Friday, May 1, 2026

ಆಧ್ಯಾತ್ಮ

ಹನುಮಾನ್ ಚಾಲೀಸಾ ಹುಟ್ಟಿದ್ದು ಹೇಗೆ ಗೊತ್ತಾ?

devotional story: ಭಾರತದಲ್ಲಿ ಅನೇಕ ಮಹಾಮಹಿಮರು ಹನುಮಂತನ ವೈಶಿಷ್ಟತೆಯನ್ನು ಗುಣಗಾನ ಮಾಡಿದ್ದಾರೆ ಹನುಮರ ಆಶೀರ್ವಾದವನ್ನು ಪಡೆಯಲು ಕೋಟಿ ಕೋಟಿ ಜನರು ಹನುಮಾನ್ ಚಾಲೀಸವನ್ನು ಪಠಿಸುತ್ತಾರೆ ಹನುಮಾನ್ ಚಲಿಸಾವನ್ನು ಸಂತ ತುಳಸಿದಾಸರು ಹಿಂದಿ ಸಾಹಿತ್ಯದಲ್ಲಿ ರಚಿಸಿದ್ದಾರೆ ಇದರಲ್ಲಿ 40 ಸ್ತೋತ್ರಗಳಿದ್ದು ಹನುಮಾನ್ ಚಲಿಸಾವನ್ನು ಯಾರು ಭಕ್ತಿ ಮನೋಭಾವಗಳಿಂದ ಪಠಿಸುತ್ತಾರೋ ಅವರಿಗೆ ಭಗವಾನ್ ಹನುಮರಿಂದ ಯಾವ ಪ್ರಯೋಜನಗಳು ಸಿಗುತ್ತವೆ...

ಮನುಕುಲಕ್ಕೆ ವರದಾನ ಶ್ರೀ ಲಕ್ಷ್ಮಿಕನಕ ಧಾರಾಸ್ತೋತ್ರ೦:

devotional ಶ್ರೀ ಆದಿ ಶಂಕರಾಚಾರ್ಯರು ರಚಿಸಿರುವ ಈ ಸ್ತೋತ್ರವನ್ನು ಭಕ್ತಿಇಂದ ,ಶ್ರದ್ಧೆಇಂದ ,ನಿಷ್ಠೆಇಂದ ಪ್ರೀತಿಇಂದ ಯಾರು ಪ್ರತಿನಿತ್ಯ ಪಠಿಸುತ್ತರೋ ಅವರಿಗೆ ಶ್ರೀ ಲಕ್ಷ್ಮಿ ಕೃಪೆ ದೊರಕುತ್ತದೆ ಹಾಗು ಅವರ ಜೀವನದಲ್ಲಿರುವಂಥಹ ಕಷ್ಟಗಳು ಇನ್ನಿಲವಾಗಿ ಸುಖ ಶಾಂತಿ ನೆಮದ್ದಿ ದೊರಕ್ಕುತ್ತದೆ ಈ ಶ್ಲೋಕವನ್ನು ಪ್ರತಿನಿತ್ಯ ೧೧ಬಾರಿ ಪಠಿಸಬೇಕು ಇದರಿಂದ ನಿಮ್ಮ ಪಾಪಗಳು ತೊಲಗಿ ಪುಣ್ಯ ಲಭಿಸುತ್ತದೆ ಹಾಗು...

ಋಷಿ ಪತ್ನಿಯಾದ ಶ್ರೀರಾಮನ ಸೋದರಿ :

