Sunday, August 23, 2026

ಆಧ್ಯಾತ್ಮ

ಕಛೇರಿಯಲ್ಲಿ ಇಂಥಹ ವ್ಯಕ್ತಿಗಳನ್ನು ಇಷ್ಟಪಡುತ್ತಾರೆ.. ಚಾಣಕ್ಯ ಹೇಳಿದ ಈ ಗುಣಗಳು ನಿಮ್ಮಲ್ಲಿದೆಯೇ..?

Chanakya Niti: ಆಚಾರ್ಯ ಚಾಣಕ್ಯರು ತಮ್ಮ ನೀತಿಶಾಸ್ತ್ರದಲ್ಲಿ ಅನೇಕ ಅಂಶಗಳನ್ನು ಪ್ರಸ್ತಾಪಿಸಿದ್ದಾರೆ.. ಯಾವುದೇ ಪರಿಸ್ಥಿತಿಯಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವ ವಿಷಯಗಳನ್ನು ಸಂಕ್ಷಿಪ್ತವಾಗಿ ಕಲಿಸಿದ್ದಾರೆ. ಚಾಣಕ್ಯ ಮಹಾನ್ ಗುರು.. ತನ್ನ ನೀತಿಗಳ ಬಲದಿಂದ ಸರಳ ಬಾಲಕ ಚಂದ್ರಗುಪ್ತನನ್ನೂ ಚಕ್ರವರ್ತಿಯನ್ನಾಗಿ ಮಾಡಿದ. ಯಶಸ್ವಿ ಜೀವನಕ್ಕಾಗಿ ಇಂದಿಗೂ ಜನರು ಅವರ ವಿಧಾನಗಳನ್ನು ಅನುಸರಿಸುತ್ತಾರೆ. ಆಚಾರ್ಯ ಚಾಣಕ್ಯರು ನೀತಿಶಾಸ್ತ್ರದ ಪ್ರತಿಯೊಂದು ಕ್ಷೇತ್ರದೊಂದಿಗೆ ವ್ಯವಹರಿಸುತ್ತಾರೆ....

ಇಲ್ಲಿನ ಶಿವನ ದೇವಸ್ಥಾನದಲ್ಲಿ ಪಂಚಶೂಲವನ್ನು ಏಕೆ ಬಳಸಲಾಗಿದೆ..?

Temple: ತ್ರಿಮೂರ್ತಿಗಳಲ್ಲೊಬ್ಬರಾದ ಶಿವನ ಆರಾಧನೆಗೆ ಶಿವನ ದೇಗುಲ ಇಲ್ಲದ ಜಾಗವೇ ಇಲ್ಲ ಸನಾತನ ಸಂಪ್ರದಾಯದಲ್ಲಿ.ಶಿವನನ್ನು ಮೆಚ್ಚಿಸುವುದು ಅತ್ಯಂತ ಸುಲಭ. ಭೋಳ ಶಂಕರ ದೇವರನ್ನು ನಂಬಿ ಅಪಾರ ಭಕ್ತಿಯಿಂದ ಜಲಾಭಿಷೇಕ ಮಾಡಿದರೇ ಸಾಕು ಅವರ ಇಷ್ಟಾರ್ಥಗಳನ್ನು ಈಡೇರಿಸುತ್ತಾನೆ ಬೋಳಶಂಕರನು. ಆದರೆ ಶಿವ ದೇವಾಲಯದ ನಿರ್ಮಾಣದಲ್ಲಿ ಕೆಲವು ವಿಶೇಷತೆಗಳಿವೆ. ಅಂತಹ ಒಂದು ಶಿವ ದೇವಾಲಯವು ಜಾರ್ಖಂಡ್‌ನ ದಿಯೋಘರ್‌ನಲ್ಲಿದೆ. ಈ...

ಮಾಘ ಮಾಸದ ಮಹತ್ವ..?

