Thursday, July 9, 2026

ಆಧ್ಯಾತ್ಮ

ನೀವು ಶನಿದೋಷದಿಂದ ಬಳಲುತ್ತಿದ್ದೀರಾ.. ಶನೀಶ್ವರನ ಕೃಪೆಗಾಗಿ ಶನಿವಾರದಂದು ಈ ಕ್ರಮಗಳನ್ನು ಅನುಸರಿಸಿ ..!

Devotional: ಜೀವನದಲ್ಲಿ ಶನಿದೋಷವನ್ನು ತೊಡೆದುಹಾಕಲು, ಶನಿವಾರದಂದು ಶನಿ ದೇವರಿಗೆ ವಿಶೇಷ ಪೂಜೆ ಮತ್ತು ಪರಿಹಾರಗಳನ್ನು ಸೂಚಿಸಲಾಗುತ್ತದೆ. ಶನಿಗ್ರಹವನ್ನು ಮೆಚ್ಚಿಸಲು ಶನಿವಾರದಂದು ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದನ್ನು ಇಂದು ತಿಳಿದುಕೊಳ್ಳೋಣ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಬ್ಬ ವ್ಯಕ್ತಿಯು ತನ್ನ ಜೀವನದಲ್ಲಿ ಒಮ್ಮೆಯಾದರೂ ಶನಿಯ ಪ್ರಭಾವವನ್ನು ಎದುರಿಸಬೇಕಾಗುತ್ತದೆ. ಶನಿದೋಷದಿಂದಾಗಿ ವ್ಯಕ್ತಿ ಹಲವಾರು ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎನ್ನಲಾಗಿದೆ. ಮನುಷ್ಯನು ಮಾಡುವ...

ಲಕ್ಷ್ಮೀ ಸದಾ ನಿಮ್ಮ ಮನೆಯಲ್ಲಿರಬೇಕು ಅಂದ್ರೆ ನೀವು ಈ ಕೆಲಸವನ್ನು ಮಾಡಬೇಕು..

ಚಾಣಕ್ಯರು ಮನುಷ್ಯ ಯಾವ ರೀತಿ ಬದುಕಿದರೆ,  ನೆಮ್ಮದಿಯಾಗಿ, ಖುಷಿಯಾಗಿರಬಹುದು ಎಂದು ಹೇಳಿದ್ದಾರೆ. ಅದೇ ರೀತಿ ನಿಮ್ಮ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರಬೇಕು ಅಂದ್ರೆ, ನಿಮ್ಮ ಮನೆಯಲ್ಲಿ ಸದಾ ಲಕ್ಷ್ಮೀ ನೆಲೆಸಿರಬೇಕು ಅಂದ್ರೆ ಏನು ಮಾಡಬೇಕು ಅಂತಲೂ ಹೇಳಿದ್ದಾರೆ. ಹಾಗಾಗಿ ನಾವಿಂದು ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಈ ಮೂರು ಜನರಿಂದ ದೂರವಿರಿ.. ಇಲ್ಲದಿದ್ದಲ್ಲಿ, ನಿಮ್ಮ...

ಈ ಮೂರು ಜನರಿಂದ ದೂರವಿರಿ.. ಇಲ್ಲದಿದ್ದಲ್ಲಿ, ನಿಮ್ಮ ಜೀವನವೇ ಹಾಳಾಗುತ್ತದೆ..

ಪ್ರತೀ ಮನುಷ್ಯನ ಜೀವನದಲ್ಲಿ ಒಬ್ಬರಲ್ಲ ಒಬ್ಬರು ಬಂದೇ ಬರುತ್ತಾರೆ. ಕೆಲವರು ಕೊನೆವರೆಗೂ ಒಟ್ಟಿಗೆ ಇದ್ದು, ಉತ್ತಮ ಜೀವನ ನಡೆಸುತ್ತಾರೆ. ಇನ್ನು ಕೆಲವರು ಅರ್ಧಕ್ಕೆ ಬಿಟ್ಟು ಹೋಗುತ್ತಾರೆ. ಇನ್ನು ಕೆಲವರು ಜೊತೆಗೆ ಇದ್ದು, ಜೀವನದ ನೆಮ್ಮದಿಯನ್ನೇ ಹಾಳು ಮಾಡುತ್ತಾರೆ. ಹಾಗಾಗಿ ನಿಮ್ಮ ಜೀವನದಲ್ಲಿ ಬರುವ ಜನರ ಬಗ್ಗೆ ಮೊದಲೇ ತಿಳಿದುಕೊಳ್ಳಿ. ನಂತರ ಅವರೊಂದಿಗೆ ಇರಬೇಕೋ ಬೇಡವೋ...

