...

Spiritual: ಗುರುವಾರ ಈ ಕೆಲಸಗಳನ್ನು ಎಂದಿಗೂ ಮಾಡಬೇಡಿ

Spiritual: ಗುರುವಾರ ಗುರುವಿನ ದಿನ, ಅಂದ್ರೆ ಬೃಹಸ್ಪತಿಯ ದಿನ. ಈ ದಿನ ನಾವು ಹೇಗಿರುತ್ತೇವೋ, ಆ ರೀತಿ ನಮ್ಮ ಜೀವನದಲ್ಲಿ ಗುರು ಬಲ ಹೆಚ್ಚಿಸಲು ಸಹಾಯಕವಾಗಿರುತ್ತದೆ. ಹಾಗಾಗಿ ಇಂದು ನಾವು ಗುರುವಾರ ಯಾವ ತಪ್ಪುಗಳನ್ನು ಮಾಡಬಾರದು ಅಂತಾ ತಿಳಿಯೋಣ ಬನ್ನಿ.. ಗುರುವಾರದ ದಿನ ಮನೆ ಒರೆಸಬೇಡಿ: ಗುರುವಾರದ ದಿನ ಮನೆ ಗುಡಿಸಬಹುದು. ಆದರೆ ಒರೆಸಬೇಡಿ. ಬುಧವಾರದಂದೇ...

Spiritual: ರವಿವಾರ ಈ ಕೆಲಸಗಳನ್ನು ಮಾಡಲೇಬೇಡಿ

Spiritual: ರವಿವಾರ ರಜಾ ದಿನ. ಹಾಗಾಗಿ ಹಲವರು ಎಲ್ಲ ಕೆಲಸಗಳನ್ನು ರವಿವಾರದಂದೇ ಇಟ್ಟುಕ``ಳ್ಳುತ್ತಾರೆ. ಪೂಜೆ, ಹೋಮ-ಹವನ, ಪ್ರವಾಸ, ಅತಿಥಿಗಳನ್ನು ಬರಹೇಳುವುದು, ಅತಿಥಿಗಳ ಮನೆಗೆ ಹೋಗುವುದು ಹೀಗೆ ಹಲವು ವಿಚಾರಗಳು. ಕೆಲವರಂತೂ ಹಿರಿಯರ ಶ್ರಾದ್ಧವನ್ನು ಸಹ ತಮಗೆ ಬಿಡುವಿದ್ದಾಗ ಮಾಡುತ್ತಾರೆ. ಆದರೆ ನಾವು ರವಿವಾರದಂದು ಕೆಲ ಕೆಲಸಗಳನ್ನು ಮಾಡಲೇಬಾರದು. ಹಾಗಾದ್ರೆ ಯಾವ ಕೆಲಸಗಳನ್ನು ರವಿವಾರ ಮಾಡಬಾರದು....

Spiritual: ಶುಕ್ರವಾರದ ದಿನ ಲಕ್ಷ್ಮೀ ದೇವಿಗೆ ಈ ವಸ್ತುಗಳನ್ನಿರಿಸಿ ಪೂಜೆ ಮಾಡಿ

Spiritual: ಲಕ್ಷ್ಮೀ ದೇವಿಯ ಆಶೀರ್ವಾದ ಸಿಕ್ಕರೆ, ಜೀವನ ಆರಾಮದಾಯಕವಾಾಗಿರುತ್ತದೆ ಅಂತಾ ಎಲ್ಲರಿಗೂ ತಿಳಿದಿದೆ. ಇದಕ್ಕೆ ಕಾರಣ ದುಡ್ಡು. ಹಣವಿದ್ದರೆ, ಏನೂ ಬೇಕಾದರೂ ಖರೀದಿಸಬಹುದು. ಕೆಲವರು ಹಣದಿಂದ ನೆಮ್ಮದಿ ಖರೀದಿಸಲಾಗುವುದಿಲ್ಲ ಅಂತಾ ಹೇಳುತ್ತಾರೆ. ಆದರೆ ನೆಮ್ಮದಿ ಹಾಳಾಗಲು ಪ್ರಮುಖ ಕಾರಣವೇ ಹಣ. ಹಾಗಾಗಿ ಹಣವಿದ್ದರು, ಅತ್ಯುತ್ತಮ ಜೀವನ ನಡೆಸುತ್ತಾರೆ. ಹಾಗೆ ಹಣವಿರಬೇಕು ಅಂದ್ರೆ ನಮ್ಮ ಮೇಲೆ ಲಕ್ಷ್ಮೀ...

