Friday, May 1, 2026

ಆಧ್ಯಾತ್ಮ

ನಿಮಗೆ ಲಕ್ ತಂದುಕೊಡುವ ಲಕ್ಕಿ ಸಸ್ಯ…!

Vastu tips: ಇತ್ತೀಚಿಕೆ ವಾಸ್ತು ಬಹಳಷ್ಟು ಪ್ರಚಲಿತವಾಗಿದೆ, ವಾಸ್ತು ಪ್ರಕರವಾಗಿಯೇ ಮನೆಗಳ ನಿರ್ಮಾಣ ಮಾಡುತ್ತಾರೆ , ಮನೆವಾಸ್ತು ಪ್ರಕಾರ ಇದ್ದರೆನೆ ಮನೆಯಲ್ಲಿ ಸುಖ ಶಾಂತಿ ನೆಮ್ಮದಿ,ಅಭಿವೃದ್ಧಿ ಇರುತ್ತದೆ. ಹಾಗೆಯೆ ವಾಸ್ತುಪ್ರಕಾರ ಮನೆಯಲ್ಲಿ ಕೆಲವೊಂದು ವಸ್ತುಗಳು ಇದ್ದರೆ ಮನೆಗೆ ಬಹಳ ಒಳ್ಳೇದು ಎಂದು ವಾಸ್ತು ತಜ್ಞರು ಹೇಳುತ್ತಾರೆ .ವಾಸ್ತು ಶಾಸ್ತ್ರಗಳಲ್ಲಿ ಗಿಡಗಳಿಗೆ ಬಹಳ ಮಹತ್ವವಿದೇ ಕೆಲವೊಂದು ಗಿಡಗಳಿಂದ...

ಗುರುಬಲ ಪ್ರಾಪ್ತಿಗೆ ಅರಶಿನ ಔಷಧ..?!

Devotional tips ನಿಮ್ಮ ಮನೆಯಲ್ಲಿ ಅನಾರೋಗ್ಯ ಸಮಸ್ಯೆಗಳು ಪದೇ ಪದೇ ಕಾಡುತ್ತಿದ್ದರೆ ಗಂಡ ,ಹೆಂಡತಿ ಜಗಳ ಹೆಚಾಗುತ್ತಿದ್ದರೆ ಹಣಕಾಸಿನ ಸಮಸ್ಯೆ ಹೆಚ್ಚಾದರೆ ಅರಿಶಿಣದಿಂದ ಮನೆಯ ಯಜಮಾನಿ ಈ ಒಂದು ಚಿಕ್ಕ ಕೆಲಸವನ್ನು ನಿಯಮ ಬದ್ದವಾಗಿ ಮಾಡಬೇಕು .ಹಾಗಾದರೆ ಯಾವರೀತಿ ಯಾವದಿನ ಮಾಡಿದರೆ ವಿಶೇಷವಾಗಿ ಲಕ್ಷ್ಮೀದೇವಿಯು ಮನೆಗೆ ಬಂದು ಶಾಶ್ವವಾತವಾಗಿ ನೆಲೆಸುತ್ತಾಳೆ ಎಂದು ಇವತ್ತಿನ ಸಂಚಿಕೆಯಲ್ಲಿ ತಿಳಿದು...

ನವರಾತ್ರಿಯಲ್ಲಿ ಬನ್ನಿ ಮರದ ಪೂಜೆಯ ವಿಶೇಷ … !

Navaratri special: ನವರಾತ್ರಿ ಹಬ್ಬದಲ್ಲಿ ನವದುರ್ಗೆಯರ ಆರಾಧನೆ ಜೊತೆಯಲ್ಲಿ ವಿಶೇಷವಾಗಿ ಬನ್ನಿ ಮರದ ಪೂಜೆಯನ್ನು ಮಾಡಲಾಗುತ್ತದೆ ,ಈ ಬನ್ನಿ ಮರಕ್ಕೆ ರಾಮಾಯಣ ಮಹಾಭಾರತದಿಂದಲೂ ಅದ್ದರದ್ದೇ ಆದ ಮಹತ್ವವಿದೆ .ನವರಾತ್ರಿ ಹಬ್ಬ ಬಂದರೆ ಸಾಕು ಅಖಂಡದೀಪದ ಆರಾಧನೆ ಜೊತೆಗೆ , ಬನ್ನಿಮರದ ಆರಾಧನೆ ಮಾಡುತ್ತಾರೆ . ಹಾಗಾದರೆ ಯಾವ ಕಾರಣಕ್ಕಾಗಿ ಬನ್ನಿಮರದ ಪೂಜೆ ಮಾಡಲಾಗುತ್ತದೆ ಎನ್ನುವುದು ಹಲವಾರು ಜನರಿಗೆ...

ಅಖಂಡ ಜ್ಯೋತಿ ಬೆಳಗುವುದೆಂದರೆ ಸುಲಭದ ಕಾರ್ಯವಲ್ಲ…! ಏನದರ ಮಹತ್ವ..?!

