Friday, May 1, 2026

ಆಧ್ಯಾತ್ಮ

ಮೃತ ವ್ಯಕ್ತಿ ಪುನರ್ಜನ್ಮ ಹೇಗೆ ಪಡೆಯುತ್ತಾನೆ..?

ಹುಟ್ಟು ಸಾವು ಎರಡೂ ಕೂಡ ಮನುಷ್ಯನ ಜೀವನದ ಒಂದು ಭಾಗ. ಹುಟ್ಟಿದವರು ಒಂದಲ್ಲ ಒಂದು ದಿನ ಸಾಯಲೇಬೇಕು ಅನ್ನೋದು ಎಲ್ಲರಿಗೂ ಗೊತ್ತಿರುವ ಸತ್ಯ. ಆದ್ರೆ ಮೃತ ವ್ಯಕ್ತಿ ಹೇಗೆ ಪುನರ್ಜನ್ಮ ಪಡೆಯುತ್ತಾನೆಂಬ ಬಗ್ಗೆ ಹಲವರಿಗೆ ಗೊತ್ತಿಲ್ಲ. ಇಂದು ನಾವು ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ.. ಈ ಭೂಮಿಯ ಮೇಲೆ ಮನುಷ್ಯ ಜನ್ಮ ತಾಳಿದ್ದು ಹೇಗೆ..? ಒರ್ವ...

ಈ ಭೂಮಿಯ ಮೇಲೆ ಮನುಷ್ಯ ಜನ್ಮ ತಾಳಿದ್ದು ಹೇಗೆ..?

ಈ ಭೂಮಿಯ ಮೇಲೆ ಮನುಷ್ಯ ಜನ್ಮ ತಾಳಿದ್ದು ಹೇಗೆ ಎಂಬ ಪ್ರಶ್ನೆಗೆ ಹಲವರು ಉತ್ತರ ಹುಡುಕುವ ಪ್ರಯತ್ನ ಮಾಡಿರುತ್ತಾರೆ. ಹಿಂದೂಗಳ ಪ್ರಕಾರ ದೇವರು ಮನು ಮತ್ತು ಶತರೂಪಾ ಎಂಬ ಪುರುಷ ಮತ್ತು ಸ್ತ್ರೀಯನ್ನು ಸೃಷ್ಟಿಸಿದ. ಅವರಿಂದಲೇ ಮಾನವರು ಜನ್ಮ ತಾಳಿದರು ಎಂದು ಹೇಳುತ್ತಾರೆ. ಕ್ರೈಸ್ತರಲ್ಲಿ ಆ್ಯಡಮ್ ಮತ್ತು ಹೀವ್‌ನಿಂದ ಮನುಷ್ಯ ಜನ್ಮವಾಯಿತು ಎನ್ನುತ್ತಾರೆ. ಇನ್ನು...

ಕಾರ್ತಿಕ ಹುಣ್ಣಿಮೆಯ ಪೂಜಾ ವಿಧಾನ…!

Devotional: ಕಾರ್ತಿಕ ಹುಣ್ಣಿಮೆ ಹಿಂದೂ ಧರ್ಮದಲ್ಲಿ ಬಹಳಷ್ಟು ಮಹತ್ವವನ್ನು ಪಡೆದುಕೊಂಡಿದೆ. ಈ ಹುಣ್ಣಿಮೆಯನ್ನು ತ್ರಿಪುರಿ ಹುಣ್ಣಿಮೆ ಎಂದೂ ಸಹ ಕರೆಯುತ್ತಾರೆ. ಈ ದಿನದಂದು ಶಿವನು ತ್ರಿಪುರಾಸುರನನ್ನು ಕೊಂದನೆಂದು ಪುರಾಣಗಳಲ್ಲಿ ಉಲ್ಲೇಖವಿದೆ. ಅಂದಿನಿಂದ ತ್ರಿಪುರಾರಿ ಎಂಬ ಹೆಸರು ಬಂತು. ಈ ಬಾರಿಯ ಕಾರ್ತಿಕ ಪೌರ್ಣಮಿ  ಹುಣ್ಣಿಮೆ ನವೆಂಬರ್ 8ರಂದು ಬರಲಿದೆ. ವಾಸ್ತವವಾಗಿ, ಕಾರ್ತಿಕ ಮಾಸದ ಶುಕ್ಲ ಪಕ್ಷದ...