Spiritual: ದೇವರ ಕೋಣೆಯಲ್ಲಿ ಈ ವಸ್ತುಗಳನ್ನು ಇಡಲೇಬೇಡಿ, ಇದ್ದರೆ ಇಂದೇ ತೆಗೆದು ಹಾಕಿ

Spiritual: ನಮ್ಮ ಮನೆಯ ದೇವರ ಕೋಣೆ ಯಾವ ಭಾಗದಲ್ಲಿ, ಯಾವ ದಿಕ್ಕಿನಲ್ಲಿ, ಯಾವ ರೀತಿ ಇರುತ್ತದೆಯೋ, ನಮ್ಮ ಜೀವನವೂ ಅದೇ ರೀತಿ ಇರುತ್ತದೆ. ಹಾಗಾಗಿಯೇ ದೇವರ ಕೋಣೆಯನ್ನು ಕ್ಲೀನ್ ಆಗಿರಿಸಬೇಕು. ಸರಿಯಾದ ದಿಕ್ಕಿನಲ್ಲಿ ಸ್ಥಾಪಿಸಬೇಕು ಅಂತಾ ಹೇಳಲಾಗುತ್ತದೆ. ಅಲ್ಲದೇ ದೇವರ ಕೋಣೆ ಡೈರೆಕ್ಟ್ ಆಗಿ ಬೇರೆಯವರಿಗೆ ಕಾಣಬಾರದು. ಯಾಕಂದ್ರೆ ದೃಷ್ಟಿ ತಾಕಿದರೆ, ಮನೆಯ ನೆಮ್ಮದಿ...

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ ಪ್ರಾಮುಖ್ಯತೆ ಏನು..? ಯಾತಕ್ಕಾಗಿ ಅಕ್ಷತೆಯನ್ನು ಬಳಸಲಾಗುತ್ತದೆ ಅಂತಾ ತಿಳಿಯೋಣ ಬನ್ನಿ.. ಅಕ್ಷತೆ ಅಂದ್ರೆ ಹಾಳಾಗದ ವಸ್ತು ಎಂದರ್ಥ. ಅಕ್ಕಿಯ ಹೆಸರು ಅಕ್ಷತ್. ಇದರ ಜತೆ ಕುಂಕುಮ-ಅರಿಶಿನ ಸೇರಿಸಿ, ತಯಾರಿಸುವುದೇ...

Spiritual: ಮಹಾಲಯ ಅಮಾವಾಸ್ಯೆಯ ಬಗ್ಗೆ ಈ ವಿಷಯಗಳನ್ನು ತಿಳಿದಿರಬೇಕು

Spiritual: ಮಹಾಲಯ ಶುರುವಾಗಿದೆ. ಈ ಸಮಯದಲ್ಲಿ ನಾವು ಶ್ರಾದ್ಧಗಳನ್ನು ಮಾಡಬೇಕು. ನಮ್ಮನ್ನಗಲಿರುವ ಹಿರಿಯರ ಹೆಸರಿನಲ್ಲಿಅನ್ನದಾನ ಮಾಡಬಹುದು. ಅಲ್ಲದೇ, ನಾವು ಮಹಾಲಯ ಅಮಾವಾಸ್ಯೆಯ ಬಗ್ಗೆ ಕೆಲ ವಿಷಯಗಳನ್ನು ತಿಳಿದಿರಬೇಕು. ಮಹಾಲಯದ ಸಮಯದಲ್ಲಿ ಯಾರಿಗೆ ತಮ್ಮ ಪಿತೃಗಳ ಶ್ರಾದ್ಧ ಆಚರಿಸಲು ಸಾಧ್ಯವಾಗಲಿಲ್ಲವೋ, ಅಥವಾ ಯಾವಾಗ ಆಚರಿಸಬೇಕು ಎಂದು ತಿಳಿದಿರುವುದಿಲ್ಲವೋ, ಅಂಥವರು ಮಹಾಲಯ ಸಮಯದಲ್ಲಿ ಶ್ರಾದ್ಧ ಕಾರ್ಯ ಮಾಡಬಹುದು. ಮಹಾಲಯದಲ್ಲಿ ಶ್ರಾದ್ಧ...

Spiritual: ದೇವರಿಗೆ ಕರ್ಪೂರ ಬಳಸಿ ಆರತಿ ಮಾಡೋದಾದ್ರೂ ಯಾಕೆ..?

