Tuesday, May 5, 2026

ಆಧ್ಯಾತ್ಮ

ವಿಷ್ಣುಮೂರ್ತಿ ಕೃಷ್ಣಾವತಾರ ತಾಳಲು ಕಾರಣವೇನು ಗೊತ್ತಾ…?

Devotional: ಪುರಾಣಗಳ ಪ್ರಕಾರ ವಿಷ್ಣುಮೂರ್ತಿ ಪಾಪಿಗಳನ್ನು ಸಂಹರಿಸಿ ಧರ್ಮವನ್ನು ರಕ್ಷಿಸಲು ಹಾಗೂ ಜಗತ್ತನ್ನು ರಕ್ಷಿಸಲು ವಿವಿಧ ಅವತಾರಗಳನ್ನು ಎತ್ತಿದರು ಎಂದು ನಮಗೆ ತಿಳಿದಿದೆ. ಈ ಕ್ರಮದಲ್ಲಿ ಶ್ರಾವಣ ಮಾಸದ ಅಷ್ಟಮಿ ತಿಥಿಯಂದು ವಿಷ್ಣುಮೂರ್ತಿ ಕೃಷ್ಣನ ರೂಪದಲ್ಲಿ ವಸುದೇವ ಮತ್ತು ದೇವಕಿ ಜನಿಸಿದರು. ಅವರು ಕೃಷ್ಣನ ಅವತಾರದಲ್ಲಿ ಭೂಮಿಯಲ್ಲಿ ಏಕೆ ಜನ್ಮ ತಾಳಿದರು ಎಂಬ ವಿಷಯಕ್ಕೆ ಬಂದರೆ....

ಕುಬೇರನಿಂದ ಶ್ರೀವಿಷ್ಣು ಸಾಲ ಪಡೆಯಲು ಕಾರಣವೇನು..?- ಭಾಗ 3

ಶ್ರೀನಿವಾಸ ಮತ್ತು ಪದ್ಮಾವತಿ ವಿವಾಹದ ಬಗ್ಗೆ ನಾವು ಎರಡನೇಯ ಭಾಗದಲ್ಲಿ ನಿಮಗೆ ಅರ್ಧ ಕಥೆಯನ್ನು ಹೇಳಿದ್ದೆವು. ಈಗ ಅದರ ಮುಂದುವರಿದ ಕಥೆಯನ್ನು ತಿಳಿಯೋಣ. ಶ್ರೀನಿವಾಸ ಮತ್ತು ಪದ್ಮಾವತಿ ವಿವಾಹದ ವಿಷಯಕ್ಕೆ ಸಂಬಂಧಿಸಿದಂತೆ, ರಾಜ ಮಾತೆ ಶ್ರೀನಿವಾಸನಿಗೆ ಸುದ್ದಿ ತಿಳಿಸುತ್ತಾಳೆ. ಆದರೆ ನೀನು ಕುಟೀರದಲ್ಲಿರುತ್ತಿ. ಪದ್ಮಾವತಿ ಅರಮನೆಯಲ್ಲಿ ಹುಟ್ಟಿ ಬೆಳೆದ ಹೆಣ್ಣು. ಆಕೆ ವಿವಾಹದ ಬಳಿಕ, ಇಲ್ಲಿ...

ಕುಬೇರನಿಂದ ಶ್ರೀವಿಷ್ಣು ಸಾಲ ಪಡೆಯಲು ಕಾರಣವೇನು..?- ಭಾಗ 2

ಈ ವಿಷಯಕ್ಕೆ ಸಂಬಂಧಿಸಿದಂತೆ ನಾವು ನಿಮಗೆ ಮೊದಲ ಭಾಗದಲ್ಲಿ ಅರ್ಧ ಕಥೆಯನ್ನು ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ ಉಳಿದ ಕಥೆಯ ಬಗ್ಗೆ ತಿಳಿಯೋಣ. ವಿಷ್ಣುವಿನ ಸವಿ ನುಡಿಯನ್ನ ಕೇಳಿ ಸಂತೋಷಗೊಂಡ ಭೃಗುಋಷಿ, ಲೋಕ ಕಲ್ಯಾಣಕ್ಕಾಗಿ ಮಾಡುತ್ತಿರುವ ಯಾಗದಲ್ಲಿ ನೀವು ಪುರೋಹಿತರಾಗಿ ಬರಬೇಕೆಂದು ಹೇಳಿ ಹೋಗುತ್ತಾರೆ. ಆಗ ಕ್ರೋಧಿತಳಾದ ಲಕ್ಷ್ಮೀ, ಅವರು ನಿಮ್ಮ ಎದೆಗೆ ಒದ್ದರೂ...

