Wednesday, July 1, 2026

ಆಧ್ಯಾತ್ಮ

Spiritual: ಉಪವಾಸ ಅಂದರೇನು..? ಉಪವಾಸ ಮಾಡುವಾಗ ನಾವು ಅನುಸರಿಸಬೇಕಾದ ಪದ್ಧತಿಗಳೇನು..?

Spiritual: ಉಪವಾಸ ಅನ್ನೋದು 1 ಧಾರ್ಮಿಕ ಪದ್ಧತಿ. ಎಲ್ಲ ಧರ್ಮದಲ್ಲೂ ಉಪವಾಸವಿದೆ. ಹಿಂದೂಗಳು ಏಕಾದಶಿ, ಸಂಕಷ್ಟಿ ಅಥವಾ ಯಾವುದಾದರೂ ದಿನ ಉಪವಾಸ ಮಾಡುತ್ತಾರೆ. ಮುಸ್ಲಿಂರು ರಂಜಾನ್ ದಿನ ಉಪವಾಸ ಮಾಡುತ್ತಾರೆ. ಕ್ರಿಶ್ಚಿಯನ್ನರು ಗುಡ್‌ಫ್ರೈಡೆ ಸಮಯದಲ್ಲಿ ಉಪವಾಸ ಮಾಡುತ್ತಾರೆ. ಹಾಗಾದರೆ ಉಪವಾಸ ಏಕೆ ಮಾಡೋದು. ಹಿಂದೂಗಳು ಉಪವಾಸ ಮಾಡುವಾಗ, ಯಾವ ತಪ್ಪು ಮಾಡಬಾರದು ಅಂತಾ ತಿಳಿಯೋಣ...

Spiritual: ನಿಮ್ಮ ಮಂಗಳಸೂತ್ರವನ್ನು ಬೇರೆಯವರಿಗೆ ನೀಡಬೇಡಿ

Spiritual: ಮಂಗಳಸೂತ್ರ ಅನ್ನೋದು ಬರೀ 1 ಸರವಲ್ಲ. ಇಂದಿನ ಕಾಲದ ಹಲವು ಹೆಣ್ಣು ಮಕ್ಕಳು ಮಂಗಲಸೂತ್ರಕ್ಕೆ ಬೆಲೆಯೇ ನೀಡುವುದಿಲ್ಲ. ಅಪರೂಪಕ್ಕೆ ಅಲಂಕಾರಕ್ಕಾಗಿ ಮಂಗಲಸೂತ್ರ ಧರಿಸುತ್ತಾರೆ. ಇನ್ನು ಕೆಲವರು ಡಿಸೈನ್ ಚೆನ್ನಾಗಿದೆ ನಾನು 1 ಸಲ ಹಾಕೋತೀನಿ ಅಂತಾ ಕೇಳ್ತಾರೆ. ಹಾಗೆ ಕೇಳಿದರೂ ಅಂತಾ ನೀವು ಬೇರೆಯವರಿಗೆ ನಿಮ್ಮ ಮಂಗಳಸೂತ್ರ ನೀಡುವಂತಿಲ್ಲ. ಹಾಗಾದ್ರೆ ಏಕೆ ನಾವು...

Chanakya Neeti: ಪತ್ನಿಗೆ ಈ ವಸ್ತುಗಳನ್ನು ನೀಡಿದ್ರೆ ಪತಿ ನೆಮ್ಮದಿಯಿಂದ ಇರುತ್ತಾನೆ ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯರು ಜೀವನಕ್ಕೆ ಬೇಕಾದ ಹಲವು ವಿಷಯಗಳನ್ನು ಹೇಳಿದ್ದಾರೆ. ಆರ್ಥಿಕ ಪರಿಸ್ಥಿತಿ, ಸಂಸಾರ, ಸಮಾಜ, ವಿದ್ಯೆ, ಹೀಗೆ ಹಲವು ವಿಷಯಗಳ ಬಗ್ಗೆ ಹೇಳಿದ್ದಾರೆ. ಅದೇ ರೀತಿ ಪತಿಯಾದವನು ಜೀವನದಲ್ಲಿ ಆರ್ಥಿಕ ಯಶಸ್ಸು ಸಾಧಿಸಬೇಕು ಎಂದರೆ, ಪತ್ನಿಯನ್ನು ಗೌರವಿಸಬೇಕು. ಆಕೆಯ ಕಾಳಜಿ ಮಾಡಬೇಕು. ಅಲ್ಲದೇ ಆಕೆಗೆ ಕೆಲ ವಸ್ತುಗಳನ್ನು ನೀಡಬೇಕು. ಹಾಗಾದ್ರೆ ಯಾವುದು ಆ...

