Friday, May 1, 2026

ಆಧ್ಯಾತ್ಮ

ಚಾಣಕ್ಯನ ಪ್ರಕಾರ ಇಂತಹ ಜನರು ಬಡತನದಲ್ಲಿ ಹುಟ್ಟಿದರೂ ಸಹ ಇವರ ಮೇಲೆ ಲಕ್ಷ್ಮಿಯ ಅಪಾರ ಕೃಪೆ ಇರುತ್ತದೆ..!

Devotional: ಚಾಣಕ್ಯ ನೀತಿಯ ಪ್ರಕಾರ, ಕೆಲ ಜನರಲ್ಲಿ ತಾಯಿ ಲಕ್ಷ್ಮಿಯ ಕೃಪೆಗೆ ಪಾತ್ರರಾಗುವ ವಿಶೇಷ ಗುಣಗಳಿರುತ್ತವೆ ಎನ್ನಲಾಗಿದೆ. ಈ ಗುಣಗಳಿಂದಾಗಿ ಈ ಜನರು ಬಡತನದಲ್ಲಿ ಹುಟ್ಟಿದರೂ ಕೂಡ ಮುಂದೊಂದು ದಿನ ಅಪಾರ ಶ್ರೀಮಂತರಾಗುತ್ತಾರೆ ಎನ್ನಲಾಗಿದೆ. ಚಾಣಕ್ಯರು ಹಣಕ್ಕೆ ಸಂಬಂಧಿಸಿದ ಅತ್ಯಂತ ಪ್ರಮುಖ ವಿಷಯಗಳ ಕುರಿತು ಉಲ್ಲೇಖಿಸಿದ್ದಾರೆ. ಸಂಪತ್ತಿನ ಅಧಿದೆವತೆಯಾಗಿರುವ ಲಕ್ಷ್ಮಿ ಯಾರ ಮೇಲೆ ಪ್ರಸನ್ನಳಾಗುತ್ತಾಳೆ ಎಂಬುದನ್ನು ಚಾಣಕ್ಯರು...

ದೈವಾರಾಧನೆಗೆ ಶ್ರೇಷ್ಠವಾದ ಧನುರ್ ಮಾಸ ಶುಭಕಾರ್ಯಗಳಿಗೆ ಶ್ರೇಷ್ಠವಲ್ಲ ಏಕೆ..?

Devotional : ಹಿಂದೂ ಪಂಚಾಂಗದ ಪ್ರಕಾರ ಮಾರ್ಘಶಿರ ಮಾಸ ದೈವಾರಾಧನೆಗೆ ಅತ್ಯಂತ ಶ್ರೇಷ್ಠವಾದ ಮಾಸ. ಚಾಂದ್ರಮಾನ ಮಾಸಗಳಲ್ಲಿ ಮಾರ್ಘಶಿರ ಮಾಸ, ಸೌರಮಾನದ ಪ್ರಕಾರ ಧನುರ್ಮಾಸ ಎಂದು ಕರೆಯಲ್ಪಡುವ ಈ ಮಾಸದಲ್ಲಿ ವಿಷ್ಣುವಿನ ಆರಾಧನೆಗೇ ಹೆಚ್ಚು ಮಹತ್ವ ನೀಡಲಾಗಿದೆ. ಸೂರ್ಯೋದಯಕ್ಕೂ ಮುನ್ನವೇ ಪವಿತ್ರ ಸ್ನಾನಮಾಡಿ, ಬ್ರಾಹ್ಮಿ ಮುಹೂರ್ತದಲ್ಲಿ ಇಷ್ಟ ದೇವದ ಆರಾಧನೆ, ಇದು ಮಾರ್ಘಶಿರ ಮಾಸದ ಆಚರಣೆ....

ಹಿರಣ್ಯಕಶಿಪುವನ್ನು ಸಂಹರಿಸಲು ನರಸಿಂಹಾವತಾರ ತಾಳಿದ ಮಹಾವಿಷ್ಣು …!