ಇದು ಗರುಡ ಪುರಾಣದಲ್ಲಿ ಬರುವ 7 ಕಹಿ ಸತ್ಯಗಳು- ಭಾಗ2

ಕಳೆದ ಭಾಗದಲ್ಲಿ ನಾವು ಗರುಡ ಪುರಾಣದಲ್ಲಿ ಹೇಳಲಾಗಿರುವ 4 ಕಹಿ ಸತ್ಯಗಳ ಬಗ್ಗೆ ಹೇಳಿದ್ದೆವು. ಇಂದು ಅದರ ಮುಂದುವರಿದ ಭಾಗವಾಗಿ, ಇನ್ನುಳಿದ ಕಹಿ ಸತ್ಯಗಳ ಬಗ್ಗೆ ಹೇಳಲಿದ್ದೇವೆ.. ಈ ಖುಷಿಯನ್ನು ಕಂಡುಕೊಳ್ಳಲು ಪ್ರಯತ್ನಿಸಿ.. ನಿಮ್ಮ ಜೀವನ ಉತ್ತಮವಾಗಿರುತ್ತದೆ.. ಐದನೇಯ ಸತ್ಯ ಲಿಮಿಟಿನಲ್ಲಿ ಊಟ ಮಾಡದಿದ್ದಲ್ಲಿ, ಆಯುಷ್ಯ ಕಡಿಮೆಯಾಗುತ್ತದೆ. ಹಿಂದಿನ ಕಾಲದಲ್ಲಿ ಹೊಟೇಲ್‌ಗಳ ಸಂಖ್ಯೆ ಕಡಿಮೆ ಇತ್ತು. ಅಲ್ಲದೇ,...

ಇದು ಗರುಡ ಪುರಾಣದಲ್ಲಿ ಬರುವ 7 ಕಹಿ ಸತ್ಯಗಳು- ಭಾಗ1

ಗರುಡ ಪುರಾಣದಲ್ಲಿ ನರಕದಲ್ಲಿ ಯಾವ ರೀತಿಯ ಶಿಕ್ಷೆ ಕೊಡುತ್ತಾರೆ ಅನ್ನೋದರ ಜೊತೆಗೆ, ಜೀವನದಲ್ಲಿ ಯಾವ ಪಾಪಗಳನ್ನು ಮಾಡಬಾರದು. ಮತ್ತು ಯಾವ ಪುಣ್ಯ ಕಾರ್ಯಗಳನ್ನು ಮಾಡಬೇಕು ಅನ್ನೋ ಬಗ್ಗೆ ಹೇಳಲಾಗಿದೆ. ಅಲ್ಲದೇ, ಜೀವನದ ಕಡು ಸತ್ಯಗಳ ಬಗ್ಗೆಯೂ ಹೇಳಲಾಗಿದೆ. ಹಾಗಾಗಿ ನಾವಿಂದು ಮೊದಲ ಭಾಗದಲ್ಲಿ 4 ಕಟು ಸತ್ಯಗಳ ಬಗ್ಗೆ ಹೇಳಲಿದ್ದೇವೆ.. ಮೊದಲನೇಯ ಸತ್ಯ ತಾಳ್ಮೆ ಇಲ್ಲದವನು...

ಈ ಒಂದು ಗುಣವಿಲ್ಲದಿದ್ದಲ್ಲಿ ನೀವು ಬದುಕಿದ್ದೂ ಪ್ರಯೋಜನವಿಲ್ಲ..

