Horoscope: ಎಲ್ಲ ರಾಶಿಯವರಿಗೂ ಅವರದ್ದೇ ಆದ ಗುಣಗಳಿರುತ್ತದೆ. ಅವರದ್ದೇ ಆದ ಪರ್ಸನಾಲಿಟಿ ಇರುತ್ತದೆ. ಕೆಲವರು ಕುಳ್ಳಗೆ, ಕೆಲವರು ಬೆಳ್ಳಗೆ, ಎತ್ತರ, ಕಪ್ಪು, ಹೀಗೆ ವಿಭಿನ್ನ ಸೌಂದರ್ಯ ಹೊಂದಿರುತ್ತಾರೆ. ಆದರೆ ಇಂದು ಎಲ್ಲರ ಮಧ್ಯೆ ಆಕರ್ಷಕವಾಗಿರುವ ರಾಶಿಯವರ ಬಗ್ಗೆ ತಿಳಿಯೋಣ.
ಮೇಷ: ಮೇಷ ರಾಶಿಯವರು ಎಲ್ಲದರಲ್ಲೂ ತಾವು ಮುಂದಿರಬೇಕು ಎಂದು ಬಯಸುವವರು. ಎಲ್ಲ ವಿಷಯದಲ್ಲೂ ಜ್ಞಾನ ಉಳ್ಳವರು....
Spiritual: ಕಾಶಿಗೆ ಹೋಗಿ ಸಾವನ್ನಪ್ಪಿ, ಅಲ್ಲಿ ನಮ್ಮ ಅಂತ್ಯಸಂಸ್ಕಾರ ನಡೆದರೆ, ನಮಗೆ ಜನ್ಮ ಜನ್ಮಂತರದ ಪುಣ್ಯ ಪ್ರಾಪ್ತಿಯಾಗುತ್ತದೆ ಅನ್ನೋ ಮಾತಿದೆ. ಹಾಗಾಗಿಯೇ ಬೇರೆ ಕಡೆಯಿಂದ ಬಂದ ರೋಗಿಗಳು, ವೃದ್ಧರಿಗೆ ಅಲ್ಲಿ ಉಳಿಯುವ ವ್ಯವಸ್ಥೆ ಮಾಡಲಾಗುತ್ತದೆ. ಅವರ ಮರಣದ ಬಳಿಕ, ಅಲ್ಲೇ ಅವರ ಅಂತ್ಯಸಂಸ್ಕಾರ ಮಾಡಲಾಗುತ್ತದೆ. ಆದರೆ 4 ಜನರ ಅಂತ್ಯ ಸಂಸ್ಕಾರವನ್ನು ಮಾತ್ರ ಅಲ್ಲಿ...
Chanakya Neeti: ಚಾಣಕ್ಯರು ಕೆಲವು ಸ್ಥಳಗಳನ್ನು ಸ್ಮಶಾನಕ್ಕೆ ಹೋಲಿಸಿದ್ದಾರೆ. ಏಕೆಂದರೆ, ಆ ಜಾಗದಲ್ಲಿ ಎಂದಿಗೂ ನೆಮ್ಮದಿ ಸಿಗುವುದಿಲ್ಲ, ನಮ್ಮ ಆರ್ಥಿಕ ಪರಿಸ್ಥಿತಿ, ಅರ್ಹತೆ, ಜೀವನ ಎಂದಿಗೂ ಅಭಿವೃದ್ಧಿಯಾಗುವುದಿಲ್ಲ ಎಂದಿದ್ದಾರೆ. ಹಾಗಾದ್ರೆ ಯಾವ ಸ್ಥಳವನ್ನು ಚಾಣಕ್ಯರು ಸ್ಮಶಾನ ಎಂದಿದ್ದಾರೆ, ಏಕೆ ಎಂದಿದ್ದಾರೆ ಅಂತಾ ತಿಳಿಯೋಣ ಬನ್ನಿ..
ಧಾರ್ಮಿಕ ಕಾರ್ಯ ನಡೆಯದ ಮನೆ: ಮನೆಯಲ್ಲಿ ವರ್ಷಕ್ಕೆ 1 ಬಾರಿಯಾದರೂ...
