Friday, May 1, 2026

ಆಧ್ಯಾತ್ಮ

ತೀರಿಹೋದವರು ಕನಸ್ಸಿನಲ್ಲಿ ಕಾಣಿಸೋದ್ಯಾಕೆ..?

ಕನಸು ಹೇಳಿ ಕೇಳಿ ಬರೋದಿಲ್ಲಾ. ಒಮ್ಮೊಮ್ಮೆ ಯಾರ್ಯಾರೋ ಕನಸಲ್ಲಿ ಬರ್ತಾರೆ..? ಹುಚ್ಚುಚ್ಚಾಗಿ ಕನಸು ಬೀಳತ್ತೆ. ಆದ್ರೆ ಕೆಲವು ಬಾರಿ ಕೆಲವು ಕನಸು ಲಾಭ ತಂದುಕೊಟ್ರೆ, ಇನ್ನು ಕೆಲವು ಕನಸು ನಷ್ಟವನ್ನುಂಟು ಮಾಡತ್ತೆ. ಅದೇ ರೀತಿ ಕನಸಿನಲ್ಲಿ ನಮ್ಮ ಪೂರ್ವಜರು, ತೀರಿಹೋದವರು ಕೂಡ ಬರ್ತಾರೆ. ಹಾಗಾದ್ರೆ ತೀರಿಹೋದವರು ಕನಸಿನಲ್ಲಿ ಯಾಕೆ ಬರ್ತಾರೆ ಅನ್ನೋ ಬಗ್ಗೆ ಸಂಪೂರ್ಣ...

ಸಮುದ್ರ ಮಂಥನದ ವೇಳೆ ಸಿಕ್ಕ 14 ರತ್ನಗಳ ಬಗ್ಗೆ ಮಾಹಿತಿ..

ಇಂದ್ರ ದರಿದ್ರನಾಗಿ ದಿಕ್ಕಿಲ್ಲದಂತಿದ್ದಾಗ, ವಿಷ್ಣು ಸಮುದ್ರ ಮಂಥನ ಮಾಡಿ, ಮತ್ತೆ ಸಿರಿವಂತನಾಗು ಎಂದು ಸಲಹೆ ನೀಡುತ್ತಾನೆ. ಆಗ ದೇವೆಂದ್ರ ದಾನವರ ಬಳಿ ಸಂಧಾನ ಮಾಡಿ, ಸಮುದ್ರ ಮಂಥನ ಮಾಡುತ್ತಾನೆ. ಈ ವೇಳೆ ಕೆಲವು ಕೆಟ್ಟ ವಸ್ತುಗಳು ಮತ್ತು 14 ಅತ್ಯುತ್ತಮ ರತ್ನಗಳು ಸಿಗುತ್ತದೆ. ಹಾಗೆ ಸಿಕ್ಕ ಅತ್ಯುತ್ತಮ ರತ್ನಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ...

ನಿಮಗೆ ಮದುವೆ ಬೇಗ ಆಗ್ತಿಲ್ವ ಹೀಗೆ ಮಾಡಿ ಖಂಡಿತ ಮದುವೆ ಯೋಗ ಕೂಡಿಬರುತ್ತದೆ :

Devotional tips: ಕೆಲವರಿಗೆ ಎಷ್ಟೇ ಪ್ರಯತ್ನ ಮಾಡಿದರು ಯಾವೊದೋ ಒಂದು ಕಾರಣದಿಂದ ವಿವಾಹ ಯೋಗ ಕೂಡಿ ಬರುವುದಿಲ್ಲ ಕಂಕಣ ಕೂಡಿ ಬಂದಾಗ ಮದುವೆಯಾಗುತ್ತೆ ಎನ್ನುವ ಮಾತಿದೆ ,ಕೆಲವರಿಗೆ ೩೫ವರ್ಷ ದಾಟಿದರು ಕಂಕಣ ಭಾಗ್ಯ ಕೂಡಿ ಬರುವುದಿಲ್ಲ.ಯಾವುದೊ ಒಂದು ಕಾರಣದಿಂದ ಸಂಬಂಧಗಳು ಮುರಿದು ಹೋಗುತ್ತದೆ .ಕೆಲವರ ರಾಶಿ-ನಕ್ಷತ್ರದಲ್ಲಿ ತೊಂದರೆ ಇರಬಹುದು ಅಥವಾ ಕೆಲವರ ರಾಶಿಯಲ್ಲಿ ಗೋಚಾರ ಫಲಗಳು...

ಜನರ ಕೆಟ್ಟ ದೃಷ್ಟಿ ನಿಮ್ಮ ಮೇಲೆ ಬೀಳದಿರಲು ಹೀಗೆ ಮಾಡಿ …!