ಮನುಷ್ಯನಲ್ಲಿ ಹಲವಾರು ಗುಣವನ್ನು ನಾವು ಕಾಣಬಹುದು. ಕೆಲವರಿಗೆ ನಗು ನಗುತ್ತಲಿರುವ ಗುಣವಿರುತ್ತದೆ. ಕೆಲವರದ್ದು ಸಿಡುಕು ಸ್ವಭಾವ. ಇನ್ನು ಕೆಲವರಿಗೆ ಕೊಂಕು ಮಾತನಾಡುವ ಗುಣ, ಇನ್ನು ಕೆಲವರು ಸಿಹಿಜೇನಿನ ನುಡಿ. ಹೀಗೆ ಹಲವಾರು ಗಣಗಳನ್ನು ನಾವು ಮನುಷ್ಯನಲ್ಲಿ ಕಾಣಬಹುದು. ಆದ್ರೆ ಚಾಣಕ್ಯರ ಪ್ರಕಾರ, ನಮ್ಮಲ್ಲಿ ಎಷ್ಟೇ ಗುಣವಿರಲಿ, ಎಂಥದ್ದೇ ಗುಣವಿರಲಿ. ನಾವು ಆ ಒಂದು ಗುಣವಿಲ್ಲದವರಾಗಿದ್ದರೆ,...

ಈ ಖುಷಿಯನ್ನು ಕಂಡುಕೊಳ್ಳಲು ಪ್ರಯತ್ನಿಸಿ.. ನಿಮ್ಮ ಜೀವನ ಉತ್ತಮವಾಗಿರುತ್ತದೆ..

ಮನುಷ್ಯ ದುಡಿಯೋದೇ, ದುಡ್ಡು, ನೆಮ್ಮದಿ, ಖುಷಿಯ ಜೀವನಕ್ಕಾಗಿ. ಆದ್ರೆ ಕೆಲವರಿಗೆ ದುಡ್ಡಿದ್ದರೆ ನೆಮ್ಮದಿಯಿರೋದಿಲ್ಲಾ, ಇನ್ನು ಕೆಲವರಿಗೆ ಇರುವ ಕಡಿಮೆ ಹಣದಲ್ಲಿಯೇ ಖುಷಿಯಾಗಿರುತ್ತಾರೆ. ಆದ್ರೆ ಜೀವನದಲ್ಲಿ ನಾವು ಕೆಲ ಖುಷಿಯನ್ನು ಕಂಡುಕೊಂಡಾಗ ಮಾತ್ರ ನಾವು ನೆಮ್ಮದಿಯಿಂದಿರಲು ಸಾಧ್ಯ. ಹಾಗಾದ್ರೆ ನಾವು ಯಾವ ಖುಷಿಯನ್ನು ಕಂಡುಕೊಳ್ಳಬೇಕು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಮೊದಲನೇಯ ಖುಷಿ ಉತ್ತಮವಾಗಿ...

ಇಂಥ ಆಲೋಚನೆಗಳನ್ನ ಮಾಡೋದನ್ನ ಇಂದೇ ಬಿಟ್ಟುಬಿಡಿ..

ಯಾವ ಮನುಷ್ಯನಿಗೆ ತಾನೇ ನೆಮ್ಮದಿ, ಸುಖ, ಶಾಂತಿ, ಆರ್ಥಿಕ ಲಾಭ ಬೇಡ ಹೇಳಿ.. ಪ್ರತಿಯೊಬ್ಬ ಮನುಷ್ಯನು ದುಡಿಯುವುದು ಇದೇ ಕಾರಣಕ್ಕೆ. ಆದ್ರೆ ನಾವು ಮಾಡುವ ಕೆಲ ವಿಚಾರಗಳೇ ನಮ್ಮ ಆರ್ಥಿಕ ಪರಿಸ್ಥಿತಿ ಹಾಳಾಗಲು, ನೆಮ್ಮದಿ ಹಾಳಾಗಲು ಕಾರಣ ಅಂತಾ ಹೇಳಿದ್ದಾರೆ ಚಾಣಕ್ಯರು. ಹಾಗಾದ್ರೆ ಯಾವುದು ಅಂಥ ಆಲೋಚನೆ ಅಂತಾ ತಿಳಿಯೋಣ ಬನ್ನಿ.. ಒಬ್ಬರಿಗೆ ಗೌರವ ಕೊಡಬಾರದು...

ಉಳಿದ ಪೂಜಾ ಸಾಮಗ್ರಿಗಳನ್ನು ಏನು ಮಾಡಬೇಕು ಗೊತ್ತಾ…? ತಿಳಿದುಕೊಳ್ಳಿ..