Horoscope: ಕೆಲ ಪುರುಷರು ಸಂಗಾತಿಯ ಜತೆ ಎಷ್ಟೇ ಕೋಪತಾಪ ಇದ್ದರೂ, ಅದನ್ನು ಆಚೆ ಹೇಳಿಕ``ಳ್ಳುವುದಿಲ್ಲ. ಏಕೆಂದರೆ, ಅವರು ಪತ್ನಿಯ ಬಗ್ಗೆ ಉತ್ತಮ ಅಭಿಪ್ರಾಯ ಇಟ್ಟುಕ``ಂಡಿರುತ್ತಾರೆ. ಪತ್ನಿಯನ್ನು ಹೆಚ್ಚು ಪ್ರೀತಿಸುತ್ತಾರೆ. ಬೇರೆ ಮಹಿಳೆಯ ಯೋಚನೆ ಎಂದಿಗೂ ಮಾಡುವುದಿಲ್ಲ. ನಿಮಗೂ ಇಂಥ ಲಾಯಲ್ ಹಸ್ಬಂಡ್ ಬೇಕಾದ್ರೆ ನೀವು ಈ ರಾಶಿಯವರ ಗುಣ ಪರಿಶೀಲಿಸಬಹುದು. ಹಾಗಾದ್ರೆ ಯಾವ ರಾಶಿಯವರು...
Horoscope: ಇಂದಿನ ಕಾಲದಲ್ಲಿ ಸಾಂಪ್ರದಾಯಿಕ ಉಡುಪು ಧರಿಸುವವರ ಸಂಖ್ಯೆ ಕಡಿಮೆಯಾಗಿದೆ. ಎಲ್ಲೋ ಕೆಲವರು ಮಾತ್ರ, ಸಾಂಪ್ರದಾಾಯಿಕ ಉಡುಪುಗಳಿಗೆ ಮಹತ್ವ ನೀಡುತ್ತಾರೆ. ಇನ್ನು ಕೆಲವರು ಸಾಂಪ್ರದಾಯಿಕ ಉಡುಪಿನ ಹೆಸರಿನಲ್ಲೂ ಸ್ಟೈಲ್ ಮಾಡುತ್ತಿದ್ದಾರೆ. ಆದರೆ ಯಾವ ಫ್ಯಾಷನ್ ಬರಲಿ, ನಾವು ಸೀರೆ, ಚೂಡಿದಾರ್ ಅತೀ ಹೆಚ್ಚು ಇಷ್ಟಪಡುತ್ತೇವೆ ಅಂತಾರೆ ಈ ರಾಶಿಯವರು. ಹಾಗಾದ್ರೆ ಯಾವ ರಾಶಿಯವರಿಗೆ ಸಾಂಪ್ರಾದಾಯಿಕ...
Spiritual: ಭಗವದ್ಗೀತೆಯಲ್ಲಿ ಬರುವ ಶ್ಲೋಕಗಳು ನಮ್ಮ ಜೀವನವನ್ನು ಉತ್ತಮವಾಗಿಸಲು ಉಪಯುಕ್ತವಾಗಿದೆ. ಹಾಗಾಗಿ ನಾವು ಅದರ ಅರ್ಥವನ್ನು ತಿಳಿದಿರಬೇಕು. ಆಗ ಜೀವನ ಸುಲಭವಾಗುತ್ತದೆ. ಹಾಗಾದ್ರೆ ನಾವು ಭಗವದ್ಗೀತೆಯ ಯಾವ ವಿಚಾರಗಳನ್ನು ತಿಳಿದರೆ, ಜೀವನ ಚೆನ್ನಾಗಿರುತ್ತದೆ ಅಂತಾ ತಿಳಿಯೋಣ ಬನ್ನಿ..
ಕರ್ಮ ಮಾಡು ಅದರ ಫಲ ನನಗೆ ಬಿಡು: ಭಗವದ್ಗೀತೆಯಲ್ಲಿ ಕೃಷ್ಣ ಕರ್ಮಣ್ಯವಾಧಿಕಾರಸ್ಥೆ ಮಾ ಫಲೇಶು ಕದಾಚನಾ ಎಂದು...
Horoscope: ಕೆಲ ರಾಶಿಯ ಹೆಣ್ಣು ಮಕ್ಕಳು ಚಿಕ್ಕಂದಿನಿಂದಲೇ, ಧೈರ್ಯವಂತರಾಗಿರುತ್ತಾರೆ. ಅವರು ಕತ್ತಲೆಗೋ, ಬೆದರಿಕೆಯೋ, ಬಡಿತಕ್ಕೋ, ಯಾವುದಕ್ಕೂ ಹೆದರುವುದಿಲ್ಲ. ಎಲ್ಲರಿಗೂ ಧೈರ್ಯದಿಂದ ಎದುರಿಸುತ್ತಾರೆ. ಅಂಥ ಹೆಣ್ಣು ಮಕ್ಕಳು ಮುಂದೆ ಭವಿಷ್ಯದಲ್ಲೂ ಧೈರ್ಯವಾಗಿಯೇ ಸಾಗುತ್ತಾರೆ. ಅಂಥ ರಾಶಿಗಳು ಯಾವುದು..? ಯಾವ ರಾಶಿಯ ಹೆಣ್ಣು ಮಕ್ಕಳು ಧೈರ್ಯವಂತರಾಗಿರುತ್ತಾರೆ ಅಂತಾ ತಿಳಿಯೋಣ ಬನ್ನಿ..