ಕಾರ್ತಿಕ ದೀಪದ 365 ಬತ್ತಿಗಳ ಪುಣ್ಯ ಫಲ…!

Devotional: ನಿರ್ಮಲವಾದ ಆಕಾಶದಲ್ಲಿ ಚಂದ್ರನು ಬೆಳ್ಳಿಯ ಬೆಳಕನ್ನು ಕೊಡುವ ಸಮಯ, ಈ ದಿನ ಭಕ್ತರಿಂದ ದೇವಾಲಯವು ಕಂಗೊಳಿಸುತ್ತಿರುತ್ತದೆ. ಎಲ್ಲೆಡೆ ಕಣ್ಣುಗಳನ್ನು ಕಟ್ಟಿಹಾಕುವ ದೀಪಾಲಂಕಾರಗಳು ಆಧ್ಯಾತ್ಮಿಕ ಆನಂದವನ್ನುಂಟು ಮಾಡುವ ಶಿವಕೇಶವರ ನಾಮಸ್ಮರಣೆ, ಸಂಪ್ರದಾಯಕ್ಕೆ ಸಂಕೇತವಾಗಿ ಹೆಣ್ಣು ಮಕ್ಕಳ ರೇಷ್ಮೆ ಸೀರೆಗಳು, ಕಾರ್ತೀಕ ಪೌರ್ಣಮಿಯಂದು ಮೋನೋಹರವಾಗಿ ಕಾಣುವ ದೃಶಗಳು ಪ್ರತ್ಯೇಕ ವಾಗಿರುತ್ತದೆ . ಕಾರ್ತಿಕ ಮಾಸವು ಶಿವ ಕೇಶವರಿಗೆ ಅತ್ಯಂತ...

ವೈದ್ಯ ದೇವತೆಗಳು ಎಂದರೆ ಯಾರು…?

Devotional : ವೈದ್ಯ ದೇವತೆಗಳು ಅಥವಾ ಅಶ್ವಿನೀದೇವತೆಗಳು, ಈ ಹೆಸರನ್ನು ನೀವೂ ಸಾಮಾನ್ಯವಾಗಿ ಕೇಳೆ ಇರುತ್ತೀರಿ. ಆದರೆ ಇವರ ಬಗ್ಗೆ ನಿಮಗೆ ಸರಿಯಾಗಿ ತಿಳಿದಿಲ್ಲ ಎನ್ನಬಹುದು. ಹಾಗಾದರೆ ಈ ಅಶ್ವಿನೀ ದೇವತೆಗಳು ಯಾರು ಎಂದು ತಿಳಿದು ಕೊಳ್ಳೋಣ. ಅಶ್ವಿನೀ ದೇವತೆಗಳು ಎಲ್ಲರೂ ಸೂರ್ಯನ ಪುತ್ರರೆ ,ಕೇಳಿದರೇ ಆಶ್ಚರ್ಯವಾಗುತ್ತದೆ ಆದರೆ ಇದೆಸತ್ಯ. ಸೂರ್ಯನ ಹೆಂಡತಿ ಹೆಸರು ಸಂಜ್ಞಾದೇವಿ, ಆಕೆಯು...

ಅನ್ನಂ ಪರಬ್ರಹ್ಮ ಸ್ವರೂಪಂ ಎಂದು ಏಕೆ ಕರೆಯುತ್ತಾರೆ…?