Devotional: ವೈಶಾಖ ಶುದ್ಧ ಚತುರ್ದಶಿಯಂದು ಪ್ರದೋಷ ಕಾಲದಲ್ಲಿ ವಿಷ್ಣು ಧರ್ಮ ಸಂಸ್ಥಾಪನೆಗಾಗಿ ತಾಳಿದ ದಶಾವತಾರಗಳ ಪೈಕಿ ನಾಲ್ಕನೇ ಅವತಾರವೇ ನರಸಿಂಹ ಅವತಾರ. ವೈಶಾಖ ಶುದ್ಧ ಚತುರ್ದಶಿಯಂದು ಪ್ರದೋಷ ಕಾಲದಲ್ಲಿ ವಿಷ್ಣು, ನರಸಿಂಹನ ಅವತಾರವಾಯಿತೆಂದು ಪುರಾಣದಲ್ಲಿ ಉಲ್ಲೇಖವಿದೆ. ನರಸಿಂಹನ ಅವತಾರದಲ್ಲಿ ಮಹಾವಿಷ್ಣುವು ಸಿಂಹದ ತಲೆ, ಮಾನವನ ದೇಹವುಳ್ಳ ರೂಪದಲ್ಲಿ ಅವತರಿಸಿದ ಎಂದು ಹೇಳಲಾಗುತ್ತೆ. ಅಷ್ಟಕ್ಕೂ ಮಹಾವಿಷ್ಣು ಈ ರೂಪದಲ್ಲಿ...

ಹಿರಣ್ಯಾಕ್ಷನ ಸಂಹಾರಕ್ಕೆ ಮಹಾವಿಷ್ಣುವಿನ ವರಾಹ ಅವತಾರ …!

Devotional story: ಲೋಕ ರಕ್ಷಣೆಗಾಗಿ ಮಹಾವಿಷ್ಣು ದಶಾವತಾರಗಳನ್ನು ತಾಳಿದ್ದಾನೆ, ಧರ್ಮ ಸಂಸ್ಥಾಪನೆಗಾಗಿ ಶ್ರೀಮನ್ನಾರಾಯಣ ದಶಾವತಾರಗಳಲ್ಲಿ ಮೂರನೇ ಅವತಾರವೇ ವರಾಹ ಅವತಾರ. ಚೈತ್ರ ಬಹುಳ ತ್ರಯೋದಶಿಯ ಮಧ್ಯಾಹ್ನದ ಸಮಯದಲ್ಲಿ ವಿಷ್ಣು ವರಾಹ ಅವತಾರ ತಾಳಿದ್ದಾನೆ ಎಂದು ಪುರಾಣದಲ್ಲಿ ಉಲ್ಲೇಖಿಸಲಾಗಿದೆ ವರಾಹ ಅವತಾರದಲ್ಲಿ ಮಹಾವಿಷ್ಣುವು ಹಂದಿಯ ತಲೆ, ಮಾನವನ ದೇಹವುಳ್ಳ ರೂಪದಲ್ಲಿ ಅವತರಿಸಿದ ಎಂದು ಹೇಳಲಾಗುತ್ತೆ. ಚೈತ್ರ ಬಹುಳ ತ್ರಯೋದಶಿಯ...

ವೈಕುಂಠ ಚತುರ್ದಶಿ ದಿನ ವಿಷ್ಣುವಿನ ಆರಾಧನೆಗೆ ಮುಖ್ಯವಾದ ದಿನ ಏಕೆ …?

Devotional : ಹಿಂದೂ ಧರ್ಮದಲ್ಲಿ ಕಾರ್ತಿಕ ಮಾಸದ ಶುಕ್ಲ ಪಕ್ಷದ ಚತುರ್ದಶಿಯನ್ನು ವೈಕುಂಠ ಚತುರ್ದಶಿ ಎಂದು ಆಚರಿಸಲಾಗುತ್ತದೆ. ಹಾಗಾದರೆ 2022 ವೈಕುಂಠ ಚತುರ್ದಶಿಯ ಶುಭ ಮುಹೂರ್ತ ಯಾವುದು ಗೊತ್ತಾ..? ಈ ದಿನ ವಿಷ್ಣುವನ್ನು ಪೂಜಿಸುವ ವ್ಯಕ್ತಿಗೆ ವೈಕುಂಠ ಧಾಮ ಸಿಗುತ್ತದೆ ಎನ್ನುವ ನಂಬಿಕೆಯಿದೆ. ಕಥೆಯ ಪ್ರಕಾರ ಈ ದಿನವೇ ಶಿವನು ಸುದರ್ಶನ ಚಕ್ರವನ್ನು ಶ್ರೀಹರಿಗೆ ಕೊಟ್ಟನು ಎನ್ನಲಾಗಿದೆ....

ನಿಮ್ಮ ದುಃಖವನ್ನು ಈ ಮೂರು ಜನರಲ್ಲಿ ಎಂದಿಗೂ ಹೇಳಬೇಡಿ..

