Sunday, August 23, 2026

ಆಧ್ಯಾತ್ಮ

ಭೀಮನು ಹೇಗೆ ಇಷ್ಟು ಬಲಶಾಲಿಯಾದ..?

ಮಹಾಭಾರತದಲ್ಲಿ ಬರುವ ಕಥೆಗಳಲ್ಲಿ ಭೀಮ ಬಲಶಾಲಿಯಾಗಿದ್ದ. ಪಾಂಡವರಲ್ಲಿ ನಾಲ್ವರು ತಿನ್ನುವ ಆಹಾರವನ್ನ ಇವನೊಬ್ಬನೇ ತಿನ್ನುತ್ತಿದ್ದ. ಹಾಗಾಗಿ ಅವನಲ್ಲಿ ಹತ್ತು ಸಾವಿರ ಆನೆಗಳ ಶಕ್ತಿ ಇತ್ತು. ಆದರೆ ಭೀಮನಿಗೆ ಅಷ್ಟೊಂದು ಬಲ ಬಂದಿದ್ದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಪಾಂಡುರಾಜನ ಮರಣವಾದ ಮೇಲೆ, ಕುಂತಿ ಮತ್ತು ಪಾಂಡವರು ಕಾಡಿನಲ್ಲೇ ವಾಸಿಸುತ್ತಿದ್ದರು. ಈ ವಿಷಯ ತಿಳಿದ ಭೀಷ್ಮ,...

ಪ್ರಾಮಿಸ್ ಮಾಡೋದ್ರಿಂದ ನಿಮ್ಗೇನು ಲಾಭ ಗೊತ್ತಾ….?

Valentines week ಬೆಂಗಳೂರು(ಫೆ.11): ಈ ದಿನ ಪ್ರಾಮಿಸ್ ಡೇ. ಈ ವಾರ ವ್ಯಾಲೆಂಟೈನ್ಸ್ ವಾರ ಇರೋದರಿಂದ ಪ್ರತೀ ವಾರವೂ ಒಂದೊಂದು ದಿನವನ್ನು ಆಚರಣೆ ಮಾಡುತ್ತಾರೆ. ಹಾಗೆಯೇ ಈ ದಿನ ಪ್ರಾಮಿಸ್ ಡೇ ಸೆಲೆಬ್ರೇಷನ್ ಮಾಡುತ್ತಾರೆ. ಪ್ರೇಮಿಗಳಿಗೆ ಈ ದಿನ ತುಂಬಾ ಸ್ಪೆಷಲ್ ದಿನವಾಗಿರೋದರಿಂದ ಡಿಫರೆಂಟ್ ಆಗಿ ಪ್ರಾಮಿಸ್ ಮಾಡೋಕೆ ಕಾಯುತ್ತಿರುತ್ತಾರೆ. ತಮ್ಮ ಬಾಂಧವ್ಯ ಇನ್ನಷ್ಟು ಹೆಚ್ಚಿಸಿಕೊಳ್ಳಲು...

ಕಪ್ಪುಟೆಡ್ಡಿ ಕೊಟ್ರೆ ಏನರ್ಥ ಗೊತ್ತಾ….?

Valentines day ಬೆಂಗಳೂರು(ಫೆ.10): ಇಂದು ಟೆಡ್ಡಿ ಡೇ..ಎಸ್ ಈ ವಾರ ವ್ಯಾಲೆಂಟೈನ್ಸ್ ಡೇ ಇರೋದರಿಂದಾಗಿ ಪ್ರತಿ ಪ್ರೇಮಿಗಳಿಗೂ ಈ ವಾರ ಖುಷಿಯ ವಾರವಾಗಿರುತ್ತದೆ. ಹಾಗೆಯೇ ಈ ದಿನ ಟೆಡ್ಡಿ ಡೇ ಅನ್ನು ಆಚರಣೆ ಮಾಡಲಾಗುತ್ತದೆ. ಈ ದಿನ ಪ್ರೀತಿ ಪಾತ್ರರಾದ ಪ್ರೇಮಿಗೆ ಟೆಡ್ಡಿ ನೀಡುವ ಮೂಲಕ ಪ್ರೀತಿಯನ್ನು ಹೆಚ್ಚಿಸಿಕೊಳ್ಳಬಹುದಾಗಿದೆ. ಈ ದಿನ ನಿಮ್ಮ ಪ್ರೀತಿ ಪಾತ್ರರಿಗೆ...