ಸಾಕು ಪ್ರಾಣಿ – ಪಕ್ಷಿಗಳ ಬಂಧನ ಶುಭವೋ – ಅಶುಭವೋ ?

ಮನೆಯಲ್ಲಿ (pets)ಸಾಕು ಪ್ರಾಣಿ ಅಥವಾ ಪಕ್ಷಿಗಳನ್ನು ಇಡುವುದು ಸಾಮಾನ್ಯವಾದ ವಿಷಯ. ಆದರೆ ಪಂಜರಗಳಲ್ಲಿ ಹಕ್ಕಿಗಳನ್ನು ಇಡುವುದು ಶುಭವೇ ಅಥವಾ ಅಶುಭವೇ ಎಂಬ ಪ್ರಶ್ನೆ ಬಹಳ ಮಂದಿಯಲ್ಲಿ ಇದೆ.ಶಾಸ್ತ್ರಜ್ಞರು ಹೇಳುವಂತೆ ಭಗವಂತನ ವರಗಳಾದ ಭೂಮಿ, ಗಾಳಿ, ನೀರು ಎಲ್ಲ ಜೀವಿಗಳಿಗೂ ಸೇರಿವೆ. ಹೀಗಿರುವಾಗ ಪಕ್ಷಿಗಳನ್ನು ಬಂಧಿಸುವುದು ಅವುಗಳ ಸ್ವಾತಂತ್ರ್ಯ ಕಸಿದುಕೊಂಡಂತಾಗುತ್ತದೆ. ಇದು ಮನೆಯ ಶಾಂತಿಗೆ ಭಂಗ...

Spiritual: ತುಳಸಿ ಮಾಲೆ ಧರಿಸುವ ಮುನ್ನ ಈ ನಿಯಮಗಳನ್ನು ಪಾಲಿಸಿ

Spiritual: ಕೆಲವು ವಸ್ತುಗಳನ್ನು ಧರಿಸಿದಾಗ, ಅದರ ಪರಿಣಾಮದಿಂದ ನಮಗೆ ಒಳಿತು-ಕೆಡಕಾಗುವುದನ್ನು ನಾವು ನೋಡಿರುತ್ತೇವೆ. ಉಂಗುರ, ಸರ, ಇತ್ಯಾದಿಗಳನ್ನು ಧರಿಸಿ, ಕೆಲವರು ಸಿರಿವಂತರೂ, ಆರೋಗ್ಯವಂತರೂ ಆದರೆ, ಇನ್ನು ಕೆಲವರು ಅನಾರೋಗ್ಯಕ್ಕೀಡಾಗಿದ್ದಾರೆ. ಇದ್ದ ಹಣ ಕಳೆದುಕ``ಂಡು ಗತಿಗೆಟ್ಟವರಾಗಿದ್ದಾರೆ. ಹಾಗಾಗಿ ಯಾವ ವಸ್ತುಗಳನ್ನಾದರೂ ಧರಿಸುವ ಮುನ್ನ ಅದರ ಬಳಕೆಯ ಬಗ್ಗೆ ನಾವು ತಿಳಿದಿರಬೇಕು. ಹಾಗಾಗಿ ನಾವಿಂದು ತುಳಸಿ ಮಾಲೆ...