Devotional tips: ನಿಮ್ಮ ಮನೆಯಲ್ಲಿ ಉಪ್ಪಿನಿಂದ ಈ ಕೆಲಸ ಮಾಡಿದರೆ ಮನೆಗೆ ಇರುವಂತಹ ದೃಷ್ಟಿ ದೋಷಗಳು ಕಳೆದು ಹೋಗುತ್ತದೆ ,ಕೆಟ್ಟ ದೃಷ್ಟಿ ನಿಮ್ಮ ಮೇಲೆ ಬಿದ್ದರೆ ,ನಿಮ್ಮ ಕುಟುಂಬ ಅಭಿವೃದಿ ಹೊಂದುವುದಿಲ್ಲ ,ಸಾಲಗಳನ್ನು ತೀರಿಸಲು ಕಷ್ಟವಾದಾಗ ,ಗಂಡ ಹೆಂಡತಿ ಜಗಳ ಜಾಸ್ತಿಯಾದಾಗ ಪದೇ ಪದೇ ಅನಾರೋಗ್ಯ ಸಮಸ್ಯೆ ಕಾಡುತ್ತಿದ್ದರೆ ,ಈ ಸಮಸ್ಯೆಗಳು ಜನರ ದೃಷ್ಟಿಯಿಂದ ಆಗುತ್ತಿರುತ್ತದೆ...

ಅಡುಗೆ ಕೋಣೆಯಲ್ಲಿರುವ ಈ 4 ವಸ್ತುವನ್ನು ಎಂದಿಗೂ ಯಾರಿಗೂ ಕೊಡಬೇಡಿ..

ಅಕ್ಕಪಕ್ಕದ ಮನೆಯವರು ಅಂದ್ರೆ ಒಬ್ಬರಿಗೊಬ್ಬರು ಸಹಾಯ ಮಾಡುತ್ತಿರಬೇಕು. ಒಬ್ಬರಿಗೊಬ್ಬರು ಕಾಳಜಿ ಮಾಡುತ್ತಿರಬೇಕು. ಆದ್ರೆ ಹಾಗೆ ಸಹಾಯ ಮಾಡುವ ವೇಳೆ ಅವರು ಕೇಳಿದ ಎಲ್ಲ ವಸ್ತುವನ್ನ ನಾವು ಕೊಡುವ ಹಾಗಿಲ್ಲ. ಅದರಲ್ಲೂ ಅಡುಗೆ ಕೋಣೆಯಲ್ಲಿರುವ ಕೆಲ ವಸ್ತುಗಳನ್ನು ನೀವು ಕೊಡುವ ಹಾಗಿಲ್ಲ. ಹಾಗಾದ್ರೆ ಅದ್ಯಾವ ವಸ್ತುಗಳು ಅಂತಾ ತಿಳಿಯೋಣ ಬನ್ನಿ.. ದೀಪಾವಳಿಯ ಮುಂಚೆ ಈ ಒಂದು ಕೆಲಸ...

ದೇವಾಲಯಗಳಲ್ಲಿ ಪ್ರದಕ್ಷಣೆಯ ದೈವಿಕ ಶಕ್ತಿ ನಿಮಗೆ ಗೊತ್ತಾ ..?

Devotional tips: ದೇವಾಲಯದ ಗರ್ಭ ಗೃಹವನ್ನು ಸುತ್ತುವುದು ಹಿಂದೂ ಧರ್ಮದ ಒಂದು ಸಾಂಪ್ರದಾಯಿಕ ಆಚರಣೆ ಹಾಗು ಪದ್ಧತಿಯಾಗಿದೆ.ಭಕ್ತರು ಗರ್ಭ ಗುಡಿಯನ್ನು ಸುತ್ತುವುದರಿಂದ ದೇವರಿಗೆ ಶರಣಾಗಿರುತ್ತಾರೆ ಹಾಗು ಇದರ ಫಲವಾಗಿ ನಮ್ಮ ಕಷ್ಟಗಳನ್ನು ನಿವಾರಿಸು ಎನ್ನುವ ಅರ್ಥವನ್ನು ಇದು ನೀಡುತ್ತದೆ. ಪ್ರದಕ್ಷಿಣೆ ಹಾಕುವುದು ಧಾರ್ಮಿಕ ವಿಧಿ, ಗರ್ಭಗೃಹದ ಒಳಗೆ ವಿಶೇಷವಾದ ದೈವ ಶಕ್ತಿ ಇರುವ ಕಾರಣ ಸುತ್ತಲು...

ದೀಪಾವಳಿಯ ಮುಂಚೆ ಈ ಒಂದು ಕೆಲಸ ಮಾಡಿದರೆ ನಿಮಗೆ ಹಣದ ಕೊರತೆ ಉಂಟಾಗುವುದಿಲ್ಲ …!

Devotional tips: ದೀಪಾವಳಿಯ ದಿನ ಎಲ್ಲರೂ ಲಕ್ಷ್ಮಿ ಪೂಜೆಯನ್ನು ಮಾಡುತ್ತಾರೆ ,ತಮ್ಮ ತಮ್ಮ ಜೀವನ ಸುಖ ಸಂತೋಷದಿಂದ ನೆಮದ್ದಿ ಕೂಡಿಬರಬೇಕೆಂದು ಆ ದಿನ ಲಕ್ಷ್ಮಿ ದೇವಿಯ ಪೂಜೆಯನ್ನು ಮಾಡುತ್ತಾರೆ ,ಆದರೆ ಆ ಒಂದು ದಿನವಲ್ಲದೆ ಹಬ್ಬದ ಹಿಂದಿನ ವಾರ ಲಕ್ಷ್ಮೀದೇವಿಯನ್ನು ಪೊಜೆಸಿದರೆ ನಿಮಗೆ ಲಕ್ಷ್ಮಿ ಕಟಾಕ್ಷೆ ಲಭಿಸುತ್ತದೆ ಎಂಬ ನಂಬಿಕೆ ಇದೆ . ಹಾಗಾದರೆ ಯಾವರೀತಿ ಪೂಜಿಸಬೇಕು...