Maga masa: ಹಿಂದೂ ಸಂಪ್ರದಾಯದಲ್ಲಿ ಪ್ರತಿ ತಿಂಗಳು ಕೂಡ ಪವಿತ್ರವಾಗಿದೆ. ಒಂದೊಂದು ತಿಂಗಳಿಗೂ ಅದರದ್ದೇ ಆದ ವಿಶೇಷತೆ ಇರುತ್ತದೆ. ಕಾರ್ತಿಕ ಮಾಸದಲ್ಲಿ ದೀಪಕ್ಕೆ ಎಷ್ಟು ಪ್ರಾಮುಖ್ಯತೆ ಇರುತ್ತದೋ ಮಾಘ ಮಾಸದಲ್ಲಿ ಸ್ನಾನಕ್ಕೆ ಅಷ್ಟೊಂದು ಪ್ರಾಮುಖ್ಯತೆ ಇರುತ್ತದೆ . ಉತ್ತರಾಯಣ ಕಾಲದಲ್ಲಿ ಬರುವ ಈ ಮಾಸವು ವಿಷ್ಣುವಿಗೆ ಅತ್ಯಂತ ಪ್ರಿಯವಾದುದು. ಹಿಂದೂ ಸಂಪ್ರದಾಯದ ಪ್ರಕಾರ, ಮಾಘಮಾಸದಲ್ಲಿ ನದಿ ಸ್ನಾನ...

ಶಿವ ಅರ್ಧನಾರೀಶ್ವರನ ರೂಪ ತಾಳಲು ಕಾರಣವೇನು..?

ಶಿವ ಅರ್ಧ ನಾರೀಶ್ವರನ ರೂಪ ತಾಳಿ, ಹೆಣ್ಣು ಗಂಡು ಇಬ್ಬರೂ ಸಮಾನರು ಎಂದು ಸಾರಿದ. ಅಲ್ಲದೇ ಶಿವ ಅರ್ಧ ನಾರೀಶ್ವರನ ರೂಪ ತಾಳಿದಾಗಲೇ, ಮೊದಲ ಬಾರಿ ಲೋಕದಲ್ಲಿ ಹೆಣ್ಣಿನ ಸೃಷ್ಟಿಯಾಗಿದ್ದು. ಹಾಗಾದ್ರೆ ಯಾಕೆ ಶಿವ ಅರ್ಧ ನಾರೀಶ್ವರನ ರೂಪ ತಾಳಿದ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಇಂಥ ಸ್ಥಿತಿಯಲ್ಲಿ ಯಾವಾಗಲೂ ಮೌನ ವಹಿಸಿ.. ಇಡೀ ಜಗತ್ತಿನಲ್ಲಿ ಮೊದಲು...

ಇಂಥ ಸ್ಥಿತಿಯಲ್ಲಿ ಯಾವಾಗಲೂ ಮೌನ ವಹಿಸಿ..

ಮಾತು ಅನ್ನೋದು ತೀಕ್ಷ್ಣವಾದ ಬಾಣ ಇದ್ದಂತೆ. ಅದನ್ನ ಸಮಯ ಬಂದಾಗ ಮಾತ್ರ ಉಪಯೋಗಿಸಬೇಕೆ ಹೊರತು, ಕಂಡ ಕಂಡಲ್ಲಲ್ಲ. ಅಂದ್ರೆ ಮಾತನಾಡಬೇಕಾದ ಸಂದರ್ಭ ಬಂದಾಗಷ್ಟೇ ಮಾತನಾಡಬೇಕು ವಿನಃ ಮನಸ್ಸು ಬಂದಾಗಲ್ಲ. ಯಾಕಂದ್ರೆ ಕೆಲವೊಮ್ಮೆ ನಮ್ಮ ಮಾತು ನಮ್ಮನ್ನ ಕಷ್ಟಕ್ಕೆ ಸಿಲುಕಿಸಿದರೆ, ಮೌನ ಲಕ್ ಚೇಂಜ್ ಮಾಡಬಹುದು. ಹಾಗಾಗಿ ಕೆಲ ಸ್ಥಿತಿಯಲ್ಲಿ ಮೌನ ವಹಿಸುವುದೇ ಲೇಸು. ಹಾಗಾದ್ರೆ...

