Wednesday, July 1, 2026

ಆಧ್ಯಾತ್ಮ

Spiritual: ಈ 6 ತಪ್ಪು ಮಾಡುವುದರಿಂದಲೇ ಬರುವುದಂತೆ ಅಕಾಲ ಮೃತ್ಯು

Spiritual: ನೀವು ಸಣ್ಣ ವಯಸ್ಸಿಗೆ ತೀರಿಹೋದ ಕೆಲವರನ್ನು ನೋಡಿರುತ್ತೀರಿ. ಅದನ್ನು ಅಕಾಲ ಮೃತ್ಯು ಎನ್ನುತ್ತಾರೆ. ವಯಸ್ಸಲ್ಲದ ವಯಸ್ಸಿಗೆ ಸಾಯುವುದು, ಅಸಹಜ ಸಾವುಗಳೇ ಅಕಾಲ ಮೃತ್ಯು. ಹಾಗಾದ್ರೆ ಈ ಅಕಾಲ ಮೃತ್ಯು ಬರಲು ಕಾರಣವೇನು..? ಅಂತಾ ತಿಳಿಯೋಣ ಬನ್ನಿ.. ಸದಾ ಬೇರೆಯವರು ಬಳಸಿದ ವಸ್ತುವನ್ನೇ ನಾವು ಬಳಸುವುದು: ಬೇರೆಯವರು ಬಳಸಿದ ವಸ್ತುಗಳನ್ನು ಬಳಸಬಾರದು. ವಸ್ತ್ರ, ಚಪ್ಪಲಿ, ಆಭರಣ...

Spiritual: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Spiritual: ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಬದುಕುವ ರೀತಿಯನ್ನು ಹೇಳಿದ್ದಾರೆ. ಅಲ್ಲದೇ, ಹೇಗೆ ಬದುಕಬೇಕು, ಎಲ್ಲಿ ಬದುಕಬೇಕು, ಎಂಥವರ ಜತೆ ಬದುಕಬೇಕು ಇದೆಲ್ಲವೂ ನಮ್ಮ ಜೀವನದಲ್ಲಿ ತುಂಬಾ ಮುಖ್ಯವಾಗಿರುತ್ತದೆ ಅಂತಾರೆ ಚಾಣಕ್ಯರು. ಹಾಗಾದ್ರೆ ನಾವು ಎಂಥವರ ಸಂಗ ಮಾಡಬಾರದು ಅಂತಾರೆ ಚಾಣಕ್ಯರು ತಿಳಿಯೋಣ ಬನ್ನಿ.. ಮೂರ್ಖ ಶಿಷ್ಯ: ಮೂರ್ಖ ವ್ಯಕ್ತಿಗೆ ನೀವು ಏನೇ ಹೇಳಿದರೂ ಅದು...

Udupi News: ಕಾಪು ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ ಕ್ರಿಕೇಟಿಗ ಸೂರ್ಯಕುಮಾರ್ ಪತ್ನಿ ದೇವಿಶಾ

Udupi News: ಕ್ರಿಕೇಟಿಗ ಸೂರ್ಯಕುಮಾರ್ ಯಾದವ್ ಕರ್ನಾಟಕದ ಅಳಿಯ. ಅವರು ದಕ್ಷಿಣಕನ್ನಡದ ಕುವರಿ ದೇವಿಶಾ ಅವರನ್ನು ವರಿಸಿದ್ದು, ಆಗಾಗ ಕರಾವಳಿಗೆ ಭೇಟಿ ನೀಡುತ್ತಾರೆ. ಅದರಲ್ಲೂ ಉಡುಪಿಯಲ್ಲಿರುವ ಕಾಪು ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಮಾಡಿ, ಆಶೀರ್ವಾದ ಪಡೆದು ಹೋಗುತ್ತಾರೆ. ಈ ಬಾರಿ ಅವರ ಪತ್ನಿ ದೇವಿಶಾ ಬಂದು, ಕಾಪು ದೇವಿಯ ದರ್ಶನ ಪಡೆದಿದ್ದಾರೆ. ದೇವಳದ...

