Wednesday, May 6, 2026

ಆಧ್ಯಾತ್ಮ

ಜೀವನದಲ್ಲಿ ಸೋಲುತ್ತಿದ್ದೀರಿ ಎನ್ನಿಸುತ್ತಿದ್ದಲ್ಲಿ ಈ ಕಥೆ ಓದಿ..

ಮನುಷ್ಯ ಅಂದ ಮೇಲೆ ಸೋಲು ಗೆಲುವು, ಸುಖ ದುಃಖ, ನೋವು ನಲಿವು ಎಲ್ಲವೂ ಇರುತ್ತದೆ. ಅದನ್ನೇ ಜೀವನ ಅನ್ನೋದು. ಕೆಲವರು ಕಷ್ಟಪಟ್ಟು ಯಶಸ್ಸಿನ ಮೆಟ್ಟಿಲೇರುತ್ತಾರೆ. ಇನ್ನು ಕೆಲವರು ಕಷ್ಟ ಹೆಚ್ಚಾಯ್ತೆಂದು ಅರ್ಧಕ್ಕೆ ಗುರಿಯನ್ನ ಬಿಟ್ಟುಬಿಡ್ತಾರೆ. ಮತ್ತೆ ಕೆಲವರು ಎಷ್ಟು ಕಷ್ಟಪಟ್ಟರೂ ಸೋಲೆ ಕಾಣುತ್ತಾರೆ. ಹಾಗೆ ಜೀವನದಲ್ಲಿ ಸೋಲುತ್ತಿದ್ದೀರಿ ಎನ್ನಿಸುತ್ತಿದ್ದಲ್ಲಿ ನಾವು ಹೇಳುವ ಕಥೆಯನ್ನ ಕೇಳಿ.. ಒಂದೂರಲ್ಲಿ...

ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ಇರಬೇಕಂದ್ರೆ ಈ ಮಾತು ಕೇಳಿ..

ಪ್ರತೀ ಮನುಷ್ಯನು ತಾನು ಆರ್ಥಿಕವಾಗಿ ಪ್ರಬಲನಾಗಿರಬೇಕು. ಮನೆಯಲ್ಲಿ ಹೆಂಡತಿ ಮಕ್ಕಳೊಟ್ಟಿಗೆ ಆರಾಮವಾಗಿ ಜೀವನ ಕಳೆಯಬೇಕು. ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ಇರಬೇಕು ಅಂತಾ ಬಯಸುತ್ತಾನೆ. ಹಾಗಾದ್ರೆ ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ಇರಬೇಕಂದ್ರೆ ಏನು ಮಾಡಬೇಕು ಅಂತಾ ತಿಳಿಯೋಣ ಬನ್ನಿ. ಒಮ್ಮೆ ಒಂದು ಊರಲ್ಲಿ ಓರ್ವ ಬೌದ್ಧ ಭಿಕ್ಷು ತನ್ನ ಕುಟೀರದಲ್ಲಿ ವಾಸವಿದ್ದ. ಅವನು ಪ್ರತಿದಿನ...

ಈ 7 ಮಾತುಗಳನ್ನು ಎಂದಿಗೂ ಯಾರಲ್ಲಿಯೂ ಹೇಳಬೇಡಿ..ಭಾಗ 2

ಈ ಹಿಂದೆ ನಾವು ಯಾವ 7 ವಿಷಯವನ್ನು ಯಾರಲ್ಲಿಯೂ ಹೇಳಬಾರದು ಅನ್ನೋ ಬಗ್ಗೆ 3 ವಿಷಯಗಳ ಬಗ್ಗೆ ಹೇಳಿದ್ದೆವು. ಇದೀಗ ಅದರ ಮುಂದುವರಿದ ಭಾಗವಾಗಿ ಇನ್ನುಳಿದ 4 ವಿಷಯಗಳ ಬಗ್ಗೆ ಹೇಳಲಿದ್ದೇವೆ. ನಾಲ್ಕನೇಯ ಮಾತು ನೀವು ನಿಮ್ಮ ಬಳಿ ಯಾವ ಕಾಸ್ಟ್ಲಿ ವಸ್ತುಗಳಿದೆ. ನೀವು ಯಾವುದರ ಮಾಲೀಕರಿದ್ದೀರಿ ಅನ್ನೋ ಬಗ್ಗೆ ಯಾರಲ್ಲಿಯೂ ಹೇಳಬೇಡಿ. ನೀವು ಒಂದು...

