Sunday, August 23, 2026

ಆಧ್ಯಾತ್ಮ

ನಿಮ್ಮ ಜೀವನದ ಕಠಿಣ ಸಮಯದಲ್ಲಿ ಈ ಕಥೆಯನ್ನ ಸ್ಮರಿಸಿ..

ಪ್ರತೀ ಮನುಷ್ಯನಿಗೂ ಕಷ್ಟ ಬಂದೇ ಬರುತ್ತದೆ. ಯಾಕಂದ್ರೆ ಜೀವನ ಅಂದ್ರೆ ಬರೀ ಸುಖದ ಸುಪ್ಪತಿಗೆ ಅಲ್ಲ. ಶ್ರೀಮಂತನಿಗೂ ಕಷ್ಟದ ಪರಿಸ್ಥಿತಿ ಎದುರಾಗುತ್ತದೆ. ಕೋಟಿ ಕೋಟಿ ಸಂಪಾದಿಸಿದವನಿಗೂ ಕೆಲವೊಮ್ಮೆ ಜೀವನದಲ್ಲಿ ಜಿಗುಪ್ಸೆ ಬರುತ್ತದೆ. ಹಾಗಾದ್ರೆ ನಮ್ಮ ಜೀವನದಲ್ಲಿ ಕಠಿಣ ಪರಿಸ್ಥಿತಿ ಎದುರಾದಾಗ ನಾವೇನು ಮಾಡಬೇಕು ಅಂತಾ ಈ ಕಥೆಯ ಮೂಲಕ ತಿಳಿಯೋಣ ಬನ್ನಿ.. ಇದು ಓರ್ವ ಭಿಕ್ಷುಕ...

ಇದು ಓರ್ವ ಭಿಕ್ಷುಕ ಕೋಟ್ಯಾಧೀಶನಾದ ಕಥೆ.. ಭಾಗ 2

ಈ ಕಥೆಗೆ ಸಂಬಂಧಿಸಿದಂತೆ ಹಿಂದಿನ ಭಾಗದಲ್ಲಿ ನಾವು ಭಿಕ್ಷುಕನಾಗಿದ್ದ ರಾಬರ್ಟ್ ಓರ್ವ ಹೆಂಗಸಿನ ಮನೆಗೆ ಹೋದ ಬಗ್ಗೆ, ಅಲ್ಲಿ ಆಕೆ ಅವನಿಗೆ ಪುಸ್ತಕ ಕೊಟ್ಟ ಬಗ್ಗೆ ಹೇಳಿದ್ದೆವು. ಈಗ ಆ ಪುಸ್ತಕದಲ್ಲಿ ಏನಿತ್ತು..? ಭಿಕ್ಷುಕನಾಗಿದ್ದ ರಾಬರ್ಟ್ ಹೇಗೆ ಶ್ರೀಮಂತನಾಗುತ್ತಾನೆ..? ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಇದು ಓರ್ವ ಭಿಕ್ಷುಕ ಕೋಟ್ಯಾಧೀಶನಾದ ಕಥೆ.. ಭಾಗ 1 ಆ ಪುಸ್ತಕವನ್ನು...