ಮೇಷ: ಮೇಷ ರಾಶಿಯವರು ಸ್ಪರ್ಧೆ ಅಂತ ಬಂದರೆ,...
Horoscope: 12 ರಾಶಿಗಳಲ್ಲಿ ಕೆಲವು ರಾಶಿಗಳಿಗೆ ಕೆಲವು ಕೆಲಸಗಳು ಸರಿಹೊಂದುತ್ತದೆ. ಅವರಿಗೆ ಹಿಡಿಸದ ಕೆಲಸವನ್ನು ಮಾಡಿದಾಗ, ಆ ರಾಶಿಯವರಿಗೆ ಆ ಕೆಲಸದಿಂದ ಯಾವುದೇ ಲಾಭವಾಗುವುದಿಲ್ಲ. ಹಾಗಾಗಿ ಯಾವುದೇ ಕೆಲಸ ಮಾಡುವ ಮುನ್ನ, ಅಥವಾ ಕಲಿಕೆಗೂ ಮುನ್ನ ಜಾತಕ ನೋಡಿ ಅಂತಾ ಹಿರಿಯರು ಹೇಳ್ತಾರೆ. ಹಾಗಾಗಿ ನಾವಿಂದು ಯಾವ ರಾಶಿಯವರಿಗೆ ಶಿಕ್ಷಕ ವೃತ್ತಿ ಉತ್ತಮವಾಗಿ ಮ್ಯಾಚ್...
Horoscope: ಕೆಲವರು ಹೇಳೋದನ್ನ ನೀವು ಕೇಳಿರುತ್ತೀರಿ. ಅವಳು ನಮ್ಮ ಜೀವನಕ್ಕೆ ಬಂದ ಮೇಲೆ ನಮಗೆ ಇಷ್ಟೆಲ್ಲ ಲಾಭವಾಗಿದ್ದು ಅಂತಾ. ಅಂದ್ರೆ ಹೆಣ್ಣಿನ ಕಾಲ್ಗುಣ ಅಷ್ಟು ಉತ್ತಮವಾಗಿದೆ ಎಂದರ್ಥ. ಹಾಗಾದ್ರೆ ಯಾವ ರಾಶಿಯ ಹೆಣ್ಣು ಮಕ್ಕಳು ಪತಿಗೆ ಅದೃಷ್ಟ ತಂದು ಕ``ಡುತ್ತಾರೆ ಅಂತಾ ತಿಳಿಯೋಣ ಬನ್ನಿ,..
ವೃಷಭ: ವೃಷಭ ರಾಶಿಯ ಹೆಣ್ಣು ಮಕ್ಕಳು ಜೀವನ ನಿರ್ವಹಣೆ ಮಾಡುವುದನ್ನು...
Horoscope: ಕಪ್ಪು ಅಂದ್ರೆ, ಹಲವರಿಗೆ ಅತೀ ಇಷ್ಟವಾಗುವ ಬಣ್ಣ. ಆದರೆ ಇನ್ನು ಕೆಲವರಿಗೆ ತಾವು ಕಪ್ಪು ವಸ್ತ್ರ ಅಥವಾ ವಸ್ತು ಬಳಸಿದರೆ, ಉತ್ತಮವಲ್ಲ ಅಂತಾ ಇದೆ. ಹಾಗಾದ್ರೆ ಯಾವ ರಾಶಿಯವರಿಗೆ ಕಪ್ಪು ಬಣ್ಣ ಉತ್ತಮ ಅಂತಾ ತಿಳಿಯೋಣ ಬನ್ನಿ..
ವೃಶ್ಚಿಕ: ವೃಶ್ಚಿಕ ರಾಶಿಯವರಿಗೆ ಕಪ್ಪು ಬಣ್ಣ ಲಕ್ಕಿಯಾಗಿದೆ. ಆದರೆ ಎಲ್ಲ ಕಾಲದಲ್ಲೂ ಅಲ್ಲ. ಎಲ್ಲರೂ ತಮ್ಮ...
Political News: ಈ ಮುನ್ನ ಆಮ್ ಆದ್ಮಿ ಪಕ್ಷದಲ್ಲಿ ಇದ್ದ ರವಿಕೃಷ್ಣ ರೆಡ್ಡಿಯವರು ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ನೂತನ ಪಕ್ಷ ಕೆಆರ್ಎಸ್ ಬಗ್ಗೆ ಮಾತನಾಡಿದ್ದಾರೆ.
https://youtu.be/oX1lbKgYBzA
ಕೆಆರ್ಎಸ್ ಪಕ್ಷ...