Wednesday, May 6, 2026

ಆಧ್ಯಾತ್ಮ

ಹಿರಿಯರ ಪಾದ ಮುಟ್ಟುವ ನಿಯಮಗಳು.. ಹಿರಿಯರ ಪಾದ ನಮಸ್ಕಾರದ ಫಲವೇನು ಗೊತ್ತಾ..?

ಪೂಜೆಯ ಸಮಯದಲ್ಲಿ ಮನೆಯಲ್ಲಿ ಗುರು ಅಥವಾ ಹಿರಿಯರ ಪಾದಗಳನ್ನು ಹೇಗೆ ಸ್ಪರ್ಶಿಸಬೇಕು? ಕಾಲು ಸ್ಪರ್ಶದ ಸರಿಯಾದ ನಿಯಮಗಳು.. ಅದರ ಪ್ರಯೋಜನಗಳ ಬಗ್ಗೆ ತಿಳಿದುಕೊಳ್ಳೋಣ. ಹಿರಿಯರ ಪಾದಗಳನ್ನು ಸ್ಪರ್ಶಿಸುವುದು ಹಿಂದೂ ಸಂಪ್ರದಾಯದಲ್ಲಿ ಶತಮಾನಗಳಿಂದಲೂ ಆಚರಣೆಯಲ್ಲಿದೆ. ಹಿಂದೂ ಧರ್ಮದಲ್ಲಿ.. ಯಾವುದೇ ಶುಭ ಕಾರ್ಯದ ಹಿಂದಿನ ದಿನ ಅಥವಾ ಪ್ರಾರಂಭಿಸುವಾಗ, ಪೋಷಕರು ,ಗುರುಗಳು ಹಾಗೂ ದೇವರ ಪಾದಗಳನ್ನು ಸ್ಪರ್ಶಿಸುತ್ತಾರೆ. ಆದರೆ...

ಕಾಮಾಕ್ಯ ದೇವಿಯ ಋತುಚಕ್ರದ ದಿನದಲ್ಲಿ ಬ್ರಹ್ಮಪುತ್ರ ನದಿಯ ಬಣ್ಣ ಬದಲಾಗಲು ಕಾರಣವೇನು..?

ಸತಿ ಅಗ್ನಿ ಕುಂಡಕ್ಕೆ ಹಾರಿ ಪ್ರಾಣ ಬಿಟ್ಟಾಗ, ದುಃಖ ಮತ್ತು ಕೋಪದಲ್ಲಿದ್ದ ಶಿವ ಸತಿಯ ದೇಹವನ್ನು ಹೊತ್ತು, ತಾಂಡವ ಮಾಡುತ್ತಿದ್ದ. ಶಿವನ ಕೋಪ ಕಡಿಮೆ ಮಾಡಲು ಶ್ರೀಹರಿ ತನ್ನ ಚಕ್ರದಿಂದ ಸತಿಯ ದೇಹವನ್ನ ಛಿದ್ರ ಮಾಡಿದ. ಹಾಗೆ ಛಿದ್ರಗೊಂಡ ದೇಹದ ಭಾಗಗಳು ಬಿದ್ದ ಜಾಗದಲ್ಲಿ ಶಕ್ತಿ ಪೀಠಗಳು ಸ್ಥಾಪನೆಯಾಗಿದೆ. ಅಂಥ ಶಕ್ತಿ ಪೀಠದಲ್ಲಿ ಕಾಮಾಕ್ಯ...

ಈ ದಿನಗಳಲ್ಲಿ ಪತಿ -ಪತ್ನಿ ಅಪ್ಪಿ ತಪ್ಪಿಯೂ ಮಾಡಬಾರದಂತೆ ಸಂಭೋಗ..