Devotional story: ನಮಗೆಲ್ಲಾ ತಿಳಿದಿರುವಹಾಗೆ ದಶರಥ ಮಹಾರಾಜರಿಗೆ ಮೂವರು ಹೆಂಡತಿಯರು ಹಾಗು ನಾಲ್ವರು ಮಕ್ಕಳು ,ನಾಲ್ವರು ಮಕ್ಕಳಲ್ಲಿ ಕೌಸಲ್ಯ ದೇವಿಗೆ ಜನಿಸಿದವರು ಶ್ರೀರಾಮಚಂದ್ರ ,ಸುಮಿತ್ರಾ ದೇವಿಯ ಮಕ್ಕಳು ಲಕ್ಷ್ಮಣ ಹಾಗೂ ಶತ್ರುಘ್ನ, ಕೈಕೆಯಿ ಮಗ ಭರತ ಆದರೆ ಇವರನ್ನು ಹೊರತುಪಡಿಸಿ ದಶರಥ ಮಹಾರಾಜನಿಗೆ ಮತ್ತೊಬ್ಬಳು ಮಗಳು ಇದ್ದಳು ಎಂದು ಪುರಾಣಗಳಲ್ಲಿ ಉಲ್ಲೇಖವಿದೆ ಅವಳು ಶ್ರೀರಾಮಚಂದ್ರನ ಸಹೋದರಿ...

ಶ್ರೀ ಕೃಷ್ಣನ ಮಗ ಸಾಂಬನ ಬಗ್ಗೆ ನಿಮಗೆಷ್ಟು ಗೊತ್ತು ?

Devotional story ಭಾಗವತ ಪುರಾಣದಲ್ಲಿ ಶ್ರೀ ಕೃಷ್ಣನ ಸವಿಸ್ತಾರವಾದ ವಿವರಣೆ ಇದೆ, ಭಾಗವತ ಪುರಾಣದ ಪ್ರಕಾರ ಶ್ರೀ ಕೃಷ್ಣನಿಗೆ ಎಂಟು ಪತ್ನಿಯರು , ಅವರು ರುಕ್ಮಿಣಿ ,ಸತ್ಯಭಾಮ ,ಜಾಂಬವತಿ ,ಕಾಳಿಂದಿ ,ಮಿತ್ರವಿಂದಾ ,ನಾಗ್ನಜಿತಿ ,ಭದ್ರ ಮತ್ತು ಲಕ್ಷ್ಮಣ. ಒಂದು ಕಥೆಯ ಪ್ರಕಾರ ಶ್ರೀ ಕೃಷ್ಣನಿಗೆ ೮೦ ಮಕ್ಕಳು ಅವರಲ್ಲಿ ಮುಖ್ಯವಾದವರೆಂದರೆ "ಸಾಂಬ". ಯಾದವ ಕುಲ ವಿನಾಶದಲ್ಲಿ...

ವಿಜಯದಶಮಿ ದಸೆರೆಗೆ ನೈವೇದ್ಯ ರೆಸಿಪಿ..

ಈ ದಿನ ದೇವರಿಗೆ ನಿಮಗಿಷ್ಟವಾದ ಪ್ರಸಾದವನ್ನ ನೀವು ನೈವೇದ್ಯವನ್ನಾಗಿ ಇಡಬಹುದು. ಹಾಗಾಗಿ ನಾವಿಂದು ಬಂಗಾಳದ ಟ್ರೆಡಿಷನಲ್ ಸ್ವೀಟ್ ಆಗಿರುವಂಥ, ದಸರಾ ಸಮಯದಲ್ಲಿ ಇದನ್ನೇ ದುರ್ಗೆಗೆ ಪ್ರಸಾದವಾಗಿ ಇಡುವಂಥ ರಸಗುಲ್ಲಾ ರೆಸಿಪಿ ನೀಡಲಿದ್ದೇವೆ. ನವರಾತ್ರಿಯ ನಾಲ್ಕನೇಯ ದಿನದ ಪ್ರಸಾದ ರೆಸಿಪಿ.. ಬೇಕಾಗುವ ಸಾಮಗ್ರಿ : 2 ಲೀಟರ್ ಹಾಲು, ಒಂದು ನಿಂಬೆ ಹಣ್ಣು ಅಥವಾ 5 ಸ್ಪೂನ್ ವಿನೇಗರ್,...

ನವರಾತ್ರಿಯ ಒಂಭತ್ತನೇಯ ದಿನದ ಪ್ರಸಾದ ರೆಸಿಪಿ..