Spiritual: ಹಿಂದೂಗಳಲ್ಲಿ ಪೂಜೆ ಮಾಡುವಾಗ ಹಲವು ವಸ್ತುಗಳನ್ನು ಬಳಸಲಾಗುತ್ತದೆ. ತೆಂಗಿನಕಾಯಿ, ಕುಂಕುಮ-ಅರಿಶಿನ, ಎಲೆ ಅಡಿಕೆ, ಬಾಳೆಹಣ್ಣು ಇತ್ಯಾದಿ ವಸ್ತುಗಳನ್ನು ಬಳಸಲಾಗುತ್ತದೆ. ಅದೇ ರೀತಿ ಕರ್ಪೂರ ಬಳಸಿ ಆರತಿ ಮಾಡಲಾಗುತ್ತದೆ. ಹಾಗಾದ್ರೆ ದೇವರಿಗೆ ಕರ್ಪೂರ ಬಳಸಿ ಆರತಿ ಮಾಡೋದಾದ್ರೂ ಯಾಕೆ ಅಂತಾ ತಿಳಿಯೋಣ ಬನ್ನಿ.. ಪೂಜೆ ಮಾಡುವಾಗ ಕರ್ಪೂರವನ್ನು ಬಳಸಿ ಆರತಿ ಮಾಡುವುದರಿಂದ ಮನೆಯಲ್ಲಿ ಸಕಾರಾತ್ಮಕ ವಾತಾವರಣ...

Horoscope: ಈ ರಾಶಿಯವರು ತಾಳ್ಮೆ ಸ್ವಭಾವದವರು

Horoscope: ಕೆಲವರಿಗೆ ಏನಾದರೂ ಹೇಳಿದರೆ ಥಟ್ ಅಂತಾ ಕೋಪ ಬರುತ್ತದೆ. ಹಾಗಾಗಿ ಅವರ ಜತೆ ಮಾತನಾಡುವುದಕ್ಕೂ ಭಯವಾಗುತ್ತದೆ. ಆದರೆ ಕೆಲ ವ್ಯಕ್ತಿಗಳು ಹೇಗಿರುತ್ತಾರೆಂದರೆ, ಎದುರಿನವರು ಹೇಳಿದ್ದನ್ನು ಕೇಳಿ, ಮತ್ತೆ ಮಾತನಾಡುತ್ತಾರೆ. ತಮ್ಮ ನಿರ್ಧಾರ ತಿಳಿಸುತ್ತಾರೆ. ಅಂದ್ರೆ ಅವರು ಹೆಚ್ಚು ತಾಳ್ಮೆ ಇದ್ದವರಾಗಿರುತ್ತಾರೆ. ಇಂದು ನಾವು ಹೆಚ್ಚು ತಾಳ್ಮೆ ಇರುವ ರಾಶಿಗಳು ಯಾವುದು ಅಂತಾ ಹೇಳಲಿದ್ದೇವೆ. ಮಿಥುನ:...

Horoscope: ನಾಯಕತ್ವದ ಗುಣವುಳ್ಳ ರಾಶಿಯವರು ಇವರು

Horoscope: ಎಲ್ಲ ರಾಶಿಯವರಿಗೂ ಅವರದ್ದೇ ಆದ ಗುಣಗಳಿರುತ್ತದೆ. ಅಂಥ ಗುಣಗಳು ಯಾವುದು ಅನ್ನೋದು ಕೆಲವರನ್ನು ಉನ್ನತಿಗೆ ಕೆಲವರನ್ನು ಅವನತಿಗೆ ತರುತ್ತದೆ. ಹಾಗಾಗಿ ಉತ್ತಮ ಗುಣಗಳು ನಮ್ಮ ಜೀವನದ ಭಾಗವಾಗಿರಬೇಕು ಅಂತಾ ಹಿರಿಯರು ಹೇಳೋದು. ಇಂದು ನಾವು ನಾಯಕತ್ವದ ಗುಣಗಳು ಇರುವ ರಾಶಿಗಳು ಯಾವುದು ಅಂತಾ ತಿಳಿಯೋಣ. ಮೇಷ: ಮೇಷ ರಾಶಿಯ ಹೆಣ್ಣು ಮಕ್ಕಳು ಹಿಡಿದ ಕೆಲಸವನ್ನು...
- Advertisement -spot_img

Latest News

Political News: KRS ಪಕ್ಷ 200 ಕೋಟಿ ಲಂಚ ಉಳಿಸಿದೆ : Ravi Krishna Reddy Exclusive Podcast

Political News: ಈ ಮುನ್ನ ಆಮ್ ಆದ್ಮಿ ಪಕ್ಷದಲ್ಲಿ ಇದ್ದ ರವಿಕೃಷ್ಣ ರೆಡ್ಡಿಯವರು ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ನೂತನ ಪಕ್ಷ ಕೆಆರ್ಎಸ್ ಬಗ್ಗೆ ಮಾತನಾಡಿದ್ದಾರೆ. https://youtu.be/oX1lbKgYBzA ಕೆಆರ್‌ಎಸ್ ಪಕ್ಷ...
- Advertisement -spot_img