Wednesday, July 8, 2026

ಆಧ್ಯಾತ್ಮ

ಸಂಕ್ರಾಂತಿಯ ವಿಶೇಷತೆಗಳು ಹಾಗೂ ಪೂಜಾ ವಿಧಾನ..!

Sankrant: ಸೂರ್ಯನು ಮೇಷಾದಿ ದ್ವಾದಶ ರಾಶಿಗಳಿಂದ ಕ್ರಮವಾಗಿ ಪೂರ್ವ ರಾಶಿಯಿಂದ ಉತ್ತರ ರಾಶಿಯೊಳಗೆ ಪ್ರವೇಶಿಸುವುದನ್ನು ಸಂಕ್ರಾಂತಿ ಎಂದು ಕರೆಯುತ್ತಾರೆ . ರೈತರು ಕಷ್ಟಪಟ್ಟು ದುಡಿದಿರುವ ಬೆಳೆಗಳು ಈ ಸಮಯದಲ್ಲಿ ಕೈಗೆ ಬರುವುದರಿಂದ ಇದನ್ನು ರೈತರ ಹಬ್ಬ ಎಂದು ಬಣ್ಣಿಸಲಾಗಿದೆ.ಸಂಕ್ರಾಂತಿ..ಹಬ್ಬ ಎಂದಾಕ್ಷಣ ಮೊದಲು ನೆನಪಾಗುವುದು ಗ್ರಾಮೀಣ ವಾತಾವರಣ ಮತ್ತು ಹೈನುಗಾರಿಕೆ. ಹಳ್ಳಿಗಳಿಂದ ಪಟ್ಟಣಗಳಿಗೆ ವಿವಿಧ ಉದ್ಯೋಗಗಳ ಮೇಲೆ...

ಗುಡ್ ಲಕ್ ಗಾಗಿ ಸಂಕ್ರಾಂತಿಯದಿನ ಯಾವ ರಾಶಿಯವರು ಏನು ದಾನಮಾಡಬೇಕು..?

Sankranti: ಮಕರ ಸಂಕ್ರಾಂತಿಯಂದು ಯಾರು ತಮ್ಮ ರಾಶಿಯ ಪ್ರಕಾರ ಸೂರ್ಯನನ್ನು ಪೂಜಿಸುತ್ತಾರೋ , ಸ್ನಾನ ಮತ್ತು ದಾನ ಮಾಡುವವರ ಜೀವನವು ಯಾವಾಗಲೂ ಸಂತೋಷದಿಂದ ಕೂಡಿರುತ್ತದೆ ಎಂದು ನಂಬಲಾಗಿದೆ. ಈ ಮಕರ ಸಂಕ್ರಾಂತಿಯಂದು ಯಾವ ರಾಶಿಯವರು ಯಾವ ಯಾವ ದಾನಗಳನ್ನು ಕೊಟ್ಟರೆ ಶುಭವಾಗುತ್ತದೆ ಎಂಬುದನ್ನು ಇಂದು ತಿಳಿದುಕೊಳ್ಳೋಣ. ಜ್ಯೋತಿಷ್ಯದಲ್ಲಿ ಸೂರ್ಯನ ಆರಾಧನೆಗೆ ವಿಶೇಷ ಮಹತ್ವವಿದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಸೂರ್ಯನ...

ಸಂಕ್ರಾಂತಿ ಆಚರಣೆಯಲ್ಲಿ ಖಾದ್ಯಗಳಿಗೆ ವಿಶೇಷ ಸ್ಥಾನ…ಇದರ ಹಿಂದಿರುವ ಆರೋಗ್ಯ ರಹಸ್ಯವೇನು ಗೊತ್ತಾ..?

