Thursday, April 2, 2026

ಆಧ್ಯಾತ್ಮ

Horoscope: ಈ ರಾಶಿಯ ಹೆಣ್ಣು ಮಕ್ಕಳು ಉತ್ತಮ ಪತ್ನಿಯರಾಗುತ್ತಾರೆ

Horoscope: ನೀವು ಅವಿವಾಹಿತರಾಗಿದ್ದು, ಹೆಣ್ಣು ಹುಡುಕುತ್ತಿದ್ದರೆ, ಖಂಡಿತವಾಗಿಯೂ ಜಾತಕವನ್ನು ಪರಿಶೀಲಿಸಿಯೇ ಮದುವೆಯಾಗಬೇಕು. ಕೆಲವರು ಜಾತಕವೆಲ್ಲ ಸುಳ್ಳು ಎನ್ನುತ್ತಾರೆ. ಆದರೆ ಜಾತಕ ಸರಿಯಾದಾಗಲೇ, ಜೀವನ ಸರಿಯಾಗಿ ನಡೆಯುತ್ತದೆ. ಹಾಗಾಗಿ ಜಾತಕ ನೋಡುವುದು ಮುಖ್ಯ. ಇಂದು ನಾವು ಯಾವ ರಾಶಿಯ ಹೆಣ್ಣು ಮಕ್ಕಳು ಉತ್ತಮ ಪತ್ನಿಯರಾಗುತ್ತಾರೆ ಅಂತಾ ತಿಳಿಯೋಣ ಬನ್ನಿ.. ಕರ್ಕ ರಾಶಿ: ಕರ್ಕ ರಾಶಿಯವರು ಭಾವನಾತ್ಮಕ ಗುಣ...

Horoscope: ಈ ರಾಶಿಯವರನ್ನು ಅವಮಾನಿಸಿದರೆ ಜೀವನಪೂರ್ತಿ ನಿಮ್ಮನ್ನು ದೂರವಿಡುತ್ತಾರೆ.

Horoscope: ಕೆಲವು ರಾಶಿಯವರು ಯಾವಾಗಲೂ ಖುಷಿಯಾಗಿರುತ್ತಾರೆ. ಇನ್ನು ಕೆಲವರು ಸದಾ ದುಃಖದಲ್ಲಿರುತ್ತಾರೆ. ಮತ್ತೆ ಕೆಲವರು ಅತೃಪ್ತರಾಗಿರುತ್ತಾರೆ. ಹೀಗೆ ಕೆಲವರದ್ದು ಕೆಲವು ಸ್ವಭಾವ. ಅದೇ ರೀತಿ ಕೆಲ ರಾಶಿಯವರನ್ನು ನೀವೇನಾದರೂ ಅವಮಾನಿಸಿದರೆ, ಅವರು ನಿಮ್ಮನ್ನೆಂದಿಗೂ ಹತ್ತಿರ ಸೇರಿಸುವುದಿಲ್ಲ. ಹಾಗಾದ್ರೆ ಯಾವ ರಾಶಿಯವರು ಇವರು ಅಂತಾ ತಿಳಿಯೋಣ ಬನ್ನಿ.. ವೃಷಭ ರಾಶಿ: ತಾಳ್ಮೆ ಸ್ವಭಾವವುಳ್ಳ ರಾಶಿ ಅಂದ್ರೆ, ಅದು...

Spiritual: ಕುಂಕುಮದ ಡಬ್ಬದಲ್ಲಿ ಇದನ್ನು ಇರಿಸಿದರೆ, ನಿಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ

Spiritual: ಕುಂಕುಮ ಅನ್ನೋದು ಮುತ್ತೈದೆಗೆ ಬೇಕಾದ ಅತ್ಯಂತ ಅವಶ್ಯಕ ವಸ್ತು. ಸೌಭಾಗ್ಯವತಿಯಾದವಳು ಸದಾ ಕುಂಕುಮ ಧರಿಸಬೇಕು ಅಂತಾ ಹೇಳಲಾಗುತ್ತದೆ. ಇನ್ನು ನಿಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸಬೇಕು ಎಂದರೆ, ಕುಂಕುಮ ಡಬ್ಬದಲ್ಲಿ ಕೆಲ ವಸ್ತುಗಳನ್ನು ಇರಿಸಬೇಕು. ಹಾಗಾದರೆ ಅದು ಯಾವ ವಸ್ತು ಅಂತಾ ತಿಳಿಯೋಣ ಬನ್ನಿ.. ಕುಂಕುಮ ಡಬ್ಬದಲ್ಲಿ 1 ರೂಪಾಯಿ ನಾಣ್ಯವನ್ನಿರಿಸಿ. ಇದರಿಂದ ನಿಮ್ಮ ಆರ್ಥಿಕ...