ಮನುಷ್ಯನ ಸಂತಾನ ಹೆಚ್ಚುತ್ತಾ ಹೋಗುವುದೇ, ಮದುವೆ ಎಂಬ ಬಾಂಧವ್ಯದಿಂದ. ಮದುವೆಯ ಬಳಿಕ, ಸಂತಾನವಾಗುತ್ತದೆ. ಅದಕ್ಕೆ ವಿವಾಹವಾದ ಬಳಿಕ, ಅದರ ಸಂತಾನವಾಗುತ್ತದೆ. ಹೀಗೆ ಸಂತಾನೋತ್ಪತ್ತಿಯಿಂದಲೇ, ಕುಟುಂಬ ಬೆಳೆಯುತ್ತ ಹೋಗುತ್ತದೆ. ಆದ್ರೆ ಕೆಲ ಪದ್ಧತಿ, ನಂಬಿಕೆಗಳ ಪ್ರಕಾರ, ಕೆಲ ದಿನಗಳಲ್ಲಿ ಪತಿ ಪತ್ನಿ ಸಂಭೋಗ ಮಾಡುವುದು ತಪ್ಪು ಅಂತಾ ಹೇಳಲಾಗಿದೆ. ಹಾಗಾದ್ರೆ ಯಾವುದು ಆ ದಿನಗಳು, ಯಾಕೆ...

ಸಾವಿಗೂ ಮುನ್ನ ರಾವಣ 10 ವಿಚಾರಗಳನ್ನು ಹೇಳಿದ್ದ.. ಭಾಗ 2

ಮೊದಲ ಭಾಗದಲ್ಲಿ ನಾವು ಲಂಕಾಪತಿ ರಾವಣ, ಸಾವಿಗೂ ಮುನ್ನ ಲಕ್ಷ್ಮಣನಲ್ಲಿ ಹೇಳಿದ 10 ವಿಚಾರಗಳಲ್ಲಿ 5 ವಿಚಾರಗಳ ಬಗ್ಗೆ ಹೇಳಿದ್ದೆವು. ಇದೀಗ ಅದರ ಮುಂದುವರಿದ ಭಾಗದಲ್ಲಿ ಇನ್ನುಳಿದ 5 ವಿಷಯಗಳ ಬಗ್ಗೆ ತಿಳಿಯೋಣ.. ಆರನೇಯ ವಿಷಯ, ತಪಸ್ಸಿನಿಂದ ನೀನು ಸಕಲವನ್ನೂ ಪಡೆಯಬಹುದು ಎಂದು ರಾವಣ, ಲಕ್ಷ್ಮಣನಿಗೆ ಹೇಳುತ್ತಾನೆ. ಇಲ್ಲಿ ತಪಸ್ಸೆಂದರೆ, ಛಲ ಬಿಡದ ಪ್ರಯತ್ನ. ನಾವು...

ಸಾವಿಗೂ ಮುನ್ನ ರಾವಣ 10 ವಿಚಾರಗಳನ್ನು ಹೇಳಿದ್ದ.. ಭಾಗ 1

ರಾವಣನೆಂದರೆ ರಾಕ್ಷಸ, ಸೀತೆಯನ್ನ ಅಪಹರಿಸಿದ್ದ ದುರುಳ, ರಾಮಾಯಣದಲ್ಲಿ ಬರುವ ದುಷ್ಟ ಎಂದೇ ಪ್ರಸಿದ್ಧನಿದ್ದ. ಆದ್ರೆ ರಾಕ್ಷಸನಾಗಿದ್ದರೂ, ಬ್ರಾಹ್ಮಣನಾಗಿದ್ದ ರಾವಣ, ಸಕಲ ಕಲಾ ವಲ್ಲಭನಾಗಿದ್ದ. ಅವನಲ್ಲಿ ಸಾಗರದಷ್ಟು ವಿದ್ಯೆಗಳಿದ್ದವು. ಶಾಸ್ತ್ರ, ಶಸ್ತ್ರ ಎರಡರಲ್ಲೂ ಪರಿಣಿತಿ ಹೊಂದಿದ್ದ. ಅಂಥ ರಾವಣನ ಮೇಲೆ ರಾಮ ಸಂಹಾರ ನಡೆಸಿದಾಗ, ಸಾಯಲು ಕೆಲವೇ ಗಂಟೆಗಳಿರುವಾಗ, ರಾವಣ, ಲಕ್ಷ್ಮಣದಲ್ಲಿ 10 ವಿಷಯಗಳನ್ನು ಹೇಳಿದ್ದ....