ಮಹಾಭಾರತದಲ್ಲಿ ಧೃತರಾಷ್ಟ್ರನಿಗೆ ತನ್ನ 100 ಮಕ್ಕಳ ಸಾವಿನ ನೋವು ಅನುಭವಿಸುವ ಸ್ಥಿತಿ ಬಂದಿದ್ದೇಕೆ..? Part 2

Mahabharat: ಭಾಗ 1ರಲ್ಲಿ ನಾವು ದುರ್ಯೋಧನನ ಜಾತಕದ ಸ್ಥಿತಿ ಬದಲಾಗಲು ಕಾರಣವೇನು..? ಅನ್ನೋ ಬಗ್ಗೆ ತಿಳಿದಿದ್ದೆವು. ಇದೀಗ ಧೃತರಾಷ್ಟ್ರನಿಗೆ ತನ್ನ 100 ಮಕ್ಕಳ ಸಾವನ್ನು ಕಾಣುವ ಸ್ಥಿತಿ ಬಂದಿದ್ದೇಕೆ..? ಎನ್ನುವ ಬಗ್ಗೆ ತಿಳಿಯೋಣ. ಮಕ್ಕಳ ಮುಂದೆ ತಂದೆಯ ಸಾವಾದರೆ ಅದು ಸಾಮಾನ್ಯ ಎನ್ನಬಹುದು. ಆದರೆ ತಂದೆಯ ಮುಂದೆ ಮಕ್ಕಳ ಸಾವಾದರೆ..?.. ಅಂಥ ಸ್ಥಿತಿಯನ್ನು ಯಾರೂ ಬಯಸುವುದಿಲ್ಲ....

ಮಹಾಭಾರತದಲ್ಲಿ ಧೃತರಾಷ್ಟ್ರನಿಗೆ ತನ್ನ 100 ಮಕ್ಕಳ ಸಾವಿನ ನೋವು ಅನುಭವಿಸುವ ಸ್ಥಿತಿ ಬಂದಿದ್ದೇಕೆ..? Part 1

Mahabharat: ಭಾರತದ ಮಹಾಕಾವ್ಯ ಎಂದರೆ ರಾಮಾಯಣ ಮತ್ತು ಮಹಾಭಾರತ. ಈ ಮಹಾಕಾವ್ಯಗಳಲ್ಲಿ ನಾವಿಂದು ಮಹಾಭಾರತ ಯುದ್ಧದ ವೇಳೆ ನಡೆದಿದ್ದ ಹಲವು ಕುತೂಹಲಕಾರಿ ಘಟನೆಗಳ ಬಗ್ಗೆ ಹೇಳಲಿದ್ದೇವೆ. ಜಾತಕದ ದಿಕ್ಕೇ ಬದಲಾಯಿತು.. ಮಹಾಭಾರತ ಯುದ್ಧ ಶುರುವಾಗುವ ಮುನ್ನ ಕೌರವರ ಕಡೆಯ ಹಿರಿಯರೆಲ್ಲ ಸೇರಿ, ಜ್ಯೋತಿಷಿಗಳ ಬಳಿ ದುರ್ಯೋಧನನ ಜಾತಕ ತೋರಿಸಿ, ಮಹಾಭಾರತ ಯುದ್ಧದಲ್ಲಿ ದುರ್ಯೋಧನ ಗೆಲ್ಲುವನೇ ಎಂದು ಕೇಳಿದರಂತೆ....