ಕುಬೇರನಿಂದ ಶ್ರೀವಿಷ್ಣು ಸಾಲ ಪಡೆಯಲು ಕಾರಣವೇನು..?- ಭಾಗ 1

ಲಕ್ಷ್ಮೀಯ ಕೃಪಾಕಟಾಕ್ಷದಿಂದ ಶ್ರೀಮಂತನಾಗಿದ್ದ ಕುಬೇರ, ದೇವಾನು ದೇವತೆಗಳಿಗೆ ಸಾಲ ನೀಡುತ್ತಿದ್ದ ಎಂದು ಪುರಾಣ ಕಥೆಗಳಲ್ಲಿ ಹೇಳಲಾಗಿದೆ. ಅಷ್ಟು ಆಗರ್ಭ ಶ್ರೀಮಂತನಾಗಿದ್ದ ಕುಬೇರ. ಈಗಲೂ ಕೂಡ ಮನೆ ಕಟ್ಟುವ ವೇಳೆ ಕುಬೇರ ದಿಕ್ಕಿನಲ್ಲಿ ತಿಜೋರಿ ಇಡಬೇಕು. ದುಡ್ಡು ಇಡಬೇಕು. ಹಾಗೆ ಮಾಡಿದರೆ, ಶ್ರೀಮಂತಿಕೆ ಇರುತ್ತದೆ ಅನ್ನೋ ನಂಬಿಕೆ ಇದೆ. ಇನ್ನು ಕುಬೇರ ಅಖಿಲಾಂಡ ಕೋಟಿ ಬ್ರಹ್ಮಾಂಡ...

ರಾಮಾಯಣ ಕಾಲದ ಈ ಶಾಪಗಳು ಈಗಲೂ ಜನ ಅನುಭವಿಸುತ್ತಿದ್ದಾರೆ..

ಹಳೆಯ ಕಾಲದಲ್ಲಿ ಹಿರಿಯರು ಹಾಕಿದ ಶಾಪ ತುಂಬ ಶಕ್ತಿಯುತವಾಗಿರುತ್ತಿತ್ತಂತೆ. ಯಾಕಂದ್ರೆ ಅವರ ಜೀವಿಸುವ ರೀತಿ ಅಷ್ಟು ಶುದ್ಧವಾಗಿರುತ್ತಿತ್ತು. ಅದೇ ರೀತಿ ರಾಮಾಯಣ ಕಾಲದಲ್ಲಿ ಹಾಕಿದ ಶಾಪಗಳು ಇಂದಿನ ಕಾಲದಲ್ಲಿಯೂ ಜನ ಅನುಭವಿಸುತ್ತಿದ್ದಾರೆ. ಹಾಗಾದ್ರೆ ಅದು ಯಾವ ಶಾಪ ಅನ್ನೋ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ.. ರಾಮ ಲಕ್ಷ್ಮಣ ಮತ್ತು ಸೀತೆ ವನವಾಸಕ್ಕೆ ಹೋದಾಗ, ರಾಜ ದಶರಥ...

ನಿಮ್ಮ ಮನೆಯ ವಾಸ್ತು ಟಿಪ್ಸ್ ..!