ನವರಾತ್ರಿಯ ಒಂಭತ್ತನೇಯ ದಿನ ಸಿದ್ಧಿಧಾತ್ರಿಯ ಪೂಜೆ ಮಾಡಲಾಗುತ್ತದೆ. ಈ ದಿನ ದೇವಿಗೆ ಎಳ್ಳಿನ ಅಥವಾ ಎಳ್ಳಿನಿಂದ ಮಾಡಿದ ಸಿಹಿ ಪದಾರ್ಥವನ್ನು ನೈವೇದ್ಯವನ್ನಾಗಿ ಇಡಲಾಗುತ್ತದೆ. ಹಾಗಾಗಿ ಎಳ್ಳಿನ ಬರ್ಫಿ ಮಾಡೋದು ಹೇಗೆ ಅನ್ನೋ ಬಗ್ಗೆ ಹೇಳಲಿದ್ದೇವೆ. ನವರಾತ್ರಿಯ ನಾಲ್ಕನೇಯ ದಿನದ ಪ್ರಸಾದ ರೆಸಿಪಿ.. ಬೇಕಾಗುವ ಸಾಮಗ್ರಿ: ಅರ್ಧ ಕಪ್ ಎಳ್ಳು, ಅರ್ಧ ಕಪ್ ಶೇಂಗಾ, ಚಿಟಿಕೆ ಏಲಕ್ಕಿ ಪುಡಿ,...

ನವರಾತ್ರಿಯ 8ನೇ ದಿನದ ಪ್ರಸಾದ ರೆಸಿಪಿ..

ನವರಾತ್ರಿಯ ಎಂಟನೇಯ ದಿನ ಮಹಾಗೌರಿಯನ್ನು ಪೂಜಿಸಲಾಗುತ್ತದೆ. ಅಂದ್ರೆ ದುರ್ಗೆಯ ಪೂಜೆ ಮಾಡಲಾಗುತ್ತದೆ. ಈ ದಿನ ತೆಂಗಿನಕಾಯಿಯನ್ನು ನೈವೇದ್ಯವನ್ನಾಗಿ ಇಡಲಾಗುತ್ತದೆ. ಹಾಗಾಗಿ ತೆಂಗಿನಕಾಯಿಯ ಬರ್ಫಿ ರೆಸಿಪಿಯನ್ನು ನಾವಿಂದು ಹೇಳಲಿದ್ದೇವೆ. ನವರಾತ್ರಿಯ ನಾಲ್ಕನೇಯ ದಿನದ ಪ್ರಸಾದ ರೆಸಿಪಿ.. ಒಂದು ಕಪ್ ಒಣಕೊಬ್ಬರಿ ತುರಿ, 5 ಸ್ಪೂನ್ ತುಪ್ಪ, ಅರ್ಧ ಕಪ್ ಸಕ್ಕರೆ, ಚಿಟಿಕೆ ಏಲಕ್ಕಿ ಪುಡಿ, ಅವಶ್ಯಕತೆ ಇದ್ದರೆ ಡ್ರೈಫ್ರೂಟ್ಸ್...

ನವರಾತ್ರಿಯ ಏಳನೇಯ ದಿನದ ಪ್ರಸಾದ ರೆಸಿಪಿ: ಸರಸ್ವತಿಗೆ ಬಲು ಇಷ್ಟ ಇದು..