ವಾರದ 6 ದಿನ ಗವಿಮಠದ ಶ್ರೀ ಮೌನವ್ರತ

ತ್ರಿವಿಧ ದಾಸೋಹಿ ಖ್ಯಾತಿಯ ಕೊಪ್ಪಳ ಗವಿಮಠದ ಅಭಿನವ ಗವಿಸಿದೇಶ್ವರ ಮಹಾ ಸ್ವಾಮಿಗಳು, ಮಹಾ ಮೌನ ಅನುಷ್ಠಾನ ಕೈಗೊಂಡಿದ್ದಾರೆ. ವಾರದ 6 ದಿನ ಮೌನವ್ರತ ಮಾಡ್ತಿದ್ದು, ಪ್ರತಿ ಸೋಮವಾರ ಮಾತ್ರ ಭಕ್ತರಿಗೆ ದರ್ಶನ ನೀಡಲಿದ್ದಾರೆ. ಬಿಎಸ್‌ಪಿಎಲ್ ಕಾರ್ಖಾನೆ ಸ್ಥಾಪನೆ ಪ್ರಾರಂಭ ಆಗಿದ್ದು, ಶ್ರೀಗಳ ಮೌನಕ್ಕೆ ಕಾರಣ ಎನ್ನಲಾಗುತ್ತಿದೆ. ಬಿಎಸ್‌ಪಿಎಲ್ ಕಾರ್ಖಾನೆಯ ವಿಸ್ತರಣೆಗೆ ವಿರೋಧಿಸಿ, 2025ರ ಫೆಬ್ರವರಿ 24ರಂದು...

ಹಾಸನಾಂಬೆ ಸನ್ನಿಧಿಯಲ್ಲಿ ಡಿಕೆ ಖಡ್ಗಮಾಲಾ ಸ್ತ್ರೋತ್ರ ಪಠಣೆ

ಡಿಸಿಎಂ ಡಿ.ಕೆ. ಶಿವಕುಮಾರ್ ಮಂಗಳವಾರ ರಾತ್ರಿ, ಹಾಸನಾಂಬ ದೇವಿಯ ದರ್ಶನ ಪಡೆದಿದ್ದಾರೆ. ಪತ್ನಿ ಉಷಾ ಜೊತೆ ಶಕ್ತಿ ಸ್ವರೂಪಿಣಿ ಹಾಸನಾಂಬೆ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ಅಧಿಕಾರ ಹಂಚಿಕೆ ಚರ್ಚೆ ಬಿರುಸು ಪಡೆದುಕೊಂಡಿರುವ ಹೊತ್ತಲ್ಲೇ, ಹಾಸನಾಂಬೆ ಸನ್ನಿಧಿಯಲ್ಲಿ, ಡಿಕೆ ಕೈಗೊಂಡ ಪೂಜೆ ಹೊಸ ಚರ್ಚೆ ಹುಟ್ಟುಹಾಕಿದೆ. ಸಿಎಂ ರೇಸ್‌ನಲ್ಲಿರುವ ಡಿಕೆಶಿ ಹಾಸನಾಂಬೆ ದೇವಿಯ ಗರ್ಭಗುಡಿಯಲ್ಲಿ, ಸುಮಾರು...

Spiritual: ನನ್ನ ಹೆಸರಲ್ಲಿ ಮಾಡುವ ದುಡ್ಡು ಆಸ್ಪತ್ರೆ ಸೇರುವಂತೆ ಮಾಡುತ್ತೇನೆ: ಭಕ್ತರಿಗೆ ಅಭಯ ನೀಡಿದ ದೈವ

Spiritual: ಕಾಂತಾರ ಸಿನಿಮಾ ತೆರೆಗೆ ಬರುವ ಮುನ್ನ ದೈವಗಳ ಬಗ್ಗೆ ಅನೇಕರಿಗೆ ತಿಳಿದಿರಲಿಲ್ಲ. ಆದರೆ ಕಾಂತಾರ ಸಿನಿಮಾ ಬಂದ ಬಳಿಕ, ದೈವದ ಬಗ್ಗೆ, ಭೂತಕೋಲದ ಬಗ್ಗೆ, ದೈವಗಳ ಶಕ್ತಿ ಬಗ್ಗೆ ತಿಳಿದಿದೆ. ಆದರೆ ಅದನ್ನು ಭಕ್ತಿಯಿಂದ ನೋಡುವುದನ್ನು ಬಿಟ್ಟು ಕೆಲವರು ನಾಟಕಗಳನ್ನು ಮಾಡುತ್ತಿದ್ದಾರೆ. ಈ ಹಿಂದೆ ಕಾಂತಾರ ರಿಲೀಸ್ ಆದಾಗ, ರಿಷಬ್ ಅವರೇ ಸಿನಿಮಾದಲ್ಲಿ...