ಈ 7 ಮಾತುಗಳನ್ನು ಎಂದಿಗೂ ಯಾರಲ್ಲಿಯೂ ಹೇಳಬೇಡಿ..ಭಾಗ 1

ಕೆಲವೊಮ್ಮೆ ನಾವಾಡುವ ಕೆಲ ಮಾತುಗಳೇ ನಮಗೆ ಕೆಟ್ಟ ಪರಿಣಾಮ ನೀಡುತ್ತದೆ. ಕೆಲವೊಂದು ಮಾತು ಉತ್ತಮ ಪರಿಣಾಮ ನೀಡುತ್ತದೆ. ಆದ್ರೆ ಹೆಚ್ಚಿನ ಸಲ ಅದರಿಂದ ಸಮಸ್ಯೆಯೇ ಆಗುತ್ತದೆ ಹೊರತು, ಲಾಭವಲ್ಲ. ಹಾಗಾಗಿ ಕೆಲ ಮಾತುಗಳನ್ನು ಆಡುವಾಗ ನಾವು ಹಲವು ಬಾರಿ ಯೋಚಿಸಬೇಕು. ಅಲ್ಲದೇ, ನಿಮ್ಮ ಪ್ರೀತಿ ಪಾತ್ರರ ಬಳಿಯಾದರೂ ನೀವು ಕೆಲ ಮಾತುಗಳಲ್ಲಿ ಹೇಳಬಾರದು. ಹಾಗಾದ್ರೆ...

ಮಕರ ಸಂಕ್ರಾಂತಿಯಂದು ಇಲ್ಲಿ ಸ್ನಾನ ಮಾಡಿದರೆ ಏಳು ಜನ್ಮಗಳ ಪಾಪಗಳು ದೂರವಾಗುತ್ತದೆ..!

ಪ್ರತಿ ವರ್ಷ ಮಕರ ಸಂಕ್ರಾಂತಿಯಂದು ಕೆಲವೆಡೆ ಜಾತ್ರೆ ನಡೆಯುತ್ತದೆ. ಭಕ್ತರು ತಮ್ಮ ಪಾಪಗಳನ್ನು ತೊಳೆದುಕೊಳ್ಳಲು ಗಂಗಾಸ್ನಾನ ಮಾಡುತ್ತಾರೆ. ಈ ಪ್ರದೇಶದಲ್ಲಿ ಪುಣ್ಯಸ್ನಾನ ಮಾಡಿದರೆ ಸಾವಿರ ಗೋವನ್ನು ದಾನ ಮಾಡಿದಷ್ಟು ಪುಣ್ಯ ಸಿಗುತ್ತದೆ. ನಮ್ಮ ದೇಶದ ಎಲ್ಲ ಹಬ್ಬಗಳಿಗೂ ಅದರದ್ದೇ ಆದ ಮಹತ್ವವಿದೆ. ಒಂದೊಂದು ಹಬ್ಬಕ್ಕೂ ಒಂದೊಂದು ಅರ್ಥವಿದೆ. ಎಲ್ಲ ಜಾತಿ, ಪಂಗಡದವರು ತಮ್ಮದೇ ಸಂಪ್ರದಾಯದಲ್ಲಿ ಹಬ್ಬಗಳನ್ನು...

ನಟರಾಜಸ್ವಾಮಿ ಮೂರ್ತಿಯನ್ನು ಮನೆಯಲ್ಲಿ ಇಡಬಹುದೇ..? ಯಾವ ಮೂರ್ತಿಗಳ ಪೂಜೆ ನಿಷಿದ್ಧ ಎಂದು ತಿಳಿದುಕೊಳ್ಳೋಣ..!

