Friday, May 1, 2026

ಆಧ್ಯಾತ್ಮ

ನಿಮ್ಮ ಮನೆಯಲ್ಲಿ ಸದಾ ಲಕ್ಷ್ಮೀ ನೆಲೆಸಬೇಕಾದರೆ ಹೀಗೆ ಮಾಡಿ :

Devotional story: ಎಲ್ಲರಿಗು ಅವರ ಮನೆಯಲ್ಲಿ ಸದಾ ಲಕ್ಷ್ಮೀ ನೆಲೆಸಬೇಕೆಂಬ ಅಸೆ ಇರುತ್ತದೆ ಲಕ್ಶ್ಮಿದೇವಿಯನ್ನು ಸಂಪತ್ತಿನ ಆದಿದೇವತೆ ಎಂದು ಪರಿಗಣಿಸುತ್ತಾರೆ. ಲಕ್ಷ್ಮೀದೇವಿ ನೆಲೆಸಿರುವ ಮನೆಯಲ್ಲಿ ಆಸ್ತಿ ಐಶ್ವೇರ್ಯಗಳಿಗೆ ತೊಂದರೆ ಉಂಟಾಗುವುದಿಲ್ಲ ಎಂಬ ನಂಬಿಕೆ ನಮಗೆ ಪ್ರಾಚೀನ ಕಾಲದಿಂದಲೂ ಬಂದಿದೆ ,ಆದರೆ ಎಲ್ಲರಿಗು ತಿಳಿದಿರುವ ಹಾಗೆ ಲಕ್ಷ್ಮೀ ಚಂಚಲೆ ಸ್ವಭಾವದವಳು ನಿಂತಲ್ಲಿ ನಿಲ್ಲುವುದಿಲ್ಲ ,ಲಕ್ಷ್ಮಿಯನ್ನು ಆರಾಧಿಸುವ ಸ್ಥಳಕ್ಕೆ...

ಶ್ರೀಕೃಷ್ೞನ ಬಳಿ ಎಂಥೆಂಥ ಅಸ್ತ್ರಗಳಿದ್ದವು ಗೊತ್ತೇ..? ದಿವ್ಯಾಸ್ತ್ರದ ಶಕ್ತಿಯ ವಿವರಣೆ..

ನವರಸಗಳಿಗೂ ಹೊಂದುವ ಶ್ರೀಕೃಷ್ಣ, ಸುಂದರಾಂಗ ಅನ್ನೋದು ಎಲ್ಲರಿಗೂ ಗೊತ್ತಿರುವ ಸಂಗತಿ. ಅಲಂಕಾರ ಪ್ರಿಯನಾದ ಶ್ರೀಕೃಷ್ಣ, ಶಾಸ್ತ್ರ ವಿದ್ಯೆಯ ಜೊತೆ, ಶಸ್ತ್ರ ವಿದ್ಯೆಯಲ್ಲೂ ನಿಪುಣನಾಗಿದ್ದ. ಯಾಕಂದ್ರೆ ಶ್ರೀಕೃಷ್ಣನ ಬಳಿ ಹಲವು ದಿವ್ಯಾಸ್ತ್ರಗಳಿದ್ದವು. ಅವುಗಳ ಬಗ್ಗೆ ನಾವಿಂದು ಸಂಪೂರ್ಣ ವಿವರಣೆ ನೀಡಲಿದ್ದೇವೆ. ಸುದರ್ಶನ ಚಕ್ರ: ಸುದರ್ಶನ ಚಕ್ರವನ್ನು ವಿಷ್ಣು, ಶಿವನಿಂದ ಪಡೆದಿದ್ದ. ಶ್ರೀದಾಮ ಎಂಬ ರಾಕ್ಷಸನ ಅಂತ್ಯ ಮಾಡುವುದಕ್ಕೆ...

ಓರ್ವ ವೇಶ್ಯೆಯನ್ನು ಯಮರಾಜ ಸ್ವರ್ಗಕ್ಕೆ ಕಳುಹಿಸಿದ್ದನಂತೆ, ಯಾಕೆ ಗೊತ್ತೇ..?