Sankranti Food: ಸಂಕ್ರಾಂತಿ ಹಿಂದೂಗಳು ಆಚರಿಸುವ ದೊಡ್ಡ ಹಬ್ಬ. ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಎತ್ತಿ ತೋರಿಸುವ ಹಬ್ಬವಾಗಿದೆ . ಹಿಂದೂ ಹಬ್ಬಗಳನ್ನು ಆಚರಿಸುವ ರೀತಿ... ಹಬ್ಬದ ಸ್ಪೆಷಲ್ ಆಗಿ ಸೇವಿಸುವ ಆಹಾರಗಳಲ್ಲಿ ಆರೋಗ್ಯದ ಗುಟ್ಟುಗಳಿವೆ ಎಂದು ಹೇಳಲಾಗುತ್ತದೆ. ಪ್ರತಿ ಹಬ್ಬಕ್ಕೂ ಸೀಸನ್‌ಗೆ ಅನುಗುಣವಾಗಿ ಸಾಂಪ್ರದಾಯಿಕ ಖಾದ್ಯಗಳನ್ನು ತಯಾರಿಸಲಾಗುತ್ತದೆ. ಈ ಹಿನ್ನಲೆಯಲ್ಲಿ ಸಂಕ್ರಾಂತಿ ಬಂತೆಂದರೆ ಸಾಕು.. ರಂಗೋಲಿ,...

ಸಂಕ್ರಾಂತಿಯಂದು ಗಾಳಿಪಟ ಹಾರಿಸುವ ಸಂಪ್ರದಾಯದ ಹಿಂದಿರುವ ಆರೋಗ್ಯ ರಹಸ್ಯವೇನು ಗೊತ್ತಾ..?

ಸಂಕ್ರಾಂತಿಯ ದಿನಗಳಲ್ಲಿ ಗಾಳಿಪಟ ಹಾರಿಸುವ ನಂಬಿಕೆಗೆ ಸಂಬಂಧವಿದೆ. ಇದರ ಹಿಂದೆ ಉತ್ತಮ ಆರೋಗ್ಯದ ಗುಟ್ಟು ಅಡಗಿದೆ. ವಾಸ್ತವವಾಗಿ.. ಮಂಕರ ಸಂಕ್ರಾಂತಿಯಂದು ಸೂರ್ಯನಿಂದ ಸೂರ್ಯನ ಬೆಳಕು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಮಕರ ಸಂಕ್ರಾಂತಿ ಹಿಂದೂಗಳ ದೊಡ್ಡ ಹಬ್ಬವಾಗಿದೆ. ಸಂಕ್ರಾಂತಿಯನ್ನು ವಿವಿಧ ಸಂಪ್ರದಾಯಗಳೊಂದಿಗೆ ವಿವಿಧ ಹೆಸರುಗಳಿಂದ ಆಚರಿಸಲಾಗುತ್ತದೆ. ದಕ್ಷಿಣದಲ್ಲಿ, ವಿಶೇಷವಾಗಿ ತೆಲುಗು ರಾಜ್ಯಗಳಲ್ಲಿ, ಆಚರಣೆಗಳು ಅಂಬರವನ್ನು ಮುಟ್ಟುತ್ತವೆ. ಈ...

ಸಂಕ್ರಾಂತಿಯ ದಿನ ಕಪ್ಪು ಕಬ್ಬಿಲ್ಲದೇ ಸಂಕ್ರಾಂತಿ ಪೂರ್ಣವಾಗುವುದಿಲ್ಲ..!

Sankranti: ಸಂಕ್ರಾಂತಿಯಂದು ಕಪ್ಪು ಕಬ್ಬಿಲ್ಲದೇ ಸಂಕ್ರಾಂತಿ ಪೂರ್ಣವಾಗುವುದಿಲ್ಲ..ಇದಕ್ಕೆ ವೈಜ್ಞಾನಿಕ ಕಾರಣವೂ ಇದೆ..ಹೊಸ ವರ್ಷದ ಮೊದಲ ಹಬ್ಬವಾದ ಸಂಕ್ರಾಂತಿಯಂದು ಎಳ್ಳು ಬೆಲ್ಲ ಹಂಚಿ ಚೆನ್ನಾಗಿ ಮಾತನಾಡಬೇಕು ಎನ್ನುತ್ತಾರೆ. ಅದೇ ರೀತಿ ಕಪ್ಪು ಕಬ್ಬು ಇಲ್ಲದೆ ಹಬ್ಬ ಪೂರ್ಣಗೊಳ್ಳುವುದಿಲ್ಲ. ಹಾಗಾಗಿ ಕಪ್ಪು ಕಬ್ಬು ಈ ಹಬ್ಬಕ್ಕೆ ಭಾರಿ ಬೇಡಿಕೆ ಇದೆ. ಸಂಕ್ರಾಂತಿಯಲ್ಲಿ ಕಪ್ಪು ಕಬ್ಬಿಗೆ ವಿಶೇಷ ಸ್ಥಾನವಿದೆ: ಕಪ್ಪು ಕಬ್ಬಿಗೆ ಕರ್ನಾಟಕ,...