ಹ್ಯಾಪಿ ಚಾಕೊಲೇಟ್ ಡೇ..ವಿಶೇಷತೆಯೇನು..?

ಬೆಂಗಳೂರು(ಫೆ.9): ಇದೇ ತಿಂಗಳ ಫೆ. 14 ರಂದು ವ್ಯಾಲೆಂಟೈನ್ಸ್ ದಿನವನ್ನು ಆಚರಣೆ ಮಾಡಲಾಗುತ್ತದೆ. ಈ ದಿನದ ಹತ್ತಿರದಲ್ಲಿರುವ ಹಿನ್ನೆಯಲ್ಲಿ ಈಗಾಗಲೇ ಪ್ರೇಮಿಗಳ ದಿನಾಚರಣೆ ಆಚರಣೆ ಮಾಡಲು ಕಾಯುತ್ತಿದ್ದಾರೆ. ಹೀಗೆ ಈ ವಾರ ವ್ಯಾಲೆಂಟೈನ್ ವೀಕ್ ಆಗಿದ್ದು, ಪ್ರೇಮಿಗಳಿಗೆ ಸಕ್ಕತ್ ಸೆಲೆಬ್ರೇಷನ್ ಮಾಡುವ ದಿನಗಳಾಗಿವೆ. ಈ ದಿನ ಹೇಳಿ ಕೇಳಿ ಚಾಕೊಲೇಟ್ ಡೇ, ತಾವು ಇಷ್ಟಪಡುವ...

ಹೆಣ್ಣಿನಲ್ಲಿ ಈ 4 ಗುಣಗಳಿದ್ದರೆ, ಆಕೆಯ ಜೀವನ ಅತ್ಯುತ್ತಮವಾಗಿರತ್ತೆ..

ಒಂದು ಕುಟುಂಬವನ್ನು ಸಾಕಲು ಗಂಡು ಎಷ್ಟು ಕಷ್ಟಪಡುತ್ತಾನೋ, ಅಷ್ಟೇ ಆ ಮನೆಯನ್ನು ನಿಭಾಯಿಸಿಕೊಂಡು ಹೋಗಲು ಹೆಣ್ಣು ಕೂಡ ಕಷ್ಟಪಡುತ್ತಾಳೆ. ಈ ವೇಳೆ ಆಕೆಯಲ್ಲಿ ಕೆಲ ಸಾತ್ವಿಕ ಗುಣಗಳಿರಬೇಕು. ಹಾಗಾದ್ರೆ ಹೆಣ್ಣಿನಲ್ಲಿ ಯಾವ 4 ಗುಣವಿದ್ದರೆ ಆಕೆಯ ಜೀವನ ಉತ್ತಮವಾಗಿರುತ್ತದೆ ಅಂತಾ ತಿಳಿಯೋಣ ಬನ್ನಿ.. ಮೊದಲನೇಯ ಗುಣ ತಾಳ್ಮೆ. ಯಾವ ಹೆಣ್ಣು ತಾಳ್ಮೆಗೆಡದೇ, ಜೀವನ ನಿಭಾಯಿಸುತ್ತಾಳೋ, ಅವಳು...

ಮರಣಕ್ಕೂ ಮುನ್ನ ಭೀಷ್ಮ ಕರ್ಣನ ಬಳಿ ಹೇಳಿದ ಸತ್ಯಗಳಿವು..