ಸಾಂಪ್ರದಾಯಿಕ ಹಿಂದೂ ಧರ್ಮದಲ್ಲಿ ಪೂಜೆ, ಪುನಸ್ಕಾರ, ಉಪವಾಸ ಮತ್ತು ಹಬ್ಬಗಳಿಗೆ ವಿಶೇಷ ಪ್ರಾಮುಖ್ಯತೆ ಇದೆ. ಅನೇಕ ಜನರು ತಮ್ಮ ಪೂಜಾ ಕೊಠಡಿಯಲ್ಲಿ ವಿವಿಧ ರೂಪಗಳಲ್ಲಿರುವ ದೇವತೆಗಳ ವಿಗ್ರಹಗಳನ್ನು ಪ್ರತಿಷ್ಠಾಪಿಸುತ್ತಾರೆ. ಆದರೆ ಮನೆಯಲ್ಲಿ ಕೆಲವು ರೀತಿಯ ವಿಗ್ರಹಗಳನ್ನು ಪೂಜಿಸುವುದು ಅಥವಾ ಪ್ರತಿಷ್ಠಾಪಿಸುವುದು ನಿಷೇದವೆಂದು ನಿಮಗೆ ಗೊತ್ತೇ ..? ಈ ನಿಷಿದ್ಧ ವಿಗ್ರಹಗಳನ್ನು ಮನೆಯಲ್ಲಿ ಅಥವಾ ಪೂಜಾ...

ಭಾರತದಲ್ಲಿ ನಂಬಲಾರದ ಆರು ಹಿಂದೂ ದೇವಾಲಯಗಳು ..!

1.ಗ್ರಾನೈಟ್ ದೇವಾಲಯ: ಬೃಹದೀಶ್ವರ ದೇವಾಲಯ ,ತಮಿಳುನಾಡು ರಾಜ್ಯದ ತಂಜಾವೂರಿನಲ್ಲಿರುವ ಅಲರಾರೆಯಲ್ಲಿದೆ ಇದು ಅದ್ಭುತ ಶಿಲ್ಪ ಕಲೆಯೊಂದಿಗೆ ಕೂಡಿದೆ . ಹೆಚ್ಚಿನ ದೇವಾಲಯವು ಗ್ರಾನೈಟ್ ಕಲ್ಲಿನಿಂದ ಮಾಡಲ್ಪಟ್ಟಿದೆ. ಆದರೆ 60 ಕಿ.ಮೀ ವ್ಯಾಪ್ತಿಯಲ್ಲಿ ಎಲ್ಲಿಯೂ ಗ್ರಾನೈಟ್ ನಿಕ್ಷೇಪಗಳಿಲ್ಲ ಎಂಬುದು ಗಮನಾರ್ಹ. ಈ ದೇವಾಲಯದ ಗೋಪುರವನ್ನು 80ಟನ್ ಏಕಶಿಲೆಯ ಗ್ರಾನೈಟ್ ಬಂಡೆಯ ಮೇಲೆ ನಿರ್ಮಿಸಲಾಗಿದೆ ಎಂದು ಹೇಳಲಾಗುತ್ತದೆ. ದೂರದ...

ನೀವು ಬೆಳಿಗ್ಗೆ ಎದ್ದತಕ್ಷಣ ನೋಡಬೇಕಾದ ವಸ್ತುಗಳು ಯಾವುವು..? ಹಾಗೂ ನೋಡಬಾರದ ವಸ್ತುಗಳು ಯಾವುವೂ..?

ಕೆಲವರಿಗೆ ದಿನವಿಡೀ ಅವರು ಅಂದುಕೊಂಡಿರುವ ಕೆಲಸಗಳು ಜರಾಗದಿದ್ದರೂ , ಅದೃಷ್ಟ ಕೈ ಇಡಿಯ ದಿದ್ದರೂ , ಎಲ್ಲ ಕೆಟ್ಟದ್ದು ಜರುಗುತ್ತಿದ್ದರೂ ಅಬ್ಬಾ..! ಬೆಳಗ್ಗೆ ಎದ್ದು ಯಾರ ಮುಖ ನೋಡಿದೆ ಎಲ್ಲ ಹೀಗೆ ಹಾಗುತ್ತಿದೆ ಅಂತ ಅನಿಸುತ್ತೆ. ಆದರೆ ವಾಸ್ತು ಶಾಸ್ತ್ರ ಮತ್ತು ನಮ್ಮ ಪೂರ್ವಜರ ನಂಬಿಕೆಗಳ ಪ್ರಕಾರ, ನಾವು ಬೆಳಿಗ್ಗೆ ಎದ್ದಾಗ ಕೆಲವು ವಸ್ತುಗಳನ್ನು...

ಅರಿಶಿನದಿಂದ ಹೀಗೆ ಮಾಡಿ ಆರ್ಥಿಕಭಿವೃದ್ಧಿ ಯಾಗುತ್ತದೆ..!