ಪಾಪ ಕರ್ಮಗಳನ್ನು ಮಾಡಿದವರು ನರಕಕ್ಕೆ ಹೋಗುತ್ತಾರೆ ಅನ್ನೋದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದ್ರೆ ಯಮರಾಜ ಓರ್ವ ವೇಶ್ಯೆಯನ್ನು ಸ್ವರ್ಗಕ್ಕೆ ಕಳುಹಿಸಿದ್ದನಂತೆ. ಹಾಗಾದ್ರೆ ಯಮ ಯಾಕೆ ಹೀಗೆ ಮಾಡಿದ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಭದ್ರಪುರ ಎಂಬಲ್ಲಿ ಓರ್ವ ಸಾಧುವಿದ್ದರು. ಅವರು ನದಿ ನೀರಲ್ಲಿ ಮಿಂದು, ಪೂಜೆ ಪುನಸ್ಕಾರ ಮಾಡಿ, ಸತ್ಸಂಗ ಮಾಡಲು ಕುಳಿತುಕೊಳ್ಳುತ್ತಿದ್ದರು....

ಸಾವಿರ ವರ್ಷ ಮೊಸಳೆಯ ಜೊತೆ ಗಜೇ೦ದ್ರನ ಕಾದಾಟ…!

devotional story ಪೂರ್ವದಲ್ಲಿ ಪಾಂಡ್ಯ ಎಂಬ ರಾಜ್ಯದಲ್ಲಿ ಇಂದ್ರದ್ಯುಮ್ನನೆಂಬ ರಾಜ ಧರ್ಮಪಾಲನೆಯಿಂದ ರಾಜ್ಯವನ್ನು ಪರಿಪಾಲಿಸುತ್ತಿದ್ದನು ಅವನು ವಿಷ್ಣುವಿನ ಪರಮಭಕ್ತನಾಗಿದ್ದನು ರಾಜನ ರಾಜ್ಯಭಾರಕ್ಕೆ ಮೆಚ್ಚಿದ ಪ್ರಜೆಗಳೆಲ್ಲರು ರಾಜನನ್ನು ಅವರ ತಂದೆಯಂತೆ ಭಾವಿಸುತ್ತಿದ್ದರು.ಒಮ್ಮೆ ಇಂದ್ರದ್ಯುಮ್ನನು ತ್ರಿಕೂಟಾಚಲ ವೆಂಬ ಕಣಿವೆಯಲ್ಲಿ ವಿಷ್ಣುವಿನ ಆರಾಧನೆಯಲ್ಲಿ ಧ್ಯಾನಮಗ್ನನಾಗಿರುತ್ತಾನೆ ,ಅದೆ ಸಮಯದಲ್ಲಿ ಅಗಸ್ತ್ಯ ಮಹಾಮುನಿಗಳು ತಮ್ಮ ಪರಿವಾರದೊಂದಿಗೆ ತ್ರಿಕೂಟಾಚಲವೆಂಬ ಕಣಿವೆಗೆ ಬಂದರು ,ತಪೋನಿರತನಾಗಿದ್ದ ರಾಜನಿಗೆ...

ಗಾಯತ್ರಿ ಮಂತ್ರವನ್ನು ಹೀಗೆ ಪಠಿಸಿ ಅದೃಷ್ಟ ನಿಮ್ಮದಾಗಿಸಿ ಕೊಳ್ಳಿ

Devotional story: ಗಾಯತ್ರಿ ಮಂತ್ರವು ಹಿಂದೂ ಧರ್ಮದ ಅತಿ ಶ್ರೇಷ್ಠ ಮಂತ್ರಗಳಲ್ಲೊಂದಗಿದೆ ಈ ಮಂತ್ರಕ್ಕಿಂತ ಮಿಗಿಲಾದ ಮಂತ್ರವಿಲ್ಲ ಎನ್ನಬಹುದು ಬ್ರಹ್ಮದೇವರೇ ಈ ಮಂತ್ರದ ಮುಂದೆ ಬೇರೆ ಜಪತಪವಿಲ್ಲ ಎಂದು ಪುರಾಣಗಳಲ್ಲಿ ಹೇಳಲಾಗಿದೆ .ಈ ಮಂತ್ರದಲ್ಲಿ ಸವಿತೃ ದೇವನನ್ನು ಆವಾಹನೆ ಮಾಡಿರುವ ಕಾರಣದಿಂದ ಈ ಮಂತ್ರವನ್ನು ಸಾವಿತ್ರ ಮಂತ್ರ ಎಂದು ಕೂಡ ಕರೆಯಲಾಗಿದೆ ಹಾಗು ಈ ಮಂತ್ರವು...