30 ವರ್ಷಗಳ ನಂತರ ಶನಿಶ್ಚರಿ ಅಮಾವಾಸ್ಯೆ.. ಈ ಪರಿಹಾರಗಳಿಂದ ಶನಿದೇವನ ಆಶೀರ್ವಾದ ಪಡೆಯಬಹುದು..!

Shani amavasya: ಪಂಚಾಂಗದ ಪ್ರಕಾರ, ಪ್ರತಿ ತಿಂಗಳ ಕೃಷ್ಣ ಪಕ್ಷದ ಕೊನೆಯ ತಿಥಿಯನ್ನು ಅಮವಾಸ್ಯೆ ಎಂದು ಪರಿಗಣಿಸಲಾಗುತ್ತದೆ. ಸಾಮಾನ್ಯವಾಗಿ ಪ್ರತಿ ತಿಂಗಳು ಅಮಾವಾಸ್ಯೆ ಇರುತ್ತದೆ. ಆದರೆ ಆಂಗ್ಲ ಅಮಾವಾಸ್ಯೆಯಲ್ಲಿ ಮೊದಲ ಬಾರಿಗೆ ಬರುವ ಈ ಅಮಾವಾಸ್ಯೆಗೆ ಹೆಚ್ಚಿನ ಮಹತ್ವವಿದೆ. ಈ ಅಮವಾಸ್ಯೆಯು ಶನಿವಾರದಂದು ಬರುವುದರಿಂದ ಇದನ್ನು ಶನಿಶ್ಚರಿ ಅಮಾವಾಸ್ಯೆ ಎಂದು ಕರೆಯಲಾಗುತ್ತದೆ. ಈ ಹಿನ್ನಲೆಯಲ್ಲಿ 2023ನೇ ಇಸವಿಯಲ್ಲಿ...

ನಮ್ಮನ್ನು ನಾವು ಇನ್ನೊಬರೊಂದಿಗೆ ಹೋಲಿಕೆ ಮಾಡಿಕೊಳ್ಳಬಾರದು.. ಯಾಕೆ ಗೊತ್ತಾ..?

ಕೆಲವರಿಗೆ ತಮ್ಮ ಜೀವನವನ್ನ ಇನ್ನೊಬ್ಬರ ಜೀವನದ ಜೊತೆ ಹೋಲಿಕೆ ಮಾಡುವ ಗುಣವಿರುತ್‌ತದೆ. ಅವನ ಬಳಿ ಕಾರ್ ಇದೆ ನನ್ನ ಬಳಿ ಕಾರ್ ಇಲ್ಲಾ. ಅವಳ ಗಂಡ ಅವಳಿಗೆ ಚಿನ್ನದ ನೆಕ್ಲೇಸ್ ಕೊಡಿಸಿದನಂತೆ, ನನ್ನ ಗಂಡ ಬರೀ ಬೆಳ್ಳಿ ಗೆಜ್ಜೆ ಕೊಡಿಸಿದ್ದಾನೆ. ಅವನ ಅಮ್ಮ ಎಷ್ಟು ಟಿಪ್ ಟಾಪ್ ಆಗಿ ಶಾಲೆಗೆ ಬರ್ತಾರೆ. ನನ್ನ ಅಮ್ಮ...

ಈ ವಿಷಯವನ್ನ ಗಮನದಲ್ಲಿಟ್ಟುಕೊಂಡರೆ ನೀವು ಲೀಡರ್ ಆಗುವುದನ್ನ ಯಾರೂ ತಡೆಯಲಾಗುವುದಿಲ್ಲ..

