ಮೊದಲ ಭಾಗದಲ್ಲಿ ನಾವು ರಾಜ ಸನ್ಯಾಸಿಯನ್ನು ಅರಮನೆಗೆ ಕರೆಂದಿದ್ದರ ಬಗ್ಗೆ, ಸನ್ಯಾಸಿ ರಾಣಿಯನ್ನೇ ತನಗೊಪ್ಪಿಸಲು ಕೇಳಿದ್ದರ ಬಗ್ಗೆ ಕಥೆ ಹೇಳಿದ್ದೆವು. ಈಗ ಅದರ ಮುಂದದುವರಿದ ಭಾಗವಾಗಿ, ರಾಜ ರಾಣಿಯನ್ನು ಸನ್ಯಾಸಿಗೆ ಕೊಡುತ್ತಾನಾ..? ಮುಂದೇನಾಗುತ್ತದೆ ಅಂತಾ ತಿಳಿಯೋಣ ಬನ್ನಿ..
ಮನುಷ್ಯನ ಅವನತಿಗೆ ಈ 3 ಸಂಗತಿಗಳೇ ಕಾರಣ.. ಭಾಗ 1
ತಾನೇ ಸನ್ಯಾಸಿಯನ್ನ ಅರಮನೆಗೆ ಕರೆ ತಂದಿದ್ದೇನೆ. ಇವರು...
ಮನುಷ್ಯನ ಉನ್ನತಿಗೆ ಹಲವು ಕಾರಣಗಳಿದೆ. ಅವನು ನಿಯತ್ತಿನಿಂದ ಇದ್ದರೆ, ಶ್ರಮಪಟ್ಟು ದುಡಿದರೆ, ಬುದ್ಧಿವಂತಿಕೆ ಉಪಯೋಗಿಸಿದರೆ ಓರ್ವ ಮನುಷ್ಯ ತನ್ನ ಯಶಸ್ಸಿನ ಮೆಟ್ಟಿಲನ್ನೇರುತ್ತಾನೆ. ಆದ್ರೆ ಓರ್ವ ಮನುಷ್ಯನ ಅವನತಿಗೆ ಮೂರು ಕಾರಣಗಳಿದೆ. ಅದೇನು ಅನ್ನೋ ಬಗ್ಗೆ ಶ್ರೀಕೃಷ್ಣ ಹೇಳಿದ್ದಾನೆ. ಹಾಗಾದ್ರೆ ಶ್ರೀಕೃಷ್ಣನ ಪ್ರಕಾರ, ಮನುಷ್ಯನ ಅವನತಿಗೆ ಕಾರಣವಾಗುವ ಮೂರು ಸಂಗತಿಗಳೇನು ಅಂತಾ ತಿಳಿಯೋಣ ಬನ್ನಿ..
ತುಳಸಿದಾಸರು ತಮ್ಮ...
ಕರ್ನಾಟಕದಲ್ಲಿ ಪಂಪ ರನ್ನ ಪೊನ್ನರು ಹೇಗೋ, ಅದೇ ರೀತಿ ಉತ್ತರ ಭಾರತದಲ್ಲಿ ತುಳಸಿದಾಸರು ಕೂಡ ಮಹಾನ್ ಕವಿಗಳು. ಅವರು ದೋಹಾ ಬರೆದು ಪ್ರಸಿದ್ಧರಾದವರು. ಹನುಮ ಭಕ್ತರಾದ ತುಳಸಿದಾಸರು ಹನುಮಾನ್ ಚಾಲೀಸಾವನ್ನ ಬರೆದವರು. ಇಂಥ ತುಳಸಿದಾಸರು, ತಮ್ಮ ಪತ್ನಿಯನ್ನ ತೊರೆದಿದ್ದರಂತೆ. ಹಾಗಾದ್ರೆ ಯಾಕೆ ಅವರು ತಮ್ಮ ಪತ್ನಿಯನ್ನ ತೊರೆದಿದ್ದರು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ತುಳಸಿದಾಸರ ಹೆಸರು...
ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ. ಹೆಣ್ಣು ಕುಟುಂಬದ ಕಣ್ಣು. ಹೆಣ್ಣು ಟೆನ್ಶನ್ ಅಲ್ಲಾ ಟೆನ್ ಸನ್ಗೆ ಸಮ ಅಂತೆಲ್ಲಾ ಹೇಳೋದನ್ನ ನಾವು ನೀವು ಕೇಳಿದ್ದೀವಿ. ಯಾಕಂದ್ರೆ ಹೆಣ್ಣಿನ ಸ್ವಭಾವವೇ ಅಂಥದ್ದು. ಆಕೆ ಒಂದು ಮನೆಯಲ್ಲಿ ಹುಟ್ಟಿ ಬೆಳೆದು, ಇನ್ನೊಂದು ಮನೆಗೆ ಹೋಗಿ, ಅಲ್ಲಿ ಅಡ್ಜಸ್ಟ್ ಮಾಡಿಕೊಂಡು ಜೀವನ ಮಾಡಬೇಕಾಗತ್ತೆ.
ನಿಮ್ಮ ಆಹಾರದಲ್ಲಿ ಈ ಮಸಾಲೆ ಪದರ್ಥಗಳನ್ನು...
vastu tips:
ವೀಳ್ಯದೆಲೆಯು ಪೂಜೆ ಮತ್ತು ಮಂಗಳಕರ ವಿವಾಹಗಳಲ್ಲಿ ಮಾತ್ರವಲ್ಲದೆ ವಾಸ್ತು ದೋಷಗಳನ್ನು ತೊಡೆದುಹಾಕಲು ಸಹ ಉಪಯುಕ್ತವಾಗಿದೆ. ನಮ್ಮ ಮನೆಯಲ್ಲಿನ ಆರ್ಥಿಕ ಸಮಸ್ಯೆಗಳು ದೂರವಾಗಲು ಮತ್ತು ಲಕ್ಷ್ಮಿ ಕಟಾಕ್ಷ ಪಡೆಯಲು ವೀಳ್ಯದೆಲೆಯ ಬಳಕೆ ಅಷ್ಟೆ ಅಲ್ಲ. ವೀಳ್ಯದೆಲೆಯಿಂದ ಹಲವು ರೀತಿಯ ಜ್ಯೋತಿಷ್ಯ ದೋಷಗಳು ನಿವಾರಣೆಯಾಗುತ್ತದೆ ಎನ್ನುತ್ತಾರೆ ವಿದ್ವಾಂಸರು. ಹಾಗಾದರೆ ವೀಳ್ಯದೆಲೆಯನ್ನು ಹೇಗೆ ಬಳಸುವುದು ಮತ್ತು ಯಾವದಿನ...
Vastu:
ಅನೇಕ ಜನರು ವಾಸ್ತುವನ್ನು ನಂಬುತ್ತಾರೆ. ಆದರೆ ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಕೆಲವು ಪ್ರಾಣಿ, ಪಕ್ಷಿಗಳನ್ನು ಸಾಕುವುದು ಉತ್ತಮ. ಅವುಗಳನ್ನು ಮನೆಯಲ್ಲಿಟ್ಟರೆ ಮನೆಯಲ್ಲಿ ಒಳ್ಳೆಯದಾಗುತ್ತದೆ ಎನ್ನುತ್ತಾರೆ ವಾಸ್ತು ತಜ್ಞರು. ಮನೆಯಲ್ಲಿ ಏನನ್ನು ಇಟ್ಟರೆ ಉತ್ತಮ ಎಂದು ತಿಳಿದುಕೊಳ್ಳೋಣ .
ಮೀನು
ಮನೆಯಲ್ಲಿ ಮೀನು ಸಾಕುವುದು ಒಳ್ಳೆಯದು. ಮನೆಯಲ್ಲಿ ಮೀನು ಇದ್ದರೆ ಎಲ್ಲಾ ರೀತಿಯ ತೊಂದರೆಗಳು ದೂರವಾಗುತ್ತವೆ. ಭಗವಾನ್...
Makara sankaranti:
ಸಂಕ್ರಾಂತಿ ಎಂದರೆ ಎಲ್ಲಾ ಜನರು ಆಚರಿಸಲು ಇಷ್ಟಪಡುವ ಹಬ್ಬ. ತಮ್ಮ ಸಂಸ್ಕೃತಿ, ಸಂಪ್ರದಾಯಗಳು ಮತ್ತು ಪದ್ಧತಿಗಳನ್ನು ಆಚರಿಸುತ್ತಾರೆ ಮತ್ತು ಹೊಸ ಧಾನ್ಯದ ರಾಶಿಯು ಮನೆಗೆ ಬಂದಾಗ ಸಂಕ್ರಾಂತಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸುತ್ತಾರೆ. ಈ ವರ್ಷದ ಸಂಕ್ರಾಂತಿ ಹಬ್ಬದ ಬಗ್ಗೆ ತಿಳಿದುಕೊಳ್ಳಬೇಕಾದ ಹಲವು ಪ್ರಮುಖ ವಿಷಯಗಳಿವೆ. ಈ ವರ್ಷದ ಸಂಕ್ರಾಂತಿ ಹಬ್ಬ ಬಹಳ ವಿಶೇಷವಾಗಿದೆ....