Spiritual: ವಿವಾಹಿತ ಮಹಿಳೆಯರು ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ

Spiritual: ಹಿಂದೂಗಳಲ್ಲಿ ವಿವಾಹಿತ ಮಹಿಳೆಯರು ಮಾಡುವ ಕೆಲ ತಪ್ಪುಗಳು, ಅವರ ಪತಿಯ ಮೇಲೆ ಪರಿಣಾಮ ಬೀರುತ್ತದೆ ಅಂತಾ ಹೇಳಲಾಗಿದೆ. ಆ ರೀತಿಯಾಗಿ, ಅನುಭವಿಸಿದವರೂ ಹಲವರಿದ್ದಾರೆ. ಹಾಗಾಗಿ ಇದೆಲ್ಲ ಭ್ರಮೆ, ಮೂಢನಂಬಿಕೆ ಅಂತಲೂ ಹೇಳಲಾಗುವುದಿಲ್ಲ. ಹಾಗಾದ್ರೆ ವಿವಾಹಿತ ಮಹಿಳೆಯರು ಮಾಡಬಾರದ ತಪ್ಪುಗಳು ಯಾವುದು ಅಂತಾ ತಿಳಿಯೋಣ ಬನ್ನಿ. ಮುಸ್ಸಂಜೆಗೆ ಬಟ್ಟೆ ವಾಶ್ ಮಾಡಬೇಡಿ: ಮುಸ್ಸಂಜೆ ವೇಳೆಯಲ್ಲಿ ಮನೆಯಲ್ಲಿ...

Spiritual: ವಿಷ್ಣು ಪುರಾಣದಲ್ಲಿ ಕಲಿಯುಗದ ಜನರ ಬಗ್ಗೆ ಆಗಲೇ ಈ ಸಿಕ್ರೇಟ್‌ ಹೇಳಲಾಗಿದೆ.

Spiritual: ವಿಷ್ಣು ಪುರಾಣದಲ್ಲಿ ಕಲಿಯುಗದಲ್ಲಿ ಮನುಷ್ಯ ಹೇಗಿರುತ್ತಾನೆ ಅಂತಾ ಹೇಳಲಾಗಿದೆ. ಆ ಕಾಲದಲ್ಲೇ ನಮ್ಮ ಜ್ಞಾನಿಗಳು, ಕಲಿಯುಗದ ಜನರು ಹೇಗಿರುತ್ತಾರೆ ಅಂತಾ ಹೇಳಿದ್ದಾರೆ. ಹಾಗಾದ್ರೆ ಅವರು ಹೇಳಿದ್ದೆಲ್ಲ ನಿಜ ಆಗಿದೆಯಾ..? ಅವರು ಹೇಳಿದ್ದಾದರೂ ಏನು ಅಂತಾ ತಿಳಿಯೋಣ ಬನ್ನಿ. ಹಣಕ್ಕೆ ಹೆಚ್ಚಿನ ಬೆಲೆ: ಕಲಿಯುಗದಲ್ಲಿ ಹಣಕ್ಕೆ ಹೆಚ್ಚಿನ ಬೆಲೆ ಸಿಗುತ್ತದೆ ಎಂದು ಆಗಲೇ ವಿಷ್ಣು ಪುರಾಣದಲ್ಲಿ...
- Advertisement -spot_img

Latest News

ಚಪ್ಪಲಿ ಎಸೆತ ಪ್ರಕರಣ: ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಶಾಸಕ ಪ್ರದೀಪ್ ಈಶ್ವರ್

Political News: ಕೆಂಪೆಗೌಡ ಜಯಂತಿ ವೇಳೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್‌ ಮೇಲೆ ಚಪ್ಪಲಿ ಎಸೆತವಾಗಿದ್ದು, ಸಿಎಂ ಡಿ.ಕೆ.ಶಿವಕುಮಾರ್ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ...
- Advertisement -spot_img