Spiritual: ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

Spiritual: ಹಬ್ಬವಿದ್ದಾಗ, ಕೆಲವು ಮದುವೆ ಮುಂಜೆ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಕೆಲವು ಈರುಳ್ಳಿ-ಬೆಳ್ಳುಳ್ಳಿ ಹಾಕದೇ, ಅಡುಗೆ ಮಾಡುತ್ತಾರೆ. ಹಾಗಾದ್ರೆ ಶುಭಕಾರ್ಯದ ವೇಳೆ ಏಕೆ ಈರುಳ್ಳಿ-ಬೆಳ್ಳುಳ್ಳಿ ಬಳಸುವುದಿಲ್ಲ ಅಂತಾ ತಿಳಿಯೋಣ ಬನ್ನಿ.. ದೇವತೆಗಳು ಮತ್ತು ರಾಕ್ಷಸರು ಸೇರಿ ಸಂಧಾನ ಮಾಡಿ, ಅಮೃತಕ್ಕಾಗಿ ಸಮುದ್ರಮಥನ ಮಾಡಿದರು. ಅಮೃತ ರಾಕ್ಷಸರ ಕೈ ಸೇರಿದರೆ,. ಅವರು ಚಿರಂಜೀವಿಗಳಾಗುತ್ತಾರೆಂದು ತಿಳಿದ ವಿಷ್ಣು ಮೋಹಿನಿ...

Life Lesson: ಪುತ್ರನ ಎದುರು ತಾಯಿಯಾದವಳು ಈ ಕೆಲಸಗಳನ್ನು ಮಾಡಬಾರದು

Life Lesson: ಅಪ್ಪ-ಮಗಳ ಸಂಬಂಧ ಎಷ್ಟು ಸುಂದರವೋ, ತಾಯಿ-ಮಗನ ಸಂಬಂಧ ಕೂಡ ಅಷ್ಟೇ ಉತ್ತಮವಾಗಿದೆ. ತಾಯಿಗೆ ಮಗ-ಮಗಳು ಎಲ್ಲರೂ ಸಮಾನರು. ಆದರೆ ಆಕೆಗೆ ಮಗನ ಮೇಲೆ ಪ್ರೀತಿ ಹೆಚ್ಚು. ಆದರೆ ಚಾಣಕ್ಯರ ಪ್ರಕಾರ, ತಾಯಿಯಾದವಳು ಅದೇ ರೀತಿ ಪ್ರೀತಿಯನ್ನು ಕಾದಿಡಬೇಕು ಅಂದರೆ, ಮಗನ ಎದುರು ಕೆಲ ಕೆಲಸಗಳನ್ನು ಮಾಡಬಾರದು. ಮಗನನ್ನು ಅತೀಯಾಗಿ ಮುದ್ದು ಮಾಡಬಾರದು: ಮಗು...

Chanakya Neeti: ಚಾಣಕ್ಯರ ಪ್ರಕಾರ ಪತ್ನಿಯ ಎದುರು ಪತಿ ಇವರನ್ನು ಹೊಗಳಬಾರದಂತೆ

Chanakya Neeti: ಹೊಗಳುವಿಕೆ ಅಂದ್ರೆ ಯಾರಗೆ ತಾನೇ ಪ್ರಿಯವಲ್ಲ. ಎಲ್ಲರೂ ಹೊಗಳಿಕೆಯನ್ನು ಪ್ರೀತಿಸುವವರೇ. ಹೊಗಳಿಸಿಕ``ಂಡು ಹಿಗ್ಗುವವರೇ. ಆದರೆ ಅಪ್ಪಿ ತಪ್ಪಿ ನೀವೇನಾದರೂ ಪುರುಷನಾಗಿದ್ದು, ಅದರಲ್ಲೂ ಪತಿಯಾಗಿದ್ದು, ನಿಮ್ಮ ಪತ್ನಿಯ ಎದುರು ಇವರನ್ನೇನಾದರೂ ಹೊಗಳಿದಿರೋ, ನಿಮ್ಮ ಕಥೆ ಮುಗೀತು. ನಿಮ್ಮ ನೆಮ್ಮದಿಯೂ ದಿ ಎಂಡ್ ಆದ ಹಾಗೆ. ಹಾಗಾದ್ರೆ ಪತ್ನಿಯ ಎದುರು ಯಾರನ್ನು ಪತಿ ಹೊಗಳಬಾರದು...