Devotional : ಮನೆಯಲ್ಲಿ ಮಕ್ಕಳು ಸರಿಯಾಗಿ ಊಟವನ್ನು ಮಾಡದೆ ಚೆಲ್ಲುತಿದ್ದರೆ ಮನೆಯ ಹಿರಿಯರು ಅವರಗೆ ಬುದ್ದಿ ಹೇಳುತ್ತಾರೆ. ಅನ್ನ ಪರಬ್ರಹ್ಮಸ್ವರೂಪ ಹಾಗೆ ಬಿಸಾಡಬಾರದು ಎನ್ನುತ್ತಾರೆ. ಯಾಕೆ ಅನ್ನವನ್ನು ಪರಬ್ರಹ್ಮಸ್ವರೂಪ ಎಂದು ಮಕ್ಕಳು ಕೇಳಿದರೆ ಯಾರೂ ಕೂಡಾ ಸರಿಯಾದ ಕಾರಣ ಹೇಳುವುದಿಲ್ಲಾ,ಹೇಳಲೂ ಸಾಧ್ಯವಿಲ್ಲ. ವಾಸ್ತವವಾಗಿ, ಪ್ರತಿಯೊಂದು ಜೀವಿಯು ಹುಟ್ಟುವ ಮೊದಲು, ದೇವರು ಈ ಭೂಮಿಯಲ್ಲಿ ಆ ಜೀವಿಗೆ ಅಗತ್ಯವಿರುವ...

ನವೆಂಬರ್ ತಿಂಗಳಲ್ಲಿ ಬದಲಾಗಲಿರುವ ಆ ನಾಲ್ಕು ರಾಶಿಗಳ ಜಾತಕ…!

Astrology: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿ ಗ್ರಹಗಳು ನಿರ್ದಿಷ್ಟ ಸಮಯದಲ್ಲಿ ಪ್ರತಿ ತಿಂಗಳು ತನ್ನ ಸ್ಥಳವನ್ನು ಬದಲಾಯಿಸುತ್ತದೆ, ನವೆಂಬರ್ ತಿಂಗಳಲ್ಲಿ 5ಗ್ರಹಗಳು ತನ್ನ ಸ್ಥಾನವನ್ನು ಬದಲಾಯಿಸುತ್ತದೆ, ಇದು ರಾಶಿಗಳ ಮೇಲೆ ಹೇಗೆ ಪರಿಣಾಮ ಬೀರುತ್ತದೆ...? ಎಂದು ನೋಡೋಣ . ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ನವೆಂಬರ್ ತಿಂಗಳು ಅತ್ಯಂತ ಮಹತ್ವ ಎಂದು ಹೇಳಬಹುದು .ಏಕೆಂದರೆ ಈ ತಿಂಗಳಲ್ಲಿ 5...

ನವೆಂಬರ್ 2022 ತಿಂಗಳ ರಾಶಿ ಫಲ ಹೇಗಿದೆ ನೋಡಿ…!

Astrology : ಪ್ರಾಚೀನ ಕಾಲದಿಂದಲೂ ಭಾರತೀಯರು ಜ್ಯೋತಿಷ್ಯದಲ್ಲಿ ಅಪಾರ ನಂಬಿಕೆಯನ್ನು ಹೊಂದಿದ್ದಾರೆ.  ಭಾರತೀಯ ವಿದ್ವಾಂಸರು ಇದನ್ನು ವೇದಗಳ ಭಾಗವೆಂದು ಪರಿಗಣಿಸಿದ್ದರು. ಜ್ಯೋತಿಷ್ಯದ ಆಧಾರದ ಮೇಲೆ ನಾವು ಭೂತ, ಭವಿಷ್ಯ ಮತ್ತು ವರ್ತಮಾನದ ಬಗ್ಗೆ ತಿಳಿಯುತ್ತೇವೆ. ಈ ಹಿನ್ನಲೆಯಲ್ಲಿ ನವೆಂಬರ್ ತಿಂಗಳ ಫಲಗಳು ಹೇಗಿವೆ ಎಂದು ಈಗ ತಿಳಿಯೋಣ. ಮೇಷ ರಾಶಿ : ಮೇಷ ರಾಶಿಯವರಿಗೆ ಈ ತಿಂಗಳು ಮಿಶ್ರ...

