Devotional :
ಮಹಾವಿಷ್ಣುವಿನ ಅವತಾರಗಳಲ್ಲಿ ಮತ್ಸ್ಯಾವತಾರ ಕೂಡ ಒಂದು, ಇದೆ ಮೊದಲ ಅವತಾರ ಎಂದು ನಿಖರವಾಗಿ ಹೇಳಲಾಗುವುದಿಲ್ಲ ಆದರೂ ನಾವು ಗುರುತಿಸುವ ದಶಾವತಾರಗಲ್ಲಿ ಮತ್ಸ್ಯಾವತಾರ ಮೊದಲನೇ ಅವತಾರ. ವೈವಸ್ವತಮನುವನ್ನು ಪ್ರಳಯದಿಂದ ಕಾಪಾಡಿದ ಅವತಾರ ಎಂದು ಹೇಳಬಹುದು. ಎರಡು ಸಂದರ್ಭದಲ್ಲಿ ಮತ್ಸಾವತಾರ ನಮಗೆ ತಿಳಿಯುತ್ತದೆ. ವೈವಸ್ವತಮನ್ವಂತರ ಮತ್ತು ಚಾಕ್ಷುಷ ಮನ್ವಂತರದಲ್ಲಿಈ ಕಥೆಗಳು ಬರುತ್ತವೆ. ಪರಮಾತ್ಮನ ಅದ್ಭುತ ಅವತಾರಗಳಲ್ಲಿ...
Devotional :
ಒಂದು ದಿನ ಒಬ್ಬ ರಾಜನು ಪುರಿಜಗನ್ನಾಥನ ದರ್ಶನಕ್ಕಾಗಿ ಜಗನ್ನಾಥನ ದೇವಸ್ಥಾನಕ್ಕೆ ಹೋದನು, ಹೋಗುವಷ್ಟರಲ್ಲಿ ಸಂಜೆಯಾಗಿತ್ತು ಅಷ್ಟೊತ್ತಿಗಾಗಲೇ ತಡವಾಗಿತ್ತು, ದೇವಸ್ಥಾವನ್ನು ಮುಚ್ಚುವ ಸಮಯವಾಗಿತ್ತು. ಅಷ್ಟರಲ್ಲಿ ದೇವಸ್ಥಾನದ ಹೂವಿನ ಅಂಗಡಿಯವಳು ಅವಳ ಬಳಿ ಇರುವ ಹೂಗಳನ್ನೆಲ್ಲಾ ಮಾರಿದ ನಂತರ ಒಂದು ಹೂವು ಮಾತ್ರ ಉಳಿದಿತ್ತು. ರಾಜನು ಆ ಹೂವನ್ನು ಕೇಳಿದನು ಅವಳು ಆ ಹೂವನ್ನು ಅವನಿಗೆ...
Devotional:
ಈಶ್ವರನ ಅನುಗ್ರಹ ಪ್ರಾಪ್ತಿಯಾಗಲು ಈ ದೀಪಾರಾಧನೆ ಮಾಡಿದರೆ ಸಾಕು ಅಖಂಡ ಪ್ರಾಪ್ತಿ ಹಾಗೂ ಸುಖ, ಶಾಂತಿ, ನೆಮ್ಮದಿ ಪ್ರಾಪ್ತಿಯಾಗುತ್ತದೆ ಹಾಗಾದರೆ ಯಾವರೀತಿ ಈ ದೀಪಾರಾಧನೆ ಮಾಡಬೇಕು ,ಯಾವ ದಿನ ಮನೆಯಲ್ಲಿ ದೀಪಗಳನ್ನೂ ಬೆಳಗಿದರೆ ವಿಶೇಷ ಫಲಗಳು ಪ್ರಾಪ್ತಿಯಾಗುತ್ತದೆ...? ಈ ದೀಪಾರಾಧನೆ ಮಾಡಿದರೆ ಯಾವ ಕಷ್ಟಗಳು ಸುಲಭವಾಗಿ ನಿವಾರಣೆಯಾಗುತ್ತದೆ ಎನ್ನುವುದನ್ನು ತಿಳಿದುಕೊಳ್ಳೋಣ ಬನ್ನಿ.
ಈ ದೀಪವನ್ನು ಯಾರ...