Vastu Tips: ಮನೆಯನ್ನು ಪ್ರತಿಯೊಬ್ಬರೂ ವಾಸ್ತುಪ್ರಕರವಾಗಿಯೇ ಕಟ್ಟುಕೊಳ್ಳುತ್ತಾರೆ.ಯಾವುದೇ ಮನೆಯಾಗಲೀ ಚಿಕ್ಕ ಮನೆಯಿಂದ ಹಿಡಿದು ದೊಡ್ಡ ಮನೆಗಳಿಗೂ ವಾಸ್ತು ಸರಿಯಾಗಿರಬೇಕು ಎಂದುಕೊಳ್ಳುತ್ತಾರೆ. ವಾಸ್ತು ಶಾಸ್ತ್ರ ವಿದ್ವಾಂಸರ ಸಲಹೆಗಳ ಆಧಾರದ ಮೇಲೆ ವಾಸ್ತು ನಿಯಮಗಳನ್ನು ಅನುಸರಿಸಲಾಗುತ್ತದೆ. ಹಾಗಾದರೆ ವಾಸ್ತು ಪ್ರಕಾರ ಮನೆ ನಿರ್ಮಾಣ ಹೇಗಿರಬೇಕು. ಚಿಕ್ಕ ಮನೆಯಿಂದ ಹಿಡಿದು ದೊಡ್ಡ ಅಪಾರ್ಟ್‌ಮೆಂಟ್‌ವರೆಗೆ ವಾಸ್ತು ಸರಿಯಾಗಿರುವಂತೆ ನೋಡಿಕೊಳ್ಳುತ್ತಾರೆ. ವಾಸ್ತು ವಿದ್ವಾಂಸರ...

ಮಹಿಳೆಯರು ಪುರುಷರ ಯಾವ ಸ್ವಭಾವಗಳನ್ನು ಗಮನಿಸುತ್ತಾರೆ ಗೊತ್ತಾ ..?

Chanakya Niti: ಚಾಣಕ್ಯ ತನ್ನ ನೀತಿಗಳಳಿಂದ ಚಂದ್ರಗುಪ್ತ ಮೌರ್ಯನಂತಹ ಸಾಮಾನ್ಯ ಮನುಷ್ಯನನ್ನು ಚಕ್ರವರ್ತಿಯಾಗಿ ಮಾಡಿದ, ಚಾಣಕ್ಯನ ನೀತಿಯಲ್ಲಿ ನಾವು ಜೀವನದಲ್ಲಿ ಹೇಗೆ ಯಶಸ್ಸನ್ನು ಪಡೆಯಬೇಕು ಎಂದು ಹೇಳಲಾಗಿದೆ. ಚಾಣಕ್ಯ ನೀತಿಯನ್ನು ಅನುಸರಿಸಿದರೆ, ನೀವು ಅತ್ಯಂತ ಕಷ್ಟಕರವಾದ ಸಮಸ್ಯೆಗಳನ್ನು ಸಹ ಬಹಳ ಸುಲಭವಾಗಿ ಪರಿಹರಿಸಬಹುದು. ಚಾಣಕ್ಯ ನೀತಿಯಲ್ಲಿ ನಾವು ಇತರರನ್ನು ನಮ್ಮ ಕಡೆಗೆ ಹೇಗೆ ಆಕರ್ಷಿಸಬಹುದು ಎಂದು...

ಮಂಗಳವಾರ ಅಪ್ಪಿತಪ್ಪಿಯೂ ಈ ಕೆಲಸಗಳನ್ನು ಮಾಡಬೇಡಿ ..!

Devotional: ಮಂಗಳವಾರ ಸಾಮಾನ್ಯವಾಗಿ ಹನುಮಂತನನ್ನು ಪೂಜಿಸುತ್ತಾರೆ,ಈ ದಿನ ಕೆಲವೊಂದು ಕೆಲಸಗಳನ್ನು ಮಾಡಬಾರದು ಎಂದು ಹೇಳಲಾಗುತ್ತದೆ. ಒಂದು ವೇಳೆ ಮಂಗಳವಾರ ಈ ಕೆಲಸಗಳನ್ನು ಮಾಡಿದರೆ ಅಂಜನೇಯ ಸ್ವಾಮಿ ನಮ್ಮ ಮೇಲೆ ಕೋಪಿಸಿಕೊಳ್ಳುತ್ತಾನೆ. ಹಾಗಾದರೆ ಮಂಗಳವಾರ ನಾವು ಯಾವ ಕೆಲಸಗಳನ್ನು ಮಾಡಬಾರದು..? ಎಂದು ತಿಳಿದು ಕೊಳ್ಳೋಣ . ಮಂಗಳವಾರ ಮಂಗಳ ಗ್ರಹದ ಅಂಶವೆಂದು ಪರಿಗಣಿಸಲಾಗಿದೆ. ಈ ದಿನ ಹನುಮಂತನನ್ನು ಪೂಜಿಸುವುದರಿಂದ...