ಈ 3 ರೀತಿಯ ದುಃಖವನ್ನು ಪ್ರತೀ ಮನುಷ್ಯನೂ ಅನುಭವಿಸಲೇಬೇಕು..

ಮನುಷ್ಯನಾಗಿ ಹುಟ್ಟಿದ ಮೇಲೆ ಅವನು ಜೀವನದಲ್ಲಿ ಸುಖ ದುಃಖ, ನೋವು ನಲಿವು, ಎಲ್ಲವನ್ನೂ ಅನುಭವಿಸಲೇಬೇಕಾಗುತ್ತದೆ. ಅವನು ಶ್ರೀಮಂತನಾಗಬಹುದು ಅಥವಾ ಬಡವನೂ ಆಗಬಹುದು. ಯಾರೇ ಆದರೂ ಅವರು ಕಷ್ಟ ಸುಖ ಎರಡನ್ನೂ ಅನುಭವಿಸಲೇಬೇಕು. ಅದರಲ್ಲಿ 3 ರೀತಿಯ ದುಃಖವನ್ನು ಪ್ರತೀ ಮನುಷ್ಯನು ಅನುಭವಿಸಲೇಬೇಕು. ಹಾಗಾದ್ರೆ ಅದ್ಯಾವ ದುಃಖ ಅಂತಾ ತಿಳಿಯೋಣ ಬನ್ನಿ.. ಜೀವನದಲ್ಲಿ ಸೋಲುತ್ತಿದ್ದೀರಿ ಎನ್ನಿಸುತ್ತಿದ್ದಲ್ಲಿ ಈ...

ಜೀವನದಲ್ಲಿ ಸೋಲುತ್ತಿದ್ದೀರಿ ಎನ್ನಿಸುತ್ತಿದ್ದಲ್ಲಿ ಈ ಕಥೆ ಓದಿ..

ಮನುಷ್ಯ ಅಂದ ಮೇಲೆ ಸೋಲು ಗೆಲುವು, ಸುಖ ದುಃಖ, ನೋವು ನಲಿವು ಎಲ್ಲವೂ ಇರುತ್ತದೆ. ಅದನ್ನೇ ಜೀವನ ಅನ್ನೋದು. ಕೆಲವರು ಕಷ್ಟಪಟ್ಟು ಯಶಸ್ಸಿನ ಮೆಟ್ಟಿಲೇರುತ್ತಾರೆ. ಇನ್ನು ಕೆಲವರು ಕಷ್ಟ ಹೆಚ್ಚಾಯ್ತೆಂದು ಅರ್ಧಕ್ಕೆ ಗುರಿಯನ್ನ ಬಿಟ್ಟುಬಿಡ್ತಾರೆ. ಮತ್ತೆ ಕೆಲವರು ಎಷ್ಟು ಕಷ್ಟಪಟ್ಟರೂ ಸೋಲೆ ಕಾಣುತ್ತಾರೆ. ಹಾಗೆ ಜೀವನದಲ್ಲಿ ಸೋಲುತ್ತಿದ್ದೀರಿ ಎನ್ನಿಸುತ್ತಿದ್ದಲ್ಲಿ ನಾವು ಹೇಳುವ ಕಥೆಯನ್ನ ಕೇಳಿ.. ಒಂದೂರಲ್ಲಿ...

ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ಇರಬೇಕಂದ್ರೆ ಈ ಮಾತು ಕೇಳಿ..