Devotional:
ನಿಂಬೆ ಹಣ್ಣಿನಿಂದ ಹಚ್ಚುವ ದೀಪ ದೇವಿಗೆ ಬಹಳ ಪ್ರಿಯವಾದ ದೀಪ ಎನ್ನಬಹುದು, ಅಖಂಡ ಸೌಭಾಗ್ಯ ಪಡೆಯಲು ಹೆಣ್ಣು ಮಕ್ಕಳು ಈ ದೀಪಾರಾಧನೆ ಮಾಡುತ್ತಾರೆ, ಅದರಲ್ಲೂ ಮಂಗಳವಾರ ,ಶುಕ್ರವಾರ ಇನ್ನೂ ವಿಶೇಷವಾಗಿ ಇರುತ್ತದೆ. ಈ ನಿಂಬೆ ಹಣ್ಣಿನ ದೀಪವನ್ನು ಪಾರ್ವತಿ ಅಮ್ಮನವರ ಸ್ವರೂಪಕ್ಕೆ ಮಾತ್ರ ಮಾಡಬೇಕು ಮಹಾಲಕ್ಷ್ಮಿ ಹಾಗೂ ಸರಸ್ವತಿಗೆ ನಿಂಬೇ ಹಣ್ಣಿನ ದೀಪವನ್ನೂ ಹಚ್ಚಬಾರದು...
Devotional :
ಕೈಲಾಸವಾಸಿ ಶಿವ, ತ್ರಿಮೂರ್ತಿಗಳಲ್ಲಿ ಒಬ್ಬರು ಶಿವನು ಪ್ರಪಂಚದ ಉದ್ಧಾರಕಾಗಿ ಅನೇಕಬಾರಿ ಅವತಾರಗಳನ್ನೆತ್ತಿದ್ದಾರೆ ಎಂಬಉಲ್ಲೇಖವಿದೆ ಶಿವನು ಭಕ್ತರ ಕೋರಿಕೆಗಳನ್ನು ಈಡೇರಿಸಲೂ ಹಲವಾರು ಬಾರಿ ಅವತಾರವನ್ನೆತ್ತಿದನು ಹಾಗಾದರೆ ಶಿವನ ಅವತಾರಗಳ ಬಗ್ಗೆ ತಿಳಿದೂ ಕೊಳ್ಳೋಣ .
ಪಿಪ್ಲಾದ ಅವತಾರ :
ಋಷಿ ದಧೀಚಿಗೆ ಪಿಪ್ಲಾದ ಎಂಬ ಹೆಸರಿನ ಮಗನಾಗಿ ಶಿವ ಜನ್ಮ ತಾಳುತ್ತಾನೆ. ಒಮ್ಮೆ ಶನಿ ದೆಸೆಯಿಂದಾಗಿ ಋಷಿ...
ಮನುಷ್ಯನ ಜೀವನ ಅಂದಮೇಲೆ ಕಷ್ಟ ಸುಖಗಳು ಇದ್ದೇ ಇರುತ್ತದೆ. ಕೆಲ ಸಮಯ ಕಷ್ಟವಿದ್ದರೆ, ಮತ್ತೆ ಕೆಲ ಸಮಯ ಸುಖವಿರುತ್ತದೆ. ಜ್ಯೋತಿಷ್ಯದ ಪ್ರಕಾರ, ನಮಗೆ ಶುಭವಾಗುವ ಮೊದಲು ಅಥವಾ ಅಶುಭವಾಗುವ ಮೊದಲು ದೇವರು ಹಲವಾರು ಸೂಚನೆಗಳನ್ನ ಕೊಡ್ತಾನೆ ಎಂದು ಹೇಳಲಾಗಿದೆ. ಅದೇ ರೀತಿ ಕಾಗೆಗಳು ಕೂಡ ನಿಮ್ಮ ಲಕ್ ಬದಲಾಗುವ ಸಂದರ್ಭದಲ್ಲಿ ಕೆಲ ಸೂಚನೆಗಳನ್ನು ನೀಡುತ್ತದೆ....
Devotional:
1.ಎಲ್ಲರೂ ಬದುಕಲು ಕಷ್ಟಪಡುತ್ತಾರೆ ,ಸಂತೋಷದ ಜೀವನಕ್ಕೆ ಬಹಳ ಶ್ರಮ ಪಡುತ್ತಿರುತ್ತಾರೆ. ಆದರೆ ಹೆಚ್ಚಾಗಿ ಗಂಡಂದಿರು ಅವರ ಕೆಲಸದಲ್ಲಿ ತುಂಬಾ ಬ್ಯುಸಿ ಯಾಗಿರುತ್ತಾರೆ ಮತ್ತು ಕುಟುಂಬದ ಜೋತೆ ಸಮಯ ಕಳೆಯುವುದಿಲ್ಲ ಹಾಗೂ ಹೆಚ್ಚು ಪ್ರಾಮುಖ್ಯತೆ ನೀಡುವುದಿಲ್ಲ. ಕೆಲವು ಹೆಣ್ಣು ಮಕ್ಕಳು, ಗಂಡನ ಈ ಗುಣ ಒಳ್ಳೆಯದು ಎಂದುಕೊಂಡರೆ ಅದು ಬಹಳ ದೊಡ್ಡ ತಪ್ಪಾಗಬಹುದು ಹಾಗೂ ಮುಂದೆ...