ಇಚ್ಛಾ ಮರಣಿಯಾಗಿದ್ದ ಭೀಷ್ಮ, ಹಲವು ಜೀವನ ಪಾಠಗಳನ್ನು ಕಲಿತಿದ್ದರು. ಹಾಗಾಗಿಯೇ ಅವರು ಕೌರವರು ಮತ್ತು ಪಾಂಡವರಿಗೆ ತಮ್ಮ ಜೀವನಾನುಭವಗಳನ್ನು ಹೇಳುತ್ತಿದ್ದರು. ಅಲ್ಲದೇ ಮಹಾಭಾರತ ಯುದ್ಧ ಕಾಲದಲ್ಲಿ ಶರಶಯ್ಯದ ಮೇಲೆ ಮಲಗಿದ್ದಾಗಲೂ, ಭೀಷ್ಮರು ಕರ್ಣನಿಗೂ ಕೆಲ ವಿಷಯಗಳನ್ನು ಹೇಳಿದ್ದರು. ಹಾಗಾದ್ರೆ ಭೀಷ್ಮ ಪಿತಾಮಹ, ಕರ್ಣನಿಗೆ ಹೇಳಿದ ಸತ್ಯ ಎಂಥದ್ದು ಅಂತಾ ತಿಳಿಯೋಣ ಬನ್ನಿ.. ಲಂಕಾಪತಿ ರಾವಣನ ಪೂರ್ಣವಾಗದ...

ನಿಮ್ಮ ಲವ್ ಸಕ್ಸಸ್ ಆಗಬೇಕಾ ಇಲ್ಲಿಗೆ ಭೇಟಿ ನೀಡಿ…!

valentine's day ಬೆಂಗಳೂರು(ಫೆ.9): ಫೆ.14 ವ್ಯಾಲೆಂಟೈನ್ಸ್​ ಡೇ ದಿನಾಚರಣೆಯ ದಿನ. ಈ ದಿನ ಪ್ರೇಮಿಗಳಿಗೆ ಬಹಳ ವಿಶೇಷವಾದ ದಿನ. ಈ ದಿನ ಬಹಳ ಚೆನ್ನಾಗಿರಬೇಕು ಅಂತ ಪ್ರತಿಯೊಂದು ಜೋಡಿಗಳೂ ಬಯಸ್ತಾರೆ. ಪವಿತ್ರ ಪ್ರೀತಿಯನ್ನು ಸೆಲೆಬ್ರೇಷನ್ ಮಾಡೋಕೆ ಈ ದಿನವನ್ನು ಚಂದವಾಗಿ ಆಚರಣೆ ಮಾಡಲಾಗುತ್ತದೆ. ಪ್ರೇಮಿಗಳಿಗೆ ಇದೀಗ ಒಂದು ಸಂತಸದ ಸುದ್ದಿ, ಅದೇನಪ್ಪಾ ಅಂದ್ರೆ ನೀವುಪ್ರೇಮಿಗಳಾಗಿದ್ದರೆ ಈ...

ರಾಮಾಯಣ ಕಾಲದಲ್ಲಿ ಸೀತಾದೇವಿ ಗೋವು, ಕಾಗೆ, ನದಿ ಮತ್ತು ಪುರೋಹಿತರಿಗೆ ನೀಡಿದ್ದಳು ಈ ಶಾಪ..

ಗೋವನ್ನ ಹಿಂದೂಗಳು ತಾಯಿಯ ರೂಪದಲ್ಲಿ ನೋಡುತ್ತಾರೆ. ಗೋವು ಎಂಥ ಶಕ್ತಿಶಾಲಿ ಪ್ರಾಣಿ ಅಂದರೆ, ವಿಜ್ಞಾನಿಗಳ ಸಂಶೋಧನೆಯ ಪ್ರಕಾರ, ಭೂಮಿ ಬಲವಾಗಿರುವುದೇ ಗೋವುಗಳಿಂದ. ಗೋವುಗಳ ದೇಹದಿಂದ ಬರುವ ವೈಬ್ರೇಷನ್‌ಗಳೇ ಭೂಮಿ ಬಲವಾಗಿರುವುದಕ್ಕೆ ಕಾರಣ ಎಂದಿದ್ದಾರೆ ವಿಜ್ಞಾನಿಗಳು. ಆದ್ರೆ ಗೋವು ತಾನು ಮಾಡಿದ ತಪ್ಪಿಗೆ ಸೀತೆಯಿಂದ ಶಾಪವೊಂದನ್ನ ಪಡೆದಿತ್ತು. ಹಾಗಾದ್ರೆ ಗೋವು ಏನು ತಪ್ಪು ಮಾಡಿತ್ತು..? ಸೀತೆ...