ವಿಜಯ ಪ್ರಾಪ್ತಿಗಾಗಿ ಕಾರ್ತಿಕ ಮಾಸದಲ್ಲಿ ಈ ರೀತಿ ದೀಪಾರಾಧನೆ ಮಾಡಿ..!

Devotional : ನಿಮ್ಮ ಜಾತಕದಲ್ಲಿ ಕಾಳ ಸರ್ಪದೋಷಗಳು ಇದ್ದರೆ ನೀವು ಮಾಡುವಂತಹ ಕೆಲಸ ಕಾರ್ಯದಲ್ಲಿ ಜಯ ಸಿಗದೇ ಇದ್ದರೆ, ನಾವು ಹೇಳುವ ವಿಧದಲ್ಲಿ ದೀಪಾರಾಧನೆ ಮಾಡಿದರೆ ಕಾರ್ತಿಕ ಮಾಸದ ಪುಣ್ಯಫಲ ಪ್ರಾಪ್ತಿಯಾಗುತ್ತದೆ. ಹಾಗಾದರೆ ಮನೆಯಲ್ಲಿ ಯಾವ ರೀತಿ ದೀಪಾರಾಧನೆ ಮಾಡಿದರೆ ವಿಜಯ ಪ್ರಾಪ್ತಿಯಾಗುತ್ತದೆ ಎಂದು ತಿಳಿದು ಕೊಳ್ಳೋಣ . ಎಲ್ಲ ಮಾಸಗಳಿಗಿಂತ ಕಾರ್ತಿಕಮಾಸ ಪವಿತ್ರವಾದ ಮಾಸವಾಗಿದೆ, ಕಾರ್ತಿಕಮಾಸವು...

ಕಾರ್ತಿಕ ಮಾಸದಲ್ಲಿ ಪ್ರತಿದಿನ ಹೀಗೆ ಪೂಜೆ ಮಾಡಿ…!

Devotional: 2022ರ ಕಾರ್ತಿಕ ಮಾಸವು ಅಕ್ಟೋಬರ್ 26ರಿಂದ ಆರಂಭವಾಗಿ ನವೆಂಬರ್ 23ರಂದು ಕೊನೆಗೊಳ್ಳುತ್ತದೆ. ಕಾರ್ತಿಕ ಮಾಸವು ಹಿಂದೂ ಧರ್ಮದಲ್ಲಿ ಅತ್ಯಂತ ಮಂಗಳಕರ ಎಂದು ಪ್ರಸಿದ್ದಿ ಪಡೆದಿದೆ.ಈ ಮಾಸವನ್ನು ದಾಮೋದರ ಮಾಸ, ಕಾರ್ತಿಕ ಮುಂತಾದ ಹೆಸರುಗಳಿಂದ ಕರೆಯಲಾಗುತ್ತದೆ. ಕಾರ್ತಿಕ ಮಾಸದಲ್ಲಿ ರುದ್ರಾಭಿಷೇಕ, ರುದ್ರ ಹವನ, ಶಿವಪೂಜೆ, ಲಿಂಗಾರ್ಚನೆ, ಕೇದಾರೇಶ್ವರ ವ್ರತ ಪೂಜೆ ಮತ್ತು ಸತ್ಯನಾರಾಯಣ ವ್ರತ ಮಾಡಿಸುವುದು...
- Advertisement -spot_img

Latest News

ಮಲೆ ಮಹದೇಶ್ವರ ದೇವಸ್ಥಾನ: ಕೋಟಿ ಕೋಟಿ ಆದಾಯದ ದಾಖಲೆ!

ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಪವಿತ್ರ ಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಭಕ್ತರ ಕಾಣಿಕೆ ಮೂಲಕ ಈ ಬಾರಿ ದಾಖಲೆ ಮಟ್ಟದ ಆದಾಯ ಸಂಗ್ರಹವಾಗಿದೆ....
- Advertisement -spot_img