ಭಗವದ್ಗೀತೆಯ 18 ಅಧ್ಯಾಯಗಳು..!

Devotional: ಈ ಅಧ್ಯಾಯ ಅರ್ಜುನನ ಪ್ರಶ್ನೆಯೊಂದಿಗೆ ಆರಂಭವಾಗುತ್ತದೆ. ಶ್ರೀ ಕೃಷ್ಣನು ಅರ್ಜುನನಿಗೆ ಉಪದೇಶ ಮಾಡಿದ, ಜೀವನದ ಸಾರವನ್ನು ವಿವರಿಸುತ್ತದೆ. ಭಗವದ್ಗೀತೆಯಲ್ಲಿರುವ 18 ಅಧ್ಯಾಯಗಳ ಸಾರಾಂಶವನ್ನು ತಿಳಿದುಕೊಳ್ಳೋಣ ಬನ್ನಿ . ಸಾಮಾನ್ಯವಾಗಿ ಎಲ್ಲರಿಗೂ ಭಗವದ್ಗೀತೆಯಲ್ಲಿ ಎನಿದೆ ಶ್ರೀ ಕೃಷ್ಣ ಯಾವರೀತಿ ಉಪದೇಶ ಮಾಡಿದ್ದಾನೆ ಎಂದು ತಿಳಿದುಕೊಳ್ಳಲು ಆಸಕ್ತಿ ಇರುತ್ತದೆ ಆದರೆ, 700 ಶ್ಲೋಕಗಳಿರುವ ಪುಸ್ತಕವನ್ನು ಓದುವುದಕ್ಕೆ ಸಮಯವಿಲ್ಲದೆ ಓದಲು...

ಮಹಾವಿಷ್ಣುವಿನ ಶ್ರೀರಾಮನ ಅವತಾರ..!

Devotional: ಶ್ರೀರಾಮನ ಬಗ್ಗೆ ತಿಳಿಯದವರಿಲ್ಲ ಅವನು ತನ್ನ ತಂದೆಯ ಮಾತನ್ನು ಯಾವತ್ತೂ ಮೀರಿದವನಲ್ಲ ಯಾವಾಗಲೂ ಸತ್ಯವನ್ನೇ ನುಡಿಯುತಿದ್ದ. ಅನ್ಯಧರ್ಮದವರಿಗೂ ಸಹ ಶ್ರೀರಾಮಚಂದ್ರನ ಬಗ್ಗೆ ತಿಳಿದಿರುತ್ತದೆ. ಭಕ್ತರು ಶ್ರೀರಾಮಚಂದ್ರನನ್ನು ಅತ್ಯಂತ ಭಕ್ತಿಯಿಂದ ಪೂಜಿಸುತ್ತಾರೆ. ಪ್ರತಿ ವರ್ಷ ಚೈತ್ರ ಮಾಸದ ಶುಕ್ಲಪಕ್ಷದ ನವಮಿ ತಿಥಿಯಂದು ಶ್ರೀರಾಮನವಮಿಯನ್ನು ಆಚರಿಸಲಾಗುತ್ತದೆ. ಈ ಹಬ್ಬವನ್ನು ದೇಶದ ವಿವಿಧ ಭಾಗಗಳಲ್ಲಿ ಶ್ರೀರಾಮಚಂದ್ರನ ನಾಮಸ್ಮರಣೆ ಮತ್ತು...
- Advertisement -spot_img

Latest News

Sarojni Diaries Part 2: ಸರೋಜ್ನಿ ಮಾರ್ಕೇಟ್‌ನಲ್ಲಿ ಟೀ ಶರ್ಟ್ ಖರೀದಿಸಿದವನಿಗೆ ಆದ ಹಾರರ್ ಅನುಭವ

Sarojni Diaries Part 2: ನಾವು ಭಾಗ 1ರಲ್ಲಿ ಸರೋಜ್ನಿ ಮಾರ್ಕೆಟ್‌ನಿಂದ ಡೆನಿಮ್ ಜಾಕೇಟ್ ಖರೀದಿಸಿ, ಯಾವ ರೀತಿ ಕಷ್ಟ ಅನುಭವಿಸಿದ್ದರು ಅಂತಾ ಹೇಳಿದ್ವಿ. ಇದೀಗ...
- Advertisement -spot_img