ಮನೆಯಲ್ಲಿ ಯಾವಾಗಲೂ ಸಕಾರಾತ್ಮಕ ಶಕ್ತಿಗಳೇ ಇರಬೇಕು. ಆರ್ಥಿಕ ಸ್ಥಿತಿ ಉತ್ತಮವಾಗಿರಬೇಕು. ಪತ್ನಿ- ಮಕ್ಕಳ ಜೊತ ನೆಮ್ಮದಿಯ ಸಂಸಾರ ನಡೆಸಬೇಕು. ಕೆಲಸ ಕಾರ್ಯಗಳಲ್ಲಿ ಯಾವುದೇ ಅಡೆ ತಡೆ ಇಲ್ಲದೇ, ಆರಾಮವಾಗಿರಬೇಕು ಅನ್ನೋದು ಹಲವರ ಆಸೆ. ಆದ್ರೆ ನಾವು ಮಾಡುವ ಕೆಲ ತಪ್ಪುಗಳಿಂದ ಮನೆಯಲ್ಲಿ ನಕಾರಾತ್ಮಕ ಶಕ್ತಿಗಳು ಆವರಿಸಿ, ನಮ್ಮ ನೆಮ್ಮದಿ ಹಾಳು ಮಾಡುವುದರ ಜೊತೆಗೆ, ಆರ್ಥಿಕ...
ನಮ್ಮ ಮನೆ ಕ್ಲೀನ್ ಇರಬೇಕು. ಮನೆಗೆ ಅತಿಥಿಗಳು ಬಂದ್ರೆ, ನಮ್ಮ ಮನೆಯಲ್ಲಿ ಸ್ವಚ್ಛತೆ ನೋಡಿ ಕೊಂಡಾಡಬೇಕು. ಮನೆಯಲ್ಲಿ ಯಾವಾಗಲೂ ಧನಾತ್ಮಕ ಶಕ್ತಿಯ ಪರಿಣಾಮ ಹೆಚ್ಚಿರಬೇಕು. ಲಕ್ಷ್ಮೀಯ ಕೃಪಾಕಟಾಕ್ಷ ನಮ್ಮ ಮೇಲಿರಬೇಕು ಅನ್ನೋ ಆಸೆ ಯಾರಿಗೆ ತಾನೇ ಇರಲ್ಲ ಹೇಳಿ. ಹಾಗಾಗಿಯೇ ಎಷ್ಟೋ ಹೆಣ್ಣು ಮಕ್ಕಳು, ಪ್ರತಿದಿನ 2ರಿದಂ 3 ಸಲ, ಕಸ ಗುಡಿಸಿ, ಮನೆ...
Deotional:
1.ಸಾಮಾನ್ಯವಾಗಿ ಮಂತ್ರ ಪಠಿಸುವಾಗ ಜಪಮಾಲೆ ಇಡಿದು ಮಂತ್ರವನ್ನು ಪಠಿಸುತ್ತಾರೆ ಆದರೆ ಹಲವರಿಗೆ ಜಪಮಾಲೆ ಹಿಡಿದು ಮಂತ್ರ ಪಠಿಸುವುದರ ಪ್ರಯೋಜನವೇನೆನ್ನುವುದು ತಿಳಿದಿರುವುದಿಲ್ಲ. ಆದರೂ ಸಹ ಮಂತ್ರ ಪಠಿಸುವಾಗ ಜಪಮಾಲೆಯನ್ನು ಹಿಡಿದು ಪಠಿಸುತ್ತಾರೆ. ಜಪಮಾಲೆ ಹಿಡಿದು ಮಂತ್ರ ಪಠಿಸುವುದರಿಂದ ಧಾರ್ಮಿಕ ಪ್ರಯೋಜನ ಮಾತ್ರವಲ್ಲದೆ, ಆರೋಗ್ಯಕ್ಕೆ ಸಂಬಂಧಿಸಿದ ಪ್ರಯೋಜನಗಳೂ ಸಹ ಇದೆ. ಕೈಯಲ್ಲಿ ಜಪಮಾಲೆಯನ್ನು ಹಿಡಿದು ಮಂತ್ರವನ್ನು ಪಠಿಸುವುದರಿಂದ...
ಬನಹಟ್ಟಿಯಲ್ಲಿ ನೀರಿಗಾಗಿ ಹಾಹಾಕಾರ:ತೀವ್ರ ಬೇಸಿಗೆಯ ಹಿನ್ನೆಲೆ ಕುಡಿಯುವ ನೀರಿನ ತೀವ್ರ ಕೊರತೆಯಿಂದ ನರಗುಂದ ತಾಲೂಕಿನ ಬನಹಟ್ಟಿ ಗ್ರಾಮದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನೀರಿನ ಸಮಸ್ಯೆಗೆ ತಕ್ಷಣ ಪರಿಹಾರ...