Vastu plant:
ಅನೇಕ ಜನರು ಸಸ್ಯಗಳನ್ನು ಬೆಳೆಸಲು ಇಷ್ಟಪಡುತ್ತಾರೆ. ಅದರಲ್ಲೂ ಹೂವಿನ ಗಿಡಗಳನ್ನು ಹೆಚ್ಚಾಗಿ ಬೆಳೆಸುತ್ತಾರೆ. ಇತ್ತೀಚೆಗೆ ಅನೇಕ ಜನರು ಮನಿ ಪ್ಲಾಂಟ್ ಸಸ್ಯಗಳನ್ನು ಬೆಳೆಯುತ್ತಿದ್ದಾರೆ. ಮನಿ ಪ್ಲಾಂಟ್ಗಳನ್ನು ಬೆಳೆಸುವುದರಿಂದ ಹಣಕಾಸಿನ ಚಿಂತೆಗಳು ದೂರವಾಗುತ್ತವೆ ಎಂದು ನಂಬಲಾಗಿದೆ. ಅದಕ್ಕಾಗಿಯೇ ಮನೆಯಲ್ಲಿ ಮನಿ ಪ್ಲಾಂಟ್ ಅನ್ನು ನೆಡುವುದು ತುಂಬಾ ಮಂಗಳಕರವೆಂದು ಪರಿಗಣಿಸಲಾಗಿದೆ. ಈ ಮರವಿರುವ ಮನೆಯಲ್ಲಿ ಯಾವಾಗಲೂ...
Temple:
ವಿಸ್ತೀರ್ಣದಲ್ಲಿ ತಮಿಳುನಾಡು ಭಾರತದ ಹನ್ನೊಂದನೇ ದೊಡ್ಡ ರಾಜ್ಯವಾಗಿದೆ. ಈ ರಾಜ್ಯದ ತಂಜಾವೂರು ಅನೇಕ ಅದ್ಭುತವಾದ ಸ್ಥಳಗಳನ್ನು ಹೊಂದಿದೆ ಮತ್ತು ಪ್ರವಾಸಿಗರನ್ನು ಆಕರ್ಷಿಸುವ ಸ್ಥಳಗಳನ್ನು ಹೊಂದಿದೆ. ತಂಜಾವೂರು ಚೆನ್ನೈನಿಂದ ಸುಮಾರು 320 ಕಿಮೀ ದೂರದಲ್ಲಿ ಕಾವೇರಿ ನದಿಯ ಮೇಲಿದೆ. ಇತಿಹಾಸಕಾರರು ಕಂಡುಕೊಂಡ ಪ್ರಾಚೀನ ತಮಿಳು ಗ್ರಂಥಗಳ ಪ್ರಕಾರ, ನಗರವು ಕ್ರಿಸ್ತಪೂರ್ವ ಮೂರನೇ ಶತಮಾನಕ್ಕೆ ಸೇರಿರುವುದು ಎಂದು...
ನಾವು ಈಗಾಗಲೇ ನಿಮಗೆ ಕಾಕ ಶಕುನ, ಹಲ್ಲಿ ಬಗೆಗಿನ ಶಕುನಗಳ ಬಗ್ಗೆ ಹೇಳಿದ್ದೇವೆ. ಅದೇ ರೀತಿ ಬೆಕ್ಕು ದಾರಿಗೆ ಅಡ್ಡಲಾಗಿ ಹೋದ್ರೆ ಅಪಶಕುನ ಅಂತಾ ಹೇಳಲಾಗತ್ತೆ. ಅದಕ್ಕಾಗಿ ಕೆಲವರು ದೇವರನ್ನು ನೆನೆದರೆ, ಇನ್ನು ಕೆಲವರು ಮೂರು ಕಲ್ಲನ್ನು ಬಿಸಾಕಿ, ಮುಂದಕ್ಕೆ ಹೋಗ್ತಾರೆ. ಯಾಕಂದ್ರೆ ಬೆಕ್ಕು ದಾರಿಗೆ ಅಡ್ಡವಾಗಿ ಹೋದ್ರೆ, ಆಗುವ ಕೆಲಸ ಆಗೋದಿಲ್ಲಾ ಅಂತಾ...