ಇದು ಓರ್ವ ಭಿಕ್ಷುಕ ಕೋಟ್ಯಾಧೀಶನಾದ ಕಥೆ.. ಭಾಗ 1

ಇಂದಿನ ಕಾಲದಲ್ಲಿ ಸೋಶಿಯಲ್ ಮೀಡಿಯಾ ಹವಾ ಜೋರಾಗಿದ್ದು, ಕೆಲವರ ಟ್ಯಾಲೆಂಟ್ ಬೆಳಕಿಗೆ ಬರುತ್ತಿದೆ. ಇನ್ನು ಕೆಲವರು ಇಲ್ಲ ಸಲ್ಲದ ಹೇಳಿಕೆ ಕೊಟ್ಟು ಫೇಮಸ್ ಆಗುತ್ತಿದ್ದಾರೆ. ಯಾರೋ ಬಡವ ಇದ್ದಕ್ಕಿದ್ದಂತೆ ಶ್ರೀಮಂತನಾದನಂತೆ ಅನ್ನೋ ಮಾತೂ ಕೂಡ ನಾವು ಕೇಳಿರ್ತೀವಿ. ಕೆಲ ವರ್ಷಗಳಿಂದ ಬೆಂಗಳೂರು, ಮುಂಬೈನ ದೊಡ್ಡ ದೊಡ್ಡ ಹೊಟೇಲ್ ಮುಂದೆ ಭಿಕ್ಷೆ ಬೇಡುತ್ತಿರುವ ಭಿಕ್ಷುಕರು ನಿಜವಾಗ್ಲೂ...

ನಿಮ್ಮ ಅಂಗೈಯ ಬಣ್ಣವು ಭವಿಷ್ಯದ ಬಗ್ಗೆ ಅನೇಕ ರಹಸ್ಯಗಳನ್ನು ಬಹಿರಂಗಪಡಿಸುತ್ತದೆ..!

ಹಸ್ತಸಾಮುದ್ರಿಕ ಶಾಸ್ತ್ರವು ವ್ಯಕ್ತಿಯ ಭವಿಷ್ಯವನ್ನು ಅವರ ಅಂಗೈಯಲ್ಲಿ ವಿವಿಧ ರೀತಿಯ ರೇಖೆಗಳು, ಗುರುತುಗಳು ಮತ್ತು ಮಚ್ಚೆಗಳೊಂದಿಗೆ ಗುರುತಿಸಲಾಗುತ್ತದೆ. ದೇಹದ ಭಾಗಗಳ ಆಕಾರದಿಂದ ವ್ಯಕ್ತಿಯ ಭವಿಷ್ಯ ಮತ್ತು ಅವನ ಸ್ವಭಾವವನ್ನು ತಿಳಿಯಬಹುದು. ಅಂಗೈಯಲ್ಲಿರುವ ರೇಖೆಗಳು ಮತ್ತು ಗುರುತುಗಳು ಅವರ ಅದೃಷ್ಟ, ಸಂಪತ್ತು, ಸಂತೋಷವನ್ನು ಸೂಚಿಸುತ್ತದೆ . ಹಸ್ತಸಾಮುದ್ರಿಕ ಶಾಸ್ತ್ರದ ಪ್ರಕಾರ.. ಅಂಗೈಯು ಬಿಳಿ, ಗುಲಾಬಿ, ಕೆಂಪು,...

ಈ ದಿಕ್ಕಿನಲ್ಲಿ ಕುಳಿತುಕೊಂಡು ಊಟ ಮಾಡಬೇಡಿ..!

Vastu tips: ವಾಸ್ತು ಶಾಸ್ತ್ರ ಎಂದರೆ ಮನೆಯಲ್ಲಿ ಮಾಡುವ ಎಲ್ಲಾ ಕೆಲಸಗಳಲ್ಲಿ ಒಳ್ಳೆಯದು ಮತ್ತು ಕೆಟ್ಟದ್ದು ಹೇಳುವ ಶಾಸ್ತ್ರ. ವಾಸ್ತು ಶಾಸ್ತ್ರವು ಮನೆ ನಿರ್ಮಾಣದಿಂದ ಹಿಡಿದು ಮನೆಯ ಸಾಮಾನುಗಳವರೆಗೆ ಮಾಹಿತಿ ನೀಡುತ್ತದೆ. ನಾವು ಮನೆಯಲ್ಲಿ ಯಾವ ದಿಕ್ಕಿನಲ್ಲಿ ಕುಳಿತುಕೊಳ್ಳಬೇಕು, ಮತ್ತು ಯಾವ ದಿಕ್ಕಿನಲ್ಲಿ ಆಹಾರವನ್ನು ಸೇವಿಸಬೇಕು ಎಂಬುದನ್ನೂ ಇದು ನಮಗೆ ತಿಳಿಸುತ್ತದೆ. ವಾಸ್ತು ಶಾಸ್ತ್ರದಲ್ಲಿ ಪ್ರಕೃತಿಯ...