ಮನುಷ್ಯ ಎಂದ ಮೇಲೆ ಕಷ್ಟ ಸುಖಗಳು ಬರೋದು ಕಾಮನ್. ಖುಷಿಯನ್ನ ನಮ್ಮವರೊಂದಿಗೆ ಹಂಚಿಕೊಂಡ್ರೆ ನಮ್ಮ ಖುಷಿ ಹೆಚ್ಚತ್ತೆ. ಹಾಗಂತ, ನಿಮ್ಮ ಖುಷಿ ನೋಡಿ ಎಲ್ಲರೂ ಖುಷಿ ಪಡ್ತಾರೆಂದು ತಿಳಿಯಬೇಡಿ. ಯಾಕಂದ್ರೆ ಒಬ್ಬರ ಖುಷಿ ನೋಡಿ ಇನ್ನೊಬ್ಬರು ಹೊಟ್ಟೆ ಉರಿ ಪಟ್ಟುಕೊಳ್ಳಬಹುದು. ಇನ್ನು ದುಃಖವನ್ನು ಇನ್ನೊಬ್ಬರ ಬಳಿ ಹೇಳಿಕೊಂಡ್ರೆ ನಿಮ್ಮ ಮನಸ್ಸಿಗೆ ಸಮಾಧಾನವಾಗತ್ತೆ ಅನ್ನೋದು ನಿಜ. ಆದ್ರೆ...

ದೀಪಾವಳಿಯ ದಿನ ಲಕ್ಷ್ಮೀಯ ಜೊತೆ ವಿಷ್ಣುವಿನ ಪೂಜೆ ಯಾಕೆ ಮಾಡಲಾಗುವುದಿಲ್ಲ..?

ಮೊನ್ನೆ ಮೊನ್ನೆ ತಾನೇ ದೀಪಾವಳಿ ಹಬ್ಬ ಮುಗಿದಿದೆ. ಈ ದಿನ ಹಿಂದೂಗಳು ವಿಜೃಂಭಣೆಯಿಂದ ಲಕ್ಷ್ಮೀ ಪೂಜೆಯನ್ನ ಮಾಡುತ್ತಾರೆ. ಲಕ್ಷ್ಮೀ ದೇವಿಯ ಕೃಪಾಕಟಾಕ್ಷ ನಮ್ಮ ಮೇಲಿರಲಿ ಎಂದು ತರಹೇವಾರಿ ಹಣ್ಣು ಹಂಪಲು, ಹೂವು, ನೈವೇದ್ಯಗಳನ್ನೆಲ್ಲ ಇಟ್ಟು ದೇವಿಯನ್ನ ಆರಾಧಿಸುತ್ತಾರೆ. ಆದ್ರೆ ಲಕ್ಷ್ಮೀಯ ಜೊತೆ ಆಕೆಯ ಪತಿಯಾದ ವಿಷ್ಣುವನ್ನು ಯಾಕೆ ಪೂಜಿಸುವುದಿಲ್ಲ..? ಇದಕ್ಕೆ ಕಾರಣವೇನು ಅಂತಾ ತಿಳಿಯೋಣ...

ಪತ್ನಿ, ಮಿತ್ರ ಮತ್ತು ಕೆಲಸಗಾರನ ನಿಯತ್ತು ತಿಳಿಯುವುದು ಹೇಗೆ..?

ಪತ್ನಿ(ಪತಿಯೂ ಕೂಡ), ಮಿತ್ರ ಮತ್ತು ಕೆಲಸಗಾರ ಉತ್ತಮನಾಗಿದ್ದರೆ, ಅವರನ್ನು ಪಡೆದ ವ್ಯಕ್ತಿ ಜೀವನದಲ್ಲಿ ನೆಮ್ಮದಿಂಯಿಂದಿರುತ್ತಾನೆ. ಮನೆಯಲ್ಲಿ ಪತ್ನಿ ಪ್ರೀತಿ, ಕಾಳಜಿಯಿಂದ ನೋಡಿಕೊಂಡು, ಉತ್ತಮ ಸಲಹೆ ನೀಡುವ ಮಿತ್ರನಿದ್ದು, ಹೇಳಿದ ಹಾಗ ಕೇಳುವ, ನಿಯತ್ತಿನ ಕೆಲಸಗಾರನಿದ್ದರೆ, ಆ ವ್ಯಕ್ತಿ ನೆಮ್ಮದಿಯಾಗಿರುತ್ತಾನೆ. ಆದ್ರೆ ಪತ್ನಿ, ಮಿತ್ರ, ಕೆಲಸಗಾರ ನಿಯತ್ತಿನಿಂದಿದ್ದಾನಾ ಇಲ್ಲವಾ ಅಂತಾ ತಿಳಿಯೋದು ಹೇಗೆ ಅಂತಾ ಚಾಣಕ್ಯರು...

