Friday, May 1, 2026

ಆಧ್ಯಾತ್ಮ

ಕಾರ್ತಿಕ ಮಾಸದಲ್ಲಿ ಕಾವೇರಿ ನದಿ ನೀರಿನ ಸ್ನಾನದ ಮಹತ್ವ..!

Devotional: ಕಾರ್ತಿಕ ಮಾಸದ ನದಿ ಸ್ನಾನಕ್ಕೆ ಹಿಂದೂ ಧರ್ಮದಲ್ಲಿ ಅತಿ ಹೆಚ್ಚು ಪ್ರಾಮುಕ್ಯತೆ ನೀಡಿದ್ದಾರೆ, ಈ ಮಾಸದಲ್ಲಿ ಮಾಡುವ ಪವಿತ್ರ ಸ್ನಾನ ,ಕಲ್ಮಶವನ್ನು ಹೋಗಲಾಡಿಸುವ ಜೊತೆಗೆ ಮನುಷ್ಯನ ಕೋಪ ತಾಪಗಳ್ಳನು ನಿಯಂತ್ರಿಸುತ್ತದೆ. ಮುಖ್ಯವಾಗಿ ಕಾವೇರಿ ನದಿ ಸ್ನಾನ ಅತ್ಯಂತ ಪವಿತ್ರ ಎಂದು ಭಾವಿಸಲಾಗಿದೆ. ಸಮಯದ ಅಭಾವ ಇರುವವರು ಹಾಗೂ ಕೆಲಸದ ಒತ್ತಡ ಇರುವವರು ಕಾವೇರಿ ನದಿ...

ಕಾರ್ತಿಕ ಸೋಮವಾರ ಉಪವಾಸದ ನಿಯಮಗಳೇನು…?

Devotional: ಕಾರ್ತಿಕ ಮಾಸದ ಸೋಮವಾರದ ಪೂಜೆಯನ್ನು ಉಪವಾಸವಿದ್ದು ಮಾಡಿದರೆ ಪುಣ್ಯ ಪ್ರಾಪ್ತಿಯಾಗುವುದು. ಆದ್ದರಿಂದ ಉಪವಾಸಕ್ಕೆ ಕಾರ್ತಿಕ ಸೋಮವಾರ ಶ್ರೇಷ್ಠವೆಂದು ಹೇಳಲಾಗುತ್ತದೆ. ಉಪವಾಸ ಮಾಡುವುದರಿಂದ  ಸಾತ್ವಿಕತೆಯ ಕಡೆಗೆ ನಮ್ಮ ಮನಸ್ಸು ಇರುತ್ತದೆ ಹಾಗೂ ದೇಹಕ್ಕೆ ಚೈತನ್ಯ ದೊರೆಯುತ್ತದೆ . ಕಾರ್ತಿಕ ಸೋಮವಾರ ಉಪವಾಸ ಮಾಡುವಾಗ ಅನುಸರಿಬೇಕಾದ ನಿಯಮಗಳೇನು..? ಈ ದಿನ ಉಪವಾಸ ಮಾಡುವುದರಿಂದ ಶಿವನ ಕೃಪೆಗೆ ಪಾತ್ರರಾಗಬಹುದು ,ಬೆಳಗ್ಗೆ ಸೂರ್ಯೋದಕ್ಕಿಂತ...

ಕಾರ್ತಿಕ ಮಾಸ ಆರಂಭ, ಅಂತ್ಯ, ಹಾಗೂ ಆಚರಣೆ…!

Devotional: ಹಿಂದೂ ಧರ್ಮದಲ್ಲಿ ಕಾರ್ತಿಕ ಮಾಸವನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗಿದೆ. ಶಿವನ ಪ್ರಿಯವಾದ ಮಾಸದಲ್ಲಿ ಪೂಜೆ, ಆಚರಣೆಗಳು, ಯಾಗ, ಸ್ನಾನ, ದಾನ ಇತ್ಯಾದಿಗಳು ಎಲ್ಲಾ ಪಾಪಗಳನ್ನು ನಾಶಪಡಿಸುವುದಲ್ಲದೆ, ಸಂತೋಷ, ಸಮೃದ್ಧಿ ಮತ್ತು ಸಂಪತ್ತನ್ನು ಹೆಚ್ಚಿಸುತ್ತವೆ. ದೀಪಗಳ ಮಾಸ ಎಂದೇ ಹೆಸರು ಪಡೆದ ಕಾರ್ತಿಕ ಮಾಸವು ಹಿಂದೂ ಪಂಚಾಂಗದ ಎಂಟನೇ ತಿಂಗಳು, ಶಿವನ ಆರಾಧನೆಗೆ ಶ್ರೇಷ್ಠ ಮಾಸ ಎಂದು...