Spiritual: ಗಣಪತಿ ಪೂಜೆಗೆ 21 ಗರಿಕೆ ಇಡಲು ಕಾರಣವೇನು..?

Spiritual: ಲಕ್ಷ್ಮೀ ದೇವಿಗೆ ಕೆಂಪು ಹೂವು, ಶ್ರೀಕೃಷ್ಣನಿಗೆ ಬೆಣ್ಣೆ, ಶಿವನಿಗೆ ನೀರು, ವಿಷ್ಣುವಿಗೆ ತುಳಸಿ ಹೇಗೆ ಪ್ರಿಯವೋ ಅದೇ ರೀತಿ ಮೋದಕ ಪ್ರಿಯನಾದ ಗಣಪನಿಗೆ ಗರಿಕೆ ಪ್ರಿಯ. ಹಾಗಾದರೆ ನಾವು ನಮ್ಮ ಆಸೆ ಈಡೇರಬೇಕೆಂದು ಪ್ರಾರ್ಥಿಸಿ, ಗಣಪನಿಗೆ ಏಕೆ ಗರಿಕೆ ಇಡುತ್ತೇವೆ ಅಂತಾ ತಿಳಿಯೋಣ ಬನ್ನಿ.. ಲೋಕದಲ್ಲಿ ಎಲ್ಲರಿಗೂ ಉಪದ್ರ ನೀಡುತ್ತಿದ್ದ ಅನಲಾಸುರನ ಸಂಹಾರಕ್ಕಾಗಿ ದೇವಾದಿದೇವತೆಗಳು,...

Spiritual: ಹಿಂದೂ ಧರ್ಮದ ಮದುವೆಯಲ್ಲಿ ಈ ಪದ್ಧತಿಗಳನ್ನು ಅನುಸರಿಸಲೇಬೇಕು

Spiritual: ಮದುವೆ ಅಂದ್ರೆ ಸಂಭ್ರಮದ ಕಾರ್ಯಕ್ರಮ. ಸುಂದರವಾಾದ ಜೀವನ ನಿರ್ಮಿಸಲು ಸಿಗುವ ಅದ್ಭುತ ಮತ್ತು ಏಕೈಕ ಅವಕಾಶ. ಆದರೆ ನಾವು ಹೇಗೆ ಮದುವೆಯಾದೆವು ಅನ್ನೋದು ಮುಖ್ಯವಲ್ಲ. ಬದಲಾಗಿ ನಾವು ಹೇಗೆ ಜೀವನ ಮಾಡುತ್ತಿದ್ದೇವೆ ಅನ್ನೋದು ಮುಖ್ಯ. ಹಾಗೆ ಸುಂದರ ಜೀವನ ನಮ್ಮದಾಗಬೇಕು ಅಂದ್ರೆ, ಮದುವೆಯೂ ಪದ್ಧತಿ ಪ್ರಕಾರವಾಗಿ ನಡೆಯಬೇಕು. ಹಾಗಾದ್ರೆ ಹಿಂದೂ ಪದ್ಧತಿಯಲ್ಲಿ ನಡೆಯುವ...

ಯುದ್ಧ ಮಾಡುವಾಗ ಇದನ್ನು ಗಮನದಲ್ಲಿರಿಸಬೇಕಂತೆ.. (ಇದನ್ನು ನಿಮ್ಮ ಜೀವನದಲ್ಲೂ ಅಳವಡಿಸಿಕೊಳ್ಳಬಹುದು)