ಅರಿಶಿಣವನ್ನು ವಿವಿಧ ರೀತಿಯ ಪೂಜೆ ಮತ್ತು ಆರಾಧನೆಗಳಲ್ಲಿಯೂ ಬಳಸಲಾಗುತ್ತದೆ. ಈ ಕ್ರಮದಲ್ಲಿ, ಇಂದು ನಾವು ಕೆಲವು ಎಫೆಕ್ಟಿವ್ ಪರಿಹಾರಗಳನ್ನು ತಿಳಿದುಕೊಳ್ಳೋಣ . ಕೆಲವೊಮ್ಮೆ ಅದೃಷ್ಟದ ಕೊರತೆಯಿಂದಾಗಿ, ಎಲ್ಲದರಲ್ಲೂ ವೈಫಲ್ಯ ಸಂಭವಿಸುತ್ತದೆ. ಇದಕ್ಕೆ ಅವರ ದುರಾದೃಷ್ಟವೇ ಕಾರಣವಿರಬಹುದು. ಆದರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ದೋಷವನ್ನು ಸರಿಪಡಿಸಲು, ಅದೃಷ್ಟವನ್ನು ನೀಡಲು ಹಲವು ಮಾರ್ಗಗಳಿವೆ. ಅರಿಶಿನವು ಈ ಪರಿಹಾರಗಳಲ್ಲಿ ಒಂದಾಗಿದೆ. ಆಯುರ್ವೇದದಲ್ಲಿ...

ಗರ್ಭಿಣಿಯರು ಪೂಜೆ ಮಾಡಬಹುದೇ.. ಶಾಸ್ತ್ರಗಳ ಹಿಂದಿನ ಅರ್ಥವೇನು..?

ಸ್ವಾಭಾವಿಕವಾಗಿ ಸ್ತ್ರೀಯರಿಗೆ ಭಕ್ತಿಯ ಭಾವ ಹೆಚ್ಚು. ದೇವರ ಪೂಜೆಗಾಗಿ ಹೂವುಗಳನ್ನು ಕತ್ತರಿಸುವುದು..ಅವುಗಳನ್ನು ಮಾಲೆಯಾಗಿ ಕಟ್ಟಿ ದೇವರಿಗೆ ಅರ್ಪಿಸುವುದರಿಂದ ಅವರಿಗೆ ಬಹಳ ಸಂತೋಷ ಮತ್ತು ತೃಪ್ತಿ ಸಿಗುತ್ತದೆ.ಪೂಜೆ ಮತ್ತು ಅಭಿಷೇಕಕ್ಕಾಗಿ ಸುತ್ತಮುತ್ತಲಿನ ಜನರೊಂದಿಗೆ.ಮಹಿಳೆಯರು ಎಲ್ಲಾ ಸ್ಥಳೀಯ ದೇವಾಲಯಗಳಿಗೆ ಹೋಗುತ್ತಾರೆ. ಆದರೆ ಶ್ರಾವಣ ಮತ್ತು ಕಾರ್ತಿಕ ಮಾಸಗಳಲ್ಲಿ ಹೆಚ್ಚು ನಿರಾಳವಾಗಿ ಪೂಜೆಯಲ್ಲಿ ತೊಡಗುತ್ತಾರೆ. ಮತ್ತು ಅಂತಹ ಯುವತಿಯರು...
- Advertisement -spot_img

Latest News

85 ಮೀಟರ್ ಉದ್ದದ ಗೋಡೆಗೆ ಕನ್ನಡಿ! ಬಯಲು ಮೂತ್ರ ವಿಸರ್ಜನೆಗೆ ಮಿರರ್ ಬ್ರೇಕ್!

ಮೈಸೂರು ನಗರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಬಯಲು ಮೂತ್ರ ವಿಸರ್ಜನೆ ತಡೆಯಲು ಪಾಲಿಕೆ ವತಿಯಿಂದ ವಿನೂತನ ಕ್ರಮ ಕೈಗೊಳ್ಳಲಾಗಿದೆ. ವಾಣಿ ವಿಲಾಸ ಒಳಚರಂಡಿ ವಿಭಾಗದ ವತಿಯಿಂದ, ನಗರ...
- Advertisement -spot_img