Navaratri special: ನವರಾತ್ರಿ ಹಬ್ಬದ 9 ದಿನವೂ ಅಖಂಡ ದೀಪವನ್ನು ಅಥವಾ ಅಖಂಡ ಜ್ಯೋತಿಯನ್ನು ಬೆಳಗುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಆದರೆ, ಅಖಂಡ ಜ್ಯೋತಿ ಬೆಳಗುವುದೆಂದರೆ ಸುಲಭದ ಕಾರ್ಯವಲ್ಲ. ಕೆಲವು ಕಠಿಣ ನಿಯಮಗಳನ್ನು ಅನುಸರಿಸುವುದು ಮುಖ್ಯವಾಗಿರುತ್ತದೆ. ಹಾಗಾದರೆ ನವರಾತ್ರಿಯಲ್ಲಿ ಅಖಂಡ ಜ್ಯೋತಿಯನ್ನು ಬೆಳಗುವುದು ಹೇಗೆ..? ಅಖಂಡ ಜ್ಯೋತಿಯನ್ನು ಬೆಳಗುವಾಗ ಯಾವೆಲ್ಲಾ ನಿಯಮಗಳನ್ನು ಅನುಸರಿಸಬೇಕು..? ಎನ್ನುವುದನ್ನು ನೋಡಿಕೊಂಡು ಬರೋಣ...

ಹಿಂದೂಗಳು ಹಣೆಗೆ ತಿಲಕ ಹಚ್ಚಲು ಕಾರಣವೇನು…?

ನಾವು ಓರ್ವ ಹಿಂದೂವನ್ನು ಕಂಡುಹಿಡಿಯಬೇಕಾದರೆ, ಅವನ ಕೊರಳಲ್ಲಿ ದೇವರ ದಾರವೋ, ರುದ್ರಾಕ್ಷಿ ಮಾಲೆಯೋ, ಅಥವಾ, ಕೈಗೆ ದೇವರ ದಾರವೇನಾದರೂ ಕಟ್ಟಿದ್ದಾನಾ, ಅಥವಾ ತಿಲಕವಿಟ್ಟಿದ್ದಾನಾ ಇಲ್ಲವಾ ಎಂದು ನೋಡಿ ತಿಳಿದುಕೊಳ್ಳುತ್ತೇವೆ. ಹೀಗೆ ಹಿಂದುತ್ವವನ್ನು ಸೂಚಿಸುವ ಚಿಹ್ನೆಯೇ ತಿಲಕ. ಹಾಗಾದ್ರೆ ಹಿಂದೂಗಳು ತಿಲಕ ಹಚ್ಚೋದ್ಯಾಕೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಪುರುಷನಿಗಿಂತ, ಮಹಿಳೆಯರು ಕುಂಕುಮವಿಡಲೇಬೇಕು ಅನ್ನೋ...

ನವರಾತ್ರಿಯಲ್ಲಿ ಈರುಳ್ಳಿ- ಬೆಳ್ಳುಳ್ಳಿ ಸೇವನೆ ಯಾಕೆ ಮಾಡಬಾರದು..?

ಈಗಿನ ಕಾಲದಲ್ಲೂ ಕೂಡ ಹಿಂದೂ ಧರ್ಮದಲ್ಲಿ ಕೆಲವರು, ನವರಾತ್ರಿ ಸಮಯದಲ್ಲಿ ಈರುಳ್ಳಿ ಮತ್ತು ಬೆಳ್ಳುಳ್ಳಿ ತಿನ್ನುವುದಿಲ್ಲ. ಯಾಕಂದ್ರೆ ನವರಾತ್ರಿಯಲ್ಲಿ ನವದುರ್ಗೆಯರ ಆರಾಧನೆ ಮಾಡಲಾಗತ್ತೆ. ಹಾಗಾಗಿ ಈ ಸಮಯದಲ್ಲಿ ಬೆಳ್ಳುಳ್ಳಿ ಮತ್ತು ಈರುಳ್ಳಿ ತಿನ್ನೋದು ನಿಷೇಧವಿದೆ. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ತಿಳಿಯೋಣ ಬನ್ನಿ.. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಅರಳಿ ಮರದಲ್ಲಿದೆ ಪರಿಹಾರ…! ದೇವತೆಗಳು ಮತ್ತು ದಾನವರು...

ನವರಾತ್ರಿಯಲ್ಲಿ ಉಪವಾಸ ಮಾಡುವುದರಿಂದ ಪ್ರಯೋಜನಗಳೇನು…?

Navaratri special: ನವೆಂಬರ್ 26ರಿಂದ ನಾಡಿನಾದ್ಯಂತ ನವರಾತ್ರಿಯ ಸಂಭ್ರಮ ಸಡಗರ ನಡೆಯುತ್ತಿದೆ ,9 ದಿನಗಳು ದುರ್ಗಾ ದೇವಿಯನ್ನು 9 ವಿವಿಧ ಅವತಾರಗಳನ್ನು ಆರಾದಿಸಿ ಪೂಜಿಸುತ್ತಾರೆ, ದೇವಿಯ ಕೃಪೆಗೆ ಪಾತ್ರರಾಗಲು ಭಕ್ತರು ಈ ದಿನ ಭಕ್ತಿಯಿಂದ ಉಪವಾಸ ಆಚರಿಸಿ ಪೂಜೆಗಳನ್ನು ಮಾಡುತ್ತಾರೆ, ನವರಾತ್ರಿ ಎಂಬುವುದು ನಮ್ಮ ಮನಸ್ಸನ್ನು ನಿಯಂತ್ರಿಸುವ ಆಚರಣೆಯಾಗಿದೆ. ಮನುಷ್ಯರಲ್ಲಿ ಸಾತ್ವಿಕ ಹಾಗೂ ತಾಮಸ ಎರಡೂ ಗುಣಗಳಿರುತ್ತವೆ,...

ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಅರಳಿ ಮರದಲ್ಲಿದೆ ಪರಿಹಾರ…!

devotional story: ವೃಕ್ಷಗಳ ಸಮುದಾಯದಲ್ಲಿ ಶ್ರೇಷ್ಠ ವೃಕ್ಷವೆಂದರೆ ಅದು ಅರಳಿ ಮರ ಎಂದು ಭಗವತ್ ಗೀತೆಯಲ್ಲಿ ಶ್ರೀಕೃಷ್ಣ ಹೇಳಿದ್ದಾರೆ .ಅರಳಿ ಮರವನ್ನು ಹಿಂದೂ ಧರ್ಮದ ಪ್ರಕಾರ ಅತ್ಯಂತ ಶುಭವೆಂದು ಪರಿಗಣಿಸಲಾಗಿದೆ ಅರಳಿ ಮರವನ್ನು ಪೂಜಿಸಿದ ನಂತರ ಅನೇಕ ಜನರು ಅದ್ಭುತ ಫಲಿತಾಂಶಗಳನ್ನು ಪಡೆದಿರುವ ಉದಾಹರಣೆಗಳನ್ನು ನಾವು ನೋಡಬಹುದು ಹಿಂದೂ ದರ್ಮದವರಲ್ಲದೆ ಬೌದ್ಧರು ಮತ್ತು ಜೈನರು ಈ...

ಈ 4 ಜನರನ್ನು ಎಂದಿಗೂ ಅಪಮಾನ ಮಾಡಬೇಡಿ ಅಂತಾರೆ ಚಾಣಕ್ಯರು..

ಚಾಣಕ್ಯ ನೀತಿಯನ್ನು ಅನುಸರಿಸಿದವರು ಜೀವನದಲ್ಲಿ ಎಂದಿಗೂ ಸೋಲುವುದಿಲ್ಲ ಎಂಬ ಮಾತಿದೆ. ಯಾಕಂದ್ರೆ ಚಾಣಕ್ಯರು ತಮ್ಮ ನೀತಿಯಲ್ಲಿ ಜೀವನ ಸಾರವನ್ನೇ ಹೇಳಿದ್ದಾರೆ. ಹೇಗೆ ಬದುಕಬೇಕು. ಹೇಗೆ ಶ್ರೀಮಂತರಾಗಬೇಕು. ಸಂಬಂಧದ ಬೆಲೆ ತಿಳಿದುಕೊಳ್ಳಲು ಏನು ಮಾಡಬೇಕು ಇತ್ಯಾದಿ ವಿಷಯಗಳ ಬಗ್ಗೆ ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅಷ್ಟೇ ಅಲ್ಲದೇ, ಯಾರನ್ನು ಅಪಮಾನಿಸಿದರೆ, ನೀವು ಕಷ್ಟ ಅನುಭವಿಸಬೇಕಾಗುತ್ತದೆ...

ಯಮಧರ್ಮರಾಜನನ್ನೇ ಹಿಮ್ಮೆಟ್ಟಿಸಿದ ಶಕ್ತಿಯುತವಾದ ಮಂತ್ರ..!

Devotional story: ಸಾಮಾನ್ಯವಾಗಿ ಮನುಷ್ಯರಿಗೆ ಸಾವಿನ ಭಯವಿರುತ್ತದೆ ಆದರೆ ಹುಟ್ಟು ಸಾವು ಎನ್ನುವುದು ಬ್ರಹ್ಮ ಮೊದಲೇ ನಿರ್ಣಯಿಸಿರುತ್ತಾರೆ,ಆದರೆ ಕೆಲವೊಂದು ಮಂತ್ರಗಳಿಗೆ ಸಾವನ್ನು ಜಯಿಸುವ ಶಕ್ತಿ ಇರುತ್ತದೆ. ಇದರ ಕುರಿತಾಗಿ ನಾವು ಪುರಾಣಗಳಲ್ಲಿ ಹಲವಾರು ಕುರುಹುಗಳನ್ನು ಕಾಣಬಹುದು ,ಹೌದು ಆ ಮಂತ್ರವೇ ಮಹಾ ಮೃತ್ಯು೦ಜಯ ಮಂತ್ರ ,ಈ ಮಂತ್ರದಿಂದ ಅಕಾಲಿಕ ಮರಣದಿಂದ ಪಾರಾಗಬಹುದು ಈ ಮಂತ್ರವು ಭಗವಾನ್‌...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img