Mahabharat: ಕುರುಕ್ಷೇತ್ರ ಯುದ್ಧ ನಡೆಯುವಾಗ ಶ್ರೀಕೃಷ್ಣ ಪಾಂಡವರಿಗೆ ಕೆಲ ಸಲಹೆಗಳನ್ನು ನೀಡಿದ್ದ. ಯಾವ ರೀತಿಯಾಗಿ ಯುದ್ಧ ಮಾಡಬೇಕೆಂದು ಹೇಳಿದ್ದ. ಇಂದು ನಾವು ಶ್ರೀಕೃಷ್ಣ ಅಂದು ಯುದ್ಧ ಮಾಡುವಾಗ, ಯಾವ ರೀತಿ ಇರಬೇಕೆಂದು ಹೇಳಿದ್ದನೋ, ಆ ಬಗ್ಗೆ ಹೇಳಲಿದ್ದೇವೆ. ಆದರೆ ಇದು ಬರೀ ಯುದ್ಧಕ್ಕೆ ಸಂಬಂಧಿಸಿದ್ದಲ್ಲ, ಬದಲಾಗಿ ಇದು ನಮ್ಮ ಜೀವನಕ್ಕೆ ಸಂಬಂಧಿಸಿದ್ದು. ಏಕೆಂದರೆ, ಜೀವನವೂ...

Mahabharat: ವಸ್ತ್ರಾಪಹರಣದ ವೇಳೆ ದ್ರೌಪದಿಯ ಮಾನ ಉಳಿಯಲು ಕಾರಣವೇನು ಗೊತ್ತಾ..?

Mahabharat: ನಾವು ಈ ಮುನ್ನ ನಿಮಗೆ ಯುಧಿಷ್ಠಿರನೇಕೆ ದ್ರೌಪದಿಯನ್ನು ಪಗಡೆಯಾಡುವಾಗ ಪಣಕ್ಕಿರಿಸಿದ..? ಶ್ರೀಕೃಷ್ಣ ಏಕೆ ಇದನ್ನು ತಡೆಯಲಿಲ್ಲ ಎನ್ನುವ ಬಗ್ಗೆ ವಿವರಿಸಿದ್ದೇವೆ. ಇದೀಗ ವಸ್ತ್ರಾಪಹರಣದ ವೇಳೆ ದ್ರೌಪದಿಯ ಮಾನ ಉಳಿಯಲು ಕಾರಣವೇನು ಅಂತಾ ಹೇಳಲಿದ್ದೇವೆ. ದ್ರೌಪದಿ ತನ್ನ ಜೀವನದಲ್ಲಿ ಮಾಡಿದ ಪುಣ್ಯ ಕಾರ್ಯದಿಂದಲೇ, ತುಂಬಿದ ಸಭೆಯಲ್ಲಿ ಆಕೆಯ ಮಾನ ಉಳಿದಿದ್ದು. ಹಾಗಾದ್ರೆ ಆಕೆ ಮಾಡಿದ ಪುಣ್ಯ...

ಯುಧಿಷ್ಠಿರ ದ್ರೌಪದಿಯನ್ನು ಜೂಜಿನಲ್ಲಿ ಪಣಕ್ಕಿಡಲು ಕಾರಣವೇನು..?- ಭಾಗ 2

Spiritual: ಇದರ 1ನೇ ಭಾಗದಲ್ಲಿ ನಾವು ಯುಧಿಷ್ಠಿರ ಜೂಜಿನಲ್ಲಿ ದ್ರೌಪದಿಯನ್ನು ಪಣಕ್ಕಿಡಲು ಕಾರಣವೇನು ಅಂತಾ ಹೇಳಿದೆವು. ಆದರೆ ಎಲ್ಲವನ್ನು ಬಲ್ಲ ಶ್ರೀಕೃಷ್ಣ ಪಾಂಡವರು ಪಗಡೆಯಾಡುವ ಸಂದರ್ಭದಲ್ಲಿ ಏಕೆ ಮೌನವಾಗಿದ್ದ. ಕಾಪಾಡಲು ಬರದಿರಲು ಕಾರಣವೇನು..? ಶ್ರೀಕೃಷ್ಣ ಸದಾಕಾಲ ಪಾಂಡವರ ಸಂಗವೇ ಇದ್ದಿದ್ದ. ನೆನೆದಾಗೆಲ್ಲ ಪಾಂಡವರ ಎದುರು ಬರುತ್ತಿದ್ದ. ಆದರೆ ಪಗಡೆಯಾಡುವಾಗ ಮಾತ್ರ ಕೃಷ್ಣ ಪಾಂಡವರ ಬಳಿ ಬರಲಿಲ್ಲವೇಕೆ..?...