Devotional: ಹೋಮ ಅಥವಾ ವಿಶೇಷ ಪೂಜೆ, ಕೆಲವು ವಸ್ತುಗಳನ್ನು ವಿಶೇಷವಾಗಿ ಹಬ್ಬಕ್ಕೆ ತರಲಾಗುತ್ತದೆ, ಸಾಮಾನ್ಯವಾಗಿ ಪೂಜೆಯ ನಂತರ ಪೂಜಾ ಸಾಮಗ್ರಿಗಳು ಸ್ವಲ್ಪವೇ ಉಳಿದಿರುತ್ತವೆ. ಸಾಮಾನ್ಯವಾಗಿ ಜನರು ಪ್ರತಿದಿನ ದೇವರನ್ನು ಪೂಜಿಸುತ್ತಾರೆ. ಹಬ್ಬ ಹರಿದಿನಗಳಲ್ಲಿ ಮತ್ತು ವಿಶೇಷ ಸಂದರ್ಭಗಳಲ್ಲಿ ದೇವರ ಪೂಜೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತದೆ. ಅಕ್ಷತೆ, ಹಣ್ಣು, ಹೂವು, ತೆಂಗಿನಕಾಯಿ, ಅರಿಶಿನ, ಕುಂಕುಮ ಸೇರಿದಂತೆ ಅನೇಕ...

ಇಂಥಹ ಲಕ್ಷಣಗಳಿರುವ ಸ್ತ್ರೀಯನ್ನು ಹೆಂಡತಿಯಾಗಿ ಪಡೆದುಕೊಳ್ಳುವ ಪತಿ ಅದೃಷ್ಟವಂತ ಎನ್ನುತ್ತಿರುವ ಚಾಣಕ್ಯ..!

Chanakya niti: ಆಚಾರ್ಯ ಚಾಣಕ್ಯ ಅವರು ನೀತಿಶಾಸ್ತ್ರದಲ್ಲಿ ಮಹಿಳೆಯರ ಬಗ್ಗೆ ಅನೇಕ ವಿಷಯಗಳನ್ನು ಉಲ್ಲೇಖಿಸಿದ್ದಾರೆ. ಯಾವುದೇ ವ್ಯಕ್ತಿ ತನ್ನ ಜೀವನದಲ್ಲಿ ಯಶಸ್ವಿಯಾಗಬೇಕಾದರೆ, ಅವನು ತನ್ನ ಜೀವನ ಸಂಗಾತಿಯಲ್ಲಿ ಕೆಲವು ಗುಣಗಳನ್ನು ಹೊಂದಿರಬೇಕು ಎಂದು ಅವರು ಹೇಳಿದರು. ಆ ಮಹಿಳೆಯರು ಯಾರೆಂದು ತಿಳಿದುಕೊಳ್ಳೋಣ. ಆಚಾರ್ಯ ಚಾಣಕ್ಯ ಒಬ್ಬ ಮಹಾನ್ ಅರ್ಥಶಾಸ್ತ್ರಜ್ಞ, ರಾಜಕಾರಣಿ, ಮಹಾನ್ ವಿದ್ವಾಂಸ ಮಾತ್ರವಲ್ಲದೆ ಉತ್ತಮ ಶಿಕ್ಷಕರೂ...
- Advertisement -spot_img

Latest News

Gold Rate: ಚಿನ್ನ ಕೊಳ್ಳುವವರಿಗೆ ಬಂಪರ್ ಆಫರ್!: ಸತತ 5 ದಿನಗಳಿಂದ ಇಳಿಕೆ ಕಂಡ ಬಂಗಾರದ ಬೆಲೆ

Gold Rate: ಚಿನ್ನ ಖರೀದಿಸುವ ಯೋಚನೆಯಲ್ಲಿರುವವರಿಗೆ ಮತ್ತೆ ಗುಡ್ ನ್ಯೂಸ್ ಸಿಕ್ಕಿದೆ. ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಹಾಗೂ ಬೆಳ್ಳಿ ಎರಡರ ಬೆಲೆಯೂ ಇಳಿಕೆಯಾಗಿದ್ದು, ಕಳೆದ ಕೆಲ...
- Advertisement -spot_img