ಗಂಗೆಯಲ್ಲಿ ಸ್ನಾನ ಮಾಡಿದರೆ ನಿಜವಾಗಲೂ ನಮ್ಮ ಪಾಪ ಕಳೆಯುತ್ತದಾ..?

ಗಂಗಾ ಸ್ನಾನ ತುಂಗಾ ಪಾನ ಮಾಡಿದ್ದಲ್ಲಿ, ಜನ್ಮ ಪಾವನವಾಗುತ್ತದೆ. ಮಾಡಿದ ಪಾಪ ನಾಶವಾಗುತ್ತದೆ ಅನ್ನೋ ನಂಬಿಕೆ ಇದೆ. ಯಾಕಂದ್ರೆ ಈ ನದಿಗಳು ಅಷ್ಟು ಪವಿತ್ರವಾಗಿದೆ. ಹಾಗಾದ್ರೆ ನಿಜವಾಗ್ಲೂ ಗಂಗೆಯಲ್ಲಿ ಸ್ನಾನ ಮಾಡಿದ್ರೆ, ಪಾಪ ನಾಶವಾಗುತ್ತದಾ..? ಇಲ್ಲವಾ..? ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯೋಣ ಬನ್ನಿ.. ಒಮ್ಮೆ ಓರ್ವ ಋಷಿ ಮುನಿ ಹೀಗೆ ಯೋಚಿಸತೊಡಗಿದರು. ಎಲ್ಲ ಪಾಪಿಗಳು...

ಪ್ರತಿದಿನ ಹೀಗೆ ಮಾಡಿದರೆ ನಿಮ್ಮ ಜೀವನದಲ್ಲಿ ಸಂತೋಷ ಮತ್ತು ಅದೃಷ್ಟ ನಿಮ್ಮ ಸ್ವಂತ..!

ಗರುಡ ಪುರಾಣದಲ್ಲಿ ದಿನನಿತ್ಯದ ವಿಶೇಷ ವಿಷಯಗಳನ್ನೂ ಉಲ್ಲೇಖಿಸಲಾಗಿದೆ. ದಿನ ಹೇಗೆ ಪ್ರಾರಂಭವಾಗಬೇಕು, ಜೀವನದಲ್ಲಿ ಏನು ಮಾಡದಿದ್ದರೆ ಏನಾಗುತ್ತದೆ ಎಂಬುದನ್ನು ವಿವರವಾಗಿ ತಿಳಿಸಲಾಗಿದೆ. ಒಟ್ಟು 4ವೇದಗಳು ಮತ್ತು 18ಮಹಾಪುರಾಣಗಳನ್ನು ನಮಗೆ ವಿವರಿಸಲಾಗಿದೆ. ಈ ವೇದಗಳು ಮತ್ತು ಪುರಾಣಗಳಲ್ಲಿ ಜ್ಞಾನ ಮತ್ತು ಜೀವನದ ಸಾರ ಅಡಗಿದೆ ಎಂದು ಹೇಳಲಾಗುತ್ತದೆ.18ಮಹಾಪುರಾಣಗಳಲ್ಲಿ ಗರುಡ ಪುರಾಣವೂ ಒಂದು. ಇದು ವಿಷ್ಣು ಮತ್ತು ಅವನ...

ಮನೆಯ ಹೆಂಗಸರು ಈ ಮೂರೂ ತಪ್ಪುಗಳನ್ನು ಯಾವುದೇ ಕಾರಣಕ್ಕೂ ಮಾಡಬಾರದು..!