ಯುಧಿಷ್ಠಿರ ದ್ರೌಪದಿಯನ್ನು ಜೂಜಿನಲ್ಲಿ ಪಣಕ್ಕಿಡಲು ಕಾರಣವೇನು..?- ಭಾಗ 1

Spiritual: ಮಹಾಭಾರತ ಶುರುವಾಗುವುದೇ ಶಕುನಿಯ ಕುತಂತ್ರದ ಜೂಜಾಟದಿಂದ. ಜೂಜಿನಲ್ಲಿ ದ್ರೌಪದಿಯನ್ನು ಪಣಕ್ಕಿಟ್ಟು ಅವಮಾನವಾದ ಬಳಿಕ, ಮಹಾಭಾರತ ಯುದ್ಧಕ್ಕೆ ನಾಂದಿ ಹಾಡಲಾಗುತ್ತದೆ. ಹಾಗಾದ್ರೆ ಯುಧಿಷ್ಠಿರ ದ್ರೌಪದಿಯನ್ನು ಪಣಕ್ಕಿಡಲು ಕಾರಣವೇನು ಅಂತಾ ತಿಳಿಯೋಣ ಬನ್ನಿ.. ಸದಾ ಪ್ರಾಮಾಣಿಕನಾಗಿದ್ದ ಯುಧಿಷ್ಠಿರ ಕೌರವರ ಜತೆ ಪಗಡೆಯಾಡಲು ಸಜ್ಜಾದಾಗ, ಸೋಲನ್ನಪ್ಪುತ್ತಾನೆ. ಹಾಗೆ ಸೋಲನ್ನಪ್ಪಿದಾಗ, ಕೌರವರು ಅವನ ಎಲ್ಲ ಸಹೋದರರನ್ನು ಒಬ್ಬ``ಬ್ಬರನ್ನಾಗಿ ಪಣಕ್ಕಿಡಲು ಹೇಳುತ್ತಾರೆ. ಬಳಿಕ...

Chanakya Neeti: ಈ 3 ಗುಣಗಳನ್ನು ಅಳವಡಿಸಿಕೊಂಡಾಗ ಮಾತ್ರ ಗೌರವ ಸಿಗುತ್ತದೆ

Chanakya Neeti: ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹಲವು ವಿಷಯಗಳ ಬಗ್ಗೆ ವಿವರಿಸಿದ್ದಾರೆ. ಮದುವೆ, ಜೀವನ, ಆರ್ಥಿಕ ಪರಿಸ್ಥಿತಿ ಹೀಗೆ ಎಲ್ಲದರ ಬಗ್ಗೆ ವಿವರಿಸಿದ್ದಾರೆ. ಅದೇ ರೀತಿ ಚಾಣಕ್ಯರು ನಾವು ಯಾವ 3 ಗುಣಗಳನ್ನು ಅಳವಡಿಸಿಕ``ಂಡಾಗ ನಮಗೆ ಗೌರವ ಸಿಗುತ್ತದೆ ಅಂತಲೂ ಹೇಳಿದ್ದಾರೆ. ಹಾಗಾದ್ರೆ ಯಾವುದು ಆ 3 ಗುಣಗಳು ಅಂತಾ ತಿಳಿಯೋಣ ಬನ್ನಿ.. ...
- Advertisement -spot_img

Latest News

Political News: KRS ಪಕ್ಷ 200 ಕೋಟಿ ಲಂಚ ಉಳಿಸಿದೆ : Ravi Krishna Reddy Exclusive Podcast

Political News: ಈ ಮುನ್ನ ಆಮ್ ಆದ್ಮಿ ಪಕ್ಷದಲ್ಲಿ ಇದ್ದ ರವಿಕೃಷ್ಣ ರೆಡ್ಡಿಯವರು ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ನೂತನ ಪಕ್ಷ ಕೆಆರ್ಎಸ್ ಬಗ್ಗೆ ಮಾತನಾಡಿದ್ದಾರೆ. https://youtu.be/oX1lbKgYBzA ಕೆಆರ್‌ಎಸ್ ಪಕ್ಷ...
- Advertisement -spot_img