ಅಷ್ಟ ಐಶ್ವರ್ಯ ಸಿದ್ದಿಗಾಗಿ ಧನ್ ತೇರಾಸ್ ದೀಪಾವಳಿ ದಿನದಂದು ಮಾಡ ಬೇಕಾದ ದಾನ…!

Devotional: ಧನ್ ತೇರಾಸ್, ದೀಪಾವಳಿಯ ಹಬ್ಬದ ದಿನದಂದು ಮಾಡುವ ಯಾವುದೇ ಕೆಲಸಗಳು ವಿಶೇಷವಾದ ಫಲಕೊಡುತ್ತದೆ.ಹಾಗೆಯೆ ಈ ದಿನ ಮಾಡುವ ದಾನವು ನಿಮಗೆ ಶುಭ ಫಲವನ್ನು ತಂದುಕೊಡುತ್ತದೆ. ಲಕ್ಷ್ಮಿ ದೇವಿಯ ಆಶೀರ್ವಾದ ನಿಮಗೆ ಲಭಿಸುತ್ತದೆ .ಲಕ್ಷ್ಮಿ ದೇವಿಯ ಕೃಪೆಗಾಗಿ ವಿಶೇಷವಾಗಿ ಧನ್ ತೇರಾಸ್ ಮತ್ತು ದೀಪಾವಳಿಯಂದು ಪೂಜೆಗಳನ್ನು ಮಾಡಲಾಗುತ್ತದೆ. ದೀಪಾವಳಿ ಹಬ್ಬವು ಧನ್ ತೇರಾಸ್ ದಿನದಿಂದ ಪ್ರಾರಂಭವಾಗುತ್ತದೆ....

ಜ್ಯೋತಿಷ್ಯದ ಪ್ರಕಾರ ಭಾನುವಾರ ಜನಿಸಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಗೊತ್ತಾ…?

Astrology: ಭಾನುವಾರ ರಜಾ ದಿನವಾಗಿರುವುದರಿಂದ ಎಲ್ಲರಿಗು ಆ ದಿನ ಜಾಲಿ ಡೇ, ಎಲ್ಲರೂ ರಿಲ್ಯಾಕ್ಸ್ ಮೂಡ್ ನಲ್ಲಿ ಇರುತ್ತಾರೆ.ಈ ವಾರಕ್ಕೆ ಅದರದ್ದೇ ಆದ ಮಹತ್ವವಿದೆ ಈ ದಿನದ ಅಧಿಪತಿ ಗ್ರಹ ಸೂರ್ಯ. ಭಾನುವಾರ ಜನಿಸಿದವರು ಸೂರ್ಯನಂತೆ ಪ್ರಕಾಶ ಮಾನವನ್ನೂ ಹೊಂದಿರುವವರು. ಇವರು ಮಹತ್ವಾಕಾಂಕ್ಷಿಗಳಾಗಿದ್ದು ಸಾವಿರ ಜನರಿದ್ದರೂ ಅವರೊಂದಿಗೆ ತಾವು ವಿಭಿನ್ನವಾಗಿ ಇರಬೇಕು ಎಂದು ಕನಸು ಕಟ್ಟಿಕೊಂಡಿರುತ್ತಾರೆ....

ಜ್ಯೋತಿಷ್ಯದ ಪ್ರಕಾರ ಶನಿವಾರ ಜನಿಸಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಗೊತ್ತಾ …?