ಶಿವಲಿಂಗದ ಮೇಲೆ ಏಡಿಗಳನ್ನು ಅರ್ಪಿಸುವ ಏಕೈಕ ಶಿವ ದೇವಾಲಯ…

Temple: ಶಿವನು ಅಭಿಷೇಕ ಪ್ರಿಯ, ಸ್ವಲ್ಪ ನೀರು ಸುರಿದರೂ ಕರುಣಿಸುವ ದೇವರು. ಅಂತಹ ಶಿವನಿಗೆ ಒಂದೊಂದು ಪ್ರದೇಶದಲ್ಲಿ ವಿಚಿತ್ರ ಅಭಿಷೇಕಗಳು ನಡೆಯುತ್ತಿವೆ.ಇಲ್ಲಿನ ದೇವಾಲಯದಲ್ಲಿ ಶಿವನಿಗೆ ಏಡಿಗಳಿಂದ ಅಭಿಷೇಕ ಮಾಡಲಾಗುತ್ತದೆ. ಗುಜರಾತಿನ ಸೂರತ್‌ನಲ್ಲಿರುವ ರುಂದನಾಥ್ ಮಹಾದೇವ ದೇವಾಲಯದಲ್ಲಿ ಶಿವನಿಗೆ ಏಡಿಗಳಿಂದ ವಿಚಿತ್ರವಾಗಿ ಅಭಿಷೇಕ ಮಾಡಲಾಗಿದೆ. ಆ ಏಡಿಗಳನ್ನು ಭಗವಂತನಿಗೆ ಅರ್ಪಿಸುತ್ತಾರೆ. ಸೂರತ್‌ನಲ್ಲಿರುವ ರುಂದನಾಥ ಮಹಾದೇವ ದೇವಸ್ಥಾನಕ್ಕೆ ನಿತ್ಯ ಸಾವಿರಾರು...

ಶಿರಡಿ ಸಾಯಿ ಮಹಾತ್ವ ..!

Devotional: ಇಲ್ಲಿಯವರೆಗೆ ಸಾಯಿಬಾಬಾ ಅವರ ಜನನದ ಬಗ್ಗೆ ನಿಖರವಾದ ಮಾಹಿತಿಯಿಲ್ಲ. ಆದರೆ ಅವರು 1835 ಮತ್ತು 40 ರ ನಡುವೆ ಜನಿಸಿದರು ಎಂದು ಕೆಲವರು ಭಾವಿಸುತ್ತಾರೆ. ಸೆಪ್ಟೆಂಬರ್ 28 ರಂದು ಸಾಯಿಬಾಬಾ ಅವರ ಜನ್ಮದಿನವನ್ನು ಭಕ್ತರು ಆಚರಿಸುತ್ತಾರೆ.ಶಿರಡಿ ಸಾಯಿಬಾಬಾರವರು ಸಬ್ ಕಾ ಮಲಿಕ್ ಏಕ್..ಎಂದರೆ ,ಎಲ್ಲರ ಭಗವಂತ ಒಬ್ಬನೇ ಎಂಬ ಮಹಾನ್ ಸಿದ್ಧಾಂತವನ್ನು ಪ್ರೇರೇಪಿಸಿದರು. ಯಾವುದೇ...

ತಲಕಾಡು ದೇವಾಲಯದ ಚರಿತ್ರೆ..!