Devotional: ಈ ಮೂರೂ ತಪ್ಪುಗಳು ಮನೆಯಲ್ಲಿ ಪದೇ ಪದೇ ನಡಿಯುತ್ತಿದೆ ಎಂದರೆ ನಿಮ್ಮ ಮನೆಯಲ್ಲಿ ಹಣಕಾಸಿನ ಸಮಸ್ಯೆಗಳು ಹೆಚ್ಚಾಗುತ್ತಾ ಹೋಗುತ್ತದೆ ಹಾಗೂ ಆದಾಯದ ಮೂಲಗಳು ಕಡಿಮೆಯಾಗುತ್ತಾ ಹೋಗುತ್ತದೆ ಇದರಿಂದ ಮನೆಯ ಯಜಮಾನನಿಗೆ ವ್ಯಾಪಾರದಲ್ಲಿ ಅಬಿವೃದ್ದಿ ಯಾಗುವುದಿಲ್ಲ, ನೀವು ಮಾಡುವಂತಹ ಅಡುಗೆ ಇಂದಲೇ ಅವರಿಗೆ ಅದೃಷ್ಟ ಅನ್ನೋದು ಪ್ರಾಪ್ತಿ ಯಾಗುತ್ತದೆ ಹಾಗೆಯೆ ನೀವು ಮಾಡುವ ಅಡುಗೆ ಇಂದಲೇ...

ಈ ಗಿಡ ನಿಮ್ಮ ಮನೆಯ ಬಳಿ ಇದ್ದರೆ ಅದೃಷ್ಟ ನಿಮನ್ನು ಹುಡುಕಿಕೊಂಡು ಬರುತ್ತದೆ..!

Vastu plant: ವಾಸ್ತು ಶಾಸ್ತ್ರವು ನಮ್ಮ ಜೀವನದಲ್ಲಿ ಬಹಳ ಪ್ರಮುಖ ಪಾತ್ರ ವಹಿಸುತ್ತದೆ ,ಸುಖ ಸಂತೋಷ ,ಸಮೃದ್ಧಿ ದೃಷ್ಟಿ ದೋಷ ನಿವಾರಣೆ ಸೇರಿದಂತೆ ಎಲ್ಲಾ ವಿಷಯಗಳಲ್ಲಿ ವಾಸ್ತು ಬಹಳ ಮುಖ್ಯ ,ಮನೆಯ ಸೂತ್ತ ಮುತ್ತ ಇರುವ ಕೆಲವು ಗಿಡಗಳು ನಮ್ಮ ಮೇಲೆ ಧನಾತ್ಮಕ ಶಕ್ತಿ ಪ್ರವೇಶ ಮಾಡಲು ಸಹಕಾರಿ ಯಾಗುತ್ತದೆ .ಹಾಗಾಗಿ ಮನೆಯ ಸುತ್ತಾಮುತ್ತಾ ಈ...

ಸಂಕ್ರಾಂತಿ ಯಾವಾಗ..? ಶುಭ ಮುಹೂರ್ತ,ಈ ದಿನ ಈ ಮೂರು ಕೆಲಸಗಳನ್ನು ಮಾಡಿದರೆ ಶುಭ ಫಲ..!

Makar sankranti: ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಸೂರ್ಯನ ಪರಿವರ್ತನೆಯನ್ನು ಸಂಕ್ರಾಂತಿ ಎಂದು ಕರೆಯಲಾಗುತ್ತದೆ. ಇದರಲ್ಲಿ ದಾನ, ಶ್ರಾದ್ಧ ಮತ್ತು ತರ್ಪಣಕ್ಕೆ ವಿಶೇಷ ಮಹತ್ವವಿದೆ. ಪಂಚಾಂಗದ ಪ್ರಕಾರ, 12 ಬಾರಿ ರಾಶಿ ಬದಲಾವಣೆ ಎಂದರೆ ವರ್ಷದಲ್ಲಿ 12 ಸಂಕ್ರಾಂತಿ ಅವಧಿಗಳು. ಸೂರ್ಯನು ತುಲಾ ರಾಶಿಯನ್ನು ತೊರೆದು ವೃಶ್ಚಿಕ ರಾಶಿಗೆ ಪ್ರವೇಶಿಸಿದಾಗ ಅದನ್ನು ವೃಶ್ಚಿಕ ಸಂಕ್ರಾಂತಿ ಎಂದು ಕರೆಯಲಾಗುತ್ತದೆ....
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img