Astrology: ಹಿಂದೂ ಪಂಚಾಂಗದ ಪ್ರಕಾರ ಶನಿವಾರ ,ವಾರದ 7ನೇ ದಿನ. ಈ ದಿನವು ಶನಿ ದೇವ ಹಾಗೂ ಶನಿಗ್ರಹಕ್ಕೆ ಮೀಸಲಾದ ದಿನ ಎಂದು ಹೇಳಲಾಗುವುದು. ಶನಿವಾರ ಜನಿಸಿದ ವ್ಯಕ್ತಿಯ ಜೀವನವೂ ಸಾಕಷ್ಟು ಕಠಿಣ ಸ್ಥಿತಿಗಳಿಂದ ಕೂಡಿರುತ್ತದೆ ಎಂದು ಹೇಳಲಾಗುತ್ತದೆ. ಹಾಗಾದರೆ ಈ ವಾರದಂದು ಜನಿಸಿದವರ ಜೀವನ ಹೇಗಿರುತ್ತದೆ ಎಂದು ತಿಳಿಯೋಣ. ಶನಿವಾರ ಜನಿಸಿದ ವ್ಯಕ್ತಿಯ ಮೇಲೆ ಶನಿಯ...

ದಶಕಂಠ ರಾವಣ ರಚಿಸಿದ ಸ್ತೋತ್ರ ….!

Devotional story: ರಾವಣನ ತಾಯಿ ಕೈಕಸಿಯು ,ಅವಳ ವೃದ್ಯಾಪ್ಯದಲ್ಲಿ ತುಂಬಾ ನಿಶಕ್ತಳಗಿರುತ್ತಾಳೆ .ಒಮ್ಮೆ ಶಿವನ ದರ್ಶನ ಪಡೆಯಲು ರಾವಣನ ಬಳಿ ಕೇಳುತ್ತಾಳೆ,ಆದಕಾರಣ ರಾವಣನು ಕೈಲಾಸ ಪರ್ವತವನ್ನು ಲಂಕೆಗೆ ತೆಗೆದುಕೊಂಡು ಬರಬೇಕು ಎಂದು ನಿರ್ಧಾರ ಮಾಡುತ್ತಾನೆ ,ಹಾಗೆಯೆ ದಕ್ಷಿಣ ದಿಕ್ಕಿನ ಕಡೆಯಿಂದ ನಡೆದುಕೊಂಡು ಬಂದು ಕೈಲಾಸ ಪರ್ವತವನ್ನು ಸೇರುತ್ತಾನೆ ,ನಂತರ ಕೈಲಾಸ ಪರ್ವತವನ್ನು ಎತ್ತಲು ಪ್ರಯತ್ನ ಮಾಡಿ...

ದೀಪಾವಳಿಯಂದು ಲಕ್ಷ್ಮಿ ಪೂಜೆ ಮಾಡುವ ವಿಧಾನ…!

Devotional: ಹಿಂದೂ ಪಂಚಾಂಗದ ಪ್ರಕಾರ, ದೀಪಾವಳಿಯ ಲಕ್ಷ್ಮಿ ಪೂಜೆಯನ್ನು ಕಾರ್ತಿಕ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯಂದು ಮಾಡಲಾಗುತ್ತದೆ. ದೀಪಾವಳಿ ಲಕ್ಷ್ಮಿ ಪೂಜೆಗೆ ವಿಶೇಷ ಮಹತ್ವವಿದೆ. ಈ ದಿನ ಪ್ರದೋಷ ಕಾಲದಲ್ಲಿ ಮಹಾಲಕ್ಷ್ಮಿಯನ್ನು ಪೂಜಿಸುತ್ತಾರೆ .ಧಾರ್ಮಿಕ ನಂಬಿಕೆಗಳ ಪ್ರಕಾರ, ದೀಪಾವಳಿಯಂದು ಲಕ್ಷ್ಮಿ ಉದ್ಬವವಾಗಿದ್ದಳು ಎನ್ನಲಾಗಿದೆ ಹಾಗೂ ಕಾರ್ತಿಕ ಅಮಾವಾಸ್ಯೆಯಯಂದು ಲಕ್ಷ್ಮಿ ದೇವಿ ಭೂಮಿಗೆ ಬಂದಿದ್ದಳು ಎಂಬ ನಂಬಿಕೆ...

ಭಾರತದ ಕೆಲವು ಭಾಗಗಳಲ್ಲಿ ಭಯಂಕರವಾದ ದೀಪಾವಳಿ ಆಚರಣೆ…!