ಕೆಲವರಿಗೆ ತಾನು ಜೀವನದಲ್ಲಿ ಏನಾದರೂ ಸಾಧಿಸಬೇಕು, ಯಶಸ್ಸು ಗಳಿಸಬೇಕು ಅನ್ನೋ ಆಸೆ ಇರುತ್ತದೆ. ಉದಾಹರಣೆಗೆ ಒಂದು ಕಂಪನಿ ಕಟ್ಟಬೇಕು. ಅದರಲ್ಲಿ ಹಲವಾರು ಮಂದಿಗೆ ತಾನು ಕೆಲಸ ಕೊಡಬೇಕು, ಲೀಡರ್ ಆಗಬೇಕು ಅನ್ನೋ ಆಸೆ ಇರುತ್ತದೆ. ಅಥವಾ ತಾನು ಕೆಲಸ ಮಾಡುವ ಕಂಪನಿಯಲ್ಲೇ ಲೀಡರ್ ಆದ್ರೂ ಆಗ್ಬೇಕು ಅಂತಾ ಇರತ್ತೆ. ಆದ್ರೆ ಆ ಲೀಡರ್‌ಶಿಪ್ ಹೇಗೆ...

ಈ ಕಥೆಯನ್ನ ಕೇಳಿದ್ದಲ್ಲಿ ನಿಮ್ಮ ಸೋಂಬೇರಿತನವನ್ನ ಬಿಡುತ್ತೀರಿ..

ಸೋಂಬೇರಿತನ ಅನ್ನೋದು ನಮ್ಮ ಶತ್ರುವಿದ್ದಂತೆ. ಅದು ಎಲ್ಲಿಯವರೆಗೂ ನಮ್ಮ ಜೊತೆ ಇರುತ್ತದೆಯೋ, ಅಲ್ಲಿಯವರೆಗೂ ನಾವು ಉದ್ಧಾರವಾಗಲು ಸಾಧ್ಯವಿಲ್ಲ. ಹಾಗಾಗಿ ಸೋಂಬೇರಿತನ ಬಿಡಬೇಕು ಅಂತಾ ಹೇಳ್ತಾರೆ ಹಿರಿಯರು. ನಾವಿಂದು ಹೇಳುವ ಕಥೆ ಕೇಳಿದ್ರೆ, ನೀವು ಸೋಂಬೇರಿತನವನ್ನ ಬಿಡುತ್ತೀರಿ. ಹಾಗಾದ್ರೆ ಯಾವುದು ಆ ಕಥೆ ಅಂತಾ ತಿಳಿಯೋಣ ಬನ್ನಿ.. ಗೌತಮ ಬುದ್ಧರಿಗೆ ಮೂರು ಜನ ಶಿಷ್ಯಂದಿರಿದ್ದರು. ಅದರಲ್ಲಿ ಓರ್ವ...

ನೆಮ್ಮದಿ ಬೇಕಂದ್ರೆ ಈ 4 ಸಂಗತಿಯಿಂದ ದೂರವಿರಿ..

ಕೆಲವರಿಗೆ ಹೊತ್ತಿನ ತುತ್ತಿದ್ದರೆ ಸಾಕು. ಹಾಗೆ ಹೊತ್ತಿಗೆ ತುತ್ತು ಸಿಕ್ಕವನಿಗೆ ಕೈ ತುಂಬ ದುಡ್ಡು ಬೇಕು. ದುಡ್ಡಿದ್ದವನಿಗೆ ನೆಮ್ಮದಿ ಬೇಕು.  ಹೀಗೆ ಮನುಷ್ಯನ ಬಳಿ ಏನೇ ಇದ್ದರೂ ನೆಮ್ಮದಿ ಇರದಿದ್ದಲ್ಲಿ, ಅವನು ಬದುಕಲು ಸಾಧ್ಯವಿಲ್ಲ. ಕೆಲ ಸಲ ಕೋಟ್ಯಾಧಿಶ್ವರನಾದ, ಚೆಂದದ ಪತ್ನಿ ಇರುವ, ವಿದ್ಯಾವಂತ ಮಕ್ಕಳಿರುವ ಮನುಷ್ಯ ನೇಣಿಗೆ ಶರಣಾಗುತ್ತಾನೆ. ಯಾಕಂದ್ರೆ ಅವನ ಬಳಿ...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img