ನವರಾತ್ರಿಯ ಏಳನೇಯ ದಿನ ಕಾಲರಾತ್ರಿಯನ್ನು ಪೂಜಿಸಲಾಗುತ್ತದೆ. ಈ ದಿನ ದೇವಿಗೆ ಬೆಲ್ಲವನ್ನು  ನೈವೇದ್ಯದ ರೂಪದಲ್ಲಿ ಕೊಡಲಾಗುತ್ತದೆ. ಈ ದಿನ ಸರಸ್ವತಿ ಪೂಜೆಯನ್ನು ಮಾಡುವ ಕಾರಣಕ್ಕೆ, ಆಕೆಗೆ ಇಷ್ಟವಾದ ಸೌತೇಕಾಯಿಯ ಸಿಹಿ ದೋಸೆ ಅಥವಾ ಇಡ್ಲಿಯನ್ನು ನೈವೇದ್ಯದ ರೂಪದಲ್ಲಿ ಇಡಲಾಗುತ್ತದೆ. ಹಾಗಾಗಿ ನಾವಿಂದು ಸೌತೇಕಾಯಿಯ ಸಿಹಿ ದೋಸೆಯ ರೆಸಿಪಿಯನ್ನ ಹೇಳಲಿದ್ದೇವೆ. ನವರಾತ್ರಿಯ ನಾಲ್ಕನೇಯ ದಿನದ ಪ್ರಸಾದ ರೆಸಿಪಿ.. ಬೇಕಾಗುವ...

ಭೃಗು ಋಷಿ ಮಹಾವಿಷ್ಣುವಿನ ಎದೆಗೆ ಒದ್ದಿದ್ಯಾಕೆ..? ನಂತರ ಏನಾಯಿತು..?

ಭೃಗು ಋಷಿ ವಿಷ್ಣು ದೇವನ ಎದೆಗೆ ಒದ್ದ ಕಥೆಯ ಬಗ್ಗೆ ಹಲವರಿಗೆ ಗೊತ್ತಿಲ್ಲ. ಹಾಗಾಗಿ ನಾವಿಂದು ಭೃಗು ಋಷಿ ಯಾಕೆ ವಿಷ್ಣುವಿನ ಎದೆಗೆ ಒದ್ದರು, ಆಮೇಲೇನಾಯ್ತು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ ಬನ್ನಿ.. ಬ್ರಹ್ಮನ ಮಾನಸ ಪುತ್ರರಾದ ಭೃಗು ಋಷಿ, ಶ್ರಾವಣ ಮತ್ತು ಭಾದ್ರಪದ ಮಾಸದಲ್ಲಿ ಸೂರ್ಯನ ರಥದಲ್ಲಿ ಸಂಚರಿಸುವ ಏಕೈಕ ಋಷಿಯಾಗಿದ್ದಾರೆ. ಹೀಗೆ...

ಗರ್ಭಾವಸ್ಥೆಯ ವೇಳೆ ಮಹಿಳೆ ಕಷ್ಟ ಅನುಭವಿಸೋದೇಕೆ ಗೊತ್ತಾ..?

ಹೆಣ್ಣು ಪಡುವಷ್ಟು ದೈಹಿಕ ಕಷ್ಟ ಗಂಡು ಪಡುವುದಿಲ್ಲ. ಗಂಡಸರಿಗೆ ಹಲವು ಮಾನಸಿಕ ಕಷ್ಟಗಳಿರುತ್ತದೆ. ಆದ್ರೆ ಗಂಡಿಗಿಂತ ಹೆಣ್ಣು ಹೆಚ್ಚು ದೈಹಿಕ ಕಷ್ಟ ಅನುಭವಿಸುತ್ತಾಳೆ. ಋತುಮತಿಯಾದಾಗ ಒಂದು ರೀತಿಯ ಕಷ್ಟ, ಗರ್ಭಾವಸ್ಥೆಯಲ್ಲಿ ಇನ್ನೊಂದು ರೀತಿಯ ಕಷ್ಟ, ಹೆರಿಗೆ ಸಮಯದಲ್ಲಿ ಒಂದು ಜನ್ಮ ಕಳೆದು ಬಂದ ಅನುಭವ. ಬಾಣಂತನದಲ್ಲೂ ಮಾನಸಿಕ ಹಿಂಸೆ, ಮತ್ತೆ ವೃದ್ಧಾಪ್ಯ ಸಮೀಪಿಸುತ್ತಿದ್ದಂತೆ, ಕಷ್ಟ....
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img