ಮನೆಯಲ್ಲಿ 7 ಕುದುರೆಗಳ ಫೋಟೋ : ಇದರ ಹಿಂದಿನ ಉದ್ದೇಶವೇನು ?

ಹಿಂದಿನಿಂದಲೂ ಸಾಕಷ್ಟು ಮನೆಗಳಲ್ಲಿ ಏಳು ಓಡುವ ಕುದುರೆ ಇರುವ ಫೋಟೋ (Photo)ಇರೋದನ್ನ ನಾವೆಲ್ರೂ ನೋಡಿದ್ದೀವಿ, ಆದ್ರೆ ಅದು ಯಾಕೆ ಅಂತ ನೀವ್ಯಾವತ್ತಾದ್ರು ಯೋಚ್ನೆ ಮಾಡಿದ್ದೀರಾ ? ಇಲ್ಲ ಅಂದ್ರೆ ಇವತ್ತು ತಿಳ್ಕೊಳೋಣ ಬನ್ನಿ,ಮನೆಯಲ್ಲಿ ಓಡುತ್ತಿರುವ ಏಳು ಕುದುರೆಗಳ(Horse)ಫೋಟೋ ಇಡುವುದು ವಾಸ್ತು ಪ್ರಕಾರ ಅತ್ಯಂತ ಶುಭಕರ ಎಂದು ಶಾಸ್ತ್ರಜ್ಞರು ಹೇಳುತ್ತಾರೆ. ಈ ಚಿತ್ರ ಮನೆಯಿಂದ ನಕಾರಾತ್ಮಕ...

Spiritual: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಹೇಳಿದ್ದ

Spiritual: ದ್ವಾಪರ ಯುಗದಲ್ಲೇ ಶ್ರೀಕೃಷ್ಣ ಕಲಿಯುಗದಲ್ಲಿ ಸ್ತ್ರೀ ಪುರುಷರು ಯಾವ ರೀತಿ ಇರುತ್ತಾರೆ ಎಂದು ಹೇಳಿದ್ದನಂತೆ. ಭಗವದ್ಗೀತೆಯಲ್ಲಿ ಈ ಬಗ್ಗೆ ವಿವರಿಸಲಾಗಿದೆ. ಹಾಗಾದ್ರೆ ಕಲಿಯುಗದಲ್ಲಿ ಸ್ತ್ರೀ ಪುರುಷರು ಯಾವ ರೀತಿ ಇರುತ್ತಾರೆಂದು ಶ್ರೀಕೃಷ್ಣ ಹೇಳಿದ್ದ.? ಅವನ ಮಾತು ಈಗೆಷ್ಟು ಸತ್ಯವಾಗಿದೆ ಅಂತಾ ತಿಳಿಯೋಣ ಬನ್ನಿ.. ಮಹಿಳೆಯರು ಮದುವೆಯಾಗುವಾಗ ಪುರುಷನ ಗುಣಕ್ಕಿಂತ ಶ್ರೀಮಂತಿಕೆಗೆ ಬೆಲೆ ನೀಡುತ್ತಾರೆ: ಈ...
- Advertisement -spot_img

Latest News

ಚಪ್ಪಲಿ ಎಸೆತ ಪ್ರಕರಣ: ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಶಾಸಕ ಪ್ರದೀಪ್ ಈಶ್ವರ್

Political News: ಕೆಂಪೆಗೌಡ ಜಯಂತಿ ವೇಳೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್‌ ಮೇಲೆ ಚಪ್ಪಲಿ ಎಸೆತವಾಗಿದ್ದು, ಸಿಎಂ ಡಿ.ಕೆ.ಶಿವಕುಮಾರ್ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ...
- Advertisement -spot_img