ಪ್ರತೀ ಮನುಷ್ಯನು ತಾನು ಆರ್ಥಿಕವಾಗಿ ಪ್ರಬಲನಾಗಿರಬೇಕು. ಮನೆಯಲ್ಲಿ ಹೆಂಡತಿ ಮಕ್ಕಳೊಟ್ಟಿಗೆ ಆರಾಮವಾಗಿ ಜೀವನ ಕಳೆಯಬೇಕು. ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ಇರಬೇಕು ಅಂತಾ ಬಯಸುತ್ತಾನೆ. ಹಾಗಾದ್ರೆ ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ಇರಬೇಕಂದ್ರೆ ಏನು ಮಾಡಬೇಕು ಅಂತಾ ತಿಳಿಯೋಣ ಬನ್ನಿ. ಒಮ್ಮೆ ಒಂದು ಊರಲ್ಲಿ ಓರ್ವ ಬೌದ್ಧ ಭಿಕ್ಷು ತನ್ನ ಕುಟೀರದಲ್ಲಿ ವಾಸವಿದ್ದ. ಅವನು ಪ್ರತಿದಿನ...

ಈ 7 ಮಾತುಗಳನ್ನು ಎಂದಿಗೂ ಯಾರಲ್ಲಿಯೂ ಹೇಳಬೇಡಿ..ಭಾಗ 2

ಈ ಹಿಂದೆ ನಾವು ಯಾವ 7 ವಿಷಯವನ್ನು ಯಾರಲ್ಲಿಯೂ ಹೇಳಬಾರದು ಅನ್ನೋ ಬಗ್ಗೆ 3 ವಿಷಯಗಳ ಬಗ್ಗೆ ಹೇಳಿದ್ದೆವು. ಇದೀಗ ಅದರ ಮುಂದುವರಿದ ಭಾಗವಾಗಿ ಇನ್ನುಳಿದ 4 ವಿಷಯಗಳ ಬಗ್ಗೆ ಹೇಳಲಿದ್ದೇವೆ. ನಾಲ್ಕನೇಯ ಮಾತು ನೀವು ನಿಮ್ಮ ಬಳಿ ಯಾವ ಕಾಸ್ಟ್ಲಿ ವಸ್ತುಗಳಿದೆ. ನೀವು ಯಾವುದರ ಮಾಲೀಕರಿದ್ದೀರಿ ಅನ್ನೋ ಬಗ್ಗೆ ಯಾರಲ್ಲಿಯೂ ಹೇಳಬೇಡಿ. ನೀವು ಒಂದು...

ಈ 7 ಮಾತುಗಳನ್ನು ಎಂದಿಗೂ ಯಾರಲ್ಲಿಯೂ ಹೇಳಬೇಡಿ..ಭಾಗ 1

ಕೆಲವೊಮ್ಮೆ ನಾವಾಡುವ ಕೆಲ ಮಾತುಗಳೇ ನಮಗೆ ಕೆಟ್ಟ ಪರಿಣಾಮ ನೀಡುತ್ತದೆ. ಕೆಲವೊಂದು ಮಾತು ಉತ್ತಮ ಪರಿಣಾಮ ನೀಡುತ್ತದೆ. ಆದ್ರೆ ಹೆಚ್ಚಿನ ಸಲ ಅದರಿಂದ ಸಮಸ್ಯೆಯೇ ಆಗುತ್ತದೆ ಹೊರತು, ಲಾಭವಲ್ಲ. ಹಾಗಾಗಿ ಕೆಲ ಮಾತುಗಳನ್ನು ಆಡುವಾಗ ನಾವು ಹಲವು ಬಾರಿ ಯೋಚಿಸಬೇಕು. ಅಲ್ಲದೇ, ನಿಮ್ಮ ಪ್ರೀತಿ ಪಾತ್ರರ ಬಳಿಯಾದರೂ ನೀವು ಕೆಲ ಮಾತುಗಳಲ್ಲಿ ಹೇಳಬಾರದು. ಹಾಗಾದ್ರೆ...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img