ಮಹಾದೇವ ತನ್ನ ತ್ರಿಶೂಲವನ್ನೇ ಮುರಿಯಲು ಕಾರಣವೇನು..?

ಈ ಲೋಕದಲ್ಲಿ ಜೀವಜಂತುಗಳು ಹುಟ್ಟುವ ಮುನ್ನ, ಎಲ್ಲರಿಗಿಂತ ಮೊದಲು ಜನಿಸಿದ್ದು ಶಿವ ಎನ್ನಲಾಗತ್ತೆ. ಶಿವನಿಂದಲೇ ಈ ಲೋಕ ಸೃಷ್ಟಿಯಾಗಿದ್ದು ಎನ್ನುವ ನಂಬಿಕೆ ಇದೆ. ಸ್ಮಶಾನವಾಸಿಯಾದ ಶಿವ, ಡಮರುಗ, ವಿಭೂತಿ, ಸರ್ಪ, ಹುಲಿಯ ಚರ್ಮ, ಚಂದ್ರ, ಗಂಗೆ, ರುದ್ರಾಕ್ಷಿ ಮಾಲೆಯಿಂದಲೇ ತನ್ನನ್ನು ಸಿಂಗರಿಸಿಕೊಂಡಿದ್ದಾನೆ. ಮಹಾ ಶಿವನಿಗೆ ಪ್ರಿಯವಾದ ದೀಪಾರಾಧನೆ..! ದೇಹ ಮುಚ್ಚಲು ಹುಲಿಯ ಚರ್ಮವಿದ್ದರೆ, ಆಭರಣವಾಗಿ ರುದ್ರಾಕ್ಷಿಯಿದೆ. ಮುಡಿಯನ್ನ...

​ ಮಹಾವಿಷ್ಣುವಿನ ಕೂರ್ಮಾವತಾರ..!

Devotional: ಕೂರ್ಮಾವತಾರದಲ್ಲಿ  ಮಹಾವಿಷ್ಣುವು ಆಮೆಯ ರೂಪದಲ್ಲಿ ಅವತರಿಸಿದನು. ಈ ಅವತಾರವು ಸತ್ಯ ಯುಗದಲ್ಲಿ ಆಯಿತು ಎಂದು ಹೇಳಲಾಗುತ್ತದೆ. ಮಹಾವಿಷ್ಣುವಿನ ದಶಾವತಾರಗಳ ಪೈಕಿ ಪ್ರತಿ ಅವತಾರದ ಹಿಂದೆಯೂ ಒಂದು ಉದ್ದೇಶವಿದೆ ಹಾಗೂ ಒಂದು ಸಂದೇಶವೂ ಇದೆ. ಲೋಕದಲ್ಲಿ ಅಧರ್ಮ ಹೆಚ್ಚಿದಾಗ ಧರ್ಮವನ್ನು ಪುನಃಸ್ಥಾಪಿಸಲು, ಭಕ್ತರನ್ನು ಹುಟ್ಟು-ಸಾವಿನ ಜೀವನ ಚಕ್ರದಿಂದ ಮುಕ್ತಗೊಳಿಸಲು, ಸುಜನರನ್ನು ರಕ್ಷಿಸಿ ದುರ್ಜನರನ್ನು ಶಮನಗೊಳಿಸಲು ಹಾಗೂ...
- Advertisement -spot_img

Latest News

ಕೌಟುಂಬಿಕ ಕಲಹದ ಕ್ರೂರ ಅಂತ್ಯ? ಪತ್ನಿಯ ಭೀಕರ ಕೊಲೆ!

ಸಣ್ಣ ಅನುಮಾನದಿಂದ ಆರಂಭವಾದ ಕೌಟುಂಬಿಕ ಕಲಹ ಭೀಕರ ಕೊಲೆಯಲ್ಲಿ ಅಂತ್ಯವಾದ ಘಟನೆ ಮೈಸೂರಿನ ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ. ಪತ್ನಿಯನ್ನು ಕೊಡಲಿಯಿಂದ ಹೊಡೆದು ನಂತರ ದಿಂಬಿನಿಂದ...
- Advertisement -spot_img