ಮಾಹಾ ಸುದರ್ಶನ ಚಕ್ರದ ಬಗ್ಗೆ ನಿಮಗೆಷ್ಟು ಗೊತ್ತು …?

Spiritual story ನಮ್ಮ ಹಿಂದು ಧರ್ಮದಲ್ಲಿ ಹಲವಾರು ಅದ್ಭುತ ಆಯುಧಗಳ ಕುರಿತು ಉಲ್ಲೇಖವಿರುವುದನ್ನು ನಾವು ಕಾಣಬಹುದು ಅವುಗಳಲ್ಲಿ ಪ್ರಮುಖವಾದದ್ದು ಇಂದ್ರನ ವಜ್ರಾಯುಧ, ಶಿವನ ತ್ರಿಶೂಲ, ಹಾಗೂ ವಿಷ್ಣುವಿನ ಸುದರ್ಶನ ಚಕ್ರ ಸುದರ್ಶನಚಕ್ರ ಎಂದರೆ ಎಲ್ಲರಿಗು ಮೊದಲು ನೆನಪಿಗೆ ಬರೋದು ಮಹಾವಿಷ್ಣುವಿನ ಕೈಯಲ್ಲಿ ತಿರುಗುತ್ತಿರುವ ಚಕ್ರ ,ಈ ಚಕ್ರವು ಬಹಳ ಶಕ್ತಿ ಸಾಮರ್ಥ್ಯಗಳನ್ನು ಹೊಂದಿದೆ.ಎ೦ತಹ ವಿನಾಶವನ್ನಾದರೂ ಎದುರಿಸುವ...

ನವರಾತ್ರಿ ಮೊದಲ ದಿನ ಶ್ರೀ ಬಂಡೆ ಮಹಾ೦ಕಾಳಿ ಅಲಂಕಾರ :

Dasara Special: ಶ್ರೀ ಬಂಡೆ ಮಹಾ೦ಕಾಳಿ ದೇವಲಯದಲ್ಲಿ ದಿನಾಂಕ 26/09/2022ರಂದು ಸೋಮವಾರ, ಪವಿತ್ರ ದಿನಗಳಾದ ನವರಾತ್ರಿಯ ಸಂದರ್ಭವಾಗಿ ಅಮ್ಮನವರಿಗೆ ಪಂಚಾಮೃತ ಅಭಿಷೇಕ, ಹಸ್ತ ನಕ್ಷತ್ರ, ನವಗ್ರಹ ಹೋಮಗಳನ್ನೂ ಅತ್ಯ೦ತ ವೈಭೋಗದಿಂದ ಆಯೋಜಿಸಿದ್ದು ನವರಾತ್ರಿಯ ಮೊದಲನೇ ದಿನದಸಂದರ್ಭವಾಗಿ ಅಮ್ಮನವರಿಗೆ ೧೫೦ ವರ್ಷಗಳಿಂದ ನವರಾತ್ರಿಯ ಮೊದಲನೇದಿನ ಸತತವಾಗಿ ಇದೆ ರೀತಿಯಾದ ಅಲಂಕಾರವನ್ನು ಮಾಡಲಗುತ್ತದೆ ಇದು ಈ ದೇವಾಲಯದ ವಿಶೇಷವಾಗಿದೆ.ಹಾಗಾಗಿ...

ಕುಂಕುಮದ ಮಹತ್ವ :