ಅಮಾವಾಸ್ಯೆಯ ದಿನ ಮಾಡ ಬೇಕಾದ ತ್ರಿಕೋನ ಪೂಜ ನಿಯಮಗಳು …!

Devotional tips: ಅಕ್ಟೋಬರ್ ೨೫ ವಿಶೇಷವಾದ ಅಮಾವಾಸ್ಯೆ ಬಂದಿದೆ ಅವತ್ತಿನ ದಿನ ಮನೆಯಲ್ಲಿ ಈ ರೀತಿಯಾಗಿ ಲಕ್ಷ್ಮಿ ದೇವಿಯನ್ನು ಪೂಜೆಮಾಡಿದರೆ ನಿಮಗೆ ಅದೃಷ್ಟ ಪ್ರಾಪ್ತಿಯಾಗುತ್ತದೆ ಹಾಗು ಸಕಲ ದಾರಿದ್ರ್ಯ ದೋಷಗಳು ದೂರವಾಗುತ್ತದೆ ,ಅವಿತ್ತಿನ ದಿನ ಮನೆಯಲ್ಲಿ ಮಾಡಲೇ ಬೇಕಾದ ಮೂರೂ ವಿಶೇಷವಾದ ಕೆಲಸಗಳು ಯಾವುದು ಈ ಕೆಲಸ ಮಾಡುವುದರಿಂದ ಯಾವೆಲ್ಲ ಲಾಭಗಳು ಪ್ರಾಪ್ತಿಯಾಗುತ್ತದೆ ,ಈ ಕೆಲಸ...

ಗರುಡ ಪುರಾಣ ಓದಲು ಜನ ಹೆದರುವುದೇಕೆ..? ಹಾಗಾದರೆ ಇದನ್ನು ಓದಬಾರದೇ..?

Divotional story: ಹಿಂದೂ ಪುರಾಣ ಗ್ರಂಥಗಳು ಸಾಕಷ್ಟಿವೆ. ಭಗವದ್ಗೀತೆ, ರಾಮಾಯಣ, ಮಹಾಭಾರತ, ದೇವಿ ಭಾಗವತ, ಸ್ಕಂದ ಪುರಾಣ ಹೀಗೆ ಹಲವು ಪುರಾಣ ಗ್ರಂಥಗಳಿದೆ. ಇವನ್ನೆಲ್ಲ ಓದಲು ಎಲ್ಲರೂ ಮನಸ್ಸು ಮಾಡುತ್ತಾರೆ. ಆದ್ರೆ ಗರುಡ ಪುರಾಣ ಓದಲು ಮಾತ್ರ ಹಲವರು ಮನಸ್ಸು ಮಾಡೋದಿಲ್ಲಾ. ಹಾಗಾದ್ರೆ ಗರುಡ ಪುರಾಣ ಓದಲು ಯಾಕೆ ಜನ ಹೆದರುತ್ತಾರೆ..? ಗರುಡ ಪುರಾಣ ಓದುವುದು...

ಇಂದ್ರನೂ ಒಮ್ಮೆ ದರಿದ್ರನಾಗಿದ್ದನಂತೆ.. ಯಾರ ಶಾಪದಿಂದ..? ಯಾಕೆ ಗೊತ್ತಾ..?

ಅಹಂಕಾರದಿಂದ ಮೆರೆದವರಿಗೆ ಎಂದೂ ಯಶಸ್ಸು ಸಿಗೋದಿಲ್ಲಾ ಅಂತಾ ನಮ್ಮ ಹಿರಿಯರು ಹೇಳಿದ್ದನ್ನು ನೀವು ಕೇಳಿರ್ತೀರಿ. ಹಾಗಾಗಿ ವಿನಯವೇ ಭೂಷಣ ಅಂತಾ ಹೇಳಿರೋದು. ಇದೇ ರೀತಿ ದುರಹಂಕಾರ ತೋರಿಸಲು ಹೋಗಿ, ದೇವರಾಜ ಇಂದ್ರ ಕೂಡ ದರಿದ್ರನಾಗಿದ್ದನಂತೆ. ಹಾಗಾದ್ರೆ ಇಂದ್ರ ಮಾಡಿದ ತಪ್ಪಾದ್ರೂ ಏನು..? ಅವನು ಹೇಗೆ ದರಿದ್ರನಾದ..? ಮತ್ತೆ ಅವನು ಲಕ್ಷ್ಮೀ ದೇವಿಯನ್ನು ಒಲಿಸಿಕೊಂಡಿದ್ದು ಹೇಗೆ...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img