Devotional: ಅಕ್ಟೋಬರ್‌ನಲ್ಲಿ, ಭಾರತದ ಹಿಂದೂಗಳು ಬೆಳಕಿನ ಹಬ್ಬ ದೀಪಾವಳಿಯನ್ನು ವರ್ಣರಂಜಿತವಾಗಿ ಆಚರಿಸುತ್ತಾರೆ, ಭಾರತದಲ್ಲಿ ಒಂದೊಂದು ಪ್ರದೇಶದಲ್ಲಿ ಒಂದೊಂದು ರೀತಿ ವಿಭಿನ್ನವಾಗಿ ಅವರದ್ದೇ ಆದ ಸಂಪ್ರದಾಯಗಳಲ್ಲಿ ದೀಪಾವಳಿಯನ್ನು ಆಚರಿಸುತ್ತಾರೆ .ವೈವಿಧ್ಯಮಯ ಪದ್ಧತಿಗಳು ಮತ್ತು ಸಂಪ್ರದಾಯಗಳನ್ನು ಹೊಂದಿರುವ ಭಾರತದಲ್ಲಿ ದೀಪಾವಳಿಯನ್ನು ಹೇಗೆ ಆಚರಿಸಲಾಗುತ್ತದೆ..? ಭಾರತದಲ್ಲಿನ ವಿವಿಧ ಸಮುದಾಯಗಳ ದೀಪಾವಳಿ ಆಚರಣೆಯ ಬಗ್ಗೆ ತಿಳಿದುಕೊಳ್ಳೋಣ... ಸಾಮಾನ್ಯವಾಗಿ ದೀಪಾವಳಿಯ ಅಮವಾಸ್ಯೆಯಂದು ಲಕ್ಷ್ಮಿ ದೇವಿಯನ್ನು...

ಜ್ಯೋತಿಷ್ಯದ ಪ್ರಕಾರ ಶುಕ್ರವಾರ ಜನಿಸಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಗೊತ್ತಾ …?

Astrology: ವಾರದಲ್ಲಿ ಆರನೇಯವಾರ ಶುಕ್ರವಾರ ಹಾಗೂ ಈ ವಾರವನ್ನು ಆಳುವವನು ಶುಕ್ರ. ಶುಕ್ರವಾರ ಶುಕ್ರನ ದಿನವಾಗಿದೆ ಹೀಗಾಗಿ ಈ ದಿನ ಜನಿಸಿದವರಿಗೆ ಶುಕ್ರನ ಅನುಗ್ರಹ ಇರಲಿದೆ. ಶುಕ್ರನು ಪ್ರೀತಿ, ವಿಶ್ವಾಸ, ಸೌಂದರ್ಯ, ಪ್ರಣಯ, ಕಲೆ, ಹರ್ಷ, ಶ್ರೀಮಂತಿಕೆ, ನೆಮ್ಮದಿಯನ್ನು ಪ್ರತಿನಿಧಿಸುತ್ತಾನೆ. ಶುಕ್ರವಾರ ಜನಿಸಿದವರು ಬೇರೆಯವರ ದೃಷ್ಟಿಕೋನ ಹಾಗೂ ಅಭಿಪ್ರಾಯಗಳನ್ನು ಹೆಚ್ಚು ಅವಲಂಬಿಸುತ್ತಾರೆ. ಇವರು ಪ್ರೀತಿಯಲ್ಲಿ ನೆಮ್ಮದಿಯನ್ನು ಕಾಣುತ್ತಾರೆ.ಈ...
- Advertisement -spot_img

Latest News

ಹೊಸ ಆನ್‌ಲೈನ್ ಗೇಮಿಂಗ್ ಕಾಯ್ದೆ ಜಾರಿ: ಏನಿದು ಹೊಸ ನಿಯಮಗಳು?

ದೇಶದಲ್ಲಿ ಆನ್‌ಲೈನ್ ಗೇಮಿಂಗ್ ಚಟುವಟಿಕೆಗಳನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ “ಆನ್‌ಲೈನ್ ಗೇಮಿಂಗ್‌ನ ಪ್ರಚಾರ ಮತ್ತು ನಿಯಂತ್ರಣ ಕಾಯ್ದೆ, 2025” ಅನ್ನು ಇಂದಿನಿಂದ (ಮೇ 1) ಜಾರಿಗೆ...
- Advertisement -spot_img