devotional story: ಕುಂಕುಮ ಹೆಣ್ಣುಮಕ್ಕಳ ಸಿಂಗಾರದ ವಸ್ತುಗಳಲ್ಲೊಂದು ಎನ್ನಬಹುದು ಯಾವ ಆಭರಣಗಳನ್ನು ತೊಡದಿದ್ದರೂ ಹಣೆಗೆ ಕುಂಕುಮವಿಟ್ಟರೆ ಸಾಕು ಸುಂದರವಾಗಿ ಶೋಭಿಸುತ್ತಾರೆ. ,ಎಷ್ಟೇ ಆಭರಣ ಹಾಕಿ ಅಲಂಕಾರ ಮಾಡಿಕೊಂಡರು ನೋಡುವುವರೆಲ್ಲರಿಗೂ ಮೊದಲು ಗಮನ ಸೆಳೆಯುವುದು ಹಣೆಯಲ್ಲಿರುವ ಕುಂಕುಮ. ಕುಂಕುಮವನ್ನು ಹಣೆಗೆ ಹಚ್ಚಿಕೊಳ್ಳುವುದರಿಂದ ನಮಗೆ ಬಹಳಷ್ಟು ಲಾಭಗಳಿವೆ ಎಂದು ಹಿಂದೂ ಧರ್ಮದಲ್ಲಿ ಹೇಳಲಾಗಿದೆ .ಕುಂಕುಮವು ಸೌಭಾಗ್ಯ ಮತ್ತು ಅದೃಷ್ಟದ...

ಈ ಹೂಗಳನ್ನು ದೇವರಿಗೆ ಅರ್ಪಿಸಬಾರದು :

devotional story: ಹಿಂದೂ ಧರ್ಮದಲ್ಲಿ ದೇವರ ವಿಗ್ರಹಕ್ಕೆ ಮಾಡುವ ಪೂಜೆಗೆ ಹೆಚ್ಚಿನ ಮಹತ್ವವಿದೆ ಮನೆಯಲ್ಲಿಯೇ ಆಗಲಿ ದೇವಲಯದಲ್ಲಿಆಗಲಿ ಪೂಜೆಯಲ್ಲಿ ವಿವಿದ ವಿಧದ ಹೂವುಗಳನ್ನು ದೇವರಿಗೆ ಅರ್ಪಿಸುತ್ತಾರೆ ಹಾಗು ಪೂಜೆಯ ಬಳಿಕ ಪ್ರಸಾದ ರೂಪದಲ್ಲಿ ಹೂವುಗಳನ್ನು ಭಕ್ತರಿಗೆ ನೀಡಲಾಗುತ್ತದೆ ಇದು ಭಕ್ತರ ಮತ್ತು ದೇವರ ನಡುವಿನ ಸಂವಹನ ಮಾಧ್ಯಮ ಎಂಬುವುದಾಗಿಯೂ  ಭಾವಿಸಲಾಗುತ್ತದೆ. ಹಾಗು ದೇವಾಲಯದ ಒಳಗಡೆ ಹೋದಾಗ...

ಪ್ರತಿನಿತ್ಯ ಮನೆಯಲ್ಲಿ ಪೂಜೆ ಮಾಡುವಾಗ ಈ ವಿಷಯಗಳ ಬಗ್ಗೆ ಎಚ್ಚರವಹಿಸಿ..!

devotional story: ಹಿಂದೂ ಧರ್ಮದಲ್ಲಿ ದೇವರ ಪೂಜೆಗೆ ವಿಶೇಷ ಸ್ಥಾನವಿದೆ. ಸಾಮಾನ್ಯವಾಗಿ ಎಲ್ಲರ ಮನೆಯಲ್ಲಿ ಪ್ರತಿ ದಿನ ಮುಂಜಾನೆ ಮತ್ತು ಸಂಜೆ ದೇವರ ಪೂಜೆ ಮಾಡುತ್ತಾರೆ .ಆದರೆ ಪೂಜೆ ಮಾಡುವಾಗ ಪೂಜೆಯಲ್ಲಿ ಮನಸ್ಸು ಸಂಪೂರ್ಣ ಕೇಂದ್ರೀಕೃತಗೊಳಿಸುವುದು ಬಹಳ ಮುಖ್ಯವಾಗಿರುತ್ತದೆ ನಮ್ಮನ್ನು ಭೂಮಿಮೇಲೆ ಮನುಷ್ಯರಾಗಿ ಸೃಷ್ಟಿಸಿದ್ದಕ್ಕಾಗಿ ದೇವರಿಗೆ ಪ್ರತಿದಿನ ಕೃತಜ್ಞತೆಯನ್ನು ಸಲ್ಲಿಸುವ ಒಂದು ಸರಳವಾದ ಪ್ರಕ್ರಿಯೆಯಾಗಿದೆ. ಪೂಜೆಮಾಡಬೇಕಾದರೆ...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img