ಲಂಕಾಪತಿ ರಾವಣನ ಪೂರ್ಣವಾಗದ ಆಸೆಗಳಿದು.. ಭಾಗ 2

ಇದರ ಮೊದಲ ಭಾಗದಲ್ಲಿ ನಾವು ಲಂಕಾಪತಿ ರಾವಣನಿಗೆ ಇದ್ದ ಆಸೆಗಳು ಯಾವುದು ಅನ್ನೋ ವಿಷಯಕ್ಕೆ ಸಂಬಂಧಿಸಿದಂತೆ 3 ಆಸೆಗಳ ಬಗ್ಗೆ ಹೇಳಿದ್ದೆವು. ಇದೀಗ ಅದರ ಮುಂದುವರಿದ ಭಾಗವಾಗಿ, ಇನ್ನುಳಿದ 4 ಆಸೆಗಳ ಬಗ್ಗೆ ಹೇಳಲಿದ್ದೇವೆ. ಭೀಷ್ಮ ಪಿತಾಮಹರ ಈ 5 ತಪ್ಪಿನಿಂದಾಗಿಯೇ ಮಹಾಭಾರತ ಯುದ್ಧವಾಗಿತ್ತು.. ನಾಲ್ಕನೇಯ ಆಸೆ, ರಕ್ತದ ಬಣ್ಣವನ್ನು ಬದಲಿಸಬೇಕು ಅನ್ನೋದು. ಯಾಕಂದ್ರೆ ರಾವಣ ಯುದ್ಧ...

ಲಂಕಾಪತಿ ರಾವಣನ ಪೂರ್ಣವಾಗದ ಆಸೆಗಳಿದು.. ಭಾಗ 1

ಲಂಕಾಪತಿ ರಾವಣ ರಾಕ್ಷಸನಾದರೂ, ಬ್ರಾಹ್ಮಣನಾಗಿದ್ದ. ಜ್ಞಾನ ಭಂಡಾರಗಳನ್ನೇ ಹೊತ್ತಿದ್ದ ರಾವಣ, ಸಕಲ ಕಲಾ ವಲ್ಲಭನಾಗಿದ್ದ. ಅವನು ಕಲಿಯದ ವಿದ್ಯೆಗಳಿರಲಿಲ್ಲ. ಶಸ್ತ್ರಾಭ್ಯಾಸದಿಂದ ಶಾಸ್ತ್ರಾಭ್ಯಾಸದವರೆಗೂ ಅವನು ಪಾರಂಗತನಾಗಿದ್ದ. ಆಯುರ್ವೇದ ವಿದ್ಯೆಗಳಲ್ಲಿ ಪಂಡಿತನಾಗಿದ್ದ. ಇಂಥ ರಾವಣ, ಮಾಡಿದ್ದು ಒಂದೇ ಒಂದು ತಪ್ಪು. ಸೀತೆಯನ್ನ ಅಪಹರಿಸಿದ್ದು. ಇದರಿಂದಲೇ ಅವನ ಮೃತ್ಯು ಸಂಭವಿಸಿದ್ದು. ಆದ್ರೆ ಲಂಕಾಪತಿ ರಾವಣನಿಗೆ ಕೆಲವು ಆಸೆಗಳಿದ್ದವು. ಆದ್ರೆ...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img