Temple History: ಪಕ್ಕದಲ್ಲೇ ಕಾವೇರಿ ನದಿ.. ಆದರೆ ಊರು ಮರುಭೂಮಿಯಂತೆ ಕಾಣುತ್ತಿದೆ. ಸಾವಿರಾರು ವರ್ಷಗಳ ಇತಿಹಾಸವಿರುವ ಊರು ಒಂದು ರಾಣಿಯ ಶಾಪದಿಂದ ಬದಲಾಯಿತು ಎನ್ನಲಾಗುತ್ತದೆ. ತಲಕಾಡು ಬಗ್ಗೆ ತಿಳಿಯಲು ನೀವು ಈ ಸ್ಟೋರಿ ಓದಲೇಬೇಕು. ಕರ್ನಾಟಕದ ಮೈಸೂರಿನಿಂದ ಕೇವಲ 45 ಕಿ.ಮೀ ದೂರದಲ್ಲಿ 'ತಲಕಾಡು' ಎಂಬ ಪುಣ್ಯಕ್ಷೇತ್ರವಿದೆ. ಈ ಪ್ರದೇಶವು ಕ್ರಿ.ಶ.ಮೂರನೆಯ ಶತಮಾನದಿಂದಲೂ ಅನೇಕ ರಾಜರ ರಾಜಧಾನಿಯಾಗಿತ್ತು...

ಶ್ರೀ ಅನಂತ ಪದ್ಮನಾಭಸ್ವಾಮಿ ವ್ರತದ ವಿಶೇಷತೆ. ಭಾಗ -2

Devotional: ಭಾಗ ಒಂದರಲ್ಲಿ ನಾವು ವ್ರತವನ್ನು ಮಾಡುವುದು ಹೇಗೆ ಎಂದು ತಿಳಿದು ಕೊಂಡೆವು ಹಾಗಾದರೆ ಸುಗುಣಾವತಿ ವ್ರತವನ್ನು ಆಚರಿಸಿದಳೇ ಒಂದು ವೇಳೆ ಆಚರಿಸಿದರೆ ಹೇಗೆ ಆಚರಿಸಿದಳು ಇದರಿಂದ ಅವಳಿಗೆ ಯಾವರೀತಿಯ ಪುಣ್ಯ ದೊರೆಯಿತು ಎಂದು ತಿಳಿದುಕೊಳ್ಳೋಣ ಬನ್ನಿ. ಕೂಡಲೇ ಸುಗುಣಾವತಿ ಅಲ್ಲಿ ಶ್ರೀ ಅನಂತ ಪದ್ಮನಾಭಸ್ವಾಮಿಯ ವ್ರತವನ್ನು ನೆರವೇರಿಸಿ, ತಂದೆ ನೀಡಿದ ಹಿಟ್ಟಿನಿಂದ ಪ್ರಸಾದ ತಯಾರಿಸಿ ಬ್ರಾಹ್ಮಣನಿಗೆ...

ಶ್ರೀ ಅನಂತ ಪದ್ಮನಾಭಸ್ವಾಮಿ ವ್ರತದ ವಿಶೇಷತೆ.. ಭಾಗ- 1

Devotional: ಈ ಹಿಂದೆ ಪಂಚಪಾಂಡವರು ಕಾಡಿನಲ್ಲಿ ವಾಸಿಸುತ್ತಿದ್ದಾಗ ಅವರ ಯೋಗಕ್ಷೇಮವನ್ನು ವಿಚಾರಿಸಲು ಶ್ರೀಕೃಷ್ಣನು ಅವರ ಬಳಿಗೆ ಬಂದನು. ಶ್ರೀಕೃಷ್ಣನನ್ನು ನೋಡಿದ ಧರ್ಮರಾಜನು ಚೀರುನಗೆಯಿಂದ ಭೇಟಿಯಾಗಿ ಸ್ವಾಗತಿಸಿದನು ಮತ್ತು ಆಸನವನ್ನು ನೀಡಿದನು .ಕೆಲ ಹೊತ್ತು ಪ್ರಶ್ನಿಸಿದ ಅವರು, ಕೃಷ್ಣಾ, ನಾವು ಪಡುತ್ತಿರುವ ಕಷ್ಟಗಳು ನಿಮಗೆ ತಿಳಿಯದೇ ಅಲ್ಲ. ಯಾವುದಾದರೂ ವ್ರತವನ್ನು ಮಾಡಿದರೆ ನಮ್ಮ ಕಷ್ಟಗಳು ತೊಲಗುತ್ತವೆಯೇ ಉಪದೇಶಿಸಿ...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img